16 ಬಾರಿ ಬಜೆಟ್ ಮಂಡಿಸಿದ ವಿಶ್ವದ ಕುಖ್ಯಾತ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ: ಸತ್ತ ಸರ್ಕಾರದ ಹೆಣ ಹೊರುತ್ತಿದ್ದಾರೆಂದು ಪ್ರತಾಪ್ ಸಿಂಹ ವಾಗ್ದಾಳಿ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಸಂಪೂರ್ಣವಾಗಿ ಸತ್ತುಹೋಗಿದೆ. ಹದಿನಾರು ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವದ ಕುಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದು, ಸತ್ತ ಸರ್ಕಾರದ ಹೆಣವನ್ನು ಸಿದ್ದರಾಮಯ್ಯ ಮುಂದೆ ಮತ್ತು ಡಿ.ಕೆ.ಶಿವಕುಮಾರ್ ಹಿಂದೆ ಹೊರುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ಕೆಜಿಎಫ್‌ನಲ್ಲಿ ಆಯೋಜಿಸಲಾಗಿದ್ದ ಭೀಮ ನಡಿಗೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ವೈಖರಿ, ಆರ್ಥಿಕ ದಿವಾಳಿತನ ಹಾಗೂ ಗ್ಯಾರಂಟಿ ಯೋಜನೆಗಳ ವೈಫಲ್ಯದ ವಿರುದ್ಧ … Read more

ಕೇವಲ ಅಲ್ಕೋಹಾಲ್‌ನಿಂದ ಮಾತ್ರವಲ್ಲ, ಈ ಅಭ್ಯಾಸಗಳಿಂದಲೂ ಫ್ಯಾಟಿ ಲಿವರ್ ಸಮಸ್ಯೆ ಬರುತ್ತೆ!

ದೇಹವನ್ನ ಆರೋಗ್ಯವಾಗಿಡುವಲ್ಲಿ ಯಕೃತ್‌ ಅಥವಾ ಲಿವರ್‌ ಪಾತ್ರ ತುಂಬಾ ಮುಖ್ಯ. ದೇಹಕ್ಕೆ ಪ್ರೋಟೀನ್ ಉತ್ಪಾದನೆಯಾಗಲಿ ಅಥವಾ ಜೀರ್ಣಕ್ರಿಯೆಗೆ ಪಿತ್ತರಸದ ಉತ್ಪಾದನೆಯಾಗಲಿ, ಯಕೃತ್ತು ಈ ಎಲ್ಲಾ ಕೆಲಸ ಮಾಡುತ್ತದೆ. ಇದಲ್ಲದೇ ಪಿತ್ತಜನಕಾಂಗವು ಪೋಷಕಾಂಶಗಳನ್ನ ಶಕ್ತಿಯನ್ನಾಗಿ ಪರಿವರ್ತಿಸಲು ರೋಗನಿರೋಧಕ ಅಂಶಗಳನ್ನ ತಯಾರಿಸಲು ಮತ್ತು ರಕ್ತದಿಂದ ಬ್ಯಾಕ್ಟೀರಿಯಾ ಹಾಗೂ ಜೀವಾಣುಗಳನ್ನ ತೆಗೆದುಹಾಕುವ ಮೂಲಕ ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ದೇಹದ ಒಂದು ಪ್ರಮುಖ ಭಾಗವಾಗಿರುವ ಯಕೃತ್ತಿನ ಬಗ್ಗೆ ಸ್ವಲ್ಪ ಅಜಾಗರೂಕತೆಯೂ ಕೂಡ ನಿಮ್ಮನ್ನ ದೊಡ್ಡ ಅಪಾಯಕ್ಕೆ ತಳ್ಳುತ್ತದೆ. ಏನಿದು ಫ್ಯಾಟಿ … Read more

KSRTC ಬಸ್ ಡ್ರೈವರ್ ಹಾರ್ನ್ ಮಾಡಿದ್ದೇ ತಪ್ಪಾಯ್ತಂತೆ; ಊರಿನ ಜನರೆಲ್ಲಾ ಸೇರಿಕೊಂಡು ಧರ್ಮದೇಟು ಕೊಟ್ಟರು

ಕುರಿಗಳು ರಸ್ತೆಗೆ ಅಡ್ಡ ಬಂದ ಕಾರಣ ಹಾರ್ನ್ ಮಾಡಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ರಾಮನಗರ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ. ಬಸ್ ಚಾಲಕನ ದೂರಿನ ಮೇರೆಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಗಡಿ ಡಿಪೋಗೆ ಸೇರಿದ್ದ ಕೆಎಸ್‌ಆರ್‌ಟಿಸಿ ಬಸ್ ರಾಮನಗರದಿಂದ ಮಾಗಡಿ ಕಡೆಗೆ ಪ್ರಯಾಣಿಸುತ್ತಿತ್ತು. ಬಸ್ ಲಕ್ಷ್ಮೀಪುರ ಗ್ರಾಮದ ಬಳಿ ಬಂದಾಗ ರಸ್ತೆ ಮಧ್ಯೆ ಕುರಿಗಳನ್ನು ಅಟ್ಟಿಸಿಕೊಂಡು ಹೋಗುತ್ತಿದ್ದ ರೈತರು ಎದುರಾಗಿದ್ದಾರೆ. ರಸ್ತೆಯಲ್ಲಿ … Read more

ದೇಹದಲ್ಲಿ ಇದೊಂದು ವಿಟಮಿನ್‌ ಕೊರತೆಯಿದ್ದರೆ ಆಗುತ್ತೆ ಹಾರ್ಟ್ ಅಟ್ಯಾಕ್.!

ಇಂದಿನ ಕಾಲದಲ್ಲಿ, ಹೃದ್ರೋಗದ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ವಯಸ್ಕರು ಮಾತ್ರವಲ್ಲ, ಯುವಕರು ಸಹ ಇದನ್ನು ಎದುರಿಸಬೇಕಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಹೃದ್ರೋಗವು ವಿಶ್ವಾದ್ಯಂತ ಸಾವಿಗೆ ಪ್ರಮುಖ ಕಾರಣವಾಗಿದೆ. ಹೃದಯ ಕಾಯಿಲೆ ಹೆಚ್ಚುತ್ತಿರುವುದರ ಹಿಂದೆ ಅನೇಕ ಅಂಶಗಳಿವೆ. ಅವುಗಳಲ್ಲಿ ಮುಖ್ಯವಾಗಿ ಅನಾರೋಗ್ಯಕರ ಜೀವನಶೈಲಿ, ಆಹಾರ ಪದ್ಧತಿ ಮತ್ತು ಮಾನಸಿಕ ಒತ್ತಡ ಸೇರಿವೆ. ಕೆಲವು ಅಧ್ಯಯನಗಳು ಜೀವಸತ್ವಗಳ ಕೊರತೆಯು ಹೃದಯವನ್ನು ದುರ್ಬಲಗೊಳಿಸಲು ಸಹ ಕೆಲಸ ಮಾಡುತ್ತದೆ ಎಂದು ತೋರಿಸಿವೆ. ಇವು ಯಾವ ಜೀವಸತ್ವಗಳು ಎಂದು ನಾವು ನಿಮಗೆ … Read more

ಬೆತ್ತಲೆ ಫೋಟೋ ವೈರಲ್ ಬೆದರಿಕೆ ; ಮನನೊಂದು ಕೇರಳದ MBA ವಿದ್ಯಾರ್ಥಿ ಆತ್ಮಹತ್ಯೆ

ಎಂಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಹೆಸರುಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ. ಕೇರಳ ಮೂಲದ ಜಗನ್ ಮೋಹನ್ (25) ಮೃತ ವಿದ್ಯಾರ್ಥಿ. ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಕಾಲೇಜು ಸಮೀಪದಲ್ಲಿರುವ ಶಾಂತಿನಗರದಲ್ಲಿ ರೂಂ ಬಾಡಿಗೆ ಪಡೆದು ವಾಸವಿದ್ದು,  ಇದೀಗ ಅದೇ ರೂಮಿನಲ್ಲಿ ಡೆತ್‌ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಡಿಯೋ ಕಾಲ್ ಟಾರ್ಚರ್ಗೆ ಹೆದರು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಡೆತ್ನೋಟ್ನಲ್ಲಿ 3 ಫೋನ್ ನಂಬರ್ ಉಲ್ಲೇಖ … Read more

ಮುಸ್ಲಿಮರ ವಿರುದ್ಧ ದ್ವೇಷದ ಅಸ್ತ್ರವಾಗಿ ವಂದೇ ಮಾತರಂ ಬಳಸಲಾಗ್ತಿದೆ : ನಟ ಕಿಶೋರ್‌ ಆಕ್ರೋಶ!

ದೇಶದ ಸ್ವಾತಂತ್ರ್ಯ ಹೋರಾಟದ ಪ್ರಮುಖ ಘೋಷವಾಗಿದ್ದ ವಂದೇ ಮಾತರಂ ಗೀತೆ 150ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬಂಕಿಮಚಂದ್ರ ಚಟರ್ಜಿ ಅವರು ಬರೆದ ದೇಶಪ್ರೇಮದ ಗೀತೆಯನ್ನು ಚರ್ಚೆಯನ್ನು ಸಂಸತ್ತಿನಲ್ಲಿ ಇರಿಸಿಕೊಳ್ಳಲಾಗಿದೆ. ಸಂಸತ್‌ನ ಚಳಿಗಾಲದ ಅಧಿವೇಶನದ ಆರಂಭದ ದಿನಗಳನ್ನು ವಂದೇ ಮಾತರಂ ಚರ್ಚೆಗೆ ಮೀಸಲಿಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ವಿಪಕ್ಷದ ಅನೇಕ ನಾಯಕರು ಇದರ ಬಗ್ಗೆ … Read more

2 ಸರ್ಕಾರಿ ಬಸ್, ಜೀಪ್ ಮಧ್ಯೆ ಭೀಕರ ಸರಣಿ ಅಪಘಾತ : ಗಂಡ-ಹೆಂಡತಿ ಸೇರಿ ಮೂವರು ಸಾವು

ಎರಡು ಕೆಎಸ್ಆರ್ಟಿಸಿ ಬಸ್ ಮತ್ತು ಜೀಪ್ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ (Serial Accident) ಗಂಡ ಹೆಂಡತಿ ಸೇರಿ ಮೂವರು ಸಾವನ್ನಪ್ಪಿರುವಂತಹ (death) ಘಟನೆ ಕಲಬುರಗಿಯ ಸಂಚಾರಿ ಠಾಣೆ 1ರ ವ್ಯಾಪ್ತಿಯಲ್ಲಿ ನಡೆದಿದೆ. ಸುಲೋಚನಾ(70), ಚಂದ್ರಕಾಂತ್ (82) ಮತ್ತು ಚಾಲಕ ಮಿಟ್ಟೆಸಾಬ್(35) ಮೃತರು. ಇನ್ನು ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ಇನ್ನು ಮೃತರು ಅಫಜಲಪುರ ತಾಲ್ಲೂಕಿನ ತೆಲ್ಲೂಣಗಿ ಗ್ರಾಮದ ನಿವಾಸಿಗಳು. … Read more

ಡಿವೈಡರ್‌ ದಾಟಿ ಬಸ್‌‍ಗೆ ಡಿಕ್ಕಿ ಹೊಡೆದ ಕಾರು, ಮೂವರು ಯುವಕರ ದುರ್ಮರಣ

ಅತೀ ವೇಗವಾಗಿ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕ ಹಾರಿ ಸಾರಿಗೆ ಬಸ್‌‍ಗೆ ಗುದ್ದಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ದೇವನಹಳ್ಳಿ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ನಡೆದಿದೆ. ಮೃತರನ್ನು ದೇವನಹಳ್ಳಿ ತಾಲ್ಲೂಕಿನ ಸಾದಹಳ್ಳಿ ಗ್ರಾಮದ ಸುಮನ್‌ (28), ಸಾಗರ್‌ (23) ಹಾಗೂ ಮೋಹನ್‌ಕುಮಾರ್‌(33) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರದ ಕಡೆಯಿಂದ ಕಾರಿನಲ್ಲಿ ಈ ಮೂವರು ಯುವಕರು ರಾತ್ರಿ 11.30 ರ ಸಮಯದಲ್ಲಿ ಬೆಂಗಳೂರು ಕಡೆಗೆ ಬರುತ್ತಿದ್ದಾಗ … Read more

ಹಾಸ್ಟೆಲ್ನಲ್ಲಿ BAMS ವಿದ್ಯಾರ್ಥಿ ಅನುಮಾನಾಸ್ಪದ ಸಾವು : ಕಾಲೇಜ್ ವಿರುದ್ಧ ಕೊಲೆ, ಸಾಕ್ಷಿ ನಾಶ ಆರೋಪ

ಕಾಲೇಜ್ ಹಾಸ್ಟೆಲ್ನಲ್ಲಿ ನೇಣು ಬಿಗಿದಿದ್ದ ಸ್ಥಿತಿಯಲ್ಲಿ ವಿದ್ಯಾರ್ಥಿಯ (student) ಶವ ಪತ್ತೆ (dead body found)ಆಗಿರುವಂತಹ ಘಟನೆ ಜಿಲ್ಲೆಯ ಮುಂಡರಗಿ ಪಟ್ಟಣದ ಎಸ್ಬಿಎಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಹಾಸ್ಟೆಲ್ನಲ್ಲಿ ನಡೆದಿದೆ. BAMS ಅಂತಿಮ ವರ್ಷದಲ್ಲಿ ಓದುತ್ತಿದ್ದ ಈಶ್ವರ ಗಾದಗೆ(21) ಮೃತ ವಿದ್ಯಾರ್ಥಿ. ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕುಟುಂಬಸ್ಥರು ಆಡಳಿತ‌ ಮಂಡಳಿ, ಸಿಬ್ಬಂದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕುಟುಂಬಸ್ಥರಿಗೆ ಮಾಹಿತಿ ನೀಡದೇ ಆಸ್ಪತ್ರೆಗೆ ಮೃತದೇಹವನ್ನು … Read more

12 ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು

ಸ್ವಾತಂತ್ರ್ಯಾ ನಂತರ ಪ್ರಧಾನಿ ಯಾರಾಗಬೇಕು ಎಂದು ಮತದಾನವಾದಾಗ ಸರ್ದಾರ್ ವಲ್ಲಭಾಯಿ ಪಟೇಲ್ ಗೆ 12 ಮತಗಳು ಬಂದಿತ್ತು. ನೆಹರೂಗೆ ಕೇವಲ 2 ಮತ ಬಂದಿದ್ದು. ಆದರೆ ಕೊನೆಗೆ ಪ್ರಧಾನಿಯಾಗಿದ್ದು ನೆಹರೂ. ಇಲ್ಲಿಯೇ ಮತಗಳ್ಳತನ ಆರಂಭವಾಗಿತ್ತು ಎಂದು ಗೃಹಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಪ್ರಶ್ನೆ ಮಾಡಿದ್ದಾರೆ. ವಿಪಕ್ಷ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಮೇಲೆ ಮತಗಳ್ಳತನದ ಆರೋಪ ಮಾಡಿದ್ದರು. ಈ ಆರೋಪಗಳಿಗೆ ಉತ್ತರಿಸುತ್ತಿದ್ದ ಅಮಿತ್ ಶಾ ಮೊದಲು ಮತಗಳ್ಳತನ ಆರಂಭವಾಗಿದ್ದೇ ನೆಹರೂವಿನಿಂದ ಎಂದಿದ್ದಾರೆ. … Read more