ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗರ್ಭಿಣಿ ಹೆಂಡತಿ ಬೀದಿಗೆ! ಗಂಡನ ಮೊಬೈಲ್‌ನಲ್ಲಿತ್ತು ಅಸಹ್ಯ ಚಿತ್ರಗಳು

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗರ್ಭಿಣಿ ಹೆಂಡತಿಯನ್ನೇ ಮನೆಯಿಂದ ಆಚೆ ಹಾಕಿರುವ ಅಮಾನವೀಯ ಘಟನೆ ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಎಂಟಿಸಿ ಸೆಕ್ಯೂರಿಟಿ ಇನ್‌ಚಾರ್ಜ್ ಆಗಿರುವ ಜಗದೀಪ್ (42) ತನ್ನ ಪತ್ನಿ ಶ್ವೇತಾ (32)ಗೆ ದ್ರೋಹ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಶ್ವೇತಾ ಮತ್ತು ಜಗದೀಪ್ 14 ವರ್ಷಗಳ ಹಿಂದೆ ವಿವಾಹವಾಗಿದ್ದರು. ಜಯನಗರದ ಸರ್ಕಾರಿ ಕ್ವಾರ್ಟರ್ಸ್‌ನಲ್ಲಿ ಇಬ್ಬರೂ ವಾಸವಿದ್ದರು. ಪತಿ ಜಗದೀಪ್‌ನ ವರ್ತನೆಯಲ್ಲೂ ತುಂಬಾ ಬದಲಾವಣೆಗಳು ಆಗಿತ್ತು. ಇದರಿಂದ ಅನುಮಾನಗೊಂಡು ವಾಟ್ಸಾಪ್ ಸಂದೇಶಗಳನ್ನು ಪರಿಶೀಲಿಸಿದಾಗ ಆತನಿಗೆ ಬೇರೊಬ್ಬ … Read more

ರಾಜ್ಯದಲ್ಲಿ ಘೋರ ಕೃತ್ಯ : ಲೈಂಗಿಕ ಕ್ರಿಯೆಗೆ ನಿರಾಕರಿಸಿದ್ದಕ್ಕೆ, ಮಹಿಳೆಯ ಖಾಸಗಿ ಭಾಗಕ್ಕೆ ಒದ್ದು ಕೊಂದ ಪ್ರಿಯಕರ.!

ಲೈಂಗಿಕ ಕ್ರಿಯೆಗೆ ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬಳ ಮೇಲೆ ತೀವ್ರ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮ್ಯಾ.ಎ.ಆರ್ (35) ಕೊಲೆಯಾದ ಮಹಿಳೆಯಾಗಿದ್ದು, ಅದೇ ಗ್ರಾಮದ ಚಂದ್ರ (41) ಹತ್ಯೆಗೈದ ಆರೋಪಿ ಎಂದು ತಿಳಿದುಬಂದಿದೆ. ವಿಧವೆಯಾಗಿದ್ದ ರಮ್ಯಾ ಬೆಂಗಳೂರಿನಲ್ಲಿ ನರ್ಸಿಂಗ್‌ ಕೆಲಸ ಮಾಡಿಕೊಂಡಿದ್ದು, ಆರೋಪಿ ಚಂದ್ರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಏ.28ರಂದು ಅತ್ತೆಯ ಅಂತ್ಯಸಂಸ್ಕಾರಕ್ಕೆಂದು ಸ್ವಗ್ರಾಮ ಅತ್ತಿಹಳ್ಳಿಗೆ ಬಂದಿದ್ದಾಗ, ರಾತ್ರಿ ಮನೆಗೆ ಬಂದ ಚಂದ್ರ ಲೈಂ*ಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. ಇದಕ್ಕೆ ರಮ್ಯಾ ನಿರಾಕರಿಸಿದ್ದರಿಂದ ಸಿಟ್ಟಿಗೆದ್ದ … Read more

ಶೃಂಗೇರಿ ಮತಎಣಿಕೆಯಲ್ಲಿ ಕುತಂತ್ರ, ದೇಶಕ್ಕೆ ದೊಡ್ಡ ಕಳಂಕ : ಡಿಸಿಎಂ ಡಿ.ಕೆ. ಶಿವಕುಮಾರ್

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ವಿಚಾರದಲ್ಲಿ ಬಹಳ ದೊಡ್ಡ ಅಪರಾಧ ನಡೆದಿದೆ. 200ಕ್ಕೂ ಅಧಿಕ ಮತಗಳನ್ನು ಅಧಿಕಾರಿಗಳೇ ತಿದ್ದಿದ್ದಾರೆ, ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಆಗಿರುವ ದೊಡ್ಡ ಕಳಂಕ. ಇದನ್ನು ನಾವು ನ್ಯಾಯಾಲಯದಲ್ಲಿ ಪ್ರಶ್ನಿಸಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಇಲ್ಲಿಗೆ ಸಮೀಪದ ತುಂಗಭದ್ರಾ ಅಣೆಕಟ್ಟೆಗೆ ಭಾನುವಾರ ಭೇಟಿ ನೀಡಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಶೃಂಗೇರಿ ಕ್ಷೇತ್ರದಲ್ಲಿ ಅಧಿಕಾರಿಗಳನ್ನು ಬಳಸಿಕೊಂಡು ಮತಪತ್ರಗಳಲ್ಲಿ ಹಸ್ತಕ್ಷೇಪ ನಡೆದಿದೆ. ಹಾಲಿ ಕಾಂಗ್ರೆಸ್ ಶಾಸಕರಿಗೆ ಬಂದಿರುವ ಮತಗಳನ್ನು … Read more

ಜೋರು ಸದ್ದಿನ ಡಿಜೆ ಸಂಗೀತಕ್ಕೆ 140 ಕೋಳಿಗಳು ಸಾವು: ಅಬ್ಬರದ ಸಂಗೀತ ಪ್ರಾಣ ತೆಗೆಯಬಲ್ಲದೇ.?

ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯಲ್ಲಿ ವಿಚಿತ್ರ ಹಾಗೂ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಮದುವೆ ಮೆರವಣಿಗೆಯ ಸಮಯದಲ್ಲಿ ಮೊಳಗಿದ ಭೀಕರ ಡಿಜೆ ಸಂಗೀತದ ಸದ್ದಿಗೆ ಬೆದರಿ ಕೋಳಿ ಫಾರಂನಲ್ಲಿದ್ದ ಸುಮಾರು 140 ಕೋಳಿಗಳು ಮೃತಪಟ್ಟಿವೆ. ಈ ಘಟನೆಯು ಶಬ್ದ ಮಾಲಿನ್ಯವು ಕೇವಲ ಮನುಷ್ಯರ ಮೇಲೆ ಮಾತ್ರವಲ್ಲದೆ ಪ್ರಾಣಿ-ಪಕ್ಷಿಗಳ ಮೇಲೆಯೂ ಎಂತಹ ಗಂಭೀರ ಪರಿಣಾಮ ಬೀರುತ್ತದೆ ಎಂಬ ಆತಂಕವನ್ನು ಮೂಡಿಸಿದೆ. ದರಿಯಾಪುರ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿಯೊಬ್ಬರಿಗೆ ಸೇರಿದ ಕೋಳಿ ಫಾರಂ ಪಕ್ಕದಲ್ಲೇ ಮದುವೆ ಮೆರವಣಿಗೆ … Read more

ಮಹಿಳಾ ಮೀಸಲಾತಿ ವಿಚಾರ : ಯೋಗಿ ಆದಿತ್ಯನಾಥ್ ಕಪಟ ಸನ್ಯಾಸಿ – ಪ್ರಿಯಾಂಕ್ ಖರ್ಗೆ

ಸಚಿವ ಪ್ರಿಯಾಂಕ್ ಖರ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕಪಟ ಸನ್ಯಾಸಿ ಎಂದು ಜರಿದಿದ್ದಾರೆ. ಮಹಿಳಾ ಮೀಸಲಾತಿ ಬಗ್ಗೆ ಬಿಜೆಪಿಯದ್ದು ಕಪಟ ನಾಟಕ. ಅಸಲಿಗೆ ಬಿಜೆಪಿ ನಾಯಕ ಯೋಗಿ ಆದಿತ್ಯನಾಥ್, ಮಹಿಳೆಯರ ಬಗ್ಗೆ ಏನು ಹೇಳಿದ್ದರು ಗೊತ್ತೇ ಎಂದು ಹಳೆಯದನ್ನು ಕೆದಕಿ ಈಗ ಟ್ವೀಟ್ ಮಾಡಿ ಚರ್ಚೆಗೆ ಗ್ರಾಸವಾಗಿದ್ದಾರೆ. ಬಿಜೆಪಿಗೆ ಈಗ ಇದ್ದಕ್ಕಿದ್ದಂತೆ ಏಕಾಏಕಿ ಮಹಿಳೆಯರ ಬಗ್ಗೆ ಕಾಳಜಿ ಬಂದಿದೆ. ಆ ಕಪಟ ನಾಟಕದ ಕಾಳಜಿಯನ್ನು ಈ ದೇಶದ ಮಹಿಳೆಯರು ನಂಬುವ ಸ್ಥಿತಿಯಲ್ಲಿ ಇಲ್ಲ. … Read more

4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕಲ್ಲಿನಿಂದ ಜಜ್ಜಿ ಕೊಂದ 65ರ ವೃದ್ಧ.!

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಭೋರ್ ತಾಲೂಕಿನಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘೋರ ಘಟನೆಯೊಂದು ನಡೆದಿದೆ. 65 ವರ್ಷದ ವೃದ್ಧನೊಬ್ಬ ಕೇವಲ ನಾಲ್ಕು ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ಎಸಗಿ, ನಂತರ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಕೃತ್ಯ ಬೆಳಕಿಗೆ ಬಂದಿದೆ. ಈ ಘಟನೆಯು ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದು, ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಬಾಲಕಿಯು ಮಧ್ಯಾಹ್ನದ ಸಮಯದಲ್ಲಿ ನಾಪತ್ತೆಯಾಗಿದ್ದಳು. ಆತಂಕಗೊಂಡ ಪೋಷಕರು ಸುತ್ತಮುತ್ತ ಹುಡುಕಾಟ ನಡೆಸಿದಾಗ ಬಾಲಕಿಯ ರಕ್ತಸಿಕ್ತ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಗಿದೆ. ತಕ್ಷಣವೇ … Read more

ಪತ್ನಿಯ ಖಾಸಗಿ ವಿಡಿಯೋ ನೋಡಿ ಪ್ರಾಣಬಿಟ್ಟ ಸಾಫ್ಟ್‌ವೇರ್ ಇಂಜಿನಿಯರ್: ಬೆಚ್ಚಿಬೀಳಿಸುತ್ತೆ ಡೆತ್ ನೋಟ್ ರಹಸ್ಯ.!

ಹೈದರಾಬಾದ್‌ನಲ್ಲಿ ನಡೆದ ಸಾಫ್ಟ್‌ವೇರ್ ಇಂಜಿನಿಯರ್ ಸೀತಾರಾಂ ಅವರ ಆತ್ಮಹ*ತ್ಯೆ ಪ್ರಕರಣವು ದಾಂಪತ್ಯ ದ್ರೋಹದ ಕರಾಳ ಮುಖವನ್ನು ಅನಾವರಣಗೊಳಿಸಿದೆ. ಪತ್ನಿಯ ಅಕ್ರಮ ಸಂಬಂಧಗಳಿಂದ ಬೇಸತ್ತು ಆತ ಕೆರೆಗೆ ಜಿಗಿದು ಪ್ರಾಣಬಿಟ್ಟಿದ್ದು, ಇದೀಗ ಪ್ರಕರಣದ ಬೆಚ್ಚಿಬೀಳಿಸುವ ಸತ್ಯಗಳು ಹೊರಬಂದಿವೆ. ಘಟನೆಯ ಮುಖ್ಯಾಂಶಗಳು: ಪತ್ನಿಯ ದ್ರೋಹ: 2018ರಲ್ಲಿ ವಿವಾಹವಾಗಿದ್ದ ಸೀತಾರಾಂ ಮತ್ತು ರೇಣುಕಾ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ, ಕಳೆದ ಒಂದೂವರೆ ವರ್ಷದಲ್ಲಿ ರೇಣುಕಾ ಮೂವರು ಬೇರೆ ಬೇರೆ ವ್ಯಕ್ತಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎಂಬುದು ತನಿಖೆಯಿಂದ ತಿಳಿದುಬಂದಿದೆ. ವೈರಲ್ ಆದ … Read more

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದುಗೊಳಿಸಿ ಆದೇಶ

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಸದಸ್ಯತ್ವ ರದ್ದಾಗಿದೆ .ಹೌದು, ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಆದೇಶದ ಬೆನ್ನಲ್ಲೇ ಧಾರವಾಡ ವಿಧಾನಸಭಾ ಕ್ಷೇತ್ರವು ಅಧಿಕೃತವಾಗಿ ತೆರವಾಗಿದೆ. ಅನರ್ಹತೆಗೆ ಕಾರಣ: ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ … Read more

3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ – ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಬೆಟ್ಟದಾಸನಪುರ ಮೂಲದ ವಂದನಾ (23) ಮೃತಪಟ್ಟ ದುರ್ದೈವಿ. ಕಳೆದ ಮೂರು ವರ್ಷಗಳ ಹಿಂದೆ ಹುಳಿಮಾವಿನ ನಿವಾಸಿಯಾಗಿದ್ದ ವಿಕ್ರಂ ಶೇಷ ಎಂಬಾತನೊಂದಿಗೆ ವಂದನಾ ಅವರ ವಿವಾಹವಾಗಿತ್ತು. ಮದುವೆಯಾದ ಆರಂಭದಿಂದಲೂ ಹಣಕ್ಕಾಗಿ ಪೀಡಿಸುತ್ತಿದ್ದ ಧನಪಿಶಾಚಿ ಗಂಡ ವಿಕ್ರಂ ಹಾಗೂ ಆತನ ಕುಟುಂಬಸ್ಥರು, ವಂದನಾ ಅವರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಗುರುವಾರ ಸಂಜೆ ಹುಳಿಮಾವಿನ ಹಳೆ ಪೋಸ್ಟ್ ಆಫೀಸ್ ಸಮೀಪವಿರುವ ಮನೆಯಲ್ಲಿ … Read more

ಗಂಡ ಮಾಡಿದ ಸಾಲಕ್ಕೆ ಪತ್ನಿಯ ‘ಗೃಹಲಕ್ಷ್ಮಿ’ ಹಣ ಕಟ್! : ಬ್ಯಾಂಕ್ ವಿರುದ್ಧ ದಂಪತಿ ಆಕ್ರೋಶ

ಪತಿ ಮಾಡಿದ ಸಾಲದ ಕಂತು ಪಾವತಿಯಾಗಿಲ್ಲ ಎಂಬ ಕಾರಣಕ್ಕೆ ಬ್ಯಾಂಕ್ ಅಧಿಕಾರಿಗಳು ಪತ್ನಿಯ ಖಾತೆಯಲ್ಲಿದ್ದ ‘ಗೃಹಲಕ್ಷ್ಮಿ’ ಯೋಜನೆಯ ಹಣವನ್ನು ಕಡಿತಗೊಳಿಸಿರುವ ವಿಚಿತ್ರ ಘಟನೆಯೊಂದು ಹಾವೇರಿ ಜಿಲ್ಲೆಯ ನಾಗೇಂದ್ರನಮಟ್ಟಿಯಲ್ಲಿ ನಡೆದಿದೆ. ಬ್ಯಾಂಕ್‌ನ ಈ ಕ್ರಮದಿಂದ ಕಂಗಾಲಾಗಿರುವ ದಂಪತಿ ಈಗ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಾಗೇಂದ್ರನಮಟ್ಟಿ ನಿವಾಸಿ ಹುಸೇನ್‌ಖಾನ್ ಪಠಾಣ ಎಂಬುವವರು ಸ್ಥಳೀಯ ಬ್ಯಾಂಕ್ ಒಂದರಲ್ಲಿ ಎರಡು ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ಅವರು ಸಾಲದ ಕಂತನ್ನು ಸರಿಯಾದ ಸಮಯಕ್ಕೆ ಕಟ್ಟಲು ಸಾಧ್ಯವಾಗಿರಲಿಲ್ಲ. … Read more