ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್‌ ಪ್ಲ್ಯಾನ್‌! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಅಲ್ಲದೆ ಶಾಸಕರೊಂದಿಗೆ ಉಪಾಹಾರ ಕೂಟ ನಡೆಸಿ ಅವರ ಸಮಸ್ಯೆ ಆಲಿಸಲಿದ್ದಾರೆ. ಈ ಮೂಲಕ ಅಸಮಾಧಾನ ತೋರ್ಪಡಿಸಿದ್ದ ಶಾಸಕರನ್ನು ತಣ್ಣಗಾಗಿಸಲು ಸಿದ್ದರಾಮಯ್ಯ ಅವರು ಯೋಜನೆ ರೂಪಿಸಿದ್ದಾರೆ. ಜುಲೈ ತಿಂಗಳಲ್ಲಿ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಸಿಎಂ ನಿರ್ಧರಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ತಿಳಿಸಿದರು. ದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ … Read more

ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!

ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಒಟ್ಟು 13 ಜನರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಶಾಲೆಯಲ್ಲಿ ಆಟವಾಡುವ ವೇಳೆಯೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಎಂಬ ಗ್ರಾಮದಲ್ಲಿ ನಡೆದಿದೆ. ರೇಣುಕಾ ಸಂಜಯ ಬಂಡಗಾರ (15) ಮೃತ ಬಾಲಕಿ ಹೆಸರು. ಚಮಕೇರಿ ಗ್ರಾಮದ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಳಗಿನ ಜಾವ ಶಾಲಾ ಆವರಣದಲ್ಲಿ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದ ವೇಳೆ, ಅಸ್ವಸ್ಥಳಾಗಿ ಕುಸಿದುಬಿದ್ದಳು. … Read more

ಇಂಗ್ಲೆಂಡ್‌ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್‌ ಕಾರ್ತಿಕ್‌

ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಭಾರತ ಹಾಗೂ ಇಂಗ್ಲೆಂಡ್‌  ತಂಡಗಳ ನಡುವೆ ನಡೆದ ಪ್ರಥಮ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ 5 ವಿಕೆಟ್‌ಗಳ ಭರ್ಜರಿ ಗೆಲುವನ್ನು ಕಂಡು 1 – 0 ಅಂತರದ ಮುನ್ನಡೆಯನ್ನು ಸಾಧಿಸಿದೆ. ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 471 ರನ್‌ಗಳಿಗೆ ಯಶಸ್ವಿ ಜೈಸ್ವಾಲ್‌, ಶುಭ್‌ಮನ್‌ ಗಿಲ್‌ ಹಾಗೂ ರಿಷಭ್‌ ಪಂತ್‌ ಶತಕಗಳ ನೆರವಿನಿಂದ ಆಲ್‌ಔಟ್‌ ಆಗಿತ್ತು. ಬಳಿಕ ಇಂಗ್ಲೆಂಡ್‌ 465 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. ಈ ಮೂಲಕ ಭಾರತ ಮೊದಲ … Read more

ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ

ದಿನಸಿ ತರಲು ಹೋದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಪುಂಡರ ಗ್ಯಾಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದು, 5 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ಪುಂಡರ ಪೈಶಾಚಿಕತೆಯ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ. ಬೆಂಗಳೂರಿನ ಆನೇಕಲ್ ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದ್ದ ಯುವತಿ ಮೇಲಿನ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬನ್ನೇರುಘಟ್ಟ ಪೊಲೀಸರು ಒಟ್ಟು ಐದು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತರನ್ನು ಜಾನ್ ರಿಚರ್ಡ್, ಪುನೀತ್, ಅನುಷ್ … Read more

ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!

ಜೂನ್ 18ರಂದು ಹರಿಯಾಣದ ದೊಹ್ನ ಎಂಬ ಹಳ್ಳಿಯಲ್ಲಿ ಮಗನ್ ಅಲಿಯಾಸ್ ಅಜಯ್ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಇದೀಗ ಸಾಯುವ ಮುನ್ನ ಮಾಡಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಅಗುತ್ತಿದೆ. ಈ ವಿಡಿಯೋ ನೋಡಿದ ಪುರುಷ ನೆಟ್ಟಿಗರು, #JusticeForMen ಎಂಬ ಹ್ಯಾಶ್ ಟ್ಯಾಗ್ ಬಳಕೆ ಮಾಡುವ ಮೂಲಕ ಮಗನ್ ಸಾವಿನ ನ್ಯಾಯ ಸಿಗಬೇಕೆಂದು (Justice For Men – Save Men Save Country) ಆಗ್ರಹಿಸಿದ್ದಾರೆ. ಈ ಹಿಂದೆ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಸಾವಿನ ಬೆನ್ನಲ್ಲೆ ಪುರುಷರ ಮೇಲಾಗುವ … Read more

ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್‌ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!

ಭಾರತ ಮತ್ತು ಅಮೆರಿಕದ ಬಾಂಧವ್ಯ ಇತ್ತೀಚಿನ ದಿನಗಳಲ್ಲಿ ಬಿರುಕು ಮೂಡುವುದಕ್ಕೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್. ಹೌದು ಡೊನಾಲ್ಡ್‌ ಟ್ರಂಪ್ ಅವರು ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ನಿಲ್ಲಿಸಿದರ ಕ್ರೆಡಿಟ್ ತೆಗೆದುಕೊಳ್ಳಬೇಕು ಎಂದು ಕಾಯುತ್ತಿದ್ದರು. ಆದರೆ, ಭಾರತ ಇದಕ್ಕೆ ಅವಕಾಶ ನೀಡಿಲ್ಲ. ಭಾರತ – ಪಾಕಿಸ್ತಾನ ಎರಡೂ ರಾಷ್ಟ್ರಗಳು ಸಹ ನಾವು ಯುದ್ಧ ನಿಲ್ಲಿಸುವುದಕ್ಕೆ ಅಮೆರಿಕ ಕಾರಣವಲ್ಲ ಅಂತ ಹೇಳಿವೆ. ಈ ನಡುವೆ ಭಾರತದ ಬಗ್ಗೆ ಅಪಪ್ರಚಾರ ಮಾಡುವುದಕ್ಕೆ ಅಮೆರಿಕ … Read more

ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು

ಅನ್ಯ ಜಾತಿಯ ಹುಡುಗನ ಜೊತೆಗೆ ಓಡಿ ಹೋಗಿ ವಿವಾಹವಾದ ಯುವತಿಯ ಕುಟುಂಬಸ್ಥರು ಆಕೆ ಬದುಕಿರುವಾಗಲೇ ಶ್ರಾದ್ಧ ಕಾರ್ಯ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ. ಯುವತಿ ಅನ್ಯ ಜಾತಿಯ ವ್ಯಕ್ತಿಯೊಂದಿಗೆ ಓಡಿಹೋಗಿ ಮದುವೆಯಾದ 12 ದಿನಗಳ ನಂತರ ಆಕೆಯ ಕುಟುಂಬಸ್ಥರು ಶ್ರಾದ್ಧ ನಡೆಸಿದ್ದಾರೆ.ಅವಳು ನಮಗೆ ಸತ್ತಂತೆಯೇ ಇದ್ದಾಳೆ. ನಾವು ಅವಳ ಮದುವೆಯನ್ನು ಏರ್ಪಡಿಸಿದ್ದೆವು ಆದರೆ ಅವಳು ನಮ್ಮ ಮಾತನ್ನು ಕೇಳಲು ಸಹ ಬಯಸಲಿಲ್ಲ. ಈ ರೀತಿ ನಮ್ಮನ್ನು ಬಿಟ್ಟು ಅವಳು ಅಪಖ್ಯಾತಿ ತಂದಳು. ಸಾಕು … Read more

ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!

ಇತ್ತೀಚಿಗೆ ನವ ವಿವಾಹಿತ ಗಂಡು ಮಕ್ಕಳ ಕೊಲೆ ಪ್ರಕರಣಗಳು ಇಡೀ ದೇಶವನ್ನೇ ಬಿಚ್ಚಿಬಿಳಿಸುತ್ತಿವೆ. ಮದುವೆಯಾದ ಬಳಿಕ ಅಕ್ರಮ ಸಂಬಂಧ ಹೊಂದಿದ ಪತ್ನಿಯರು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಭೀಕರವಾಗಿ ಕೊಲೆ ಮಾಡಿರುವ ಹಲವಾರು ಘಟನೆಗಳು ನಡೆದಿವೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಮೇಘಾಲಯಕ್ಕೆ ಹನಿಮೂನ್ ಗೆ ಎಂದು ತೆರಳಿದ್ದ ರಾಜಾ ರಘುವಂಶಿಯ ಕೊಲೆ ಇಡೀ ದೇಶವೇ ಬೆಚ್ಚಿಬಿದ್ದಿತ್ತು. ಇದೀಗ ಈ ಒಂದು ಕೊಲೆ ಮಾದರಿಯಲ್ಲಿಯೇ ಆಂಧ್ರಪ್ರದೇಶದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಆಂಧ್ರಪ್ರದೇಶದ ಗದ್ವಾಲ್ ಪಟ್ಟಣದಲ್ಲಿ ನವವಿವಾಹಿತರೊಬ್ಬರು … Read more

ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ

ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವದ ಲಕ್ಷಣ ಇದೆ, ನಿರೀಕ್ಷೆಗೂ ಮೀರಿದ ದುಃಖ ಭಾರತಕ್ಕೆ ಬರಲಿದೆ. ಮೇಘ ಸ್ಪೋಟ, ಯುದ್ಧ, ದೊಡ್ಡದೊಡ್ಡ ನಗರಗಳ ಮೇಲೆ ದಾಳಿ, ಅರಸನಾಲಯಕ್ಕೆ ಕಾರ್ಮೋಡ ಕವಿಯಲಿದೆ ಎಂದು ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಹೇಳಿದ್ದಾರೆ. ಇದಕ್ಕೂ ಮೊದಲು ಕೇಂದ್ರ ಸಚಿವ ವಿ.ಸೋಮಣ್ಣ, ಕೋಡಿಶ್ರೀ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಕೋಡಿಮಠ ಮತ್ತು ನಮಗೂ ಹಿಂದಿನಿಂದಲೂ ಅವಿನಾವಭಾವ ಸಂಬಂಧ ಎಂದು ಸೋಮಣ್ಣ ಹೇಳಿದ್ದಾರೆ. ಇದಾದ ನಂತರ ಕೋಡಿಶ್ರೀಗಳು ಭವಿಷ್ಯ ನುಡಿದು, ದೇಶಕ್ಕೆ … Read more

ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ

ಕೋವಿಡ್‌ – 19 ತಾಂಡವವಾಡುತ್ತಿದ್ದಾಗ 10ಕ್ಕೂ ಹೆಚ್ಚು ಶವಸಂಸ್ಕಾರ ಮಾಡಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ (35) (Social worker Nishad) ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ. ನಿಶಾದ್‌, ಬೇಲೂರು ಪಟ್ಟಣದಲ್ಲಿ ಟೀ ಕ್ಯಾಂಟೀನ್ ನಡೆಸುತ್ತಿದ್ದರು. ಶನಿವಾರ ರಾತ್ರಿ ಅವರಿಗೆ ವಾಂತಿಯಾಗಿದೆ. ಕೂಡಲೇ ಹಾಸನದ ಆಸ್ಪತ್ರೆಗೆ ಹೋಗಿ ಬಂದಿದ್ದರು. ಬಳಿಕ ಮನೆಯಲ್ಲಿ ಮಾತ್ರೆ ನುಂಗಿ ಮಲಗಿದ್ದ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ನಿಶಾದ್‌ ಹಲವು ಅನಾಥ ಶವಗಳಿಗೆ ಮುಕ್ತಿ ನೀಡಿದ್ದಾರೆ. ಜೊತೆಗೆ ಅಪಘಾತ ಸಂದರ್ಭದಲ್ಲಿ ತುರ್ತಾಗಿ ಗಾಯಾಳುಗಳನ್ನು ಆಸ್ಪತ್ರೆಗೆ … Read more