KTM ಡ್ಯೂಕ್‌ ಬೈಕ್‌ ನಲ್ಲಿ ಮಿತಿಮೀರಿದ ವೇಗದಲ್ಲಿ ಚಲಿಸಿ ಶಿರಚ್ಛೇದಗೊಂಡು ಬ್ಲಾಗರ್ ಸಾವು.!

ಕೆಟಿಎಂ ಡ್ಯೂಕ್‌ ಬೈಕ್‌ ನಲ್ಲಿ ಮಿತಿಮೀರಿದ (140 ಕಿಲೋ ಮೀಟರ್‌ ಸ್ಪೀಡ್)‌ ವೇಗದಲ್ಲಿ ಚಲಿಸಿದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ 18 ವರ್ಷದ ಯುವ ಬ್ಲಾಗರ್‌ ಶಿರಚ್ಛೇದಗೊಂಡು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೂರತ್‌ ನಲ್ಲಿ ಬುಧವಾರ (ಡಿ.03) ನಡೆದಿದೆ. ಮಿತಿಮೀರಿದ ವೇಗದಲ್ಲಿ ಚಲಿಸಿದ ಪರಿಣಾಮ ಪಿಕೆಆರ್‌ ಬ್ಲಾಗರ್‌ ಪ್ರಿನ್ಸ್‌ ಪಟೇಲ್‌ (18ವರ್ಷ) ತಲೆ ತುಂಡಾಗಿ ರಸ್ತೆಯಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ. ಸಿಸಿಟಿವಿಯಲ್ಲಿ, ಪ್ರಿನ್ಸ್‌ ಪಟೇಲ್‌ ಕೆಟಿಎಂ ಡ್ಯೂಕ್‌ ಬೈಕ್‌ ನಲ್ಲಿ 140 ಕಿಲೋ ಮೀಟರ್‌ ವೇಗದಲ್ಲಿ ಗ್ರೇಟ್‌ ಲೈನರ್‌ ಬ್ರಿಡ್ಜ್‌ … Read more

ವೃದ್ಧೆಯ ಭೀಕರ ಕೊಲೆಗೆ ಮಗನೇ ಕಾರಣ ಎಂದ ಅಳಿಯ : 45 ದಿನಗಳ ಬಳಿಕ ಅಸಲಿ ಕಥೆ ತೆರೆದಿಟ್ಟ ಪೊಲೀಸರು

ಶಿವಮೊಗ್ಗ : ತಾಲೂಕಿನ ಕುಂಸಿ ಗ್ರಾಮದಲ್ಲಿ ಅಕ್ಟೋಬರ್ 2ರಂದು ಶಾಂತಿಧೂತ ಮಹಾತ್ಮ ಗಾಂಧಿ ಜನ್ಮದಿನಾಚರಣೆಯಂದೇ ಅಹಿಂಸೆ ಮೆರೆದಿದ್ದ ಕೊಲೆಗಾರರು 70 ವರ್ಷ ವಯಸ್ಸಿನ ವೃದ್ಧೆಯನ್ನು ಭೀಕರವಾಗಿ ಇರಿದು ಕೊಂದಿದ್ದರು. ಬಸಮ್ಮ ಎಂಬ ವೃದ್ಧೆ ಒಬ್ಬರೇ ಕುಂಸಿ ಗ್ರಾಮದಲ್ಲಿ ವಾಸವಿದ್ದರು. ಹೀಗೆ ಮನೆಯಲ್ಲಿದ್ದ ಒಂಟಿ ವೃದ್ಧೆ ಕೊಲೆಯಾದ ಪ್ರಕರಣವನ್ನು ದಾಖಲಿಸಿಕೊಂಡ ಕೊಲೆಗಾರರು ಯಾರು ಎಂದು ಹುಡುಕಲಾರಂಭಿಸಿದರು. ಕೊಲೆಯಾದ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಸವಾಲು ಎದುರಾಗಿತ್ತು. ಕೊಲೆ ಮಾಡಿದವರು ರಕ್ತದ ಕಲೆಗಳನ್ನು ಒರೆಸಿ ನೆಲವನ್ನು ಸ್ವಚ್ಛಗೊಳಿಸಿ … Read more

ಮದುವೆಯಾದ ಮರುದಿನವೇ ಮದುಮಗ ಸಾವು! ನವಜೋಡಿಯ ಬಾಳಲ್ಲಿ ವಿಧಿಯ ಅಟ್ಟಹಾಸ

ಶಿವಮೊಗ್ಗ ಮೂಲದ ಯುವಕ ಮದುವೆಯಾದ ಮರುದಿನವೇ ಸಾವನ್ನಪ್ಪಿರುವ ಮನಕಲಕುವ ಘಟನೆ  (Groom Death) ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಸಮೀಪದ ಬಂಡ್ರಿ ಗ್ರಾಮದಲ್ಲಿ ನಡೆದಿದ್ದು, ಸಂಭ್ರಮದ ಮನೆಯಲ್ಲಿ ಸೂತಕ ಆವರಿಸಿದೆ.  ಮದುವೆಯ ಬಳಿಕ ದೇವರ ದರ್ಶನ ಪಡೆಯಲು ತೆರಳಿದ ಸಂದರ್ಭದಲ್ಲಿ ಯುವಕನಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿಯೇ ವರ ಕೊನೆಯುಸಿರೆಳೆದಿದ್ದಾನೆ. ಭಾನುವಾರ ಅದ್ಧೂರಿಯಾಗಿ ಜರುಗಿದ್ದ ಮದುವೆ ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹನುಮಂತಪುರದ ನಿವಾಸಿಯಾಗಿರುವ ರಮೇಶ್(30) ಮೃತ ದುರ್ದೈವಿ. ರಮೇಶ್ ತನ್ನ ತಂದೆ ತಾಯಿ ನಿಧನದ … Read more

ನಾಯಕ ನಟನಾಗಿ ಎಂಟ್ರಿ ಕೊಟ್ಟ ಗಿಲ್ಲಿ ನಟ; ‘ಸೂಪರ್‌ ಹಿಟ್‌’ ಟೀಸರ್‌ ಔಟ್!

ʻಬಿಗ್‌ ಬಾಸ್‌ʼ ಮನೆಯಲ್ಲಿ ಭಾರೀ ಸದ್ದು ಮಾಡುತ್ತಿರುವ ʻಕಾಮಿಡಿ ಸ್ಟಾರ್‌ʼ ಗಿಲ್ಲಿ ನಟ ನಾಯಕ ನಟನಾಗಿ ನಟಿಸಿರುವ ʻಸೂಪರ್‌ ಹಿಟ್‌ʼ ಸಿನಿಮಾ ರಿಲೀಸ್‌ಗೆ ಸಜ್ಜಾಗಿದ್ದು, ಟೀಸರ್‌ ರಿಲೀಸ್‌ ಆಗಿದೆ. ಏನಿದು ಕಥೆ? ಗಿಲ್ಲಿಗೆ ಜೋಡಿ ಯಾರು? ಅನ್ನೋ ನಿಮ್ಮೆಲ್ಲ ಪ್ರಶ್ನೆಗಳಿಗೂ ಉತ್ತರ ಇಲ್ಲಿದೆ.. ಕಾಮಿಡಿ ಶೋಗಳಲ್ಲಿ ಪಂಚ್‌ ಡೈಲಾಗ್‌ ಹೊಡೆಯುವ ಮೂಲಕ ಸಖತ್‌ ಫೇಮಸ್‌ ಆಗಿ ಬಂದು, ಇದೀಗ ʻಬಿಗ್ ಬಾಸ್ʼ ಶೋನಲ್ಲಿಯೂ ಸ್ಪರ್ಧಿಯಾಗಿ ಮಿಂಚುತ್ತಿದ್ದಾರೆ ಗಿಲ್ಲಿ ನಟ. ಈಗಾಗಲೇ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ʻದಿ … Read more

‘ಶಿವನ ಪಾದಕ್ಕೆ ಬೀಳಲಿದೆ ಮಲ್ಲಿಗೆ’: ಸಂಕ್ರಾಂತಿ ನಂತರ ಸಿಎಂ ಬದಲು ಖಚಿತ ಕೋಡಿಶ್ರೀ ಭವಿಷ್ಯ

ಮುಂದಿನ ವರ್ಷದ ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗಳಾಗಲಿದ್ದು, ಮುಖ್ಯಮಂತ್ರಿ ಬದಲಾವಣೆ ನಡೆಯುವುದು ಖಚಿತ ಎಂದು ಕೋಡಿಮಠದ ಶಿವರಾತ್ರಿ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಶಿವನ ಪಾದಕ್ಕೆ ಬೀಳಲಿದೆ ಮಲ್ಲಿಗೆ : ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಶಿವನ ಮುಡಿಯ ಮೇಲಿರುವ ಮಲ್ಲಿಗೆಯು ಶಿವನ ಪಾದಕ್ಕೆ ಬೀಳಲೇಬೇಕು. ರಾಜ್ಯ ರಾಜಕಾರಣದ ಗೊಂದಲವು ಸಂಪೂರ್ಣವಾಗಿ ಬಗೆಹರಿಯಲಿದ್ದು, ಸುಖಾಂತ್ಯವಾಗಲಿದೆ. ಮಕರ ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದ ನಾಯಕತ್ವದ ಗುದ್ದಾಟವು ಬಗೆಹರಿಯಲಿದೆ ಎಂದು ಹೇಳಿದ್ದಾರೆ. ರಾಷ್ಟ್ರ ರಾಜಕಾರಣದಲ್ಲಿ ಯುಗಾದಿ … Read more

ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು.!

ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರದ ಬಳಿಯ ಬಾಗಲಕೋಟೆ-ವಿಜಯಪುರ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಬ್ಬಿನ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲಾ ಜಮಖಂಡಿ ತಾಲೂಕಿನ ಸಿದ್ದಾಪುರದವರು ಎನ್ನಲಾಗಿದೆ. ಮೃತರನ್ನು ವಿಶ್ವನಾಥ ಕಂಬಾರ(17), ಗಣೇಶ ಅರಳಿಮಟ್ಟಿ(20), ಪ್ರವೀಣ್ ಶೇಡಬಾಳ(22), … Read more

19 ನಿಮಿಷ 34 ಸೆಕೆಂಡ್‌ MMSನ ವೈರಲ್ ಹುಡುಗ ಮೆಟ್ರೋ ನಿಲ್ದಾಣದಲ್ಲಿ ಪ್ರತ್ಯಕ್ಷ!

ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದ್ದ 19 ನಿಮಿಷ 34 ಸೆಕೆಂಡ್‌ಗಳ ಎಂಎಂಎಸ್‌ನಲ್ಲಿ ಕಾಣಿಸಿಕೊಂಡಿದ್ದ ಎನ್ನಲಾದ ಯುವಕ ಮೆಟ್ರೋ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾನೆ. ಆತನನ್ನು ಗುರುತಿಸಿದ ಕೆಲವರು ವಿಡಿಯೋ ಮಾಡಿದ್ದು, ಈ ಘಟನೆಯು ನೆಟ್ಟಿಗರ ನಡುವೆ ಚರ್ಚೆಗೆ ಕಾರಣವಾಗಿದೆ. ಕಳೆದೊಂದು ವಾರದಿಂದ ಸಾಮಾಜಿಕ ಜಾಲತಾಣದಲ್ಲಿ 19 ನಿಮಿಷ 34 ಸೆಕೆಂಡ್‌ ಎಂಎಂಎಸ್ ಸಂಚಲನವನ್ನು ಸೃಷ್ಟಿಸಿದೆ. ಕೆಲವರು ಈ ವಿಡಿಯೋನ್ನಿಟ್ಟುಕೊಂಡು ಟ್ರೋಲ್ ಮಾಡಲಾರಂಭಿಸಿದ್ದಾರೆ. ಇದೀಗ ಈ ವೈರಲ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಎನ್ನಲಾದ ಯುವಕ ಮೆಟ್ರೋ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾನೆ. ದೆಹಲಿಯ ಮೆಟ್ರೋ ನಿಲ್ದಾಣದಲ್ಲಿ … Read more

ಫ್ಯಾಟಿ ಲಿವರ್ : ಈ 3 ದೈನಂದಿನ ಅಭ್ಯಾಸಗಳಿಂದ ನಿಮ್ಮ ಯಕೃತ್ತು ಕೊಳೆಯುತ್ತಿದೆ, ಇಂದೇ ತ್ಯಜಿಸಿ ; ದಿ ಲಿವರ್ ಡಾಕ್ ಎಚ್ಚರಿಕೆ

ಇತ್ತೀಚಿನ ದಿನಗಳಲ್ಲಿ ಕಳಪೆ ಆಹಾರ, ಸೀಮಿತ ಚಲನಶೀಲತೆ ಮತ್ತು ಒತ್ತಡದ ಜೀವನಶೈಲಿಯಿಂದಾಗಿ ಯಕೃತ್ತಿನ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಹಿಂದೆ ಕೆಲವೇ ವ್ಯಕ್ತಿಗಳಿಗೆ ಸೀಮಿತವಾಗಿದ್ದರೂ, ಫ್ಯಾಟಿ ಲಿವರ್ ಈಗ ಮಕ್ಕಳಿಂದ ವಯಸ್ಕರವರೆಗೆ ಎಲ್ಲಾ ವಯಸ್ಸಿನ ಜನರಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಚಿಕಿತ್ಸೆ ನೀಡದೆ ಬಿಟ್ಟರೆ, ಅದು ಕ್ರಮೇಣ ಸಿರೋಸಿಸ್ ಅಥವಾ ಲಿವರ್ ಕ್ಯಾನ್ಸರ್‌’ನಂತಹ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ವೈದ್ಯರು ಹೇಳುತ್ತಾರೆ. ಇದಕ್ಕಾಗಿಯೇ ಆರೋಗ್ಯ ತಜ್ಞರು ಮತ್ತು ವೈದ್ಯರು ಜನರು ತಮ್ಮ ಜೀವನಶೈಲಿಯನ್ನ ಸುಧಾರಿಸಿಕೊಳ್ಳುವಂತೆ ಸಲಹೆ ನೀಡುತ್ತಿದ್ದಾರೆ. “ದಿ ಲಿವರ್ … Read more

ಚಳಿಯಲ್ಲಿ ಧರಣಿ ಕೂರುವುದು ಬೇಡ, ಪ್ರತಿಭಟನೆ ಕೈಬಿಟ್ಟು ದೆಹಲಿಗೆ ಬನ್ನಿ : ಅಂಗನವಾಡಿ ನೌಕರರಿಗೆ ಎಚ್‌ಡಿಕೆ ಆಹ್ವಾನ

ಬಿಸಿಯೂಟ ಯೋಜನೆ ನೌಕರರಿಗೆ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಷರ ದಾಸೋಹ ನೌಕರರು, ಅಂಗನವಾಡಿ ಕಾರ್ಯಕರ್ತೆಯರು ಸಿಐಟಿಯು ನೇತೃತ್ವದಲ್ಲಿ ಮಂಡ್ಯದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು. ಈ ನಡುವೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರತಿಭಟನೆ ಬಿಟ್ಟು ಮಾತುಕತೆಗೆ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದಾರೆ. ನೀವು ಚಳಿಯಲ್ಲಿ ಧರಣಿ ಕೂರುವುದು ಬೇಡ: ಜಿಲ್ಲಾಧಿಕಾರಿ ಕುಮಾರ್‌ ಅವರ ಮೂಲಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿ ಶ್ರೀಕುಮಾರಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು, … Read more

ದೈವ ನಮ್ದು ನಿಮ್ಮದಲ್ಲ : ದೈವದ ವೇಷ ಹಾಕಿ ನೃತ್ಯ ಮಾಡುತ್ತಿದ್ದವನನ್ನು ತಡೆದ ಕರಾವಳಿ ಹುಡುಗನಿಗೆ ಬೆಂಗಳೂರಿಗರ ಕೌಂಟರ್

ಕರಾವಳಿ ಜನರು ಬಹಳ ಭಕ್ತಿಯಿಂದ ಆರಾಧಿಸುವ ದೈವದ ನೃತ್ಯವನ್ನು ಎಲ್ಲೆಂದರಲ್ಲಿ ವೇಷ ಹಾಕಿ ಅನುಕರಿಸಬಾರದು ಎಂಬುದು ಆ ಭಾಗದ ಜನರ ಮನವಿ ಹಾಗೂ ಆಕ್ರೋಶವೂ ಹೌದು. ಕಾಂತಾರ ಚಿತ್ರದಲ್ಲಿ ರಿಷಬ್ ಶೆಟ್ಟಿ ದೈವದ ವೇಷ ಹಾಕಿದ್ದಕ್ಕೂ ಸಹ ಕರಾವಳಿ ಜನರು ಕಿಡಿಕಾರಿದ್ದರು. ಇನ್ನು ಕಾಂತಾರ ಚಿತ್ರ ಬಿಡುಗಡೆಯಾದ ಮೇಲಂತೂ ರಾಜ್ಯ ಮಾತ್ರವಲ್ಲದೇ ನೆರೆ ರಾಜ್ಯಗಳು ಹಾಗೂ ಉತ್ತರ ಭಾರತದ ಭಾಗಗಳಲ್ಲೂ ಸಹ ದೈವದ ಹಾಗೆ ವೇಷ ಹಾಕಿ ಕಾರ್ಯಕ್ರಮಗಳಲ್ಲಿ ಹಾಗೂ ದೂರದರ್ಶನದ ಡಾನ್ಸ್ ಶೋಗಳಲ್ಲಿ ಅನೇಕರು ನೃತ್ಯ … Read more