ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಎಷ್ಟೇ ಯತ್ನಿಸಿದರೂ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಭಾನುವಾರ ಹೇಳಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಏನೇ ಪ್ರಯತ್ನ ಮಾಡಿದರೂ ನನ್ನ ನಿಲುವು ಬದಲಾಗಲ್ಲ. ನಾನು ಎಂದಿಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವೇ. ಈ ಹಿಂದೆ ನಾನು ನೀಡಿದ್ದ ಹೇಳಿಕೆಗಳಿಗೆ ಈಗಲೂ ಬದ್ಧ ಎಂದು ಪುನರುಚ್ಚರಿಸಿದರು. ಡಿಕೆ ಶಿವಕುಮಾರ್ ಭೇಟಿ ಮಾಡಿದ್ದರು. ಅವರೇನು ಹುಡಿಕಿಕೊಂಡು … Read more