ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವು – ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ

ಉತ್ತರ ಪ್ರದೇಶದ ಆಟಗಾರನೊಬ್ಬ ನಾಯಿ ಕಡಿತದಿಂದ ‘ರೇಬೀಸ್’ ಗೆ ತುತ್ತಾಗಿ ಸಾವನ್ನಪ್ಪಿದ್ದಾನೆ. ಆಟಗಾರನ ನಿರ್ಲಕ್ಷ್ಯದಿಂದಾಗಿ ರೇಬೀಸ್ ಲಸಿಕೆ ಪಡೆಯಲಿಲ್ಲ. ಮೂರು ತಿಂಗಳ ಹಿಂದೆ, ನಾಯಿಯೊಂದು ಆಟಗಾರನಿಗೆ ಕಚ್ಚಿತ್ತು. ನಾಯಿ ಕಡಿತವನ್ನು ಸಣ್ಣ ಗಾಯವೆಂದು ಪರಿಗಣಿಸಿ ಬ್ರಿಜೇಶ್ ಸೋಲಂಕಿ ನಿರ್ಲಕ್ಷಿಸಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಬ್ರಿಜೇಶ್ ಅವರ ವೀಡಿಯೊ ಕೂಡ ಕಾಣಿಸಿಕೊಂಡಿದ್ದು, ಅದರಲ್ಲಿ ಅವರು ರೇಬೀಸ್ ರೋಗದಿಂದ ನರಳುತ್ತಿರುವುದು ಕಂಡುಬಂದಿದೆ. ಕಬಡ್ಡಿ ಆಟಗಾರನ ತರಬೇತುದಾರ ಪ್ರವೀಣ್ ಕುಮಾರ್, ನಾಯಿ ಕಚ್ಚಿದ್ದನ್ನು ಬ್ರಿಜೇಶ್ ಸಾಮಾನ್ಯ ಗಾಯವೆಂದು ಪರಿಗಣಿಸಿದ್ದರು. ಕಚ್ಚಿದ ಗಾಯವು ಚಿಕ್ಕದಾಗಿತ್ತು. … Read more

ಮತ್ತೆ ಬಿಗ್‌ಬಾಸ್‌ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದ ನಿರೂಪಣೆಯೆಂದರೆ ಆರಂಭದಿಂದಲೂ 11 ಸೀಸನ್‌ ಸತತವಾಗಿ ನಿರೂಪಣೆ ಮಾಡಿದ ಕಿಚ್ಚ ಸುದೀಪ್‌ ಬಿಟ್ಟು ಬೇರಾವ ನಟನನ್ನೂ ಸಹ ಊಹಿಸಿಕೊಳ್ಳುವುದು ಸಾಧ್ಯವಿಲ್ಲ. ಅಷ್ಟರ ಮಟ್ಟಿಗೆ ಬಿಗ್‌ಬಾಸ್‌ ಕನ್ನಡ ನಿರೂಪಣೆಯನ್ನು ನಿರ್ವಹಿಸಿ ಜನರ ಮನ ಗೆದ್ದಿರುವ ಸುದೀಪ್‌ ಕಳೆದ ಆವೃತ್ತಿಯ ಬಿಗ್‌ಬಾಸ್‌ ತಮ್ಮ ಕೊನೆಯ ಬಿಗ್‌ಬಾಸ್‌ ಎಂದು ತಿಳಿಸಿದ್ದರು.ಇನ್ನು ಮುಂದೆ ಬಿಗ್‌ಬಾಸ್‌ ನಿರೂಪಣೆ ಮಾಡುವುದಿಲ್ಲ ಎಂದು ಸುದೀಪ್‌ ಖಚಿತಪಡಿಸಿದ್ದರು. ಆದರೆ ನಿನ್ನೆ ( ಜೂನ್‌ 30 ) ನಡೆದ ಸುದ್ದಿಗೋಷ್ಟಿಯಲ್ಲಿ ಕಲರ್ಸ್‌ … Read more

ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?

ಕೇರಳದಲ್ಲಿ ಯುವಕನೊಬ್ಬ ಮಧ್ಯರಾತ್ರಿ ಇಬ್ಬರು ಮಕ್ಕಳ ಮೂಳೆಗಳೊಂದಿಗೆ ಪೊಲೀಸ್ ಠಾಣೆಗೆ ಬಂದಿದ್ದಾನೆ. ಇದನ್ನು ಕಂಡ ಕ್ಷಣಕಾಲ ಪೊಲೀಸರು ಗಾಬರಿಗೊಳಗಾಗಿದ್ದಾರೆ. ಬಳಿಕ ವಿಚಾರಿಸಿದಾಗ ತನ್ನ ಹಾಗೂ ಯುವತಿಯ ಪ್ರೇಮ ಸಂಬಂಧ, ಲೈಂಗಿಕ ಸಂಬಂಧದಿಂದ ಎರಡು ಮಕ್ಕಳು ಹುಟ್ಟಿದ್ದವು. ಎರಡನ್ನೂ ಸಾರ್ವಜನಿಕ ಸ್ಮಶಾನ, ಖಾಸಗಿ ಭೂಮಿಯಲ್ಲಿ ಹೂತು ಹಾಕಿದ್ದೆ ಎಂದು 24 ವರ್ಷದ ಯುವಕ ಭವಿನ್ ಹೇಳಿದ್ದಾನೆ. ಕೇರಳದ ತ್ರಿಶೂರ್ ಜಿಲ್ಲೆಯ ಪುದುಕಾಡ್ ಪೊಲೀಸ್ ಠಾಣೆಗೆ ಬಂದ ಯುವಕ ಭವಿನ್ ನನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಆಗ ವಿವಾಹ ಪೂರ್ವ … Read more

ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಹೋಬಳಿಯ ಗೌತಮಪುರ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 67 ವರ್ಷದ ವೃದ್ಧೆ ಹುಚ್ಚಮ್ಮ ಎಂಬಾಕೆಯನ್ನು ಕೇವಲ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ನಿಂದಿಸಿ, ಕಂಬಕ್ಕೆ ಕಟ್ಟಿ ದೈಹಿಕವಾಗಿ ತೀವ್ರವಾಗಿ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯವನ್ನು ಗ್ರಾಮದ ಪ್ರೇಮ, ಮಂಜುನಾಥ್ ಮತ್ತು ದರ್ಶನ್ ಎಂಬ ಮೂವರು ಎಸಗಿದ್ದಾರೆ ಎಂದು ತಿಳಿದುಬಂದಿದೆ. ಗೌತಮಪುರ ಗ್ರಾಮದ ಹುಚ್ಚಮ್ಮ ಅವರು ತಮ್ಮ ಮನೆಯ ಮುಂದೆ ಪ್ರೇಮ ಎಂಬ ಮಹಿಳೆ … Read more

ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಉಳವಿ ಗ್ರಾಮದಲ್ಲಿ ಮಾನವೀಯತೆ ಮರೆತ ತಂದೆಯೊಬ್ಬರು ಮದುವೆಯಾಗದೇ ಗರ್ಭಿಣಿಯಾದ ಮಗಳನ್ನು ಕಾಡಿಗೆ ಕರೆದಯ್ದು ಕುತ್ತಿಗೆ ಹಿಸುಕಿ ಕೊಲೆ ಮಾಡಲು ಯತ್ನಿಸಿದ ಗಂಭೀರ ಘಟನೆ ನಡೆದಿದೆ. ಮಗಳು ಕುತ್ತಿಗೆ ಹಿಸುಕಿದಾಗ ಪ್ರಜ್ಞೆ ತಪ್ಪಿ ಬಿದ್ದಾಗ ಸತ್ತಿದ್ದಾಳೆಂದು ಕಾಡಿನಲ್ಲಿ ಬಿಟ್ಟು ಬಂದಾಗ ನಂತರ ಪ್ರಜ್ಞೆ ಬಂದು ಸಹಾಯಕ್ಕಾಗಿ ರಸ್ತೆಗೆ ಬಂದು ಬೇಡಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಈ ಘಟನೆಯು ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿದೆ. ತಮ್ಮ ಮಗಳು ಗರ್ಭಿಣಿಯಾಗಿರುವ ವಿಷಯ ತಿಳಿದ ಧರ್ಮಾನಾಯ್ಕ ಎಂಬಾತನ ಮಗಳು … Read more

ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್‌ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ರಾಜಧಾನಿ ಬೆಂಗಳೂರಿನ ಬಹುತೇಕ ಆಟೋ ಚಾಲಕರು ಬಾಯಿಗೆ ಬಂದಂತೆ ಹಣ ಕೇಳುವುದು ಸಾಮಾನ್ಯವಾಗಿದೆ. ಪ್ರಯಾಣಿಕರು ಕೊಂಚ ದುಬಾರಿಯಾದ್ರೂ ಆಪ್‌ಗಳ ಮೊರೆ ಹೋಗುತ್ತಾರೆ. ಆದ್ರೂ ಈ ಆಪ್‌ ಆಧರಿತ ಬೆಲೆಗಳು ಸಹ ಬೇರೆ ಬೇರೆಯಾಗಿರುತ್ತವೆ. ಇದೀಗ ಸಾರ್ವಜನಿಕ ಹಿತ ಕಾಪಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡಿದ್ರೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದೆ. ಪ್ರಯಾಣಿಕರಿಂದ ಹೆಚ್ಚು ದರ ವಸೂಲಿ ಮಾಡುತ್ತಿರುವ ಆಟೋ ಚಾಲಕರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು. ಕಾನೂನು ಉಲ್ಲಂಘಿಸುವವರ … Read more

ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಸಿಡಿದೆದ್ದಿದ್ದಾರೆ. ರಾಜ್ಯಾಧ್ಯಕ್ಷರ ಬದಲಾವಣೆಯಾಗಲೇಬೇಕು ಎಂದು ಒತ್ತಾಯಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು. ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ಯಾರು? ವಿಜಯೇಂದ್ರ. ಬಿ.ವೈ.ವಿಜಯೇಂದ್ರ ಹಾಗೂ ಡಿ.ಕೆ.ಶಿವಕುಮಾರ್ ಸೇರಿ ರಮೇಶ್ ಜಾರಕಿಹೊಳಿ ಜೀವನವನ್ನೇ ಹಾಳು ಮಾಡಿದರು ರೆಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇದೇ ವೇಳೆ ವಿಜಯೇಂದ್ರ ವಿರುದ್ಧದ ನಮ್ಮ ಟೀಂ ಬಹಳ ದೊಡ್ಡದಿದೆ. ತಟಸ್ಥರು ಕೂಡ ವಿಜಯೇಂದ್ರ ವಿರುದ್ಧವಿದ್ದಾರೆ. ಅಷ್ಟೇ … Read more

ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು

ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧದ ಎರಡು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ಆದೇಶ ಹೊರಡಿಸಿದೆ. ಬಸವರಾಜ ಬೊಮ್ಮಾಯಿ ಹೇಳಿದ್ದ ಹೇಳಿಕೆಯಲ್ಲಿ ಪ್ರಚೋದನಕಾರಿ ಅಂಶಗಳಿಲ್ಲವೆಂದು ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದರು. ಇದೀಗ ಪ್ರಕರಣ ರದ್ದುಪಡಿಸಿ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಆದೇಶಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯ ಸವಣೂರು ಹಾಗೂ ಶಿಗ್ಗಾಂವಿ ಪೊಲೀಸ್ ಠಾಣೆಗಳಲ್ಲಿ 2024ರಲ್ಲಿ ಪ್ರಕರಣಗಳು ದಾಖಲಾಗಿದ್ದವು. ಬಳಿಕ ಕೇಸ್ ರದ್ದು … Read more

ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?

ಕುತ್ತಿಗೆ ಮೇಲೆ ಗಾಯದ ಗುರುತುಗಳು… ಶರ್ಟ್ ಹರಿತ.. ರಸ್ತೆಯಲ್ಲೇ ಕುಳಿತು ಆಕ್ರೋಶ… ತಳ್ಳಾಟ.. ನೂಕಾಟ… ವಾಗ್ದಾದ.. ಬಂಧನ.. ಬಿಡುಗಡೆ… ಇದು ಇಂದು ನಡೆದ ಭದ್ರಾ ಹೋರಾಟದ ಜ್ವಾಲೆಯ ಕೆಲ ಸ್ಯಾಂಪಲ್. ಮಧ್ಯ ಕರ್ನಾಟಕದ ಜೀವನಾಡಿ ಭದ್ರಾ ದಂಡೆಯ ಕಾಲುವೆಯನ್ನು ಸೀಳಿ ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ನೀರು ಹರಿಸಲು ಮುಂದಾಗಿರುವುದನ್ನು ವಿರೋಧಿಸಿ ಜಿಲ್ಲಾ ರೈತ ಸಂಘಟನೆ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಶನಿವಾರ ಜಿಲ್ಲಾ ಬಂದ್ ಗೆ ಕರೆಕೊಟ್ಟಿವೆ. ಹೈಡ್ರಾಮಾ : ಇದಕ್ಕೂ ಮುನ್ನ ಇಂದು … Read more

EMERGENCY 50 : ಸಂವಿಧಾನ ಹತ್ಯಾ ದಿವಸ್‌ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!

EMERGENCY 50 : ತುರ್ತು ಪರಿಸ್ಥಿತಿಯ 50ನೇ ವಾರ್ಷಿಕೋತ್ಸವವನ್ನು ಸಂವಿಧಾನ ಹತ್ಯೆ ದಿವಸ್ ಎಂದು ಆಚರಿಸುವಂತೆ ಪ್ರಧಾನಿ ಮೋದಿ ನಡೆಯ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ರೋಶ ಹೊರಹಾಕಿದರು. ಭಾರತದ ಪ್ರಜಾಪ್ರಭುತ್ವ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿ ಹೇರಿಕೆಗೆ ಇಂದು ಐವತ್ತು ವರ್ಷಗಳು ತುಂಬಿವೆ. ಭಾರತದ ಜನರು ಈ ದಿನವನ್ನು ಸಂವಿಧಾನ ಹತ್ಯೆ ದಿವಸ್ ಎಂದು ಆಚರಿಸುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಇದೀಗ ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ … Read more