Arecanut Rate : ಇಂದಿನ ಅಡಿಕೆ ಧಾರಣೆ – 13 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

Arecanut Rate :- ಕರ್ನಾಟಕದ ಅಡಿಕೆ ಬೆಳೆಗಾರರಿಗೆ 2026ರ ಆರಂಭದಲ್ಲಿ ಮಾರುಕಟ್ಟೆಯಲ್ಲಿ ಸ್ಥಿರತೆಯೊಂದಿಗೆ ಲಘು ಏರಿಳಿತಗಳು ಕಂಡುಬರುತ್ತಿವೆ. ರಾಜ್ಯದ ಪ್ರಮುಖ ಅಡಿಕೆ ಉತ್ಪಾದಕ ಪ್ರದೇಶಗಳಾದ ಶಿವಮೊಗ್ಗ, ದಾವಣಗೆರೆ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬೆಲೆಗಳು ಗುಣಮಟ್ಟ, ತೇವಾಂಶ ಮತ್ತು ಬೇಡಿಕೆಯ ಆಧಾರದಲ್ಲಿ ವ್ಯತ್ಯಾಸವನ್ನು ತೋರಿಸಿವೆ. ಸಾಮಾನ್ಯವಾಗಿ ಅಡಿಕೆಯ ಬೆಲೆಯನ್ನು 100 ಕೆಜಿ (ಕ್ವಿಂಟಲ್)ಗೆ ಲೆಕ್ಕ ಹಾಕಲಾಗುತ್ತದೆ, ಮತ್ತು ರಾಶಿ, ಬೇಟೆ, ಹಸಿ ಮತ್ತು ಕೊಟ್ಟಿಗೆ ವೆರೈಟಿಗಳ ನಡುವೆ ಗಣನೀಯ ವ್ಯತ್ಯಾಸವಿರುತ್ತದೆ. ವಿವಿಧ ಮಾಹಿತಿ ಮೂಲಗಳ ಪ್ರಕಾರ, … Read more

ಮದುವೆಯ ದಿನವೇ ರಸ್ತೆ ಅಪಘಾತದಲ್ಲಿ ವರ ಸಾವು – ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ!

ರಾಜ್ಯ ಸಾರಿಗೆ ಎಲೆಕ್ಟ್ರಿಕ್‌ ಬಸೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಂದು ಹಸೆಮಣೆ ಏರಬೇಕಿದ್ದ ವರ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಶ್ರೀಕಾರ್ಯಂನಲ್ಲಿ ನಡೆದಿದೆ.ಮೃತನನ್ನು ಚೆಂಪಝಂತಿ ಚೆಲ್ಲಮಂಗಲಂ ಮೂಲದ ರಾಗೇಶ್‌(28) ಎಂದು ಗುರುತಿಸಲಾಗಿದೆ. ಬೆಳಿಗ್ಗೆ ದೇವಸ್ಥಾನದಲ್ಲಿ ಮದುವೆ ನಡೆಯಬೇಕಿತ್ತು.ಪಂಗಪ್ಪರ ಮಂಗುಝಿನಿಂದ ಮುಂಜಾನೆ 1 ಗಂಟೆ ಸುಮಾರಿಗೆ ಕಣಿಯಾಪುರಂ ಡಿಪೋದಲ್ಲಿ ಚಾರ್ಜ್‌ ಮಾಡಿದ ನಂತರ ವಿಕಾಸ್‌‍ ಭವನ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಎಲೆಕ್ಟ್ರಿಕ್‌ ಬಸ್‌‍ಗೆ ಬೈಕ್‌ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ ಅಪಘಾತದ ಕಾರಣವನ್ನು … Read more

ಸೋಮನಾಥ ದೇವಾಲಯದ ಮೇಲೆ ದಾಳಿ ಮಾಡಿದವರೆಲ್ಲ ಮಸಣ ಸೇರಿದ್ದಾರೆ ; ನರೇಂದ್ರ ಮೋದಿ

ಘಜ್ನಿಯಿಂದ ಔರಂಗಜೇಬನವರೆಗೆ ಸೋಮನಾಥ ದೇವಾಲಯದ ಮೇಲೆ ದಾಳಿ ಮಾಡಿದವರೆಲ್ಲರೂ ಇತಿಹಾಸದ ಮಸಣದಲ್ಲಿ ಸೇರಿದ್ದಾರೆ. ಆದರೆ ಸೋಮನಾಥ ದೇವಾಲಯವು ಎಲ್ಲವನ್ನೂ ಸಾಕ್ಷಿಯಾಗಿ ನೋಡುತ್ತಾ ಇಂದಿಗೂ ಅಚಲವಾಗಿ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. 1026ರಲ್ಲಿ ಘಜ್ನಿ ಮೊದಲ ಬಾರಿಗೆ ಸೋಮನಾಥ ದೇವಾಲಯದ ಮೇಲೆ ದಾಳಿ ನಡೆಸಿ ಅಪಾರ ಸಂಪತ್ತನ್ನು ದೋಚಿದ್ದ ಘಟನೆಗೆ ಇದೀಗ ಸಾವಿರ ವರ್ಷಗಳು ಪೂರ್ಣಗೊಂಡಿವೆ. ಈ ಹಿನ್ನೆಲೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದಾಳಿಕೋರರು ಬಂದರು, ಹಾಳುಮಾಡಿದರು, ಹೋಗಿ ನಾಶವಾದರು. ಆದರೆ ಸೋಮನಾಥ ಮಾತ್ರ ಶತಮಾನಗಳ … Read more

ನಿಮ್ಮ ಚರ್ಮದ ಮೇಲೆ ಈ 7 ಬದಲಾವಣೆಗಳಿವೆಯೇ.? ಇದು ಈ ರೋಗದ ಲಕ್ಷಣವಾಗಿರಬಹುದು ಎಚ್ಚರ.!

ಮಧುಮೇಹ ಅಥವಾ ಡಯಾಬಿಟಿಸ್ (Diabetes) ಎನ್ನುವುದು ಕೇವಲ ರಕ್ತದ ಸಕ್ಕರೆಯ ಮಟ್ಟಕ್ಕೆ ಸಂಬಂಧಿಸಿದ ಕಾಯಿಲೆಯಲ್ಲ; ಇದು ಇಡೀ ದೇಹದ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಸಾಮಾನ್ಯವಾಗಿ ಅತಿಯಾದ ಬಾಯಾರಿಕೆ ಅಥವಾ ಪದೇ ಪದೇ ಮೂತ್ರ ವಿಸರ್ಜನೆಯನ್ನು ಮಧುಮೇಹದ ಮುಖ್ಯ ಲಕ್ಷಣಗಳೆಂದು ಪರಿಗಣಿಸಲಾಗುತ್ತದೆ. ಆದರೆ, ನಮ್ಮ ದೇಹದ ಅತಿದೊಡ್ಡ ಅಂಗವಾದ ಚರ್ಮವು (Skin) ರಕ್ತದಲ್ಲಿನ ಸಕ್ಕರೆ ಮಟ್ಟ ಏರಿಕೆಯಾದಾಗ ಮೊದಲೇ ಮುನ್ಸೂಚನೆಗಳನ್ನು ನೀಡಲು ಪ್ರಾರಂಭಿಸುತ್ತದೆ.ಒಂದು ಅಂದಾಜಿನ ಪ್ರಕಾರ, ಸುಮಾರು 30% ರಿಂದ 50% ಮಧುಮೇಹಿಗಳು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು … Read more

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ : ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಪ್ರಾಚೀನ ಇತಿಹಾಸದ ವಿಚಾರಗಳನ್ನು ಕೆದಕುವ ಮೂಲಕ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿವೃದ್ಧಿಯ ಕುರಿತು ಜನರ ಗಮನ ಬೇರೆಡೆಗೆ ಸೆಳೆಯರು ಯತ್ನಿಸುತ್ತಿದ್ದಾರೆಂದು ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುಜರಾತ್‌ನ ಸೋಮನಾಥ ಸ್ವಾಭಿಮಾನ ಪರ್ವ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಸೋಮನಾಥ ದೇವಸ್ಥಾನದ ಪುನರ್ ನಿರ್ಮಾಣದ ಇತಿಹಾಸವನ್ನು ಉಲ್ಲೇಖಿಸಿ ಮಾತನಾಡಿದ್ದರು. ಮೋದಿಯವರ ಹೇಳಿಕೆ ವಿರುದ್ಧ ಪ್ರಿಯಾಂಕ್ ಖರ್ಗೆಯವರು ಕಿಡಿಕಾರಿದ್ದಾರೆ. ಮೋದಿಯವರ ಈ ಭಾಷಣ ಸರ್ಕಾರದ 11 ವರ್ಷದ ಕಾರ್ಯಕ್ಷಮತೆಯಿಂದ ಜನರ … Read more

ವಿದೇಶದಿಂದ ರಹಸ್ಯವಾಗಿ ಆಗಮಿಸಿ ಸ್ನೇಹಿತನ ಜೊತೆ ಸೇರಿ ತಾಯಿಯನ್ನೇ ಕೊಂದ ಮಗ

ಹರ್ಯಾಣದ ಯಮುನಾನಗರ ಜಿಲ್ಲೆಯಲ್ಲಿ ಡಿಸೆಂಬರ್ 24ರಂದು ನಡೆದ ಮಹಿಳೆಯ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಇಲ್ಲಿ ಕೊಲೆ ಮಾಡಿದ್ದು, ಬೇರೆ ಯಾರೋ ಹೊರಗಿನವರಲ್ಲ ಬದಲಾಗಿ ಮಹಿಳೆಯ ಸ್ವಂತ ಮಗನೇ ಎಂಬ ವಿಚಾರ ತಿಳಿದು ಇಡೀ ಗ್ರಾಮವೇ ಆಘಾತಕ್ಕೀಡಾಗಿದೆ. ಹಾಗಿದ್ರೆ ಮಗನೇ ಸ್ವಂತ ತಾಯಿಯನ್ನು ಸ್ನೇಹಿತನ ಜೊತೆ ಸೇರಿ ಕೊಲೆ ಮಾಡಿದ್ದೇಕೆ? ಅಮ್ಮ ಮಗನ ಮಧ್ಯೆ ಅಂತ ದ್ವೇಷ ಏನಿತ್ತು ಡಿಟೇಲ್ ಸ್ಟೋರಿ ಇಲ್ಲಿದೆ. ತಾಯಿಗೆ ಮೂಹೂರ್ತವಿಟ್ಟ ಪಾಪಿ ಮಗ ಡಿಸೆಂಬರ್ 24 ರ … Read more

ಮೊಮ್ಮಗನ ಎದುರಲ್ಲೇ ಅಜ್ಜಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದ ಸಂಬಂಧಿ.?

ಬೆಂಗಳೂರು ಉತ್ತರ ತಾಲೂಕಿನ ಕುದುರಗೆರೆ ಗ್ರಾಮದ ನಡು ರಸ್ತೆಯಲ್ಲಿ ಇಂದು ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವೃದ್ಧ ಮಹಿಳೆಯ (old woman) ಬರ್ಬರವಾಗಿ ಹತ್ಯೆ (murder) ಮಾಡಿರುವ ಘಟನೆ ನಡೆದಿದೆ. ದ್ರಾಕ್ಷಾಣಮ್ಮ(55) ಕೊಲೆಯಾದ ವೃದ್ಧೆ. ಮೊಮ್ಮಗನ ಮುಂದೆಯೇ ಅಜ್ಜಿಯನ್ನ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿ ಪರಾರಿ ಆಗಿದ್ದಾನೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸಂಬಂಧಿಯಿಂದಲೇ ಕೊಲೆ ಶಂಕೆ ಇನ್ನು ಕೊಲೆಯಾದ ದ್ರಾಕ್ಷಾಣಮ್ಮ ಅವರ ಪತಿ ನಾಗರಾಜು 8 ವರ್ಷದ ಹಿಂದೆ ಸಾವನ್ನಪ್ಪಿದ್ದಾರೆ. … Read more

ಅನೈತಿಕ ಸಂಬಂಧಕ್ಕೆ ಕಾನೂನು ವಿವಿ ಎಂಜಿನಿಯರ್ ಕೊಲೆ : ಮೂವರು ಆರೋಪಿಗಳ ಬಂಧನ

ಮಹಿಳೆಯೋರ್ವಳ ಜೊತೆಗೆ ಅಕ್ರಮ ಸಂಬಂಧದ ಕಾರಣ ಆಕೆಯ ಕುಟುಂಬಸ್ಥರಿಂದ ಗಂಭೀರ ಹಲ್ಲೆಗೆ ಒಳಗಾಗಿದ್ದ ಹುಬ್ಬಳ್ಳಿ ಕಾನೂನು ವಿಶ್ವ ವಿದ್ಯಾಲಯದ ಎಂಜಿನಿಯರ್ ವಿಠ್ಠಲ್  ರಾಠೋಡ್(60) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹುಬ್ಬಳ್ಳಿಯ ನವನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಡಿ.10ರಂದು ವಿಠ್ಠಲ್ ಅವರ ಮೇಲೆ ಹಲ್ಲೆ ನಡೆದಿತ್ತು. ಹಲ್ಲೆ ನಡೆಸಿ ನಾಟಕವಾಡಿದ್ದ ಆರೋಪಿಗಳು ಕಾನೂನು ವಿವಿಯಲ್ಲಿ ಗುತ್ತಿಗೆ ಕೆಲಸ ಪಡೆದಿದ್ದ ವಿಠ್ಠಲ್ ರಾಠೋಡ್ ಬಳಿ 4-5 ವರ್ಷಗಳಿಂದ ಛತ್ತೀಸ್ಗಢ ಮೂಲದ ಕುಟುಂಬವೊಂದು ಕೆಲಸ ಮಾಡುತ್ತಿತ್ತು. ಆ … Read more

ಆಗತಾನೇ ಹುಟ್ಟಿದ ಕೂಸಿನೊಂದಿಗೆ ಸ್ಟ್ರೆಚರ್‌ನಲ್ಲಿ ಪತಿಯ ಸಂಸ್ಕಾರಕ್ಕೆ ಬಂದ ಯೋಧನ ಪತ್ನಿ.!

ಆಗಷ್ಟೇ ಮಗುವಿಗೆ ಜನ್ಮ ನೀಡಿದ ಪತ್ನಿ. ನವಜಾತ ಶಿಶುವನ್ನು ನೋಡಬೇಕಿದ್ದ ಪತಿಯ ನಿಧನ.! ಈ ಘಟನೆ ಯಾರೊಂದಿಗೂ ನಡೆದರೂ ಅದು ನಿಜಕ್ಕೂ ದುರಂತ. ಇಂತಹ ಒಂದು ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದಲ್ಲಿ ನಡೆದಿರುವುದು ವರದಿಯಾಗಿದೆ. ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಭಾರತೀಯ ಸೇನೆಯಲ್ಲಿದ್ದ ಯೋಧರೊಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕುಟುಂಬದಲ್ಲಿ ಸಂತಸ ಮನೆಮಾಡಿದ ವೇಳೆಯೇ ಈ ಘಟನೆ ನಡೆದಿದ್ದು, ಇಡೀ ಊರಿಗೇ ಊರೇ ದುಃಖದಲ್ಲಿ ಮುಳುಗಿದೆ. ಆಗಿದ್ದೇನು?: ಸತಾರಾ ತಾಲೂಕಿನ ಡೇರ್ ಗ್ರಾಮದ ನಿವಾಸಿ ಪ್ರಮೋದ್ ಪರಶುರಾಮ್ ಜಾಧವ್ … Read more

ನಗ್ನ ಫೋಟೋ ತೆಗೆದು ಪತ್ನಿಯಿಂದಲೇ 30 ಲಕ್ಷ ಹಣ, ಚಿನ್ನಕ್ಕೆ ಬ್ಲ್ಯಾಕ್‌ ಮೇಲ್‌ : ಪತಿರಾಯ ದೂರು

ಮನೆಯಲ್ಲಿ ಬೆತ್ತಲಾಗಿ ಓಡಾಡ್ತಾರೆ. ವಿಚಿತ್ರವಾಗಿ ವರ್ತಿಸುತ್ತಾರೆ. ವೀಡಿಯೋ ತೋರಿಸಿ ಲೈಂಗಿಕ ಕ್ರಿಯೆ ಮಾಡೋದಕ್ಕೆ ಒತ್ತಾಯಿಸ್ತಾರೆ ಅಂತ ಆರೋಪಿಸಿ ಪತ್ನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತ್ನಿಯೇ ವೀಡಿಯೋ ಮಾಡಿಕೊಂಡು ತನಗೆ 30 ಲಕ್ಷ ಹಣ, ಚಿನ್ನಕ್ಕೆ ಬೇಡಿಕೆ ಇಟ್ಟಿರೋದಾಗಿ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಮೇಘಶ್ರೀ ತನ್ನ ಪತಿ ಮಂಜುನಾಥ್ ವರ್ತನೆಯ ಬಗ್ಗೆ ದೂರು ನೀಡಿದ್ದರು. ಇದೀಗ ಈ ಕೇಸ್ … Read more