ಡ್ರಗ್ಸ್ ದಂಧೆ ಮಾಡುವ ವಿದೇಶಿಯರನ್ನು ಮುಲಾಜಿಲ್ಲದೆ ಅವರ ದೇಶಕ್ಕೆ ಕಳಿಸಿ : ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಲ್ಲಿ ಕೆಲ ಪೊಲೀಸ್ ಠಾಣೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಇನ್ನೂ ಕೆಲವೆಡೆ ಸರಿಯಾದ ಕಾರ್ಯಕ್ಷಮತೆ ಕಾಣಿಸುತ್ತಿಲ್ಲ. ಸುಮಾರು 88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲಾಗಿರುವುದು ‘ಬೇಲಿಯೇ ಎದ್ದು ಹೊಲ ಮೇಯ್ದಂತೆ’ ಅಕ್ಷಮ್ಯ ಅಪರಾಧವಾಗಿದ್ದು, ಇದು ರಾಜ್ಯ ಸರ್ಕಾರಕ್ಕೂ ಪೊಲೀಸ್ ಇಲಾಖೆಗೂ ಕೆಟ್ಟ ಹೆಸರು ತರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, 2003ರಿಂದ ರಾಜ್ಯದಲ್ಲಿ ಒಟ್ಟಾರೆ ಅಪರಾಧ ಪ್ರಕರಣಗಳ ಸಂಖ್ಯೆ … Read more

ಇ-ಆಫೀಸ್ ಬಳಕೆಯಲ್ಲಿ ರಾಜ್ಯದಲ್ಲಿಯೇ ಕಲಬುರಗಿ ನಂಬರ್ ವನ್ : ಸಚಿವ ಪ್ರಿಯಾಂಕ್ ಖರ್ಗೆ

ಸರ್ಕಾರಿ ಕಚೇರಿಗಳಲ್ಲಿ ಕಡತಗಳ ತ್ವರಿತ ವಿಲೇವಾರಿಯಲ್ಲಿ ತಂತ್ರಜ್ಞಾನವನ್ನು ಸಮರ್ಪಕ ಬಳಕೆ ಮಾಡಿಕೊಂಡ ಪರಿಣಾಮ ಇ-ಆಫೀಸ್‌ಬಳಕೆಯಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಇಡೀ ರಾಜ್ಯದಲ್ಲಿಯೇ ನಂಬರ್-1 ಸ್ಥಾನ ಪಡೆದುಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 2025ನೇ ವರ್ಷದಲ್ಲಿ ಕಲಬುರಗಿ ಜಿಲ್ಲೆಯಲ್ಲಿ 2,938 ಇ-ಕಡತ ಸೃಷ್ಟಿಸಿ 54,381 ಕಡತ ವಿಲೇವಾರಿ ಮಾಡಲಾಗಿದೆ. ಸಾರ್ವಜನಿಕರಿಂದ ಸ್ವೀಕೃತ 13,664 ಪತ್ರಗಳನ್ನು ಇ-ರಸೀದಿಯಡಿ ಸೃಷ್ಟಿಸಿ 3,52,221 ಇ-ರಸೀದಿ ವಿಲೇವಾರಿ ಮಾಡಲಾಗಿದೆ ಎಂದರು. ಸರ್ಕಾರಿ ಕಚೇರಿಗಳು … Read more

ನಿಮ್ಮ ಮನೆಯ ವಿದ್ಯುತ್ ‘ಮೀಟರ್ ಬೋರ್ಡ್ ‘ನಲ್ಲಿ ‘ಕೆಂಪು ಲೈಟ್’ ಉರಿಯೋದು ಯಾಕೆ..? ಕಾರಣ ತಿಳಿಯಿರಿ

ಎಲ್ಲರೂ ಏರುತ್ತಿರುವ ವಿದ್ಯುತ್ ಬೆಲೆಗಳ ಬಗ್ಗೆ ಚಿಂತಿತರಾಗಿದ್ದಾರೆ. ಇಂತಹ ಸಮಯದಲ್ಲಿ ವಿದ್ಯುತ್ ಉಳಿಸಲು ಯೋಜನೆ ರೂಪಿಸುವುದು ಬಹಳ ಮುಖ್ಯ. ಕೆಲವು ತಪ್ಪುಗಳಿಂದಾಗಿ ಬಿಲ್ ಹೆಚ್ಚಾಗುವ ಸಾಧ್ಯತೆಯಿದೆ. ಈಗ ಬೇಸಿಗೆ ಬರುತ್ತಿರುವುದರಿಂದ ವಿದ್ಯುತ್ ಬಿಲ್ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ವಿದ್ಯುತ್ ಸಮಸ್ಯೆ ಮತ್ತು ಬಿಲ್ಗಳು ಹೆಚ್ಚಾಗಲು ಹಲವು ಕಾರಣಗಳಿರಬಹುದು. ವಿದ್ಯುತ್ ಮೀಟರ್ನಲ್ಲಿನ ದೋಷವೂ ಒಂದು ಕಾರಣವಾಗಿರಬಹುದು. ಮೀಟರ್ ಸರಿಯಾಗಿ ಕೆಲಸ ಮಾಡದ ಕಾರಣ ವಿದ್ಯುತ್ ಬಿಲ್ ಹೆಚ್ಚಾಗುವುದಲ್ಲದೆ, ವಿದ್ಯುತ್ ಕಡಿತದಂತಹ ಸಮಸ್ಯೆಗಳನ್ನು ಸಹ ಎದುರಿಸಬಹುದು. ವಿದ್ಯುತ್ ಸಮಸ್ಯೆ ಇದ್ದರೆ, … Read more

ಜನ್ಮ ಕೊಟ್ಟ ತಂದೆಯನ್ನೇ ಕೊಂದು ಮೃತ ದೇಹವನ್ನು ಆಯಂಬುಲೆನ್ಸ್ನಲ್ಲಿ ಕಳಿಸಿದ ಮಗಳು

ಹಾಸನ,ಜ.17: ಜಿಲ್ಲೆಯ ಬೇಲೂರು ತಾಲೂಕಿನ ಬೆಳ್ಳಾವರ ಗ್ರಾಮದಲ್ಲಿ ನಡೆದ ಘಟನೆಯೊಂದು ಎಲ್ಲರನ್ನೂ ಅಚ್ಚರಿಗೊಳಿಸಿದೆ. ಜನ್ಮ ಕೊಟ್ಟ ಅಪ್ಪನನ್ನೇ ಮನೆ ಕರೆಸಿ ಮಗಳು ಕೊಲೆ ಮಾಡಿದ್ದಾಳೆ. ಅನಿಲ್‌ ಎಂಬವವರನ್ನು ಬರ್ಬರ ಹತ್ಯೆ ಮಾಡಲಾಗಿದೆ. ಮಗಳನ್ನು ಭೇಟಿಯಾಗಲು ಹೋಗಿದ್ದ ಅನಿಲ್‌ ಅವರನ್ನು ಆಕೆಯ ಪ್ರಿಯಕರ ಮತ್ತು ಆರು ಜನ ಸೇರಿ ಕೊಲೆ ಮಾಡಿದ್ದಾರೆ. ಸುಮಾರು ಆರು ತಿಂಗಳ ಹಿಂದೆ ಅನಿಲ್‌ ಅವರ ಮಗಳು ಅನೀಶಾ ಪ್ರಿಯಕರನ ಜೊತೆ ಓಡಿ ಹೋಗಿದ್ದಳು. ಈ ವಿಷಯ ಅನಿಲ್‌ ಅವರಿಗೆ ತೀವ್ರ ನೋವುಂಟು ಮಾಡಿತ್ತು. … Read more

ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಆ ರಾತ್ರಿ ತೋಟದ ಮನೆಯಲ್ಲಿ ನಡೆದಿದ್ದೇನು ಗೊತ್ತಾ?

ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪ್ರಿಯಕರನೇ ಮಹಿಳೆಯನ್ನು ಕೊಂದ ಘಟನೆ ಜನವರಿ 14ರ ರಾತ್ರಿ ಬಾಗಲಕೋಟೆಯ (Bagalakot) ಜಮಖಂಡಿ ತಾಲ್ಲೂಕಿನ ಹಿರೆಪಡಸಲಗಿ ಗ್ರಾಮದಲ್ಲಿ ನಡೆದಿದೆ. ತೋಟದ ಮನೆಯಲ್ಲಿ ಒಂಟಿ ಮಹಿಳೆಯೊಬ್ಬರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಾನೇ ಕೊಲೆ ಮಾಡಿದ್ದರೂ ಶವದ ಮುಂದೆ ಕಣ್ಣೀರು ಹಾಕಿ ಪ್ರಿಯಕರ ಹೈ ಡ್ರಾಮಾ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ವೇಳೆ ಆತ ಸತ್ಯ ಬಿಚ್ಚಿಟ್ಟಿದ್ದಾನೆ. ಮೂರನೆ ವ್ಯಕ್ತಿಗಾಗಿ ನಡೀತಾ ಕೊಲೆ? ಕೊಲೆಯಾದ ಮಹಿಳೆಯನ್ನು ಯಮನವ್ವ (40)ಎಂದು ಗುರುತಿಸಲಾಗಿದ್ದು, ಆರೋಪಿಯ ಹೆಸರು ಶ್ರೀಶೈಲ ಪಾಟೀಲ್ … Read more

‘SBI’ ಗ್ರಾಹಕರಿಗೆ ಬಿಗ್ ಶಾಕ್ : ATM ವಿತ್ ಡ್ರಾ ಮತ್ತು ‘ಬ್ಯಾಲೆನ್ಸ್ ಚೆಕ್’ ಶುಲ್ಕ ಹೆಚ್ಚಳ.!

ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಾಗಿದ್ದರೆ ನಿಮಗಾಗಿ ಒಂದು ಬಿಗ್ ನ್ಯೂಸ್ ಇದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ATM ವಹಿವಾಟು ಶುಲ್ಕಗಳನ್ನು ಪರಿಷ್ಕರಿಸಿದೆ. ಉಚಿತ ವಹಿವಾಟು ಮಿತಿಯನ್ನು ತಲುಪಿದ ನಂತರ ಬ್ಯಾಂಕ್ ATM ಬಳಕೆಯ ಶುಲ್ಕವನ್ನು ಹೆಚ್ಚಿಸಿದೆ. ಇದರರ್ಥ ನೀವು SBI ಗ್ರಾಹಕರಾಗಿದ್ದರೆ, ಮಾಸಿಕ ನಗದು ಹಿಂಪಡೆಯುವಿಕೆ ಮಿತಿಯನ್ನು ತಲುಪಿದ ನಂತರ ಬೇರೆ ಬ್ಯಾಂಕಿನ ATM ನಿಂದ ಪ್ರತಿ ನಗದು ಹಿಂಪಡೆಯುವಿಕೆಗೆ ₹23 (GST ಸೇರಿದಂತೆ) ವಿಧಿಸಲಾಗುತ್ತದೆ ಮತ್ತು ಬ್ಯಾಲೆನ್ಸ್ ಚೆಕ್ಗಳಂತಹ ಹಣಕಾಸುೇತರ … Read more

Arecanut Price : ಇಂದಿನ ಅಡಿಕೆ ಧಾರಣೆ – 17 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆಧಾರಣೆ – ಕರ್ನಾಟಕ ಮಾರುಕಟ್ಟೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಚನ್ನಗಿರಿ ರಾಶಿ ₹56,200 ₹55,220 ಶಿವಮೊಗ್ಗ ಸರಕು ₹78,240 ₹78,240 ಶಿವಮೊಗ್ಗ ಬೆಟ್ಟೆ ₹55,639 ₹55,000 ಶಿವಮೊಗ್ಗ ರಾಶಿ ₹55,899 ₹53,009 ಶಿವಮೊಗ್ಗ ಗೊರಬಲು ₹40,200 ₹37,299 ಬೆಳ್ತಂಗಡಿ ಹೊಸ ವೈವಿಧ್ಯ ₹46,000 ₹31,000 ಭದ್ರಾವತಿ ಚೂರು ₹25,000 ₹12,000 ಭದ್ರಾವತಿ ಸಿಪ್ಪೆಗೋಟು ₹15,700 ₹10,200 ಭದ್ರಾವತಿ ಇತರೆ ₹32,225 ₹27,500 ಸಿ.ಆರ್. ನಗರ ಇತರೆ ₹13,000 ₹13,000 ದಾವಣಗೆರೆ ಚೂರು ₹7,000 … Read more

ನಿಮ್ಮ ಖಾಸಗಿ ಫೋಟೋ-ವಿಡಿಯೋ ವೈರಲ್ ಆದ್ರೆ ಭಯ ಪಡಬೇಡಿ, ತಕ್ಷಣ ಇದೊಂದು ಕೆಲಸ ಮಾಡಿ

ಇಂದಿನ ಡಿಜಿಟಲ್ ಯುಗದಲ್ಲಿ ಯಾರ ವೀಡಿಯೋ ಅಥವಾ ಫೋಟೋ ಯಾವಾಗ, ಎಲ್ಲಿಂದ ರೆಕಾರ್ಡ್ ಆಗಿ ಆನ್ಲೈನ್‌ನಲ್ಲಿ ಹರಿಬಿಡಲಾಗುತ್ತದೆ ಎಂಬುದನ್ನು ಊಹಿಸುವುದೇ ಕಷ್ಟವಾಗಿದೆ. ಮೊಬೈಲ್ ಫೋನ್‌, ಸಾಮಾಜಿಕ ಮಾಧ್ಯಮಗಳು ಮತ್ತು ವಿವಿಧ ವೆಬ್‌ಸೈಟ್‌ಗಳ ವ್ಯಾಪಕ ಬಳಕೆಯಿಂದ ಖಾಸಗಿತನಕ್ಕೆ ದೊಡ್ಡ ಸವಾಲು ಎದುರಾಗಿದೆ. ಹಾಗಾಗಿ, ಖಾಸಗಿ ಫೋಟೋ ಅಥವಾ ವೀಡಿಯೊ ಸೋರಿಕೆಯಾದರೆ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ಇಲ್ಲಿದೆ: ಸೋರಿಕೆಯಾದ ಗೊತ್ತಾದ ತಕ್ಷಣ ಏನು ಮಾಡಬೇಕು? ಯಾರಾದರೂ ನಿಮ್ಮ ಒಪ್ಪಿಗೆಯಿಲ್ಲದೆ ಫೋಟೋ ಅಥವಾ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಎಂದು … Read more

ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ : ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ

ಇನ್ನೇನು 5 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನನ್ನು ಆಸ್ತಿ ವಿಚಾರಕ್ಕೆ ಆತನ ಸಹೋದರನೇ ತನ್ನ ಮಕ್ಕಳ ಜೊತೆ ಸೇರಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್ ಮೃತ ದುರ್ದೈವಿಯಾಗಿದ್ದು, ಮನೆಯ ಕೊಟ್ಟಿಗೆಯಲ್ಲಿದ್ದ ಈತನನ್ನು ಚಾಕುವಿನಿಂದ 2Oಕ್ಕೂ ಹೆಚ್ಚು ಬಾರಿ ಚುಚ್ಚಿ ಸಾಯಿಸಲಾಗಿದೆ. ಲಿಂಗರಾಜು ಮತ್ತು ಅವನ ಮಕ್ಕಳಾದ ಭರತ್ ಹಾಗೂ ದರ್ಶನ್ ಕೊಲೆ ಆರೋಪಿಗಳಾಗಿದ್ದು, ಘಟನೆ ಬಳಿಕ ತಲೆಮರೆಸಿಕೊಂಡಿದ್ದಾರೆ. ತಂದೆ ಚಿನ್ನಮರಿಗೌಡ ನಿಧನದ ಬಳಿಕ ಎಲ್ಲ ವ್ಯವಹಾರಗಳನ್ನ ಹಿರಿಯಣ್ಣನಾದ ಲಿಂಗರಾಜು ನೋಡಿಕೊಳ್ಳುತ್ತಿದ್ದ. … Read more

ಗಂಡನ ಮೇಲಿನ ಕೋಪಕ್ಕೆ 4 ವರ್ಷದ ಮಗಳನ್ನೇ ಸಜೀವ ದಹನ ಮಾಡಲು ಮುಂದಾದ ತಾಯಿ ; ತಾನೂ ಬೆಂಕಿ ಹಚ್ಚಿಕೊಂಡು ಸಾವು!

ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿಯ ನಡುವೆ ನಡೆದ ಜಗಳವೊಂದು ಭೀಕರ ದುರಂತದಲ್ಲಿ ಅಂತ್ಯಗೊಂಡಿದೆ. ಮನನೊಂದ ತಾಯಿಯೊಬ್ಬಳು ತನ್ನ 4 ವರ್ಷದ ಮಗುವಿನೊಂದಿಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ತಾಯಿ ಸಾವನ್ನಪ್ಪಿದ್ದು, ಮಗು ತೀವ್ರವಾಗಿ ಗಾಯಗೊಂಡಿರುವ ಘಟನೆ ಸಂಜಯನಗರದ ಕೃಷ್ಣಪ್ಪ ಲೇಔಟ್‌ನಲ್ಲಿ ನಡೆದಿದೆ. ಘಟನೆಯ ವಿವರ ಮೃತ ಮಹಿಳೆಯನ್ನು ನೇಪಾಳ ಮೂಲದ ಸೀತಾ (29) ಎಂದು ಗುರುತಿಸಲಾಗಿದೆ. ಆಕೆಯ 4 ವರ್ಷದ ಪುತ್ರಿ ಸೃಷ್ಟಿ ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸೀತಾ ಮತ್ತು ಆಕೆಯ ಪತಿ ಗೋವಿಂದ್ … Read more