ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
ರಾಯಚೂರು : ಮದುವೆ ಸಂಭ್ರಮದ ಮನೆಯಲ್ಲಿ ನಗು-ಸಡಗರ ತುಂಬಿರಬೇಕಾದ ಹೊತ್ತಲ್ಲೇ ವಿಧಿಯಾಟಕ್ಕೆ ನಾಲ್ವರು ಬಲಿಯಾಗಿದ್ದಾರೆ. ಮದುವೆ ಊಟ ಮುಗಿಸಿ ಹರಿಯುವ ತುಂಗಭದ್ರಾ ನದಿಯಲ್ಲಿ ಈಜಾಡಲು ಹೋದ ನಾಲ್ವರು ಜಲಸಮಾಧಿಯಾದ ದಾರುಣ ಘಟನೆ ಆಂಧ್ರಪ್ರದೇಶದ ಗಡಿಭಾಗದಲ್ಲಿ ನಡೆದಿದೆ. ಈ ಘಟನೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯ ವಿವರ: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ನಿವಾಸಿಗಳು ಆಂಧ್ರಪ್ರದೇಶದ ಕೋಸಿಗಿ ಮಂಡಲದ ಕಂದುಕೂರು ಗ್ರಾಮಕ್ಕೆ … Read more