ಕೆಲಸದಾಳು ಜೊತೆಗೇ ಯಜಮಾನಿಯ ಕುಚ್ ಕುಚ್! ಅಮ್ಮನ ಕಳ್ಳಾಟ ಕಣ್ಣಾರೆ ಕಂಡ ಮಗ, 6 ತಿಂಗಳ ಕೊಲೆ ಕೇಸ್ ಈಗ ಬಯಲಾಗಿದ್ದೇ ರೋಚಕ!
ವಿಜಯಪುರದಲ್ಲಿ ಕೆಲಸದಾಳುವೊಬ್ಬನ ಕೊಲೆ ನಡೆದು ಆರು ತಿಂಗಳಾದರೂ ಸುಳಿವಿರಲಿಲ್ಲ. ತಾಯಿಯ ಅಕ್ರಮ ಸಂಬಂಧಕ್ಕೆ ಕೋಪಗೊಂಡು ಮಗನೇ ಹತ್ಯೆ ಮಾಡಿ, ‘ದೃಶ್ಯಂ’ ಸಿನಿಮಾ ಮಾದರಿಯಲ್ಲಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ. ಅಂತಿಮವಾಗಿ, ವೈಜ್ಞಾನಿಕ ತನಿಖೆಯಿಂದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅವನೊಬ್ಬ ಕೆಲಸದಾಳು. ಊರಿನ ಗೌಡ್ತಿ ಮನೆಯಲ್ಲಿ ಕೆಲಸಕ್ಕಿದ್ದ. ಅವರು ಕೊಡೋ ಪುಡಿಗಾಸಿನಲ್ಲೇ ಜೀವನ ಮಾಡ್ತಿದ್ದ. ಆದ್ರೆ ಆವತ್ತೊಂದು ದಿನ ಇದ್ದಕ್ಕಿದ್ದಂತೆ ಆತ ನಾಪತ್ತೆಯಾಗಿಬಿಟ್ಟ. ಮಕ್ಕಳು ಹೋಗಿ ಗೌಡ್ತಿಯನ್ನ ಕೇಳಿದ್ರೆ ಆತ ಕೆಲಸಕ್ಕೇ ಬಂದಿಲ್ಲ ಅಂದ್ರು. ಹುಡುಕಬಾರದ ಜಾಗದಲ್ಲೆಲ್ಲಾ ಹುಡುಕಿದ್ರು. ಬಟ್ … Read more