ಅಕ್ಟೋಬರ್ 21 ರವರೆಗೆ ಮಳೆ.! ಮಳೆ.! || 12 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | Rain Update

ಈಗಾಗಲೇ ಮುಂಗಾರು ಪ್ರವೇಶ ಮುಗಿದಿದ್ದರೂ ಸಹ ರಾಜ್ಯದಲ್ಲಿ ಈಗ ಹಿಂಗಾರು ಅವಧಿಯ ಮಳೆ ಆರಂಭಗೊಂಡಿದೆ. ಈಗಾಗಲೇ ರಾಜ್ಯದಲ್ಲಿ ಅಕ್ಟೋಬರ್ 15ರಂದು ಮುಂಗಾರು ಅವಧಿ ಮುಗಿದಿದೆ. ಇದೆ ಅಕ್ಟೋಬರ್ 16 ರಿಂದ ರಾಜ್ಯದಲ್ಲಿ ಹಿಂಗಾರು ಮಳೆ ಪ್ರವೇಶಿಸಿದೆ. ಮತ್ತೆ ಬಿಟ್ಟು ಬಿಡದೆ ಭಯಂಕರವಾಗಿ ಮಳೆ ಸುರಿಯಲಿದ್ದು, ಹವಾಮಾನ ಇಲಾಖೆಯಿಂದ 12 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದಲ್ಲಿ ಇದೇ ಅಕ್ಟೋಬರ್ 21ರವರೆಗೆ ಬಿಟ್ಟುಬಿಡದೆ ಸತತವಾಗಿ ಮಿಂಚು ಗುಡುಗು ಭಯಂಕರ ರಬಸದಿಂದ ಬೀಸುವ ಗಾಳಿ ಸಹಿತ ಮಳೆ ಬೀಳಲಿದೆ. ಪ್ರತಿ … Read more

‘ಇಂಡಸ್ಟ್ರಿಗೆ ಎಲ್ಲಾ ಫ್ರೀ ಕೊಡ್ತಾರೆ..’ ಗೂಗಲ್‌ಗೆ ಆಂಧ್ರಪ್ರದೇಶ ನೀಡಿರುವ ಪ್ಯಾಕೇಜ್‌ ಆರ್ಥಿಕ ವಿಪತ್ತು ಎಂದ ಪ್ರಿಯಾಂಕ್‌ ಖರ್ಗೆ!

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ 15 ಬಿಲಿಯನ್ ಡಾಲರ್‌ಗಳ ಬೃಹತ್ AI ಡೇಟಾ ಸೆಂಟರ್ ಯೋಜನೆಯನ್ನು ಘೋಷಿಸಿರುವ ತಂತ್ರಜ್ಞಾನ ದೈತ್ಯ ಗೂಗಲ್‌ಗೆ ಆಂಧ್ರಪ್ರದೇಶದ ಪ್ರೋತ್ಸಾಹಕ ಪ್ಯಾಕೇಜ್‌ “ಆರ್ಥಿಕ ವಿಪತ್ತು” ಎಂದು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕರ್ನಾಟಕವು ಗೂಗಲ್ ಯೋಜನೆಯನ್ನು ತಪ್ಪಿಸಿಕೊಂಡಿರುವುದಕ್ಕೆ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ಗೆ ಪ್ರತಿಕ್ರಿಯಿಸುತ್ತಾ ಪ್ರಿಯಾಂಕ್ ಈ ವಿಷಯ ಹೇಳಿದರು. “ಆಂಧ್ರಪ್ರದೇಶವು (ಗೂಗಲ್) 22,000 ಕೋಟಿ ರೂ. ಮೌಲ್ಯದ ಪ್ರೋತ್ಸಾಹ ಧನ, ಭೂಮಿಗೆ 25% ಸಬ್ಸಿಡಿ, ನೀರಿನ ಶುಲ್ಕಕ್ಕೆ 25% … Read more

Canara Bank : ಕೆನರಾ ಬ್ಯಾಂಕ್ ನಲ್ಲಿ ಖಾತೆ ಇರುವ 60 ವರ್ಷದ ದಾಟಿದವರಿಗೆ ಗುಡ್ ನ್ಯೂಸ್

ದೇಶದ ಅತೀ ದೊಡ್ಡ ಸಾರ್ವಜನಿಕ ಬ್ಯಾಂಕುಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ಈಗ ತನ್ನ ಎಲ್ಲಾ ಗ್ರಾಹಕರಿಗೆ ಸಿಹಿ ಸುದ್ದಿಯನ್ನು ಕೊಟ್ಟಿದೆ. ಸಾಮಾನ್ಯವಾಗಿ ಬ್ಯಾಂಕ್ ಖಾತೆಯನ್ನು ಹೊಂದಿರುವವರು ತಮ್ಮ ಬ್ಯಾಂಕ್ ಖಾತೆಯಲ್ಲಿ ಹಣವನ್ನ ಠೇವಣಿ ಇಡುತ್ತಾರೆ. ಅದೇ ರೀತಿಯಲ್ಲಿ ಯಾವುದೇ ಬ್ಯಾಂಕಿನಲ್ಲಿ ಉಳಿತಾಯ ಖಾತೆಯನ್ನು ಹೊಂದಿದ್ರೆ ನೀವು ಆ ಉಳಿತಾಯ ಖಾತೆಯ ಮೇಲೆ ಶೇಕಡ 3.25ರಷ್ಟು ಬಡ್ಡಿಯನ್ನ ಪಡೆದುಕೊಳ್ಳಬಹುದು. ಅಂದರೆ ಬ್ಯಾಂಕಿನ ಉಳಿತಾಯ ಖಾತೆಯಲ್ಲಿ ನೀವು ಇಟ್ಟ ಹಣಕ್ಕೆ ಶೇಕಡ 3.25ರಷ್ಟು ಬಡ್ಡಿಯನ್ನ ಪಡೆದುಕೊಳ್ಳಬಹುದು. ಆದರೆ ಬ್ಯಾಂಕಿನಲ್ಲಿ ಉಳಿತಾಯ … Read more

ವಿಷ್ಣುವರ್ಧನ್ ಜೊತೆ ನಟಿಸಿದ್ದ ಖ್ಯಾತ ನಟ ಇನ್ನಿಲ್ಲ.! ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ

ಭಾರತೀಯ ಚಿತ್ರರಂಗಕ್ಕೆ ಇದೊಂದು ಆಘಾತಕಾರಿ ಸುದ್ದಿ ಅಂತ ಹೇಳಬಹುದು. ಕನ್ನಡ ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ನಟನೆಯನ್ನ ಮಾಡುವುದರ ಮೂಲಕ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿಕೊಂಡಿದ್ದ ಖ್ಯಾತ ನಟ ಈ ಲೋಕವನ್ನ ತ್ಯಜಿಸಿದ್ದಾರೆ. ವಿಷ್ಣುವರ್ಧನ್ ಅವರ ಜೊತೆ ನಟನೆಯನ್ನ ಮಾಡಿದ್ದ ಖ್ಯಾತ ನಟ ಈ ಲೋಕವನ್ನ ತ್ಯಜಿಸಿದ್ದಾರೆ. ನೀವೆಲ್ಲರೂ ಕೂಡ ಡಾಕ್ಟರ್ ವಿಷ್ಣುವರ್ಧನ್ ಅವರ ವಿಷ್ಣುಸೇನಾ ಸಿನಿಮಾವನ್ನ ನೋಡೇ ಇರ್ತೀರಾ. ವಿಷ್ಣುವರ್ಧನ್ ಅವರ ವಿಷ್ಣುಸೇನಾ ಸಿನಿಮಾದಲ್ಲಿ ಡಿಸಿಪಿ ಸಮರ್ಜಿತ್ ಸಿಂಗ್ ಪಾತ್ರವನ್ನ ಬಾಲಿವುಡ್ನ ಖ್ಯಾತನಟ ಪಂಕಜ್ ಧೀರ್ ಅವರು … Read more

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗಿಯಾದ ಸರ್ಕಾರಿ ನೌಕರರ ಅಮಾನತು ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದಲ್ಲಿ ಕೆಲವು ಸರ್ಕಾರಿ ನೌಕರರು ರಾಜಕೀಯ ಚಟುವಟಿಕೆಗಳಲ್ಲಿ, ವಿಶೇಷವಾಗಿ ಆರ್‌ಎಸ್‌ಎಸ್‌ನಂತಹ ಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ನಿಯಮ ಉಲ್ಲಂಘಿಸಿದವರನ್ನು ತಕ್ಷಣವೇ ಅಮಾನತು ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ರಾಜ್ಯದಲ್ಲಿ ಕರ್ನಾಟಕ ಸಿವಿಲ್ ಸರ್ವೀಸ್ ರೂಲ್ಸ್ ಜಾರಿಯಲ್ಲಿದೆ. ಸರ್ಕಾರಿ ನೌಕರರು ಹೆಚ್ಚು ರಾಜಕೀಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಾರದು ಎಂದು ಸ್ಪಷ್ಟ ನಿಯಮವಿದೆ. ಆದರೂ ನಿನ್ನೆ ಮೊನ್ನೆ ಕೆಲವರು ಆರ್‌ಎಸ್‌ಎಸ್ ಫಂಕ್ಷನ್‌ಗಳಲ್ಲಿ ಭಾಷಣ … Read more

ನನಗೂ ಮುಖ್ಯಮಂತ್ರಿ ಆಫರ್ ಇತ್ತು : ಡಿಸಿಎಂ ಡಿಕೆ ಶಿವಕುಮಾರ್ ಬಳಿಕ ಎಚ್ ಡಿ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಸಮಿಶ್ರ ಸರ್ಕಾರ ಇದ್ದಾಗ ನನಗೆ ದೆಹಲಿ ಬಿಜೆಪಿ ನಾಯಕರಿಂದ ಕರೆ ಬಂದಿತ್ತು. ನೀವು ಜೈಲಿಗೆ ಹೋಗುತ್ತಿರೊ ಅಥವಾ ಡಿಸಿಎಂ ಆಗುತ್ತಿರೋ ಅಂದಾಗ ಪಕ್ಷ ನಿಷ್ಠೆ ಉಳ್ಳವನಾಗಿದ್ದರಿಂದ ನಾನು ಜೈಲಿಗೆ ಹೋದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ HD ಕುಮಾರಸ್ವಾಮಿ ನನಗೂ ಮುಖ್ಯಮಂತ್ರಿ ಆಫರ್ ಬಂದಿತ್ತು ಎಂದು ಸ್ಪೋಟಕ್ಕೆ ಹೇಳಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಬಿಜೆಪಿಯಿಂದ ಡಿಸಿಎಂ ಆಫರ್ ಇತ್ತು ಎಂಬ ಡಿಕೆ ಶಿವಕುಮಾರ್ … Read more

ಜಾತಿಗಣತಿಗೆ ಮಾಹಿತಿ ನಿರಾಕರಿಸಿದ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೆ, ಪ್ರದೀಪ್ ಈಶ್ವರ್ ಟೆಂಪಲ್ ಕೌಂಟರ್!

ರಾಜ್ಯದಲ್ಲಿ ಹಿಂದುಳಿದ ವರ್ಗದಿಂದ ಸಮೀಕ್ಷೆ ಮಾಡುತ್ತಾರೆಂದು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಮಾಹಿತಿ ಕೊಡದೇ ವಾಪಸ್ ಕಳಿಸಿದ್ದಾರೆ. ಆದರೆ, ಇಲ್ಲಿ ಹಿಂದುಳಿದವರು ಸಮೀಕ್ಷೆ ಮಾಡುತ್ತಿದ್ದಾರೆಂದು ಮುಂದುವರೆದ, ಶ್ರೀಮಂತೆ ಸುಧಾ ಮೂರ್ತಿ ಅವರು ಮಾಹಿತಿ ಕೊಡಲು ನಿರಾಕರಿಸಿದ್ದಾರೆ. ಆದರೆ, ಮುಂದುವರೆದವರು ದೇವಸ್ಥಾನದಲ್ಲಿ ಪೂಜೆ ಮಾಡಿದರೂ, ನಾವು ಹಿಂದುಳಿದವರು ಅಲ್ಲಿಗೆ ಹೋಗಿ ಕೈ ಮುಗಿತೇವೆ ಅಲ್ವಾ? ಇವರು ಮಾಡಿದ್ದು ಸರಿಯಾಗಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದರು. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಧಾಮೂರ್ತಿ ಮೇಡಂ ಅವರ ಬಗ್ಗೆ … Read more

SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್

ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ (SSLC) 33% ಅಂಕ ಪಡೆದರೆ ಉತ್ತೀರ್ಣ (Pass) ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್‌ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ 33% … Read more

ವೈಟ್ ಬೋರ್ಡ್ ವಾಹನ ಇದ್ದವರಿಗೆ ಕೋರ್ಟ್ ಹೊಸ ಆದೇಶ | ವಾಹನ ಚಾಲಕರು, ಮಾಲೀಕರು ತಪ್ಪದೇ ಈ ನಿಯಮವನ್ನ ಪಾಲಿಸಿ

ವೈಟ್ ಬೋರ್ಡ್ ವಾಹನಗಳು ಅಂದರೆ ಖಾಸಗಿ ವಾಹನಗಳಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಈಗ ದೇಶಾದ್ಯಂತ ಕೆಲವು ಹೊಸ ನಿಯಮವನ್ನ ಜಾರಿಗೆ ತಂದಿದೆ. ರಸ್ತೆ ಅಪಘಾತಗಳನ್ನ ಕಡಿಮೆ ಮಾಡಲು ಹಾಗೂ ಸಂಚಾರ ನಿಯಮವನ್ನ ಇನ್ನಷ್ಟು ಕಠಿಣ ಮಾಡುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಈಗ ವೈಟ್ ಬೋರ್ಡ್ ವಾಹನಗಳಿಗೆ ಸಂಬಂಧಪಟ್ಟಂತೆ ಕೆಲವು ಹೊಸ ನಿಯಮವನ್ನ ಜಾರಿಗೆ ತಂದಿದೆ. PhonePe Loan: ಫೋನ್ ಪೇಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ … Read more

ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!

ರಾಜ್ಯದಲ್ಲಿ ಇದೆ ಅವಧಿಯಲ್ಲಿ ಕಾಂಗ್ರೆಸ್ ಆಡಳಿತ ಕೊನೆಯಾಗಲಿದ್ದು, ಜನ್ಮ ಜನ್ಮದಲ್ಲೂ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಸ್ಫೋಟಕವಾದ ಭವಿಷ್ಯ ನುಡಿದಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಅವಧಿ ಇದೇ ಕೊನೆ, ಇದಾದ್ಮೇಲೆ ಜನ್ಮದಲ್ಲೂ ಅಧಿಕಾರಕ್ಕೆ ಬರಲ್ಲ ಅಂತ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಅವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಎಲ್ಲಾ ರಾಜಕೀಯದವರು ಗೊಂದಲದಲ್ಲಿ ಸಿಲುಕಲಿದ್ದು ಬಹಳಷ್ಟು ಜನ … Read more