ದೈವಗಳಿಗೆ ಅಪಮಾನ – ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದ ರಣವೀರ್.!

ಗೋವಾದಲ್ಲಿ ನಡೆದ IFFI 2025 ರ ಸಮಾರೋಪ ಸಮಾರಂಭದಲ್ಲಿ ಕಾಂತಾರ ಚಾಪ್ಟರ್ 1 (Kantara Chapter 1) ಚಿತ್ರವನ್ನು ಹಾಡಿ ಹೊಗಳುವ ಬರದಲ್ಲಿ ನಟ ರಣಬೀರ್ ಸಿಂಗ್ (Ranveer Singh) ದೈವವನ್ನು ದೆವ್ವ ಎಂದು ಕರೆಯುವ ಮೂಲಕ ಹಾಗೂ ಅದನ್ನು ಅನುಕರಿಸಲು ಹೋಗಿ ಎಡವಟ್ಟು ಮಾಡಿದ್ದರು. ಇದೀಗ ನನ್ನಿಂದ ನೋವಾಗಿದ್ದರೆ ಕ್ಷಮಿಸಿ ರಣಬೀರ್ ಕ್ಷಮೆಯಾಚಿಸಿದ್ದಾರೆ. ಈ ವಿಷಯದ ಬಗ್ಗೆ ರಣವೀರ್ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ. ‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿನ ರಿಷಬ್ ಅವರ ಅದ್ಭುತ ಅಭಿನಯವನ್ನು ಮೆಚ್ಚಿಸುವುದೇ … Read more

ಏಳನೇ ತರಗತಿ ಬಾಲಕಿ ಮೇಲೆ ಹೀನ ಕೃತ್ಯ, ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾ*ಚಾರ

ಬೆಳಗಾವಿ ಜಿಲ್ಲೆಯಲ್ಲಿ ಮನುಷ್ಯತ್ವ ಮರೆಯುವ ಹೇಯ ಕೃತ್ಯವೊಂದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, 7ನೇ ತರಗತಿಯಲ್ಲಿ ಓದುತ್ತಿದ್ದ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾ*ಚಾರ ಎಸಗಿದ ಆಘಾತಕಾರಿ ಘಟನೆ ವರದಿಯಾಗಿದೆ. ನವೆಂಬರ್ 23 ರಂದು ಈ ಘಟನೆ ನಡೆದಿದ್ದರೂ, ಬಾಲಕಿಯ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದ ಕಾರಣ ಪ್ರಕರಣವು ನಿನ್ನೆ ತಡವಾಗಿ ದಾಖಲಾಗಿದೆ. ಹಿಟ್ಟು ಬೀಸಲು ಹೋದಾಗ ನಡೆದ ಕೃತ್ಯ: ಮುರಗೋಡ ಪೊಲೀಸ್ ಠಾಣಾ … Read more

ಪಕ್ಷದೊಳಗೆ ಯಾವುದೇ ವಾರ್‌ ಇಲ್ಲ, ಶಾಂತಿ ಅಷ್ಟೆ ಇರೋದು : ಪ್ರಿಯಾಂಕ್‌ ಖರ್ಗೆ

ಪಕ್ಷದೊಳಗೆ ಏನೂ ಕೆಟ್ಟಿಲ್ಲ ಎಲ್ಲವೂ ಸರಿಯಾಗಿದೆ. ನಮ್ಮಲ್ಲಿ ಯಾವುದೇ ವಾರ್‌ (ಯುದ್ಧ) ಇಲ್ಲ, ಕೇವಲ ಪೀಸ್‌ (ಶಾಂತಿ) ಅಷ್ಟೇ. ಅದನ್ನು ಕದಡುವ ಪ್ರಯತ್ನ ಯಾರೂ ಮಾಡಬಾರದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇದೆ : ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್‌ , ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರು ತಮ್ಮಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಮಾಧ್ಯಮಗಳೆದುರೇ ಹೇಳಿದ್ದಾರೆ. ಇನ್ನು, ಪಕ್ಷದಲ್ಲಿ ಎಲ್ಲವೂ ಸರಿಯಾಗಿದೆ, ಯಾವುದೂ ಕೆಟ್ಟಿಲ್ಲ. ಎಲ್ಲವೂ ಶಾಂತಿಯಾಗಿದ್ದು, … Read more

ಸಿದ್ದರಾಮಯ್ಯ ಕೇವಲ ರೆಡಿಮೇಡ್ ಸಿಎಂ, ಡಿಕೆಶಿಗೆ ಪಟ್ಟ ಕಟ್ಟದಿದ್ದರೆ ಕಾಂಗ್ರೆಸ್ ಕಥೆ ಮುಗಿಯುತ್ತೆ! ಕೈ ಪಾಳೆಯದಲ್ಲಿ ಬಾಂಬ್ ಸಿಡಿಸಿದ ಮುಸ್ಲಿಂ ಮುಖಂಡ

ರಾಜ್ಯ ಕಾಂಗ್ರೆಸ್ ಸರ್ಕಾರದ ಒಳಾಂಗಣದಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಗುಸುಗುಸು ಜೋರಾಗಿರುವ ಬೆನ್ನಲ್ಲೇ, ಮುಸ್ಲಿಂ ಸಮುದಾಯದ ಪ್ರಮುಖ ಮುಖಂಡರೊಬ್ಬರು ಸ್ಫೋಟಕ ಹೇಳಿಕೆ ನೀಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಸಿದ್ದರಾಮಯ್ಯ ಅವರ ವರ್ಚಸ್ಸಿನಿಂದ ಕಾಂಗ್ರೆಸ್ ಗೆದ್ದಿಲ್ಲ, ಬದಲಾಗಿ ಮುಸ್ಲಿಮರು ಡಿ.ಕೆ. ಶಿವಕುಮಾರ್ ಅವರನ್ನು ನಂಬಿ ಮತ ಹಾಕಿದ್ದಾರೆ ಎಂದು ಮುಸ್ಲಿಂ ಮುಖಂಡ ಸಾದಿಕ್ ಅವರು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆಶಿ ನಡುವಿನ ಶೀತಲ ಸಮರಕ್ಕೆ ತುಪ್ಪ ಸುರಿಯುವ ಕೆಲಸ … Read more

ಹಾಸ್ಟೆಲ್‌ನಲ್ಲಿ ಪತ್ನಿಯನ್ನು ಕೊಂದು ವಾಟ್ಸಾಪ್‌ನಲ್ಲಿ ಮೃತದೇಹದೊಂದಿಗಿನ ‘ಸೆಲ್ಫಿ’ ಪೋಸ್ಟ್ ಮಾಡಿದ ವ್ಯಕ್ತಿ!

ಕೊಯಮತ್ತೂರು : ನಗರದ ಖಾಸಗಿ ಮಹಿಳಾ ಹಾಸ್ಟೆಲ್‌ನಲ್ಲಿ ಭಾನುವಾರ ಬೆಳಿಗ್ಗೆ 28 ವರ್ಷದ ಮಹಿಳೆಯನ್ನು ಆಕೆಯ ಪತಿಯೇ ಕಡಿದು ಕೊಂದಿದ್ದು, ಮೃತದೇಹದೊಂದಿಗೆ ಸೆಲ್ಫಿ ತೆಗೆದುಕೊಂಡು ವಾಟ್ಸಾಪ್ ಸ್ಟೇಟಸ್ ಹಾಕಿರುವ ವಿಚಿತ್ರ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ನಿಯ ಕೊಲೆ ಮಾಡಿದ ಪತಿ ಭಾನುವಾರ ಬೆಳಗ್ಗೆ 32 ವರ್ಷದ ವ್ಯಕ್ತಿಯೊಬ್ಬ ಈ ಕೃತ್ಯವೆಸಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ರಥಿನಪುರಿ ಪೊಲೀಸರು ತಿರುನಲ್ವೇಲಿಯ ಎಸ್ ಬಾಲಮುರುಗನ್ ಎಂಬಾತನನ್ನು ಬಂಧಿಸಿದ್ದಾರೆ. ಈತನ ಪತ್ನಿ 30 ವರ್ಷದ ಶ್ರೀ ಪ್ರಿಯಾ ಕೊಲೆಯಾದವರು. ಪತ್ನಿ … Read more

ಹುತಾತ್ಮರ ಸಮಾಧಿಯ ಮೇಲೆ ಖಿ ಖಿ ಖಿ ಖಿ ಡಿಪ್ಲೊಮಸಿ : ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ.!

ಹುತಾತ್ಮರ ಸಮಾಧಿಯ ಮೇಲೆ ಖಿ ಖಿ ಖಿ ಖಿ ಡಿಪ್ಲೊಮಸಿ ಮೋದಿ ವಿರುದ್ಧ ನಟ ಕಿಶೋರ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಈಚೆಗೆ ವಿವಿಧ ವಿಚಾರಗಳ ಬಗ್ಗೆ ಆರ್‌ಎಸ್‌ಎಸ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಟ ಕಿಶೋರ್ ಅವರು ವಾಗ್ದಾಳಿ ನಡೆಸಿದ್ದರು. ಇದಕ್ಕೆ ಸಾರ್ವಜನಿಕ ವಲಯದಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು. ಇದರ ಬೆನ್ನಲ್ಲೇ ಅವರು ಮತ್ತೊಂದು ಬರಹವನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ನಟ ಕಿಶೋರ್ ಅವರ ಬರಹ ಈ ರೀತಿ ಇದೆ. ಹುತಾತ್ಮರ … Read more

ನಾಲ್ಕು ವರ್ಷದ ವಿದ್ಯಾರ್ಥಿನಿಯನ್ನು ಹೊಡೆದು, ತುಳಿದು ಕೊಂದ ಶಾಲಾ ಸಿಬ್ಬಂದಿ

ಶಾಲಾ ಮಹಿಳಾ ಸಹಾಯಕ ಸಿಬ್ಬಂದಿಯೊಬ್ಬರು 4 ವರ್ಷದ ನರ್ಸರಿ ವಿದ್ಯಾರ್ಥಿಯನ್ನು ನೆಲಕ್ಕೆ ತಳ್ಳಿ ಹೊಡೆದು, ತುಳಿದು ಕೊಲೆ(Murder) ಮಾಡಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಶಾಲೆಯೊಳಗೆ ಮಕ್ಕಳ ಸುರಕ್ಷತೆ ಬಗ್ಗೆ ತೀವ್ರ ಆತಂಕವನ್ನು ಹುಟ್ಟುಹಾಕಿದೆ.ಸಿಬ್ಬಂದಿಯೊಬ್ಬರು ಮಗುವನ್ನು ಕ್ರೂರವಾಗಿ ಥಳಿಸಿ ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಜೀಡಿಮೆಟ್ಲಾದ ಶಾಪುರ್ ನಗರದಲ್ಲಿ ಶನಿವಾರ ಮಗುವನ್ನು ಆರೋಪಿ ಶೌಚಾಲಯಕ್ಕೆ ಕರೆದೊಯ್ದಾಗ ಈ ಘಟನೆ ನಡೆದಿದೆ. ದೂರಿನ ಪ್ರಕಾರ ಶಾಲಾ ಸಿಬ್ಬಂದಿ ಮಗುವಿನ ಮೇಲೆ ಪದೇ ಪದೇ ಹಲ್ಲ ನಡೆಸಿದ್ದಾರೆ. ಆಕೆಯ … Read more

ಜಾತಿಯ ಕಾರಣಕ್ಕೆ ಕೊಲೆಗೀಡಾದ ಪ್ರಿಯಕರನನ್ನೇ ವರಿಸಿದ ಯುವತಿ : ಮನ ಕಲುಕುವ ಲವ್‌ ಸ್ಟೋರಿ ಇಲ್ಲಿದೆ

ಜಗತ್ತಿನಲ್ಲಿ ಅದೆಷ್ಟೋ ಲವ್‌ ಸ್ಟೋರಿ ಹೊಂದಿರುವ ಸಿನಿಮಾ, ಕಥೆ, ಕಾದಂಬರಿಗಳು ಬಂದಿವೆ. ಅಮರ ಪ್ರೇಮಿಗಳು ಎನಿಸಿಕೊಂಡಿರುವ ಕೆಲವು ಪಾತ್ರಗಳು ಶತಮಾನ ಕಳೆದ ಮೇಲೂ ಜನರನ್ನು ಕಾಡುತ್ತವೆ, ಕಣ್ಣಂಚಿನಲ್ಲಿ ಒಂದು ಹನಿ ನೀರು ಜಿನುಗುವಂತೆ ಮಾಡುತ್ತವೆ. ಇಲ್ಲೊಂದು ನಿಜ ಲವ್‌ ಸ್ಟೋರಿ ಕೇಳಿದರೆ ಒಂದುಕ್ಷಣ ನೀವು ಭಾವುಕರಾಗುವುದು ಖಚಿತ. ಮಹಾರಾಷ್ಟ್ರದ ನಾಂದೇಡ್‌ನಲ್ಲಿ 20 ವರ್ಷದ ಯುವಕನನ್ನು ಜಾತಿಯ ಹೆಸರಿನಲ್ಲಿ ಥಳಿಸಿ, ಗುಂಡು ಹಾರಿಸಿ, ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ (Maharashtra News). ಪ್ರಿಯಕರನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಪ್ರಿಯತಮೆ … Read more

ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ವಿದ್ಯಾರ್ಥಿನಿಯ ಮೇಲೆ 2 ವರ್ಷಗಳಿಂದ ನಿರಂತರ ಅತ್ಯಾಚಾರ : ಉಪನ್ಯಾಸಕ ಅರೆಸ್ಟ್!

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಉಪನ್ಯಾಸಕನಿಂದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿನಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಬೆಳಗಾವಿಯ ಖಾಸಗಿ ಕಾಲೇಜು ಉಪನ್ಯಾಸಕ ನಾಗೇಶ್ವರ ವಿರುದ್ಧ ಆರೋಪ ಕೇಳಿಬಂದಿದ್ದ. ಬೆಳಗಾವಿ ತಾಲೂಕಿನ ಬಸವನ ಕುಡಚಿ ನಿವಾಸಿ ನಾಗೇಶ್ವರ ಡೆವಿನಕೊಪ್ಪ ಉಪನ್ಯಾಸಕ ಜೀವ ಬೆದರಿಕೆ ಹಾಕಿ ವಿದ್ಯಾರ್ಥಿಯ ಮೇಲೆ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.ಲಿವ್ ಇನ್ ರಿಲೇಶನ್ ಶಿಪ್ ಇಟ್ಟುಕೊಳ್ಳಬೇಕು, ಕರೆದ ಕಡೆ ಬರಬೇಕು, … Read more

ನಟಿ ಆಶಿಕಾ ರಂಗನಾಥ್ ಮಾವನ ಮಗಳಿಗೆ ‘ಲೈಂಗಿಕ ಕಿರುಕುಳ.! ಯುವಕನಿಂದ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿ, ಇಂಜಿನಿಯರಿಂಗ್ ಪದವೀಧರೆ ಅಚಲಾ ಬೆಂಗಳೂರಿನಲ್ಲಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಪ್ರೀತಿಸಿದ ಯುವಕ ಮಯಾಂಕ್ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿದ್ದೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿಯಾಗಿರುವ ಯುವತಿಯೊಬ್ಬಳು ಪ್ರೀತಿಸಿದ ಯುವಕನಿಂದ ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮ*ಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ. ಘಟನೆ ನಡೆದು 10 ದಿನಗಳು ಕಳೆದರೂ ಆರೋಪಿಗಳನ್ನು ಬಂಧಿಸದಿರುವುದು ಯುವತಿಯ … Read more