ಬೆಳಗ್ಗೆ ಈ ಲಕ್ಷಣಗಳು ಕಾಣಿಸಿಕೊಂಡರೆ ಸ್ಟ್ರೋಕ್ ಬರುತ್ತಿದೆ ಎಂದರ್ಥ; ಎಚ್ಷರ, ನಿರ್ಲಕ್ಷಿಸಬೇಡಿ

ಸ್ಟ್ರೋಕ್ (ಬ್ರೈನ್ ಅಟ್ಯಾಕ್) ಒಂದು ಗಂಭೀರ ಸ್ಥಿತಿ. ಅನೇಕ ಅಧ್ಯಯನಗಳ ಪ್ರಕಾರ, ಸ್ಟ್ರೋಕ್ ಪ್ರಕರಣಗಳು ಬೆಳಿಗ್ಗೆ ಹೆಚ್ಚು ಸಂಭವಿಸುತ್ತವೆ. ಬೆಳಿಗ್ಗೆ ಎದ್ದಾಗ ಅಥವಾ ಬೆಳಗಿನ ಸಮಯದಲ್ಲಿ ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯಕೀಯ ಸಹಾಯ ಪಡೆಯಿರಿ. ಇದು ‘ವೇಕ್-ಅಪ್ ಸ್ಟ್ರೋಕ್’ ಆಗಿರಬಹುದು, ಅಂದರೆ ರಾತ್ರಿ ಸಂಭವಿಸಿ ಬೆಳಿಗ್ಗೆ ಲಕ್ಷಣಗಳು ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣಗಳು. ಮುಖದ ಒಂದು ಭಾಗ ತೂಗುಹಾಕುವುದು ಅಥವಾ ಜುಮ್ಮೆನ್ನುವುದು :- ನಗುವಾಗ ಮುಖ ಒಂದು ಕಡೆ ವಾಕವಾಗಿ ಕಾಣಿಸುತ್ತದೆ. ತೋಳು ಅಥವಾ ಕಾಲಿನ … Read more

ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್‌

ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ನಡೆದ ಭಾರಿ ಗದ್ದಲದ ಹಿನ್ನೆಲೆಯಲ್ಲಿ, ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಘಟನೆಯ ಸಂಪೂರ್ಣ ವಿವರ ನೀಡಿದ್ದಾರೆ. ಕಣ್ಣೀರು ಹಾಕಿದ ಶಾಸಕ ಈ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ತಮ್ಮ ಮೇಲೆ ಚಪ್ಪಲಿ ಎಸೆದು, ತಮ್ಮ ಹಾಗೂ ತಮ್ಮ ಕುಟುಂಬದವರನ್ನು ಸಾರ್ವಜನಿಕವಾಗಿ ಅತ್ಯಂತ ಕೀಳಾಗಿ ನಿಂದಿಸಿದ ಸಂಗತಿಯನ್ನು ನೆನೆದು ಪ್ರದೀಪ್ ಈಶ್ವರ್ ಅವರು ಸಿದ್ದರಾಮಯ್ಯ ಅವರ … Read more

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ

ನಾಯಿಗಳ ಸಂತಾನ ಹರಣ ಕಾರ್ಯಕ್ರಮದ ವಿಚಾರವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅಧಿಕಾರಿಗಳನ್ನು ತರಾಟೆಗೆ ಪಡೆದ ಘಟನೆ ನಡೆದಿದೆ. ಜಿಬಿಎ ಸಭೆಗೆ ಅಂಕಿಅಂಶಗಳು ಇಲ್ಲದೆ ಬರಿಗೈನಲ್ಲಿ ಬಂದ ಆಫೀಸರ್​​ಗಳ​​ ವಿರುದ್ಧ ಗರಂ ಆದ ಸಚಿವರು, ಪಶುಸಂಗೋಪನೆ ಇಲಾಖೆಯಲ್ಲಿ 19 ಜನ ಅಧಿಕಾರಿಗಳಿದ್ದು ಸಚಿವರ ಸಭೆಗೆ ಕನಿಷ್ಠ ಡಾಟಾವೂ ಇಲ್ಲದೇ ಬಂದಿದ್ದೀರ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 20 ವರ್ಷದಿಂದಲೂ ಸಂತಾನ ಹರಣ ಮಾಡಿಯೂ ನಾಯಿಗಳ ಸಂಖ್ಯೆ ಅಷ್ಟೇ ಇರಲು ಹೇಗೆ ಸಾಧ್ಯ? ನಾನೇನು ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ? … Read more

ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ

ಪೇರಲ ಹಣ್ಣು ಎಷ್ಟು ರುಚಿಕರವೋ ಅಷ್ಟೇ ಆರೋಗ್ಯಕರವೂ ಆಗಿದೆ. ಇದು ವಿಟಮಿನ್ ಸಿ, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಪೇರಲವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಆದರೂ, ಅನೇಕ ಜನರಿಗೆ ತಿಳಿದಿಲ್ಲದ ವಿಷಯವೆಂದರೆ ಪೇರಲ ಮಾತ್ರವಲ್ಲ, ಪೇರಲ ಎಲೆಗಳು ಸಹ ನಮ್ಮ ದೇಹಕ್ಕೆ, ವಿಶೇಷವಾಗಿ ಕೂದಲಿನ ಆರೋಗ್ಯಕ್ಕೆ ಉತ್ತಮ ವರದಾನವಾಗಿದೆ. ಪೇರಲ ಎಲೆಗಳನ್ನು ಆಯುರ್ವೇದ ಮತ್ತು ಪ್ರಾಚೀನ ಮನೆಮದ್ದುಗಳಲ್ಲಿ ನೂರಾರು ವರ್ಷಗಳಿಂದ ಬಳಸಲಾಗುತ್ತಿದೆ. ಈ ಎಲೆಗಳ ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರನಾಶಕ ಗುಣಲಕ್ಷಣಗಳು … Read more

ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!

‘ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ತಿರುಗೇಟು ನೀಡಿದರು.ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಪ್ರತಿನಿಧಿಗಳಿಗೆ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್ ಭೂಸ್ವಾಧೀನ, ಜುಲೈ 1ರಿಂದ ಜಾರಿಗೆ ಬರಲಿರುವ ಹೊಸ ಯೋಜನೆಯ ಆರ್ಥಿಕ ಹೊರೆ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. HDK ಹೇಳಿಕೆಗೆ ತಿರುಗೇಟು 2018ರಲ್ಲಿ ಯಾರು ಯಾರ ಮನೆ ಬಾಗಿಲಿಗೆ ಹೋಗಿದ್ದರು … Read more

‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಹಾಗೂ ಆಂತರಿಕ ಭಿನ್ನಮತದ ಬೆಂಕಿ ಮತ್ತೆ ಹೊಗೆಯಾಡಲು ಆರಂಭಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಉಚ್ಚಾಟಿಸುವ ಕುರಿತು ಮಾಜಿ ಸಿಎಂ ಡಿ.ವಿ. ಸದಾನಂದಗೌಡರು ಕೇಂದ್ರದ ಪ್ರಭಾವಿ ನಾಯಕರೊಬ್ಬರ ಜೊತೆ ನಡೆಸಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಭಾರೀ ತಲ್ಲಣ ಸೃಷ್ಟಿಸಿದೆ. ವೈರಲ್ ಆಡಿಯೋದಲ್ಲೇನಿದೆ? ಲೀಕ್ ಆಗಿರುವ ಆಡಿಯೋ ಸಂಭಾಷಣೆಯ ಪ್ರಕಾರ, ಬಿ.ವೈ. ವಿಜಯೇಂದ್ರ ಅವರನ್ನು ಸದ್ಯಕ್ಕೆ ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸದಂತೆ ಸದಾನಂದಗೌಡರು … Read more

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ ರೂಪಾಯಿ ತೆರಿಗೆ ನಷ್ಟವಾದರೂ ಪರವಾಗಿಲ್ಲ, ಯುವಜನರ ಭವಿಷ್ಯವನ್ನು ಹಾಳುಮಾಡುವ ಇಂತಹ ಮಾದಕ ಪದಾರ್ಥಗಳನ್ನು ಮಟ್ಟಹಾಕುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ನಶೆ ಮುಕ್ತ ಅಭಿಯಾನಕ್ಕೆ ಚಾಲನೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ನಶೆ ಮುಕ್ತ ಭಾರತ ಅಭಿಯಾನದಲ್ಲಿ ಪಾಲ್ಗೊಂಡು … Read more

‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!

‘ನಮ್ಮ ರಾಜಕೀಯ ಮುಗಿಯಿತು, ನೀವು ಎಚ್ಚರಿಕೆ ವಹಿಸದೇ ಇದ್ದರೆ ಅಪಾಯ ಎದುರಾಗಲಿದೆ,” ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತಿರುವ ಮುನ್ಸೂಚನೆ ನೀಡಿದರು.ಮೈಸೂರಿನ ಜೆಕೆ ಮೈದಾನಲ್ಲಿ ಭಾನುವಾರ ಕಾಂಗ್ರೆಸ್‌ ಪಕ್ಷದಿಂದ ನಡೆದ ಮೈಸೂರು ವಿಭಾಗೀಯ ಎಸ್‌ಐಆರ್‌ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು ವಿಶೇಷ ಸಮಗ್ರ ಪರಿಷ್ಕರಣೆ ಮತದಾರರ ಪಟ್ಟಿ(ಎಸ್‌ಐಆರ್‌) ಬಗ್ಗೆ ಜಾಗೃತಿ ವಹಿಸದಿದ್ದರೆ ಮಾರಣಹೋಮ ನಡೆಯಲಿದೆ ಎಂದು ಆತಂಕ ವ್ಯಕ್ತಪಡಿಸುವುದರ ಜೊತೆಗೆ ನಮ್ಮ ರಾಜಕೀಯ ಮುಗಿಯಿಯು ಮುಂದಿನ ಮುಖಂಡರುಎಚ್ಚರವಹಿಸಬೇಖು ಎಂದು … Read more

ಹೋಟೆಲ್‌ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!

ತೀವ್ರ ಆರ್ಥಿಕ ಬಿಕ್ಕಟ್ಟು ಹಾಗೂ ಹಸಿವಿನ ಬೇಗೆಯನ್ನು ತಾಳಲಾರದೆ ಒಂದೇ ಕುಟುಂಬದ ನಾಲ್ವರು ಹತ್ತಿರದ ಹೋಟೆಲ್‌ನಲ್ಲಿ ಕೊನೆಯ ಬಾರಿಗೆ ಊಟ ಸವಿದು, ಪಿರಾವೊಮ್ ಸೇತುವೆಯಿಂದ ಮುವಾಟ್ಟುಪುಳ ನದಿಗೆ ಹಾರಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಮೂಲತಃ ಕೋತಮಂಗಲಂ ನಿವಾಸಿಗಳಾದ ನಾರಾಯಣನ್, ಅವರ ಅಂಧ ಪತ್ನಿ ಬಿಜಿಮೋಲ್, ಮಕ್ಕಳಾದ ಅನ್ನಾ (6) ಹಾಗೂ ಎರಡು ವರ್ಷದ ಗಂಡು ಮಗು ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಭಾನುವಾರ ಬೆಳಗ್ಗೆ ನಾಪತ್ತೆಯಾಗಿದ್ದ ಕೊನೆಯ ಮಗು ಅನ್ನಾಳ ಶವ ಪತ್ತೆಯಾಗುವುದರೊಂದಿಗೆ … Read more

ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!

ಗಂಡನ ಅನುಮಾನದ ಜಟ್ಟಿ ಇಬ್ಬರು ಜೀವಗಳನ್ನು ಬಲಿಪಡೆದ ಆಘಾತಕಾರಿ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ತನ್ನ ಗರ್ಭದಲ್ಲಿ ಬೆಳಕಿಗೆ ಬರುತ್ತಿದ್ದ ಮಗುವಿನ ಪಿತೃತ್ವವನ್ನು ಶಂಕಿಸಿ, ಗಂಡ DNA ಪರೀಕ್ಷೆಗೆ ಒತ್ತಾಯಿಸಿದ ಕಾರಣಕ್ಕೆ ಮನನೊಂದ 23 ವರ್ಷದ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏನಿದು ಘಟನೆ.? ವರದಿಗಳ ಪ್ರಕಾರ, 23 ವರ್ಷದ ಗರ್ಭಿಣಿ ಮಹಿಳೆಯೊಬ್ಬರು ತನ್ನ ಪತಿಯ ನಡವಳಿಕೆ ಹಾಗೂ ಆತ ಮಗುವಿನ ವಿಷಯದಲ್ಲಿ ವ್ಯಕ್ತಪಡಿಸಿದ ತೀವ್ರ ಅನುಮಾನದಿಂದ ತೀವ್ರ ಬೇಸರಗೊಂಡಿದ್ದರು. ಹುಟ್ಟಲಿರುವ ಮಗುವಿಗೆ ಡಿಎನ್‌ಎ (DNA) ಪರೀಕ್ಷೆ ಮಾಡಿಸಲೇಬೇಕು ಎಂದು … Read more