ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!

ಒಂದೆಡೆ ಭಾರತ ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ತುಸು ನಿಯಂತ್ರಣಕ್ಕೆ ಬಂದಿದೆ ಎನ್ನುವಾಗಲೇ ದೆಹಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಇದರ ಹಿಂದೆ ಪಾಕ್ ಉಗ್ರರ ಕೈವಾಡ ಇರುವ ಬಗ್ಗೆ ಬಲವಾದ ಶಂಕೆಯೂ ವ್ಯಕ್ತವಾಗಿದೆ. ಇಂಥ ಸಂದರ್ಭದಲ್ಲೇ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ (Bengaluru), ಅದರಲ್ಲೂ ನಗರದ ಹೃದಯ ಭಾಗದಲ್ಲೇ ನಾಲ್ಕು ಕಡೆಗಳಲ್ಲಿ ಪಾಕಿಸ್ತಾನಿ ಹಾಗೂ ಚೀನಾ ಪ್ರಜೆಗಳ ಆಸ್ತಿ ಇರುವುದು ಗೊತ್ತಾಗಿದೆ. ಪಾಕಿಸ್ತಾನ ಹಾಗೂ ಚೀನಾ ರಾಷ್ಟ್ರಗಳ ಪ್ರಜೆಗಳ ಹೆಸರಲ್ಲಿ ದಾಖಲಾಗಿರುವ ಸಾವಿರಾರು ಕೋಟಿ ಮೌಲ್ಯದ ಆಸ್ತಿಗಳ ಪತ್ತೆಯಾಗಿದ್ದು, … Read more

ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!

ಗುಜರಾತ್‌ನ ಜುನಾಗಢದ ಶೋಭವದಲಾ ಗ್ರಾಮದ ಖೋಡಿಯಾರ್ ಆಶ್ರಮದಲ್ಲಿ 15 ವರ್ಷದ ಅಪ್ರಾಪ್ತ ಬಾಲಕನೊಬ್ಬ ತನ್ನ ಅಣ್ಣ ಮತ್ತು ಗರ್ಭಿಣಿ ಅತ್ತಿಗೆಯನ್ನು ಕ್ರೂರವಾಗಿ ಕೊಲೆ ಮಾಡಿದ್ದಾನೆ. ತನ್ನ ಅತ್ತಿಗೆಯನ್ನು ಕೊಲ್ಲುವ ಮೊದಲು ಆಕೆಯ ಮೇಲೆ ಅತ್ಯಾಚಾರ ಮಾಡಿದ್ದನು. ಇಷ್ಟಕ್ಕೆ ಸುಮ್ಮನಾಗದ ಆರೋಪಿ ಮಹಿಳೆಯ ಹೊಟ್ಟೆಗೆ ಬಲವಾಗಿ ಒದ್ದಿದ್ದರಿಂದ ಆಕೆಯ 6 ತಿಂಗಳ ಭ್ರೂಣ ಗರ್ಭದಿಂದ ಹೊರಗೆ ಬಂದಿತ್ತು. ಈ ಘಟನೆ ಅಕ್ಟೋಬರ್ 16ರಂದು ನಡೆದಿದ್ದೂ ಅಕ್ಟೋಬರ್ 31ರ ಶುಕ್ರವಾರ ಬೆಳಕಿಗೆ ಬಂದಿತು. ಆರೋಪಿಯು ತನ್ನ ಸಹೋದರ ಮತ್ತು ಅತ್ತಿಗೆಯ … Read more

ಬೆಂಗಳೂರಿನಲ್ಲಿ ಬೀದಿ ನಾಯಿ ಮೇಲೆ ಸಾಮೂಹಿಕ ಅತ್ಯಾಚಾರ – ಸಿಸಿಟಿವಿ ದೃಶ್ಯ ಆಧರಿಸಿ ಸಂತ್ರಸ್ತ ನಾಯಿಯ ಪತ್ತೆ.!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗಿದ್ದು, ಈದೀಗ ಸರ್ಜಾಪುರ ಬಳಿ ಯುವಕರ ಗುಂಪೊಂದು ಬೀದಿ ನಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಟಿವಿ ದೃಶ್ಯ ಆಧರಿಸಿ ನಾಯಿಯನ್ನು ಪತ್ತೆ ಮಾಡಿದ್ದಾರೆ. ಬೆಂಗಳೂರಿನ ಬೆಳ್ಳಂದೂರು ಬಳಿಕ ಸರ್ಜಾಪುರದ ಕೊಡತಿ ಗ್ರಾಮದಲ್ಲಿ ಮಹಿಳೆಯೊಬ್ಬರು ಅ.15 ರಂದು ಎಂದಿನಂತೆ ಬೀದಿ ನಾಯಿಗಳಿಗೆ ಊಟ ಹಾಕಲು ಬಂದಾಗ ನಾಲ್ವರು ಯುವಕರು ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದರು. ರಸ್ತೆ ಬದಿ ಮಲಗಿದ್ದ … Read more

ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?

ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯದ ವೇಳೆ ಕ್ಯಾಚ್ ಪಡೆಯುವ ಯತ್ನದಲ್ಲಿ ಗಾಯ ಮಾಡಿಕೊಂಡಿರುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರವಾಗಿದ್ದು ಅವರ ಪೋಷಕರು ಮಹತ್ವದ ನಿರ್ಧಾರಕ್ಕೆ ಬಂದಿದ್ದಾರೆ. ಶ್ರೇಯಸ್ ಅಯ್ಯರ್ ಪಕ್ಕೆಲುಬಿಗೆ ಗಾಯ ಮಾಡಿಕೊಂಡಿದ್ದರು. ಇದೀಗ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೇಯಸ್ ಗೆ ಆಂತರಿಕ ರಕ್ತ ಸ್ರಾವವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಸೋಂಕು ಬೇರೆ ಅವಯವಗಳಿಗೆ ಹರಡದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಅವರನ್ನು ಒಂದು ವಾರ ಕಾಲ ನಿಗಾ ವಹಿಸಲಾಗುವುದು … Read more

ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast

ಇಡೀ ರಾಜ್ಯದಾದ್ಯಂತ ಭಾರಿ ಮಳೆ, ಹವಮಾನ ಇಲಾಖೆಯಿಂದ ಎಲ್ಲೋ ಅಲರ್ಟ್ ಘೋಷಣೆ. ಅಕ್ಟೋಬರ್ 29ರವರೆಗೂ 18 ಜಿಲ್ಲೆಗಳಿಗೆ ಭಯಂಕರ ಮಳೆ. ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆ ಅವಧಿ ಮುಗಿದಿದ್ದು, ಹಿಂಗಾರು ಮಳೆ ಆರಂಭಗೊಂಡಿದೆ. ದಿಢೀರನೇ ಸಾಯಂಕಾಲದ ಹೊತ್ತಿಗೆ ಭಯಂಕರವಾಗಿ ಬೀಸುವ ಗಾಳಿ, ಸುಳಿಗಾಳಿ, ಗುಡುಗು-ಮಿಂಚು ಸಹಿತ ರಣಮಳೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೀಳುತ್ತಿದೆ. ಕರ್ನಾಟಕ ರಾಜ್ಯದ ಬಹುತೇಕ ಕಡೆಗಳಲ್ಲಿ ಇದೇ ಮುಂದಿನ ಅಕ್ಟೋಬರ್ 29ರ ವರೆಗೂ ಸಹ ಬಿಟ್ಟು ಬಿಡದೆ ಭಯಂಕರವಾಗಿ ಮಳೆ ಬೀಳಲಿದ್ದು, ಐಎಂಡಿ ಎಲ್ಲೋ … Read more

ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!

ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ ನಡೆದು ಪತ್ನಿ ತವರು ಮನೆ ಸೇರಿದ ನಂತರ ಪಾಪಿ ತಂದೆಯೊಬ್ಬ ತನ್ನ ಎರಡು ವರ್ಷದ ಅವಳಿ ಹೆಣ್ಣು ಮಕ್ಕಳನ್ನು ಅರಣ್ಯ ಪ್ರದೇಶಕ್ಕೆ ಕರೆದೊಯ್ಡು ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ನಡೆದಿದೆ. ಬರ್ಬರ ಕೃತ್ಯದ ನಂತರ ಕಟುಕ ತಂದೆ ಪೊಲೀಸ್ ಠಾಣೆಗೆ ತೆರಳಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯನ್ನು ವಾಶಿಮ್ ಜಿಲ್ಲೆಯ ನಿವಾಸಿ ರಾಹುಲ್ ಚವಾಣ್ ಎಂದು ಗುರುತಿಸಲಾಗಿದೆ. ಚವಾಣ್ ತನ್ನ ಪತ್ನಿ ಮತ್ತು ಇಬ್ಬರು ಪುತ್ರಿಯರೊಂದಿಗೆ ಪ್ರಯಾಣಿಸುತ್ತಿದ್ದಾಗ … Read more

ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ

ಮಹಾರಾಷ್ಟ್ರದಲ್ಲಿ ವೈದ್ಯೆಯೊಬ್ಬರ ಆತ್ಮಹತ್ಯೆ ಸಂಚಲನ ಮೂಡಿಸಿದೆ. ಐದು ತಿಂಗಳಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ನಾಲ್ಕು ಬಾರಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಹೇಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಆಸ್ಪತ್ರೆಯಲ್ಲಿ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಂತ್ರಸ್ತೆ ತನ್ನ ಎಡಗೈಯಲ್ಲಿ ಆತ್ಮಹತ್ಯೆ ಪತ್ರ ಬರೆದು ದೌರ್ಜನ್ಯ ಬಹಿರಂಗ ಪಡೆಸಿದ್ದಾಳೆ. ಎಸ್‌ಐ ಗೋಪಾಲ್ ಬಡ್ನೆ ತನಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆಕೆ ಆರೋಪಿಸಿದ್ದಾಳೆ. ಆತನ … Read more

ಫೋನ್ ಬಳಸಿದ ವಿದ್ಯಾರ್ಥಿಗೆ ಕಾಲಿನಿಂದ ಒದ್ದು, ಮನಸೋ ಇಚ್ಛೆ ಥಳಿಸಿದ ‘ರಕ್ಕಸ’ ಶಿಕ್ಷಕ! ವಿಡಿಯೋ ವೈರಲ್

ಮನೆಗೆ ಫೋನ್ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಶಿಕ್ಷಕನೊಬ್ಬ ಕಾಲಿನಿಂದ ಎಲ್ಲೆಂದರಲ್ಲಿ ಒದ್ದು, ಮನಸೋ ಇಚ್ಚೆ ಥಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನರ ರಾಕ್ಷಸನ ಕ್ರೂರ ವರ್ತನೆ ಬಗ್ಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗುರು ತಿಪ್ಪೇಸ್ವಾಮಿ ದೇವಸ್ಥಾನದ ಅಧೀನದ ವೇದ ಅಧ್ಯಯನ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವೀರೇಶ್ ಹಿರೇಮಠ್ ಎಂದು ಗುರುತಿಸಲಾದ ಶಿಕ್ಷಕ, ವಿದ್ಯಾರ್ಥಿಯನ್ನು ನೆಲಕ್ಕೆ ತಳ್ಳಿ … Read more

Arecanut : ಅಡಕೆ ನಿಷೇಧ ಮಾಡಲು ʼWHO” ಕರೆ – ಕ್ಯಾನ್ಸರ್ ಕಾರಕ ಎಂದು ಗಂಭೀರ ಆರೋಪ

Arecanut : ವಿಶ್ವ ಆರೋಗ್ಯ ಸಂಸ್ಥೆ (WHO) ಕ್ಯಾನ್ಸರ್‌ ಕಾರಕ ನೆಪದಲ್ಲಿ ಅಡಕೆ ನಿಷೇಧ ಮಾಡಲು ಕರೆ ನೀಡಿದೆ. ಶ್ರೀಲಂಕಾದಲ್ಲಿ ನಡೆದ ಆಗ್ನೇಯ ಒಕ್ಕೂಟದೊಂದಿಗಿನ ವಿಶ್ವ ಆರೋಗ್ಯ ಸಂಸ್ಥೆಯ ಸಮಾವೇಶದಲ್ಲಿ ಅಡಿಕೆಯ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಅಡಿಕೆ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ವಿಶ್ವ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಸಮಾವೇಶ ಅಕ್ಟೋಬರ್‌ 16 ರಂದು ಮುಗಿದಿದೆ. ಭಾರತ, ಬಾಂಗ್ಲಾ, ಭೂತಾನ್‌, ಉತ್ತರ … Read more

‘ಮೈದುನನ ಜೊತೆ ಮಲಗೋಕೆ ಒತ್ತಾಯ’ : ಕಿರುಕುಳಕ್ಕೆ ಬೇಸತ್ತು ಡ್ಯಾಂಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ!

ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ವರದಿಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್ನಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ಥ ಮಹಿಳೆಯನ್ನು ಪುಷ್ಪಾವತಿ (30) ಎಂದು ಗುರುತಿಸಲಾಗಿದೆ. 11 ತಿಂಗಳ ಹಿಂದೆ ತಪಸ್ಸಿಹಳ್ಳಿಯ ವೇಣು ಎಂಬವರ ಜತೆ ಪುಷ್ಪಾವತಿ ವಿವಾಹವಾಗಿತ್ತು. ಮದುವೆ ನಂತರ ಪತಿ ಮನೆಯಲ್ಲಿ ಪುಷ್ಪಾವತಿಗೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು. ವರದಕ್ಷಿಣೆ, ನಿವೇಶನ ಕೊಡಿಸುವಂತೆ ಪೀಡಿಸುತ್ತಿದ್ದರು ಎಂದು ಪುಷ್ಪಾವತಿ ಆರೋಪಿಸಿದ್ದಾರೆ. ಈ ಬಗ್ಗೆ … Read more