ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು

ಕೌಟುಂಬಿಕ ಕಲಹಕ್ಕೆ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ  ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪವಾಡದಂತೆ ಬದುಕುಳಿದಿದ್ದು, ಇದೀಗ ತಂದೆ ತಾಯಿ ಇಲ್ಲದೇ ಅನಾಥವಾಗಿದೆ. ಈ ಹೃದಯ ವಿದ್ರಾವಕ ಘಟನೆ ಮಂಡ್ಯದ ಕೆ.ಆರ್.ಪೇಟೆ  ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಕಳೆದ ಮೂರು ವರ್ಷದ‌ ಹಿಂದೆ ವಿವಾಹವಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗುವಿನೊಂದಿಗೆ ಮಂಡ್ಯದ ಕೆ.ಆರ್.ಪೇಟೆಯ … Read more

ಪತ್ನಿ ತುಂಬು ಗರ್ಭಿಣಿ; ಮದುವೆಯಾಗಿ ವರ್ಷ ಕಳೆಯೋ ಮುನ್ನವೇ ಲೈನ್ ಮ್ಯಾನ್ ದುರಂತ ಅಂತ್ಯ

ತುಮಕೂರು : ವಿಧಿಯಾಟ ಅಂದ್ರೆ ಇದೇ ಅನಿಸುತ್ತೆ. ತುಂಬು ಗರ್ಭಿಣಿ ಪತ್ನಿಗೆ ಇಂದೇ ಡೆಲಿವರಿ ಡೇಟ್ ಕೊಟ್ಟಿದ್ರು. ಆಸ್ಪತ್ರೆಗೆ ಹೋಗದೇ ಕೆಲಸಕ್ಕೆ ಹಾಜರಾದ ಲೈನ್ ಮ್ಯಾನ್ ಮನದಲ್ಲಿ ಮಗುವನ್ನ ಕಣ್ತುಂಬಿಕೊಳ್ಳುವ ಆಸೆ ಕಾಣ್ತಿತ್ತು. ಆ ಆಸೆ ನುಚ್ಚು ನೂರಾಗಿದೆ. ವಿದ್ಯುತ್ ಶಾಕ್ನಿಂದ ಲೈನ್ ಮ್ಯಾನ್ ಸಾವನ್ನಪ್ಪಿದ್ದು, ಈತನ ಕಥೆ ಕರುಳು ಹಿಂಡುವಂತಿದೆ. ಲೈನ್ ಮ್ಯಾನ್ ಸಾವಿಗೆ ಯಾರು ಹೊಣೆ? ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೈನ್ ಮ್ಯಾನ್ ಬಲಿಯಾಗಿರುವ ಘಟನೆ ತಿಪಟೂರು ತಾಲೂಕಿನ ಚೌಡ್ಲಾಪುರ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ … Read more

ಕಲಬುರಗಿಯಲ್ಲಿ ಘೋರ ದುರಂತ : ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್.!

ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಸಂಭ್ರಮದಿಂದ ನಡೆಯಬೇಕಿದ್ದ ರಥೋತ್ಸವವೊಂದು ಇದೀಗ ವಿಷಾದದಲ್ಲಿ ಅಂತ್ಯವಾಗಿದೆ. ರಥ ಎಳೆಯುವ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರ ಎರಡು ಕಾಲುಗಳು ರಥದ ಚಕ್ರಕ್ಕೆ ಸಿಲುಕಿ ಕತ್ತರಿಸಲ್ಪಟ್ಟಿರುವ ಘೋರ ಘಟನೆ ನಡೆದಿದೆ. ಘಟನೆಯ ವಿವರ ಅರಳಗುಂಡಗಿ ಗ್ರಾಮದ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವ ನಡೆಯುತ್ತಿತ್ತು. ಈ ವೇಳೆ ನೂರಾರು ಭಕ್ತರು ಸೇರಿ ರಥವನ್ನು ಎಳೆಯುತ್ತಿದ್ದರು. ಜನದಟ್ಟಣೆಯ ನಡುವೆ ಅತೀ ಸಮೀಪದಲ್ಲಿದ್ದ ಮಹಿಳೆಯೊಬ್ಬರು ಆಕಸ್ಮಿಕವಾಗಿ ರಥದ ಬೃಹತ್ ಚಕ್ರದ … Read more

ಹಾಸ್ಟೆಲ್ನ ವಾರ್ಡನ್ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್: ಗಾಯಗೊಂಡಿದ್ದ ಓರ್ವ ಬಾಲಕ ಸಾವು

ಶಿವಮೊಗ್ಗದಲ್ಲಿ ಬಾಲಕರೇ SSLC ವಿದ್ಯಾರ್ಥಿಯನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್ನಲ್ಲಿ ನಡೆದಿದೆ. ಹಾಸ್ಟೆಲ್ನ ವಾರ್ಡನ್ ಸೇರಿ ಹಲವು ಬಾಲಕರ ಮೇಲೆ 9ನೇ ತರಗತಿ ವಿದ್ಯಾರ್ಥಿ ರಾಡ್ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಪ್ರಾಣಬಿಟ್ಟಿದ್ದರೆ, ಇತರ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆ ನಡೆಸಿ ಬಾಲಕ ಪರಾರಿಯಾಗಿದ್ದು, ಗಾಯಾಳುಗಳನ್ನು ಬಳ್ಳಾರಿಯ … Read more

ಗಂಡನಿಗೆ ಕೈಕೊಟ್ಟು ಮುಸ್ಲಿಂ ವ್ಯಕ್ತಿ ಹಿಂದೆ ಹೋಗಿದ್ದ ಶ್ರೀದೇವಿ ಬೀದಿಪಾಲು, ನ್ಯಾಯಕ್ಕಾಗಿ ಅಲೆದಾಟ

ಪ್ರೀತಿ ಎಂದು ಕುರುಡಾಗಿ ನಂಬಿ ತನ್ನೆಲ್ಲವನ್ನೂ ತ್ಯಜಿಸಿದ ಮಹಿಳೆಯೊಬ್ಬಳು ಈಗ ಮೋಸ ಹೋಗಿ ನ್ಯಾಯಕ್ಕಾಗಿ ಬಾಗಲಕೋಟೆ ಎಸ್ಪಿಯವರ ಮೊರೆ ಹೋಗಿದ್ದಾರೆ. ಮುಧೋಳ ನಿವಾಸಿ ಶ್ರೀದೇವಿ ಅಲಿಯಾಸ್ ಹಬೀಬಾ ಮೋಸ ಹೋಗಿರುವ ಮಹಿಳೆ. ಅತ್ತ ಮೊದಲ ಸಂಸಾರವನ್ನೂ ಕಳೆದುಕೊಂಡು, ಇತ್ತ ಎರಡನೇ ಪತಿಯಿಂದಲೂ ವಂಚನೆಗೊಳಗಾಗಿ ಈಗ ಇಬ್ಬರು ಮಕ್ಕಳೊಂದಿಗೆ ಅನಾಥರಾಗಿ ನಿಂತಿದ್ದಾರೆ. 14 ವರ್ಷದ ಸಂಸಾರ ತ್ಯಜಿಸಿ ಸವಿಪ್ ಹಿಂದೆ ಹೋಗಿದ್ದ ಶ್ರೀದೇವಿ ಶ್ರೀದೇವಿ ಅವರು 14 ವರ್ಷಗಳ ಹಿಂದೆ ಹಿಂದೂ ಸಂಪ್ರದಾಯದಂತೆ ಹಿಂದೂ ವ್ಯಕ್ತಿಯನ್ನ ಮದುವೆಯಾಗಿದ್ದಳು. ಆದರೆ … Read more

ಬಳ್ಳಾರಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯ ಹುಚ್ಚಾಟ: ಓರ್ವ ವಿದ್ಯಾರ್ಥಿ ಸಾವು, ವಾರ್ಡನ್ ಸೇರಿ 7 ಜನರಿಗೆ ಗಾಯ

ಬಳ್ಳಾರಿಯ ಗುರುಕುಲ ವಸತಿ ಶಾಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ದುರಂತರದಲ್ಲಿ ಓರ್ವ ಬಾಲಕ ಸಾವನ್ನಪ್ಪಿದ್ದು 8 ಬಾಲಕರು ಗಂಭೀರ ಗಾಯಗೊಂಡಿದ್ದಾರೆ. ಅದರಲ್ಲಿ ಇಬ್ಬರು ಬಾಲಕರ ಸ್ಥಿತಿ ಗಂಭೀರವಾಗಿದೆ. ರಾತ್ರಿ ಊಟದ ಬಳಿಕ ಎಲ್ಲರೂ ಮಲಗಿಕೊಂಡ ಮೇಲೆ ವಿದ್ಯಾರ್ಥಿಯೋರ್ವ ಮಂಚದ ರಾಡ್ ತೆಗೆದುಕೊಂಡು ಸಿಕ್ಕಾಸಿಕ್ಕಾವರ ಮೇಲೆ ಹಲ್ಲೆ ಮಾಡಿದ್ದು, ಎಂಟು ವಿದ್ಯಾರ್ಥಿಗಳ ಮೇಲೆ ಮನ‌ಬಂದಂತೆ ಹಲ್ಲೆ ನಡೆಸಿದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಬಾಲಕನ ಈ ಹುಚ್ಚಾಟದಿಂದಾಗಿ 7 ಬಾಲಕರಿಗೆ ಗಂಭೀರ ಗಾಯಗಳಾಗಿದ್ದು, ಬಳ್ಳಾರಿ ಬಿಮ್ಸ್ ಮತ್ತು ಟ್ರಾಮ‌ಕೇರ್ … Read more

ಮಠದಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯನ್ನ ಹೊಲಕ್ಕೆ ಕರೆದೊಯ್ದು ಬಲತ್ಕಾರ, ಕಾಮುಕನ ವಿರುದ್ದ FIR

ಕಾನೂನು ಎಷ್ಟೇ ಬಿಗಿಯಿದೆ ಎಂದು ಹೇಳಿಕೊಂಡ್ರೂ ಸಮಾಜದಲ್ಲಿ ಕಾಮುಕರ ಅಟ್ಟಹಾಸ ಮಿತಿಮೀರುತ್ತಿದೆ. ಎಳೆ ಮಕ್ಕಳು, ವೃದ್ಧರು ಎನ್ನದೇ ವಿಕೃತ ಮೆರೆಯುವ ನರರೂಪಿ ರಾಕ್ಷಸರು ಈಗ ಅಸಹಾಯಕರನ್ನೂ ಬಿಡುತ್ತಿಲ್ಲ. ಇದಕ್ಕೆ ಇಂಬು ಕೊಡುವಂತೆ ಕಲಬುರಗಿಯಲ್ಲಿ ಅತೀ ದಾರುಣ ಘಟನೆಯೊಂದು ಸಂಭವಿಸಿದ್ದು, ಮಠದಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆಘಾತಕಾರಿ ಸುದ್ದಿ ವರದಿಯಾಗಿದೆ. ಮಠದಲ್ಲಿದ್ದ ಮಾನಸಿಕ ಅಸ್ವಸ್ಥೆ ಮೇಲೆ ಕಣ್ಣುಹಾಕಿದ್ದ ಕಾಮುಕ ಯಾದಗಿರಿ ಜಿಲ್ಲೆಯ ಮೂಲದ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ … Read more

ಹೆರಿಗೆಗಾಗಿ ಪತ್ನಿ ಊರಿಗೆ, ಮತ್ತೊಬ್ಬಳ ಜತೆ ಸಂಬಂಧ, ಹೆಂಡತಿ ಮರಳಿದಾಗ ತಿಳಿಯಬಾರದೆಂದು ಕೊಂದೇ ಬಿಟ್ಟ ರಾಯಚೂರಿನ ಸೆಕ್ಯೂರಿಟಿ ಗಾರ್ಡ್!

ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ತಿಂಗಳು ಪತ್ತೆಯಾಗಿದ್ದ ಅಪರಿಚಿತ ಮಹಿಳೆಯ ಶವ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಈ ಸಂಬಂಧ ಆರೋಪಿ ಮೌನೀಶ್ ಮೈತ್ರಿ ಎಂಬಾತನ ಬಂಧನವಾಗಿದೆ. ತನ್ನ ಪತ್ನಿಯಿಂದ ದೂರವಾಗುವ ಭಯದಲ್ಲಿ ಮಹಿಳೆಯನ್ನು ಕುತ್ತಿಗೆ ಬಿಗಿದು ಹತ್ಯೆ ಮಾಡಿ, ಬಳಿಕ ಶವಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ರಾಜಕಾಲುವೆಗೆ ಎಸೆದಿದ್ದ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಘಟನೆ ಹಿನ್ನೆಲೆ ಫೆಬ್ರವರಿ 25ರಂದು ದೇವನಹಳ್ಳಿ ಸಮೀಪದ ರಾಜಕಾಲುವೆ ಬಳಿ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿತ್ತು. … Read more

ಒಮನ್‌ನಲ್ಲಿ ದಕ್ಷಿಣ ಕನ್ನಡದ ಯುವಕ ಆತ್ಮಹತ್ಯೆ: ಪ್ರೀತಿ ದೂರಾಗಿದ್ದಕ್ಕೆ ಸಾವಿನ ದಾರಿ.?

ಒಮನ್‌ನಲ್ಲಿ ಉದ್ಯೋಗದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸೋಮೇಶ್ವರ ನಿವಾಸಿ ಯುವಕ ಪುನೀತ್ ಪೂಜಾರಿ (32)ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಕೃತ್ಯಕ್ಕೆ ಪ್ರೇಮ ವೈಫಲ್ಯ ಕಾರಣ ಎಂದು ಶಂಕಿಸಲಾಗಿದೆ. ಸೋಮೇಶ್ವರ ನಿವಾಸಿಗಳಾದ ಚಂದ್ರ ಮತ್ತು ದೀಪಾ ದಂಪತಿಯ ಹಿರಿಯ ಪುತ್ರ ಪುನೀತ್ ಪೂಜಾರಿ, ಕಳೆದ ಒಂದೂವರೆ ವರ್ಷಗಳಿಂದ ಒಮನ್ ದೇಶದಲ್ಲಿ ಲಿಫ್ಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಒಂದೂವರೆ ತಿಂಗಳ ಹಿಂದಷ್ಟೆ ಊರಿಗೆ ಕೂಡಾ ಬಂದು ಹೋಗಿದ್ದರು. ಪುನೀತ್ ಕಳೆದ ನಾಲ್ಕು ವರ್ಷಗಳಿಂದ ಮಂಗಳೂರು ನಗರದ … Read more

ಹೃದಯಾಘಾತ ಪ್ರಕರಣಕ್ಕೆ ಟ್ವಿಸ್ಟ್: ತಿಂಗಳ ಬಳಿಕ ಕೊಲೆ ರಹಸ್ಯ ಬಯಲು, ಪತ್ನಿಯೇ ಪತಿಗೆ ಚಟ್ಟ ಕಟ್ಟಿದ್ದು

ತುಮಕೂರು : ಗಂಡನ ಸಾವು ಹೃದಯಾಘಾತ ಎಂದು ಪತ್ನಿ ಕಣ್ಣೀರು ಹಾಕಿದ್ದಳು. ಗಂಡನ ಸಾವಿನ ಬಗ್ಗೆ ಕಿಂಚಿತ್ತು ಕೊರಗಿಲ್ಲದ ಪತ್ನಿ, ಪತಿ ಮೃತಪಟ್ಟ 20 ದಿನಕ್ಕೆ ಮತ್ತೊಬ್ಬನ ಮದುವೆಯಾಗಿದ್ದಳು. ಆಕೆಯ ನಡೆಯಿಂದ ಅನುಮಾನಗೊಂಡ ಸಂಬಂಧಿಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಅಂತ್ಯಕ್ರಿಯೆ ಮಾಡಿ ಹೂತಿಟ್ಟ ಶವ ಸಹ ಹೊರ ತೆಗೆದು ಪರಿಕ್ಷೆ ನಡೆಸಲಾಗಿತ್ತು. ಈ ನಡುವೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಎಂಬಂತೆ ಪೊಲೀಸರ ವಿಚಾರಣೆ ವೇಳೆ ಸ್ಫೋಟಕ ಸಂಗತಿ ಬಯಲಾಗಿದ್ದು, ಪತ್ನಿ ಹಾಗೂ ಆಕೆಯ ಹೊಸ ಗಂಡ ತಾವೇ … Read more