Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ

Sigandur Bridge : ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿಲ್ಲ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ಶಿಷ್ಟಾಚಾರ ಉಲ್ಲಂಘನೆಗೆ ಸಂಬಂಧಪಟ್ಟ ಆರೋಪ ಹಾಗೂ ಸಿಎಂ ಪತ್ರದ ಹಿನ್ನೆಲೆಯಲ್ಲಿ ಟ್ವಿಟ್ ಮಾಡಿರುವ ಗಡ್ಕರಿ, ಜುಲೈ 11ರಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತ ಆಹ್ವಾನವನ್ನು ನೀಡಲಾಗಿತ್ತು. ಒಂದೊಮ್ಮೆ ಪೂರ್ವ ನಿಗದಿತ ಕಾರ್ಯಕ್ರಮಗಳ ಸಮಸ್ಯೆ ಇದ್ದರೆ ವರ್ಚ್ಯುವಲ್ ಆಗಿಯಾದರೂ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಜು.12ರಂದು ಮತ್ತೊಂದು ಪತ್ರ ಬರೆದು ಕೋರಲಾಗಿತ್ತು. ಹೀಗಾಗಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ … Read more

ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!

ಇಳಿವಯಸ್ಸಿನಲ್ಲಿ ಬೆಳೆದು ನಿಂತ ಮಗ ಸಾವನ್ನಪ್ಪಿದರೆ ಅಂಥಾ ಸ್ಥಿತಿ ಯಾರಿಗೂ ಬೇಡ. ಪುತ್ರ ಶೋಕಂ ನಿರಂತರಂ ಎಂಬುದು ಆರ್ಯೋಕ್ತಿ. ಆದರೆ ಇಲ್ಲೊಬ್ಬ ತಂದೆ ತಮ್ಮ ಮಗನನ್ನು ಕಳೆದುಕೊಂಡ ಮೇಲೂ ಸಹ ಆತನ ನೆನಪಿನಲ್ಲಿ ವಿಶಿಷ್ಟ ರೀತಿಯಲ್ಲಿ ಸಮಾಜ ಸೇವೆ ಮಾಡುವ ಮೂಲಕ ಊರಿಗೇ ಮಾದರಿಯಾಗಿದ್ದಾರೆ. ಹೃದಯಾಘಾತದಿಂದ ಮಗ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆತನ ಸ್ಮರಣಾರ್ಥವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸುವ ಮೂಲಕ ಇಂಥಾ ದುರ್ಘಟನೆ ಮತ್ತೆ ಯಾರ ಬಾಳಲ್ಲೂ ನಡೆಯದಿರಲಿ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ತುಮಕೂರು ತಾಲೂಕಿನ … Read more

ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video

ರಾಯಚೂರು : ತಾಲ್ಲೂಕಿನ ಗುರ್ಜಾಪುರ ಬಳಿಯ ಕೃಷ್ಣಾ ನದಿಯ ಬ್ರಿಜ್ ಕಂ ಬ್ಯಾರೇಜ್ ಮೇಲೆ ಪೊಟೊ ತೆಗೆಸಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಆತನ ಪತ್ನಿಯೇ ಶನಿವಾರ ನದಿಗೆ ತಳ್ಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿರುವ ನವ ದಂಪತಿ ಸೇತುವೆ ಮಾರ್ಗದಿಂದ ತೆರಳುವ ಸಂದರ್ಭದಲ್ಲಿ ಬ್ಯಾರೇಜ್ ಮೇಲೆ ಮೇಲೆ ನಿಂತು ಪೊಟೊ ತೆಗೆಸಿಕೊಳ್ಳಲು ನಿರ್ಧರಿಸಿದ್ದಾರೆ. ಮೊದಲು ಪತ್ನಿಯ ಪೋಟೊ ತೆಗೆದ ಪತಿ ಬಳಿಕ ತನ್ನ ಪೋಟೊ ತೆಗೆಯುವಂತೆ ಪತ್ನಿಗೆ ಹೇಳಿದ್ದಾನೆ. ಸೇತುವೆ ಕಟ್ಟೆಯ ಮೇಲೆ ನಿಲ್ಲಿಸಿ … Read more

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ BJP ನಾಯಕರನ್ನು ಹುಡುಕಿ-ಹುಡುಕಿ ತಿಹಾರ್ ಜೈಲಿಗೆ ಹಾಕ್ತೀವಿ : ಪ್ರದೀಪ್ ಈಶ್ವರ್

2029ರಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಕಳುಹಿಸುವುದಾಗಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮೇಲಿನ ಇಡಿ ರೇಡ್ ಸಂಬಂಧ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಸುಬ್ಬಾರೆಡ್ಡಿ ಸಾಹೇಬ್ರು ಕಷ್ಟಪಟ್ಟು ಮೇಲೆ ಬಂದವರು, ಪಕ್ಷ ಕಟ್ಟಿ ಬೆಳೆದವರು. ಅಂತಹವರ ಮೇಲೆ ಇಡಿ ರೇಡ್ ಮಾಡಿದ್ದಾರೆ. ಇಡಿಯವರಿಗೆ ಕಾಂಗ್ರೆಸ್ ಕಂಡರೆ ಯಾಕೋ ಪ್ರೀತಿ ಹೆಚ್ಚು ಅನಿಸುತ್ತಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಅಮಿತ್ ಶಾ ಅವರ ಮಗ … Read more

ಆಂಟಿ ಜೊತೆ ಅಕ್ರಮ ಸಂಬಂಧ: ಯುವಕನಿಗೆ ಹಿಗ್ಗಾಮುಗ್ಗ ಥಳಿತ, ಸ್ಥಳದಲ್ಲೇ ಮದುವೆ.!

ಗಂಡ ಇಲ್ಲದಿರುವಾಗ ಆಂಟಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಹಿಡಿದ ಸ್ಥಳೀಯರು ಆತನಿಗೆ ಥಳಿಸಿ ಸ್ಥಳದಲ್ಲೇ ಆಂಟಿ ಜೊತೆ ಮದುವೆ ಮಾಡಿದ್ದಾರೆ. ಹೌದು.. ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 24 ವರ್ಷದ ಯುವಕ ತನ್ನ ಆಂಟಿ ಜೊತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಎಂದು ಆರೋಪಿಸಿ ಮನಸೋ ಇಚ್ಛೆ ಥಳಿಸಲಾಗಿದೆ. ಅಲ್ಲದೆ ಬಲವಂತವಾಗಿ ಆಂಟಿ ಜೊತೆ ಆತನಿಗೆ ಮದುವೆ ಮಾಡಲಾಗಿದೆ. ಜುಲೈ 2 ರಂದು ಈ ಘಟನೆ ನಡೆದಿದ್ದು, ಭೀಮಪುರ ಪೊಲೀಸ್ ಠಾಣೆ ವ್ಯಾಪ್ತಿಯ … Read more

ಸುಳ್ಳು ಹೇಳಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಗೆ ಯತ್ನಿಸಿ ಮುಜುಗರಕ್ಕೀಡಾದ ಬಿಜೆಪಿ ಸಂಸದ.? : ಕಾಂಗ್ರೆಸ್ ವ್ಯಂಗ್ಯ!

‘ಆಪರೇಷನ್ ಸಿಂಧೂರ’ ರಾಜತಾಂತ್ರಿಕ ತಂಡದ ಜೊತೆ ಬಿಜೆಪಿ ಸಂಸದಯೊಬ್ಬರು ಅಮೆರಿಕಕ್ಕೆ ತೆರಳಿದ್ದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಲು ಯತ್ನಿಸಿ ಮುಜುಗರಕ್ಕೀಡಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಕಾಂಗ್ರೆಸ್ ಐಟಿ/ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರಶ್ನೆ ಮಾಡಿದ್ದು ಬಿಜೆಪಿಯ ಯುವ ಸಂಸದರೊಬ್ಬರು ಅಮೆರಿಕದಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ರಹಸ್ಯವಾಗಿ ಭೇಟಿಗೆ ಯತ್ನಿಸಿದ್ದರ ಬಗ್ಗೆ ಲೇವಡಿ ಮಾಡಿದ್ದಾರೆ. ಈ ಸುದ್ದಿಯ … Read more

ಯುವಕನ ಮರ್ಮಾಂಗ ತುಳಿದು ಹಲ್ಲೆ ಕೇಸ್: ಪವಿತ್ರಾ ಗೌಡ ರೀತಿಯಲ್ಲೇ ಸಂಚು ಹೂಡಿದ್ದಾಕೆ ಅರೆಸ್ಟ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಕೇಸ್ಗೆ ಸಂಬಂಧಿಸಿದಂತೆ ಪ್ರಕರಣದ ಸೂತ್ರಧಾರಿ 17 ವರ್ಷದ ಹುಡಗಿಯನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು, ಬಾಲಕಿಯನ್ನು ಬಂಧಿಸಿ ಕಾನೂನು ಸಂಘರ್ಷ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದಾರೆ. ಇದೀಗ, ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಶಾಲಾದಿನಗಳಲ್ಲಿ ಅರಳಿದ ಪ್ರೀತಿ 17 ವರ್ಷದ ಹುಡಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಯುವಕ ಕುಶಾಲ್ನ ಪರಿಚಯವಾಗಿದೆ. ಪರಿಚಯ ಪ್ರೇಮಕ್ಕೆ ತಿರುಗಿದೆ. ಹುಡುಗಿ ಶಾಲೆ ಮುಗಿಸಿಕೊಂಡು ಕಾಲೇಜು … Read more

ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : ಸಿಎಂ ಸಿದ್ದರಾಮಯ್ಯ

ಎಲ್ಲರು ನನ್ನನ್ನು ದುರಹಂಕಾರಿ ಎನ್ನುತ್ತಾರೆ. ಐ ಡೋಂಟ್ ಕೇರ್, ನಾನು ಸ್ವಾಭಿಮಾನಿ ಅಷ್ಟೇ ಎಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ನಿಮ್ಮ ಮಕ್ಕಳನ್ನು ಅವಿದ್ಯಾವಂತರಾಗಲು ಬಿಡಬೇಡಿ ವಿದ್ಯೆ ಇದ್ದರೆ ಮಾತ್ರ ಸ್ವಾಭಿಮಾನ ಬೆಳೆಯಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಗುಲಾಮಗಿರಿ ಮನೆ ಮಾಡಿಕೊಳ್ಳುತ್ತದೆ ಎಂದು ವೀರೇಂದ್ರ ಕೇಶವ ತಾರಕಾನಂದ ಪರಿಶ್ರೀ ಪುಣ್ಯಾರಾಧನೆ ಸ್ಮರಣಾರ್ಥ ಭಕ್ತರ ಭಂಡಾರದ ಕುಟಿಲ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೇಲ್ಜಾತಿಯ ಬಡವ ಬಂದರೆ ಗೌರವ ಕೊಡುತ್ತೇವೆ. … Read more

ಮದುವೆಯಾಗದೇ ಅಮ್ಮನಾಗಲಿರುವ ಭಾವನಾ ರಾಮಣ್ಣ – ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.!

ನಟಿ ಭಾವನಾ ಅಮ್ಮನಾಗುತ್ತಿದ್ದಾರೆ. ಅವರೀಗ ಏಳು ತಿಂಗಳ ಗರ್ಭಿಣಿಯಾಗಿದ್ದು ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ. ಇದುವರೆಗೂ ಮದುವೆಯಾಗದ ಭಾವನಾ ಹೇಗೆ ಮಗು ಪಡೆದರು ಎಂದು ಆಶ್ಚರ್ಯವಾಗೋದು ನಿಜ. ಆದರೆ ಅವರು ಐವಿಎಫ್ ಮೂಲಕ ಮಗು ಪಡೆಯುತ್ತಿದ್ದು ತಮ್ಮ ಗರ್ಭದಲ್ಲೇ ಮಗುವನ್ನ ಹೆರುತ್ತಿರುವುದು ವಿಶೇಷ. ನಟಿಯಾಗಿ, ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಭಾವನಾ ಸಿಂಗಲ್ ಜೀವನ ನಡೆಸುತ್ತಿದ್ದಾರೆ. ಮುಂದುವರೆದ ವೈದ್ಯಕೀಯ ತಂತ್ರಜ್ಞಾನದಲ್ಲೀಗ ಪುರುಷನ ದೈಹಿಕ ಸಂಪರ್ಕ ಇಲ್ಲದೆ ಈಗ ತಾಯಿಯಾಗಬಹುದು. ಹಾಗೆಯೇ ಭಾವನಾ ತಾಯಿಯಾಗುತ್ತಿದ್ದು ಅವರಿಗೀಗ ವಯಸ್ಸು 40ರ ಆಸುಪಾಸು. … Read more

“19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ” : ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!

ಆನ್ ಲೈನ್ ಗೇಮ್ ನಲ್ಲಿ ಸುಮಾರು 18 ಲಕ್ಷ ರೂಪಾಯಿ ಕಳೆದುಕೊಂಡು ಮಾನಸಿಕ ತೊಳಲಾಟಕ್ಕೆ ಸಿಲುಕಿದ್ದ 25 ವರ್ಷದ ಶಶಿಕುಮಾರ್ ಸಾವಿಗೆ ಕಾರಣವನ್ನೂ ಬಹಿರಂಗಪಡಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ಸರಸ್ವತಿ ಬಡಾವಣೆಯ ಸರಸ್ವತಿ ನಗರದ ವಾಸಿಯಾದ ಶಶಿಕುಮಾರ್ ಸುಮಾರು 19 ಕೋಟಿ 25 ಲಕ್ಷದ 21,722 ರೂಪಾಯಿ ಆನ್ ಲೈನ್ ಗೇಮ್ ನಲ್ಲಿ ಬಂದಿದ್ದು, ವೆಬ್ ಸೈಟ್ ಮಾಲೀಕರಿಗೆ ಕೇಳಿದರೆ ವಾಪಸ್ ಕೊಡುವುದಿಲ್ಲ ಎಂದು ಹೇಳಿದ್ದಾರೆ. ನಾನು CROWN 246 ಎಂಬ ವೆಬ್ ಸೈಟ್ … Read more