ಹೆಂಡ್ತಿ ಮಸಾಜ್ ಕೆಲಸಕ್ಕೆ ಮಸಣ ಸೇರಿಸಿದ ಮೂರನೇ ಗಂಡ! ಡೆಡ್ಲಿ ಮರ್ಡರ್ ಗೆ ಬೆಚ್ಚಿಬಿದ್ದ ರಾಜಧಾನಿ

ರಾಜಧಾನಿ ಬೆಂಗಳೂರಿನಲ್ಲಿ ಪತಿಯಿಂದಲೇ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪತ್ನಿಯ ಕೆಲಸದ ವಿಚಾರವಾಗಿ ಉಂಟಾದ ಅನುಮಾನ ಮತ್ತು ನಿರಂತರ ಜಗಳ ಕೊನೆಗೆ ಕೊಲೆಯಲ್ಲಿ ಅಂತ್ಯಗೊಂಡಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಗ್ರಹಾರ ಲೇಔಟ್‌ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, 39 ವರ್ಷದ ಆಯೇಷಾ ಸಿದ್ದಿಕಿ ಕೊಲೆಯಾದ ಮಹಿಳೆ. ಈ ಪ್ರಕರಣದಲ್ಲಿ ಆಕೆಯ ಪತಿ ಸೈಯ್ಯದ್ ಜಬಿ ಕೊಲೆ ಆರೋಪಿ ಆಗಿದ್ದು, ಕೊಲೆ ಮಾಡಿದ ನಂತರ ತಾನೇ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪತ್ನಿ ಮಸಾಜ್ … Read more

ನಿಜವಾಯ್ತು ಕೋಡಿಶ್ರೀ ಈ ವರ್ಷ ನುಡಿದಿದ್ದ ಭವಿಷ್ಯ..! ಇನ್ನೂ ಕಾದಿದ್ಯಾ ಗಂಡಾಂತರ.?

2025 ರಲ್ಲಿ ಅಗ್ನಿ (Fire), ವಾಯು ಮತ್ತು ಜಲ ಸುನಾಮಿ ಹೆಚ್ಚಾಗಲಿದೆ ಎಂದು ವರ್ಷದ ಆರಂಭದಲ್ಲಿಯೇ ಕೋಡಿಮಠದ ಶ್ರೀಗಳು ಭವಿಷ್ಯವೊಂದನ್ನು ನುಡಿದಿದ್ದರು. ಅದರಂತೆ ಸದ್ಯ ನಡೆಯುತ್ತಿರುವ ದುರಂತಕ್ಕೂ ಒಂದಕ್ಕೊಂದು ತಾಳೆ ಹಾಕಲಾಗುತ್ತಿದೆ. ಹಾಸನ ಜಿಲ್ಲೆ ಅರಸೀಕೆರೆ ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು, ‘ಅರಸನ ಅರಮನೆಗೆ ಕಾರ್ಮೋಡ ಕವಿದೀತು, ವಾಯು, ಅಗ್ನಿ ಮುಂತಾದವುಗಳಿಂದ ಜನರು ತುಂಬಾ ತೊಂದರೆಯನ್ನು ಎದುರಿಸಬೇಕಾದೀತು. ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೆ ಧರೆ ಹತ್ತಿ ಉರಿದಡೆ ನಿಲಬಾರದು. ಸಾಮೂಹಿಕ ಸಾವು ಆಗುವ … Read more

ನವವಧು ಗಾನವಿ ಆತ್ಮಹತ್ಯೆ ಕೇಸ್: ಪತಿ ಸೂರಜ್ ನೇಣಿಗೆ ಶರಣು, ಅತ್ತೆ ಸ್ಥಿತಿ ಗಂಭೀರ; ನವಜೋಡಿಗೆ ಮುಳುವಾಯ್ತು ವಿವಾಹ ಪೂರ್ವ ಸಂಬಂಧ?

ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಇದೀಗ ಅತಿ ದೊಡ್ಡ ತಿರುವು ಪಡೆದುಕೊಂಡಿದೆ. ಹೆಂಡತಿ ಮೃತಪಟ್ಟ ಬಳಿಕ ಪತಿ ಸೂರಜ್ ಕೂಡ ಮಹಾರಾಷ್ಟ್ರದ ನಾಗಪುರದಲ್ಲಿ ನೇಣಿಗೆ ಶರಣಾಗಿದ್ದಾರೆ. ಜೊತೆಗೆ ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನ ಮಾಡಿದ್ದು, ಈಗ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಗಾನವಿ ಸಾವಿನ ನಂತರ ಕುಟುಂಬಸ್ಥರು ಸೂರಜ್‌ ಕುಟುಂಬದವರ ವಿರುದ್ಧ ಆರೋಪ ಮಾಡಿದ್ರು. ಇದರಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ಪತಿ ಸೂರಜ್, ತಮ್ಮ ತಾಯಿ ಜಯಂತಿ ಮತ್ತು ಸಹೋದರ ಸಂಜಯ್ ಜೊತೆ ಮಹಾರಾಷ್ಟ್ರದ ನಾಗಪುರಕ್ಕೆ ತೆರಳಿದ್ದರು. … Read more

Adike Bele : ಕುತೂಹಲ ಕೆರಳಿಸಿದ ರಾಜ್ಯದ ಅಡಿಕೆ ಮಾರುಕಟ್ಟೆಗಳ ಇಂದಿನ ರೇಟ್‌ ಶಾಕ್‌ ನಲ್ಲಿ ಅಡಿಕೆ ಬೆಳೆಗಾರರು! ಎಲ್ಲೆಲ್ಲಿ ಎಷ್ಟಿದೆ?

ನೀವು ಇಂದು ಅಡಿಕೆ ಲೋಡ್ ಮಾರುಕಟ್ಟೆಗೆ ಕಳುಹಿಸುತ್ತಿದ್ದೀರಾ? ಅಥವಾ ಸರಿಯಾದ ಬೆಲೆ ಸಿಗುವವರೆಗೆ ಸ್ವಲ್ಪ ಕಾದು ನೋಡೋಣ ಅಂತಾ ಅಂದುಕೊಂಡಿದ್ದೀರಾ? ಶುಕ್ರವಾರ ಆಗಿರುವುದರಿಂದ ರಾಜ್ಯದ ಪ್ರಮುಖ ಮಂಡಿಗಳಲ್ಲಿ ವಹಿವಾಟು ಜೋರಾಗಿದೆ. ಇವತ್ತು ಡಿಸೆಂಬರ್ 26, ಹಾಗಾದರೆ ನಿಮ್ಮ ಜಿಲ್ಲೆಯ ಮಾರುಕಟ್ಟೆಯಲ್ಲಿ ಅಡಿಕೆ ದರ ಎಷ್ಟು ಕುಸಿದಿದೆ ಅಥವಾ ಏರಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಶಿವಮೊಗ್ಗ ಮತ್ತು ಚನ್ನಗಿರಿ ಮಾರುಕಟ್ಟೆ ಅಪ್‌ಡೇಟ್ :- ಶಿವಮೊಗ್ಗದಲ್ಲಿ ಇಂದು ‘ಸರಕು’ ಅಡಿಕೆಗೆ ಬೇಡಿಕೆ ಹೆಚ್ಚಾಗಿದ್ದು, ಗರಿಷ್ಠ ಬೆಲೆ ₹85,059 … Read more

ಹಾವೇರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ.! ಸಿಸೆರಿಯನ್‌ ಹೆರಿಗೆ ವೇಳೆ ಮಗುವಿನ ತಲೆ ಕೊಯ್ದ ಡಾಕ್ಟರ್!

ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಿಜೆರಿಯನ್ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶುವಿನ ತಲೆಗೆ ಬ್ಲೇಡ್ ತಗುಲಿ ಗಾಯವಾಗಿದೆ. ನಾರ್ಮಲ್ ಡೆಲಿವರಿ ಸಾಧ್ಯವಿಲ್ಲವೆಂದು ಹೇಳಿ ಆಪರೇಷನ್ ಮಾಡಲಾಗಿದ್ದು, ಘಟನೆಯ ನಂತರ ವೈದ್ಯರು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶುವಿಗೆ ಗಾಯವಾದ ಗಂಭೀರ ಘಟನೆ ಹಾವೇರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದೆ. ಸಿಜೆರಿಯನ್ ಶಸ್ತ್ರಚಿಕಿತ್ಸೆ ವೇಳೆ ಶಿಶುವಿನ ತಲೆ ಭಾಗಕ್ಕೆ ಬ್ಲೇಡ್ ತಗುಲಿ ಗಾಯವಾಗಿದ್ದು, ಬಳಿಕ “ಏನೂ ಆಗಲ್ಲ” … Read more

ಮನೆಗೆ ಬರ್ತಾನೆಂದು ಮಗನ ದಾರಿ ಕಾಯುತ್ತಿದ್ದ ತಾಯಿಗೆ ಬರಸಿಡಿಲು : 10 ದಿನದ ಬಳಿಕ ಪುತ್ರ ಶವವಾಗಿ ಪತ್ತೆ – ಪ್ರೀತಿ ಕಾರಣಕ್ಕೆ ಕೊಲೆ.?

ದೇವನಹಳ್ಳಿ : ಆತನದು ಹದಿಹರಿಯದ ವಯಸ್ಸು. ಈಗಷ್ಟೇ ಕಾಲೇಜು ಮೆಟ್ಟಿಲೇರಿದ್ದ. ಪ್ರಥಮ ಪಿಯುಸಿ ಓದುತ್ತಾ, ಜಾಲಿಯಾಗೆ ಊರ ತುಂಬಾ ಓಡಾಡುತ್ತಿದ್ದ. ಡಿಸೆಂಬರ್ 15ರಂದು ಮನೆಯಿಂದ ಸ್ನೇಹಿತನ ಬೈಕ್ ತೆಗೆದುಕೊಂಡು ಹೋದವನು 10 ದಿನಗಳ ಬಳಿಕ ರಸ್ತೆ ಮೋರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಪ್ರೀತಿ (Love) ವಿಚಾರಕ್ಕೆ ಯುವತಿ ಕಡೆಯವರಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದುಕೊಂಡಿದೆ. ನಡೆದದ್ದೇನು? ಅಂದಹಾಗೆ ರಸ್ತೆ ಬದಿಯ ಮೋರಿಯಲ್ಲಿ ಬಿದ್ದು ದುರಂತ ಅಂತ್ಯ ಕಂಡಿರುವ ದುರ್ದೈವಿಯ … Read more

ಕರ್ನಾಟಕಕ್ಕೆ ಹೊಸ 10 ರೈಲುಗಳು ; ಪ್ರಮುಖ 14 ಮಾರ್ಗದಲ್ಲಿ ಸಂಚಾರಕ್ಕೆ ಪ್ಲಾನ್‌! ಎಲ್ಲಿಂದ ಎಲ್ಲಿಗೆ? 15 ಜಿಲ್ಲೆಗೆ ಅನುಕೂಲ

ಕರ್ನಾಟಕ ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್‌. ನೈರುತ್ಯ ರೈಲ್ವೈ ಹೊಸ ವರ್ಷದ ಉಡುಗೊರೆಯಾಗಿ 10 ಹೊಸ ಮೆಮು ರೈಲು ಸಿಗಲಿದೆ. ಈ ಬಗ್ಗೆ ಕೇಂದ್ರ ಸಚಿವರ ಜತೆ ರಾಜ್ಯದ ಸಚಿವರು, ಸಂಸದರು ಮಾತುಕತೆ ನಡೆಸಿದ್ದಾರೆ. ಶೀಘ್ರದಲ್ಲಿಯೇ ಬಹುದಿನಗಳ ಬೇಡಿಕೆಯಾಗಿದ್ದ ಮೆಮು ರೈಲುಗಳ ಸಂಚಾರವನ್ನು ವಿಸ್ತರಿಸಲು ರೈಲ್ವೇ ಇಲಾಖೆ ಈಗ ಮಹತ್ವದ ನಿರ್ಧಾರವನ್ನು ಕೈಗೊಳ್ಳುತ್ತಿದೆ. ಹೊಸ ರೈಲುಗಳಿಂದ ಉತ್ತರ ಕರ್ನಾಟಕ ಹಾಗೂ ಹಳೇ ಮೈಸೂರು ಭಾಗದ ಪ್ರಯಾಣಿಕರಿಗೆ ದೊಡ್ಡ ಮಟ್ಟದ ಅನುಕೂಲವನ್ನು ಕಲ್ಪಿಸಲಿದೆ. ಇದು ಕೇವಲ ರೈಲು ಸಂಚಾರ ಅಲ್ಲ, … Read more

‘ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ’! ತಹಶೀಲ್ದಾರ್ ವಿರುದ್ಧ ಮಾಗಡಿ ಶಾಸಕ ಬಾಲಕೃಷ್ಣ ಗರಂ

ಮಾಗಡಿ : ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ ಅವರು ಇಂದು ಕೆಂಡಾಮಂಡಲವಾದರು. ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ರೈತರ ದೂರುಗಳನ್ನು ಕೇಳಿ ಆಕ್ರೋಶಗೊಂಡ ಶಾಸಕರು, ತಹಶಿಲ್ದಾರ್ ಶರತ್ ಕುಮಾರ್ ಅವರಿಗೆ ಬಹಿರಂಗವಾಗಿಯೇ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಕೆಲಸ ಮಾಡದಿದ್ರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ! ಸಭೆಯಲ್ಲಿ ರೈತರ ದೂರಿನ ಬಗ್ಗೆ ಪ್ರಸ್ತಾಪಿಸಿದ ಶಾಸಕರು, ಜನರ ಕೆಲಸಗಳು ಸರಿಯಾಗಿ ಆಗದಿದ್ದರೆ ಜನ ನಿನಗೂ ಹೊಡಿತಾರೆ, ನನಗೂ ಹೊಡಿತಾರೆ. ಸರಿಯಾಗಿ ಕೆಲಸ … Read more

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜತೆ ಮೈತ್ರಿ ಕಷ್ಟ : ಮಾಜಿ ಪ್ರಧಾನಿ ದೇವೇಗೌಡ

ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಹೊಂದಾಣಿಕೆ ಕಷ್ಟವಾಗಲಿದೆ. ನಮ ಶಕ್ತಿ ಇರುವ ಕಡೆ ನಾವು ಹೋರಾಟ ಮಾಡುತ್ತೇವೆ ಎಂದರು. ನಗರ ಸ್ಥಳೀಯ ಸಂಸ್ಥೆಗಳ ಹೊಂದಾಣಿಕೆ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರ ಜೊತೆ ಚರ್ಚೆ ಮಾಡಲು ಸಾಧ್ಯವೇ?, … Read more

ಹನಿಮೂನ್ ಅರ್ಧಕ್ಕೆ ಬಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಚಿಕಿತ್ಸೆ ಫಲಿಸದೇ ಸಾವು – ‘ಫಸ್ಟ್ ನೈಟ್ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ’

ಆಧುನಿಕವಾಗಿ, ಶೈಕ್ಷಣಿಕವಾಗಿ ಜಗತ್ತು ಅದೇಷ್ಟೇ ಬೆಳೆದು ನಿಂತಿದ್ದರೂ ವರದಕ್ಷಿಣೆಯ ಪಿಡುಗು ಮಾತ್ರ ಇನ್ನೂ ನಿಂತಿಲ್ಲ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಪತಿ ಹಾಗೂ ಮನೆಯವರ ವರದಕ್ಷಿಣೆ ಕಿರುಕುಳ, ಧನದಾಹಕ್ಕೆ ನವವಿವಾಹಿತೆಯರೇ ಬಲಿಯಾಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. 58 ದಿನಗಳ ಹಿಂದಷ್ಟೇ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದ ನವವಿವಾಹಿತೆ ಪತಿಯ ವರದಕ್ಷಿಣೆ ಕಿರುಕುಳ, ಅವಮಾನಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಮಮೂರ್ತಿ ನಗರದಲ್ಲಿ ಈ ಘಟನೆ ನಡೆದಿದೆ. ಈ ಹಿನ್ನೆಲೆ ಆಕೆಯ ಪತಿ ಸೂರಜ್ … Read more