10 ನಿಮಿಷದಲ್ಲಿ ಮನೆಗೆ ಬರುತ್ತೇನೆ, ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಲಿಯಾದ ಅವಳಿ ಸಹೋದರನ ಕೊನೆಯ ಕರೆ
ಜಲಮಂಡಳಿ ನಿರ್ಲಕ್ಷ್ಯಕ್ಕೆ ಖಾಸಗಿ ಬ್ಯಾಂಕ್ ಮ್ಯಾನೇಜರ್ ದುರಂತ ಅಂತ್ಯ ಕಂಡ ಘಟನೆ ದೆಹಲಿಯಲ್ಲಿ ನಡೆದಿದೆ. ಇತ್ತೀಚೆಗ ನೋಯ್ಡಾದಲ್ಲಿ ಟೆಕ್ಕಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೆಸರು ತುಂಬಿದ ಹೊಂಡದಲ್ಲಿ ಮುಳುಗಿ ಸತ್ತ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ದೆಹಲಿಯಲ್ಲಿ ದುರಂತ ನಡೆದಿದೆ. ಬೈಕ್ನಲ್ಲಿ ಮನೆಗೆ ಬರುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಕಮಲ್ ಜೈನ್ ಜಲಮಂಡಳಿಯ ಕಾಮಗಾರಿಯ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಮತ್ತೆ ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ದೇಶವೇ ಪ್ರತಿಭಟನೆ ಮಾಡುವ ಪರಿಸ್ಥಿತಿಗೆ ದೂಡಿದೆ. ದೆಹಲಿ ಜಲಮಂಡಳಿ ಕಾಮಗಾರಿ … Read more