Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
Sigandur Bridge : ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿಲ್ಲ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ಶಿಷ್ಟಾಚಾರ ಉಲ್ಲಂಘನೆಗೆ ಸಂಬಂಧಪಟ್ಟ ಆರೋಪ ಹಾಗೂ ಸಿಎಂ ಪತ್ರದ ಹಿನ್ನೆಲೆಯಲ್ಲಿ ಟ್ವಿಟ್ ಮಾಡಿರುವ ಗಡ್ಕರಿ, ಜುಲೈ 11ರಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತ ಆಹ್ವಾನವನ್ನು ನೀಡಲಾಗಿತ್ತು. ಒಂದೊಮ್ಮೆ ಪೂರ್ವ ನಿಗದಿತ ಕಾರ್ಯಕ್ರಮಗಳ ಸಮಸ್ಯೆ ಇದ್ದರೆ ವರ್ಚ್ಯುವಲ್ ಆಗಿಯಾದರೂ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಜು.12ರಂದು ಮತ್ತೊಂದು ಪತ್ರ ಬರೆದು ಕೋರಲಾಗಿತ್ತು. ಹೀಗಾಗಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ … Read more