ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಿರುಕು ಮೂಡಿಸಲು ಕಾಂಗ್ರೆಸ್ ಯತ್ನ : ಎಚ್ಡಿಕೆ ಆರೋಪ
ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದಲ್ಲಿ ಬಿರುಕು ಮೂಡಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ರಾಜ್ಯಸಭೆ ಟಿಕೆಟ್ಗೆ ದೇವೇಗೌಡರು ಅರ್ಜಿಯನ್ನೇ ಹಾಕಿರಲಿಲ್ಲ. ಇದುವರೆಗೆ ದೇವೇಗೌಡರ ಬಗ್ಗೆ ಇಲ್ಲದ ಅನುಕಂಪ ಕಾಂಗ್ರೆಸ್ಗೆ ಈಗ ಬಂದಿದೆಯೇ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ತಾಲೂಕಿನ ತಗ್ಗಹಳ್ಳಿಯಲ್ಲಿ ರಾಜ್ಯಸಭೆ ಪ್ರವೇಶಕ್ಕೆ ದೇವೇಗೌಡರಿಗೆ ಬಿಜೆಪಿ ಟಿಕೆಟ್ ಸಿಗದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಟಿಕೆಟ್ ಕೊಡುವಂತೆ ದೇವೇಗೌಡರು ಯಾರ ಬಳಿಯೂ ಅರ್ಜಿ ಹಾಕಿರಲಿಲ್ಲ. ಬಿಜೆಪಿ ಪಕ್ಷದಲ್ಲೇ … Read more