ಅಪ್ಪ ಜನರಿಗಾಗಿ ಬದುಕಿದ ನಾಯಕ : ಜೈಲುಪಾಲಾದ ಶಾಸಕ ವಿನಯ ಕುಲಕರ್ಣಿ ಮಗಳ ಭಾವುಕ ಪೋಸ್ಟ್

ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಒಟ್ಟು 16 ಜನ ತಪ್ಪಿತಸ್ಥರಿಗೆ ಜನಪ್ರತಿನಿಧಿಗಳ ಸೆಷನ್ಸ್‌ ನ್ಯಾಯಾಲಯ ಜೀವಾವಧಿ ವಿಧಿಸಿದ್ದು, ಇನ್ನೊಬ್ಬ ಅಪರಾಧಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ತಂದೆಗೆ ಜೀವಾವಧಿ ಶಿಕ್ಷೆ ಪ್ರಕಟವಾದ ಬೆನ್ನಲ್ಲೇ ವಿನಯ ಕುಲಕರ್ಣಿ ಅವರ ಮಗಳು ವೈಶಾಲಿ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ತಂದೆಯ ಜೊತೆಗಿದ್ದ ಬಾಲ್ಯದ ಫೋಟೊವನ್ನು ಹಂಚಿಕೊಂಡು, ಅದರ … Read more

ಮಗಳ ಪ್ರಿಯಕರನ ಜೊತೆಗೆ ಸೇರಿ ಅಳಿಯನ ಕತೆನೇ ಮುಗಿಸಿದ ತಾಯಿ, ತಮ್ಮ.!

ಮಗಳ ಸಾವಿನ ನಂತರ ಆಕೆಯ ಪ್ರಿಯಕರನೊಂದಿಗೆ ಸೇರಿ ಆಕೆಯ ಪತಿಯನ್ನು ತಾಯಿ ಹಾಗೂ ತಮ್ಮ ಹತ್ಯೆಗೈದ ಘಟನೆ ತುಮಕೂರಿನ ಮಧುಗಿರಿ ತಾಲ್ಲೂಕಿನ ದಂಡೀಪುರ ಗ್ರಾಮದಲ್ಲಿ ನಡೆದಿದೆ. 32 ವರ್ಷದ ನರಸಿಂಹಮೂರ್ತಿ ಕೊಲೆಯಾದ ವ್ಯಕ್ತಿ. ಹೆಂಡತಿ ಸುಜಾತಾಳ ಸಾವಿನ ಬಳಿಕ ಮದ್ಯವ್ಯಸನಿಯಾಗಿದ್ದ ಈತ, ಆಕೆಯ ಪ್ರಿಯಕರ ಆಗಾಗ ಮನೆಗೆ ಬಂದು l ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ. ಇದನ್ನೇ ನೆಪವಾಗಿಸಿಕೊಂಡ ಸುಜಾತಾಳ ತಾಯಿ, ತಮ್ಮ ಹಾಗೂ ಪ್ರಿಯಕರ, ನರಸಿಂಹಮೂರ್ತಿಯನ್ನು ಕೊಲೆಗೈದಿದ್ದಾರೆ ಎಂದು ಮೃತನ ಕುಟುಂಬದವರು ಆರೋಪಿಸಿದ್ದಾರೆ. ಈ ಹಿನ್ನೆಲೆ ಕೊಡಿಗೇನಹಳ್ಳಿ … Read more

ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್

ವರ್ಷದ ಹಿಂದೆ ಓರ್ವ ಮಹಿಳೆಯನ್ನ ಕೊಂದು ಶವದ ಗುರುತು ಸಿಗದಂತೆ ಶವವನ್ನು ಪೆಟ್ರೋಲ್ ಹಾಕಿ ಸುಟ್ಟು ಹಾಕಲಾಗಿತ್ತು. ಸಿಕ್ಕ ಬುರುಡೆ ಹಾಗೂ ಮೂಳೆಗಳ ಆಧಾರದಲ್ಲಿ ಪೊಲೀಸರು ಇದೀಗ ಕೊಲೆಯಾದ ಮಹಿಳೆಯ ಗುರುತು ಪತ್ತೆಹಚ್ಚಿದ್ದು, ಕೊಲೆ ಮಾಡಿ ಏನು ಗೊತ್ತಿಲ್ಲದಂತೆ ಇದ್ದ ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ತಲೆ ಬುರುಡೆ, ಮೂಳೆಗಳು ಪತ್ತೆ 2025 ಅಕ್ಟೋಬರ್ 19. ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಬಳ್ಳಾಪುರದ ಗೌರಿಬಿದನೂರು ಮಧ್ಯೆದ ಕುರುಚಲು ಕಾಡಿನ ಕಣಿವೆ ಪ್ರದೇಶದಲ್ಲಿ, ಮನುಷ್ಯನ ತಲೆ ಬುರುಡೆ, ಮೂಳೆಗಳು ಪತ್ತೆಯಾಗಿದ್ದವು. ಸ್ಥಳಕ್ಕೆ … Read more

ರಾಹುಲ್ ಗಾಂಧಿಗೆ ಕಾನೂನು ಸಂಕಷ್ಟ, ಎಫ್‌ಐಆರ್ ದಾಖಲಿಸಿ ತನಿಖೆಗೆ ಲಕ್ನೋ ಹೈಕೋರ್ಟ್ ಆದೇಶ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬ್ರಿಟಿಷ್ ಪೌರತ್ವದ ಕುರಿತಾದ ದೂರಿನ ವಿಚಾರಣೆ ನಡೆಸಿದ ಲಕ್ನೋ ಹೈಕೋರ್ಟ್, ಈ ಬಗ್ಗೆ ಎಫ್‌ಐಆರ್ ದಾಖಲಿಸಿ ಸಮಗ್ರ ತನಿಖೆ ನಡೆಸುವಂತೆ ಶುಕ್ರವಾರ ಮಹತ್ವದ ಆದೇಶ ನೀಡಿದೆ. ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವದ ಬಗ್ಗೆ ಗಂಭೀರ ಪ್ರಶ್ನೆ ಎತ್ತಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಈ ತೀರ್ಪನ್ನು ಪ್ರಕಟಿಸಿದೆ. ಅರ್ಜಿ ವಜಾ ಮಾಡಿದ್ದ ಕೆಳಹಂತದ ನ್ಯಾಯಾಲಯಈ ಹಿಂದೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ವಿಘ್ನೇಶ್ ಶಿಶಿರ್ ಎಂಬುವವರು ಲಕ್ನೋದ … Read more

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಬಯಲಿಗೆ.! ಕ್ಯಾಂಟೀನ್ ನೌಕರ ಅರೆಸ್ಟ್.!

ಬೆಂಗಳೂರಿನ ಕ್ರಿಕೆಟ್ ಪ್ರೇಮಿಗಳೇ ಎಚ್ಚರ! ಐಪಿಎಲ್ ಕ್ರೇಜ್ ಬಳಸಿಕೊಂಡು ಹಣ ಮಾಡಲು ಇಳಿದಿದ್ದ ದೊಡ್ಡ ಜಾಲವೊಂದನ್ನು ಸಿಸಿಬಿ (CCB) ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.ಐಪಿಎಲ್ ಕ್ರೇಜ್ ಅನ್ನೇ ಬಂಡವಾಳ ಮಾಡಿಕೊಂಡು ಕ್ರಿಕೆಟ್ ಅಭಿಮಾನಿಗಳ ಜೇಬಿಗೆ ಕನ್ನ ಹಾಕುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ (CCB) ಪೊಲೀಸರು ಭೇದಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೇ ಕೆಲಸ ಮಾಡುತ್ತಿದ್ದ ಕ್ಯಾಂಟೀನ್ ನೌಕರನೊಬ್ಬನನ್ನು ಬಂಧಿಸಿರುವ ಪೊಲೀಸರು, ಆತನಿಂದ ನೂರಾರು ಟಿಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕೇವಲ ₹1,200 ಮುಖಬೆಲೆಯ ಟಿಕೆಟ್‌ಗಳನ್ನು ಬರೋಬ್ಬರಿ ₹19,000 ವರೆಗೆ ಮಾರಾಟ ಮಾಡುತ್ತಿದ್ದ ಆಘಾತಕಾರಿ … Read more

Video : ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್

ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಪ್ರಕಾಶ್ ರಾಜ್ ಮಾತನಾಡುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಪ್ರಕಾಶ್ ರಾಜ್ ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ವಿಡಂಬನಾತ್ಮಕವಾಗಿ ಟೀಕಿಸಲು ರಾಮಾಯಣವನ್ನು ಉದಾಹರಣೆಯಾಗಿ ತೆಗೆದುಕೊಂಡಿದ್ದಾರೆ ಎಂದು ಹಲವರು ಟೀಕಿಸುತ್ತಿದ್ದಾರೆ. ಪ್ರಕಾಶ್ ರಾಜ್ ತಮ್ಮ ಭಾಷಣದಲ್ಲಿ ‘ಶ್ರೀ ರಾಮಚಂದ್ರ ಮತ್ತು ಲಕ್ಷ್ಮಣರು ಉತ್ತರ ಭಾರತದಿಂದ ವಲಸೆ ಬಂದ ಕಾರ್ಮಿಕರು. ಅವರು ದಕ್ಷಿಣ ಭಾರತದ ಒಂದು ಜಮೀನಿಗೆ ಪ್ರವೇಶಿಸಿ, ಅಲ್ಲಿನ ಹಣ್ಣುಗಳನ್ನು ಕದ್ದು ತಿಂದರು. ಆ ಸಮಯದಲ್ಲಿ ಅವರು … Read more

ಅಡಿಕೆ ತೋಟದ ಬಳಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ : ಅಕ್ರಮ ಸಂಬಂಧಕ್ಕೆ ನಡೆಯಿತಾ ಹತ್ಯೆ?

ಮಹಿಳೆಯೊಬ್ಬರ (Woman) ಅಸ್ಥಿಪಂಜರ (Skeleton) ಪತ್ತೆಯಾದ ಘಟನೆ ನೆಲಮಂಗಲ ತಾಲೂಕಿನ ಗಡಿ ಗ್ರಾಮವಾದ ಹಳೇ ನಿಜಗಲ್‌ನಲ್ಲಿ ಗ್ರಾಮದಲ್ಲಿ ನಡೆದಿದೆ. ಅಡಿಕೆ ತೋಟದ ಪಕ್ಕದಲ್ಲಿ ಮಹಿಳೆಯ ತಲೆ ಬುರುಡೆ, ಕೈ-ಕಾಲುಗಳ ಕೆಲ ಮೂಳೆಗಳು ಪತ್ತೆ ಆಗಿವೆ. ಯಮುನಾ (35) ಮೃತ ಮಹಿಳೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು. ಸದ್ಯ ಇವರ ಅಸ್ಥಿಪಂಜರ ಪತ್ತೆಯಾಗಿದೆ. ಅಕ್ರಮ ಸಂಬಂಧದ ಹಿನ್ನೆಲೆ ಈ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ನಡೆದಿದ್ದೇನು? ಮೃತ ಮಹಿಳೆ ಯಮುನಾ ತುಮಕೂರು ನಿವಾಸಿ. 19 ವರ್ಷಗಳ ಹಿಂದೆ … Read more

ಇನ್ನೂ 1 ವರ್ಷ ಸಲೀಂ ರಾಜ್ಯ ಪೊಲೀಸ್ ಬಾಸ್‌- ಡಿಜಿ-ಐಜಿ ಅಧಿಕಾರಾವಧಿ 1 ವರ್ಷ ವಿಸ್ತರಿಸಿ ಸರ್ಕಾರದಿಂದ ಆದೇಶ

ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ (DG&IGP) ಡಾ. ಎಂ.ಎ. ಸಲೀಂ (IPS) ಅವರನ್ನು ಅದೇ ಹುದ್ದೆಯಲ್ಲಿ ಮುಂದುವರಿಸಿ ಕರ್ನಾಟಕ ಸರ್ಕಾರವು ಇಂದು ಮಹತ್ವದ ಆದೇಶ ಹೊರಡಿಸಿದೆ. ಸೇವಾ ಅವಧಿ ವಿಸ್ತರಣೆ : ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, 1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಡಾ. ಎಂ.ಎ. ಸಲೀಂ ಅವರು ಆಗಸ್ಟ್ 29, 2027ರವರೆಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ರಾಜ್ಯ ಪೊಲೀಸ್ ಪಡೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿದ್ದಾರೆ. ಆದೇಶದ ಹಿನ್ನೆಲೆ … Read more

ನಿಮ್ಮ ಕುತಂತ್ರ ನೋಡಿ ಚಾಣಕ್ಯ ಶಾಕ್‌ ಆಗ್ತಿದ್ದ.! ಅಮಿತ್ ಶಾಗೆ ಪ್ರಿಯಾಂಕಾ ಗಾಂಧಿ ಟಾಂಗ್

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್‌ನ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ‘ಚಾಣಕ್ಯ’ನ ಹೆಸರು ಉಲ್ಲೇಖಿಸಿ ಕಾಲೆಳೆದಿದ್ದಾರೆ. ಗುರುವಾರ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಆದರೆ, ಇಲ್ಲಿ ಚರ್ಚೆ ನಡೆಯುತ್ತಿರುವುದು ಮೀಸಲಾತಿಯ ಬಗ್ಗೆ ಅಲ್ಲ, ಬದಲಾಗಿ ಈ ಮಸೂದೆಯಲ್ಲಿ ಅಡಗಿರುವ ರಾಜಕೀಯ ದುರುದ್ದೇಶದ … Read more

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಅನಂತಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ ಹೈಕೋರ್ಟ್

ದಾಬಸ್ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegde) ಪುತ್ರನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪುತ್ರ ಅಶುತೋಷ್ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಮಾಜಿ ಸಂಸದ ಅನಂತಕುಮಾರ್ ಹೆಗಡೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶುತೋಷ್ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ … Read more