ಮೂವರು ಸಹೋದರರು ದುರಂತ ಸಾವು : IAS ಅಧಿಕಾರಿ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ರೂ ಉಳಿಯಲಿಲ್ಲ ಜೀವಗಳು, ಸಿಎಂ ಸೇರಿ ಹಲವರಿಂದ ಸಂತಾಪ
ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಗೌನಹಳ್ಳಿ ಕ್ರಾಸ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. 51 ವರ್ಷದ ಬೀಳಗಿ ಅವರು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಏಕಾಏಕಿ ನಾಯಿ ಅಡ್ಡ ಬಂದಿದ್ದು, ಅದನ್ನು ಉಳಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ … Read more