ವಿದೇಶದಿಂದ ರಹಸ್ಯವಾಗಿ ಆಗಮಿಸಿ ಸ್ನೇಹಿತನ ಜೊತೆ ಸೇರಿ ತಾಯಿಯನ್ನೇ ಕೊಂದ ಮಗ

ಹರ್ಯಾಣದ ಯಮುನಾನಗರ ಜಿಲ್ಲೆಯಲ್ಲಿ ಡಿಸೆಂಬರ್ 24ರಂದು ನಡೆದ ಮಹಿಳೆಯ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಇಲ್ಲಿ ಕೊಲೆ ಮಾಡಿದ್ದು, ಬೇರೆ ಯಾರೋ ಹೊರಗಿನವರಲ್ಲ ಬದಲಾಗಿ ಮಹಿಳೆಯ ಸ್ವಂತ ಮಗನೇ ಎಂಬ ವಿಚಾರ ತಿಳಿದು ಇಡೀ ಗ್ರಾಮವೇ ಆಘಾತಕ್ಕೀಡಾಗಿದೆ. ಹಾಗಿದ್ರೆ ಮಗನೇ ಸ್ವಂತ ತಾಯಿಯನ್ನು ಸ್ನೇಹಿತನ ಜೊತೆ ಸೇರಿ ಕೊಲೆ ಮಾಡಿದ್ದೇಕೆ? ಅಮ್ಮ ಮಗನ ಮಧ್ಯೆ ಅಂತ ದ್ವೇಷ ಏನಿತ್ತು ಡಿಟೇಲ್ ಸ್ಟೋರಿ ಇಲ್ಲಿದೆ. ತಾಯಿಗೆ ಮೂಹೂರ್ತವಿಟ್ಟ ಪಾಪಿ ಮಗ ಡಿಸೆಂಬರ್ 24 ರ … Read more

ಮೊಮ್ಮಗನ ಎದುರಲ್ಲೇ ಅಜ್ಜಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದ ಸಂಬಂಧಿ.?

ಬೆಂಗಳೂರು ಉತ್ತರ ತಾಲೂಕಿನ ಕುದುರಗೆರೆ ಗ್ರಾಮದ ನಡು ರಸ್ತೆಯಲ್ಲಿ ಇಂದು ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವೃದ್ಧ ಮಹಿಳೆಯ (old woman) ಬರ್ಬರವಾಗಿ ಹತ್ಯೆ (murder) ಮಾಡಿರುವ ಘಟನೆ ನಡೆದಿದೆ. ದ್ರಾಕ್ಷಾಣಮ್ಮ(55) ಕೊಲೆಯಾದ ವೃದ್ಧೆ. ಮೊಮ್ಮಗನ ಮುಂದೆಯೇ ಅಜ್ಜಿಯನ್ನ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿ ಪರಾರಿ ಆಗಿದ್ದಾನೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸಂಬಂಧಿಯಿಂದಲೇ ಕೊಲೆ ಶಂಕೆ ಇನ್ನು ಕೊಲೆಯಾದ ದ್ರಾಕ್ಷಾಣಮ್ಮ ಅವರ ಪತಿ ನಾಗರಾಜು 8 ವರ್ಷದ ಹಿಂದೆ ಸಾವನ್ನಪ್ಪಿದ್ದಾರೆ. … Read more

ಅನೈತಿಕ ಸಂಬಂಧಕ್ಕೆ ಕಾನೂನು ವಿವಿ ಎಂಜಿನಿಯರ್ ಕೊಲೆ : ಮೂವರು ಆರೋಪಿಗಳ ಬಂಧನ

ಮಹಿಳೆಯೋರ್ವಳ ಜೊತೆಗೆ ಅಕ್ರಮ ಸಂಬಂಧದ ಕಾರಣ ಆಕೆಯ ಕುಟುಂಬಸ್ಥರಿಂದ ಗಂಭೀರ ಹಲ್ಲೆಗೆ ಒಳಗಾಗಿದ್ದ ಹುಬ್ಬಳ್ಳಿ ಕಾನೂನು ವಿಶ್ವ ವಿದ್ಯಾಲಯದ ಎಂಜಿನಿಯರ್ ವಿಠ್ಠಲ್  ರಾಠೋಡ್(60) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹುಬ್ಬಳ್ಳಿಯ ನವನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಡಿ.10ರಂದು ವಿಠ್ಠಲ್ ಅವರ ಮೇಲೆ ಹಲ್ಲೆ ನಡೆದಿತ್ತು. ಹಲ್ಲೆ ನಡೆಸಿ ನಾಟಕವಾಡಿದ್ದ ಆರೋಪಿಗಳು ಕಾನೂನು ವಿವಿಯಲ್ಲಿ ಗುತ್ತಿಗೆ ಕೆಲಸ ಪಡೆದಿದ್ದ ವಿಠ್ಠಲ್ ರಾಠೋಡ್ ಬಳಿ 4-5 ವರ್ಷಗಳಿಂದ ಛತ್ತೀಸ್ಗಢ ಮೂಲದ ಕುಟುಂಬವೊಂದು ಕೆಲಸ ಮಾಡುತ್ತಿತ್ತು. ಆ … Read more

ಆಗತಾನೇ ಹುಟ್ಟಿದ ಕೂಸಿನೊಂದಿಗೆ ಸ್ಟ್ರೆಚರ್‌ನಲ್ಲಿ ಪತಿಯ ಸಂಸ್ಕಾರಕ್ಕೆ ಬಂದ ಯೋಧನ ಪತ್ನಿ.!

ಆಗಷ್ಟೇ ಮಗುವಿಗೆ ಜನ್ಮ ನೀಡಿದ ಪತ್ನಿ. ನವಜಾತ ಶಿಶುವನ್ನು ನೋಡಬೇಕಿದ್ದ ಪತಿಯ ನಿಧನ.! ಈ ಘಟನೆ ಯಾರೊಂದಿಗೂ ನಡೆದರೂ ಅದು ನಿಜಕ್ಕೂ ದುರಂತ. ಇಂತಹ ಒಂದು ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದಲ್ಲಿ ನಡೆದಿರುವುದು ವರದಿಯಾಗಿದೆ. ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಭಾರತೀಯ ಸೇನೆಯಲ್ಲಿದ್ದ ಯೋಧರೊಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕುಟುಂಬದಲ್ಲಿ ಸಂತಸ ಮನೆಮಾಡಿದ ವೇಳೆಯೇ ಈ ಘಟನೆ ನಡೆದಿದ್ದು, ಇಡೀ ಊರಿಗೇ ಊರೇ ದುಃಖದಲ್ಲಿ ಮುಳುಗಿದೆ. ಆಗಿದ್ದೇನು?: ಸತಾರಾ ತಾಲೂಕಿನ ಡೇರ್ ಗ್ರಾಮದ ನಿವಾಸಿ ಪ್ರಮೋದ್ ಪರಶುರಾಮ್ ಜಾಧವ್ … Read more

ನಗ್ನ ಫೋಟೋ ತೆಗೆದು ಪತ್ನಿಯಿಂದಲೇ 30 ಲಕ್ಷ ಹಣ, ಚಿನ್ನಕ್ಕೆ ಬ್ಲ್ಯಾಕ್‌ ಮೇಲ್‌ : ಪತಿರಾಯ ದೂರು

ಮನೆಯಲ್ಲಿ ಬೆತ್ತಲಾಗಿ ಓಡಾಡ್ತಾರೆ. ವಿಚಿತ್ರವಾಗಿ ವರ್ತಿಸುತ್ತಾರೆ. ವೀಡಿಯೋ ತೋರಿಸಿ ಲೈಂಗಿಕ ಕ್ರಿಯೆ ಮಾಡೋದಕ್ಕೆ ಒತ್ತಾಯಿಸ್ತಾರೆ ಅಂತ ಆರೋಪಿಸಿ ಪತ್ನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತ್ನಿಯೇ ವೀಡಿಯೋ ಮಾಡಿಕೊಂಡು ತನಗೆ 30 ಲಕ್ಷ ಹಣ, ಚಿನ್ನಕ್ಕೆ ಬೇಡಿಕೆ ಇಟ್ಟಿರೋದಾಗಿ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಮೇಘಶ್ರೀ ತನ್ನ ಪತಿ ಮಂಜುನಾಥ್ ವರ್ತನೆಯ ಬಗ್ಗೆ ದೂರು ನೀಡಿದ್ದರು. ಇದೀಗ ಈ ಕೇಸ್ … Read more

ಇಶಾನಿಯ ಆಸೆಯಿಂದ ಬೆತ್ತಲೆಯಾದ  ಯುವಕ : ಬೆ*ತ್ತಲೆ ವಿಡಿಯೋ ಮುಂದಿಟ್ಟು ಬ್ಲ್ಯಾಕ್‌ಮೇಲ್‌ ಮಾಡಿ ಯುವಕನಿಂದ 1.5 ಲಕ್ಷ ರು. ಸುಲಿಗೆ

ಡೇಟಿಂಗ್ ಆಯಪ್‌ನಲ್ಲಿ ನಕಲಿ ಪ್ರೊಫೈಲ್‌ ಸೃಷ್ಟಿಸಿದ ಕಿಡಿಗೇಡಿಗಳು, ಯುವಕನಿಗೆ ವಿಡಿಯೋ ಕಾಲ್‌ ಮಾಡಿ ಬೆತ್ತಲೆಗೊಳಿಸಿ ಬ್ಲ್ಯಾಕ್‌ಮೇಲ್ ಮಾಡಿ ಒಂದೂವರೆ ಲಕ್ಷ ರು. ಸುಲಿಗೆ ಮಾಡಿದ್ದಾರೆ. ಈ ಸಂಬಂಧ 26 ವರ್ಷದ ಯುವಕ ಕೇಂದ್ರ ವಿಭಾಗದ ಸೆನ್‌ ಠಾಣೆಯಲ್ಲಿ ದೂರು ನೀಡಿದ್ದಾನೆ. ಏಕಾಂತವಾಗಿ ಮಾತನಾಡಲು ಶುರು ಈಜಿಪುರದಲ್ಲಿ ವಾಸವಾಗಿರುವ ಯುವಕ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಜ.5 ರಂದು ಡೇಟಿಂಗ್ ಆಯಪ್‌ನಲ್ಲಿ ಪ್ರೊಫೈಲ್ ರಚಿಸಿದ ತಕ್ಷಣ ಇಶಾನಿ ಎಂಬ ಯುವತಿಯಿಂದ ರಿಕ್ವೆಸ್ಟ್ ಬಂದಿದೆ. ಬಳಿಕ ಪರಿಚಯ ಮಾಡಿಕೊಂಡು ಇಬ್ಬರು … Read more

ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬಿಜೆಪಿ ಮಾಜಿ ಕಾರ್ಪೋರೇಟರ್ ಶವ ಪತ್ತೆ, ಮಕ್ಕಳಿಂದ ದುಡುಕಿನ ನಿರ್ಧಾರ

ದಾವಣೆಗೆರೆಯ 43ನೇ ವಾರ್ಡ್‌ನ ಮಾಜಿ ಕಾರ್ಪೋರೇಟರ್ ಸಂಕೋಳ್ ಚಂದ್ರಶೇಖರ ಶವ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದುರಂತ ಅಂದರೆ ಸಂಕೋಳ್ ಚಂದ್ರಶೇಖರ ದುರಂತ ಸಾವಿನ ಮಾಹಿತಿ ತಿಳಿಯುತ್ತಿದ್ದಂತೆ ಇಬ್ಬರು ಮಕ್ಕಳು ದುರಂತ ಅಂತ್ಯಕ್ಕೆ ಪ್ರಯತ್ನಿಸಿದ್ದಾರೆ. ಅಸ್ವಸ್ಥಗೊಂಡಿರುವ ಇಬ್ಬರು ಮಕ್ಕಳನ್ನು ಆಸ್ಪತ್ರೆ ದಾಖಲಿಸಲಾಗಿದೆ. ಸಾಲದ ವಿಚಾರದಲ್ಲಿ ಮನೆಯಲ್ಲಿ ನಡೆದ ಜಗಳೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಮೂವರು ಸ್ವಯಂ ಬದುಕು ಅಂತ್ಯಗೊಳಿಸಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮಾಜಿ ಕಾರ್ಪೋರೇಟರ್ ದುರಂತ ಅಂತ್ಯಕ್ಕೆ ರಾಜ್ಯವೇ ಮರುಗಿದೆ. ಸಾಲ … Read more

ಒಮ್ಮೆ ಆ ಸಮಾಜದ ಕೈಗೆ ಅಧಿಕಾರ ಹೋದರೆ ಮರಳಿ ಪಡೆಯುವುದು ಬಹಳ ಕಷ್ಟ, ಆದರೆ… ಕೋಡಿಮಠ ಶ್ರೀ

ರಾಜ್ಯದಲ್ಲಿ ಹಲವು ತಿಂಗಳಿಂದ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಲೇ ಇದೆ. ಅಲ್ಲದೆ ಈ ವಿಚಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ಈ ಎಲ್ಲಾ ಬೆಳವಣಿಗೆ ನಡುವೆ ಕೋಡಿಮಠ ಶ್ರೀಗಳು ಅಚ್ಚರಿ ಭವಿಷ್ಯ ನುಡಿದಿದ್ದಾರೆ. ಹೌದು, ಸಿಎಂ ಬದಲಾವಣೆ ಚರ್ಚೆ ಜೋರಾಗಿರುವ ಈ ಹೊತ್ತಿನಲ್ಲೇ ಅಚ್ಚರಿ ಭವಿಷ್ಯ ನುಡಿದಿದ್ದಾರೆ. ಸದ್ಯಕ್ಕೆ ಈ ವಿಚಾರದಲ್ಲಿ ಯಾವುದೇ ಬದಲಾವಣೆ ಸಂಭವಿಸುವುದಿಲ್ಲ ಎಂದು ನುಡಿದಿದ್ದಾರೆ. ಅಕಸ್ಮಾತ್‌ ಆದರೂ ಬಜೆಟ್‌ ಮಂಡನೆ ನಂತರ ಎಂದಿರುವ ಅವರು ಈ ಮೂಲಕ ಡಿಕೆ ಬಣಕ್ಕೆ ಕೊಂಚ ನೆಮ್ಮದಿ ನೀಡುವ ವಿಚಾರ … Read more

ಕರ್ನಾಟಕ ಸರ್ಕಾರಿ ಉದ್ಯೋಗಗಳಲ್ಲಿ SC/ST ಪ್ರಾತಿನಿಧ್ಯವೇ ಹೆಚ್ಚು : ಭುಗಿಲೆದ್ದ ವಿವಾದ, ಅಸಮಾಧಾನ

ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕುರಿತು ಹೊಸ ವಿವಾದ ಭುಗಿಲೆದ್ದಿದ್ದು, ರಾಜ್ಯದ ಹಲವು ಇಲಾಖೆಗಳಲ್ಲಿ, ವಿಶೇಷವಾಗಿ ಗ್ರೂಪ್ ಎ ಮತ್ತು ಬಿ ಹುದ್ದೆಗಳಲ್ಲಿ ಕೆಲವು ವರ್ಗಗಳ ಪ್ರಾತಿನಿಧ್ಯವು ನಿಗದಿತ ಮಿತಿಗಳಿಗಿಂತ ಹೆಚ್ಚಾಗಿದೆ ಎಂದು ವಿಮರ್ಶಕರು ಆರೋಪಿಸಿದ್ದಾರೆ. ಇದು ಕೆಲವು ವರ್ಗಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಕ್ಕೆ ಅರ್ಜಿ ಸಲ್ಲಿಸಿರುವ ಕೆಲವು ಉದ್ಯೋಗಿಗಳು ಉಲ್ಲೇಖಿಸಿರುವ ಅಂಕಿಅಂಶಗಳ ಪ್ರಕಾರ, ಕೆಲವು ವರ್ಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರಾತಿನಿಧ್ಯವು ಈಗ ಶೇಕಡಾ 30ರಿಂದ ಮತ್ತು ಶೇಕಡಾ 50ರ ನಡುವೆ ಇದೆ. ಇದು … Read more

ಸಲಿಂಗಿ ಜೋಡಿಯಲ್ಲಿ ಒಬ್ಬಳು ಗರ್ಭಿಣಿ.? ಬೆಂಗಳೂರಿನಲ್ಲಿ ಕುತೂಹಲದ ಘಟನೆ – ಏನಿದರ ಅಸಲಿಯತ್ತು.?

ಒಬ್ಬೊಬ್ಬರ ದೇಹದ ಪ್ರಕೃತಿಯನ್ನು ಒಂದೊಂದು ರೀತಿಯಿದೆ. ಇದು ನೈಸರ್ಗಿಕ ಪ್ರಕ್ರಿಯೆ. ಒಂದು ಗಂಡಿಗೆ ಒಂದು ಹೆಣ್ಣು ಎನ್ನುವುದು ಸಾಮಾನ್ಯವಾಗಿರುವ ಮಾತಾದರೂ, ಕೆಲವೊಬ್ಬರ ದೇಹ ಪ್ರಕೃತಿ ಹೇಗೆ ರೂಪುಗೊಂಡಿದೆ ಎಂದರೆ ಹೆಣ್ಣಿಗೆ ಹೆಣ್ಣು ಆಕರ್ಷಕವಾಗಿ ಕಂಡರೆ, ಗಂಡಿಗೆ ಗಂಡಿನ ಮೇಲೆ ವ್ಯಾಮೋಹ ಮೂಡುತ್ತದೆ. ಇದು ಅವರವರದ ದೇಹ ಪ್ರಕೃತಿಗೆ ಸಂಬಂಧಿಸಿದ್ದು. ಒಂದು ವೇಳೆ ಇದು ಗೊತ್ತಾಗಿ ಇದನ್ನು ತಪ್ಪಿಸಲು ಹೋಗುವ ಪಾಲಕರು, ಅವರ ಮದುವೆಯನ್ನು ಇನ್ನೊಬ್ಬರ ಜೊತೆ ಮಾಡಿಬಿಟ್ಟರೆ, ಆ ದಾಂಪತ್ಯದ ಭಯಾನಕತೆಯು ಹಲವಾರು ಬಾರಿ ಅಪರಾಧ ಕೃತ್ಯಕ್ಕೂ … Read more