ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್‌ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು

ನಾವು ಮತಾಂತರ ಆಗಿದ್ವಿ, ಆದ್ದರಿಂದ ಫಂಡಿಂಗ್‌ ಬರ್ತಿತ್ತು, ಧರ್ಮಸ್ಥಳದ (Dharmasthala) ವಿರುದ್ಧ ಕಟ್ಟು ಕಥೆ ಸೃಷ್ಟಿಸಿದ್ರು ಅನ್ನೋದೆಲ್ಲ ಸುಳ್ಳು. 11 ವರ್ಷಗಳಿಂದಲೇ ತಮಿಳುನಾಡಿನಲ್ಲೇ ಕೂಲಿ ಕೆಲಸ ಮಾಡಿಕೊಂಡಿದ್ವಿ. ಅವರು ಕೆಲಸಕ್ಕೆ ಹೋದರಷ್ಟೇ ಜೀವನ ನಡೆಯುತ್ತಿತ್ತು. ಈಗ ಅವರಿಲ್ಲದೇ ಜೀವನವೇ ಇಲ್ಲದಂತಾಗಿದೆ. ಎಲ್ಲಿ ಹೋಗ್ಬೇಕು, ಏನ್‌ ಮಾಡ್ಬೇಕು ಒಂದೂ ಗೊತ್ತಾಗ್ತಿಲ್ಲ…. ಬುರುಡೆ ಪ್ರಕರಣದಲ್ಲಿ ಎಸ್‌ಐಟಿ ಕಸ್ಟಡಿಯಲ್ಲಿರುವ ಚಿನ್ನಯ್ಯನ 2ನೇ ಪತ್ನಿ ಮಲ್ಲಿಕಾ ಬಿಕ್ಕಿ ಬಿಕ್ಕಿ ಅಳುತ್ತಾ ತನ್ನ ಅಳಲು ತೋಡಿಕೊಂಡದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿ ಪ್ರಕರಣದ ʻಬುರುಡೆʼ … Read more

ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ

ಧರ್ಮಸ್ಥಳ (Dharmasthala) ಶ್ರೀ ಕ್ಷೇತ್ರಕ್ಕಿಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ನೇತೃತ್ವದ ಶಾಸಕರ ತಂಡ ಭೇಟಿ ನೀಡಿದೆ. ಬೆಳ್ಳಂಬೆಳಗ್ಗೆಯೇ ವಿಜಯೇಂದ್ರ, ಸಿ.ಟಿ ರವಿ, ಎಸ್.ಆರ್ ವಿಶ್ವನಾಥ್, ಛಲವಾದಿ ನಾರಾಯಣಸ್ವಾಮಿ, ಬಿವೈ ವಿಜಯೇಂದ್ರ, ಕ್ಯಾಪ್ಟನ್ ಬೃಜೇಶ್ ಚೌಟ, ವೇದವ್ಯಾಸ ಕಾಮತ್, ಗುರುರಾಜ್ ಗಂಟಹೊಳೆ, ಪ್ರತಾಪ್ ಸಿಂಹ ನಾಯಕ್, ಹರೀಶ್ ಪೂಂಜಾ, ಕಿರಣ್ ಕುಮಾರ್ ಕೊಡ್ಗಿ, ಯಶ್ ಪಾಲ್ ಸುವರ್ಣ, ಧನಂಜಯ ಸರ್ಜಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದಿದ್ದಾರೆ. ಈ ವೇಳೆ … Read more

ನನ್ನನ್ನು ಬೇಕಾದರೆ ಜೈಲಿಗೆ ಹಾಕಿ ಆದರೆ ಧರ್ಮಸ್ಥಳ ಹೆಸರು ಹಾಳು ಮಾಡಲು ಪೂಜಾರಿ ಬಿಡೋದಿಲ್ಲ – ಜನಾರ್ಧನ ಪೂಜಾರಿ ಗುಡುಗು

ಧರ್ಮಸ್ಥಳದ ಮೇಲೆ ಆರೋಪದ ವಿರುದ್ದ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಗರಂ ಆಗಿದ್ದು, ಧರ್ಮಸ್ಥಳದ ಜೊತೆ ಇಡೀ ದೇಶವೇ ಇದೆ. ವಿರೇಂದ್ರ ಹೆಗ್ಗಡೆಯವರೇ ನಾನು ನಿಮ್ಮ ಜೊತೆ ಇದ್ದೇನೆ ಎಂದು ಜನಾರ್ಧನ ಪೂಜಾರಿ ಅವರು ಹೇಳಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತೊಕ್ಕೊಟ್ಟಿನ ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್ ಮೈದಾನದಲ್ಲಿ ಭಾನುವಾರ ನಡೆದ “ಮುದ್ದು ಕೃಷ್ಣ -2025” ಕೃಷ್ಣ ವೇಷ ಸ್ಪರ್ಧೆಯನ್ನ ಉದ್ಘಾಟಿಸಿ ಅವರು ಮಾತನಾಡಿದರು. ಧರ್ಮಸ್ಥಳದ ವಠಾರವನ್ನು ಎಸ್ ಐಟಿಯವರು ಅಗೆಯುತ್ತಿದ್ದಾರೆ. … Read more

‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!

ಆ ಯುವಕನಿಗೆ ಇನ್ಸ್ ಸ್ಟಾಗ್ರಾಮ್ ನಲ್ಲಿ ಆಕೆಯ ಮೇಲೆ ಪ್ರೀತಿ ಬೆಳೆದಿತ್ತು. ಇನ್ಸ್ ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿ, ಪರಿಚಯ ಪ್ರೀತಿಯಾಗಿ ತಿರುಗಿದಂತ ಪ್ರಿಯತಮೆಯನ್ನು ಹುಡುಕಿಕೊಂಡು ಬಂದ ಆ ಹುಡುಗನಿಗೆ ಆಗಿದ್ದು ಮಾತ್ರ ಶಾಕ್. ಹೌದು.. ನವನೀತ್ ಹಾಗೂ ಅಪೂರ್ವ ನಡುವೆ ಇನ್ಸ್ ಸ್ಟಾಗ್ರಾಮ್ ನಲ್ಲಿ ಲವ್ ಆಗಿತ್ತು. ಆಕೆಯನ್ನು ಹುಡುಕಿಕೊಂಡು ಚಿಕ್ಕಮಗಳೂರಿಗೆ ನವನೀತ್ ತೆರಳಿದ್ದನು. ಅಲ್ಲಿ ಹೋಗಿ ನೋಡಿದ್ರೆ ಪ್ರೇಯಸಿ 3 ಮಕ್ಕಳ ತಾಯಿ ಎಂಬುದಾಗಿ ಗೊತ್ತಾಗಿ ದಿಗಿಲು ಬಡಿದಂತೆ ಆಗಿದೆ. ಕೋಲಾರ ಜಿಲ್ಲೆಯ ನವನೀತ್ ಗೆ … Read more

ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!

ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠ ಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಇಂದು ಕೂಡ ಮತ್ತೊಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಅರಸನ ಅರಮನೆಗೆ ಕಾರ್ಮೋಡ ಕವಿದೀತು,ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ ಆಪತ್ತು ಕಾದಿದೆ ಎಂಬರ್ಥದಲ್ಲಿ ಹೇಳಿರುವ ಭವಿಷ್ಯ ಈಗ ಭಾರೀ ಸಂಚಲನ ಮೂಡಿಸಿದೆ. ಆದರೆ ಅದಕ್ಕೆ ಪರಹಾರ ಮಾಡಿಕೊಂಡರೆ ಸರಿಯಾದೀತು ಎಂಬ … Read more

ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ

ಮೂಡುಬಿದಿರೆಯ ಕಾಲೇಜು ವಿದ್ಯಾರ್ಥಿನಿಯ ಮೇಲೆ ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್ ಹಾಗೂ ಅವರಿಗೆ ಬೆಂಗಳೂರಿನಲ್ಲಿ ರೂಮು ಕೊಟ್ಟ ಅನೂಪ್ ಸೇರಿ ಮೂವರೂ ಅತ್ಯಾಚಾರ ಮಾಡಿದ್ದಾರೆ. ಮೊದಲನೆಯದಾಗಿ ವಿದ್ಯಾರ್ಥಿನಿಯ ಸಲುಗೆ ಬೆಳೆಸಿ ನರೇಂದ್ರ ಎಂಬ ಉಪನ್ಯಾಸಕ ಬೆಂಗಳೂರಿಗೆ ಕರೆತಂದು ಅತ್ಯಾಚಾರ ಮಾಡಿದ್ದು, ಈ ವಿಡಿಯೋ ಹಾಗೂ ಫೋಟೋ ಇಟ್ಟುಕೊಂಡು ಆಕೆಯನ್ನು ಬೆದರಿಸಿ ಮತ್ತಿಬ್ಬರು ಸಮಯ ಸಾಧಿಸಿ ಆಕೆಯನ್ನು ದೈಹಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ. ಹೌದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಉತ್ತಮ ಜೀವನ ರೂಪಿಸಬೇಕಾದ ಉಪನ್ಯಾಸಕರೇ ವಿದ್ಯಾರ್ಥಿನಿಯನ್ನು … Read more

Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ

Sigandur Bridge : ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ವಿಚಾರದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿಲ್ಲ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ಶಿಷ್ಟಾಚಾರ ಉಲ್ಲಂಘನೆಗೆ ಸಂಬಂಧಪಟ್ಟ ಆರೋಪ ಹಾಗೂ ಸಿಎಂ ಪತ್ರದ ಹಿನ್ನೆಲೆಯಲ್ಲಿ ಟ್ವಿಟ್ ಮಾಡಿರುವ ಗಡ್ಕರಿ, ಜುಲೈ 11ರಂದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತ ಆಹ್ವಾನವನ್ನು ನೀಡಲಾಗಿತ್ತು. ಒಂದೊಮ್ಮೆ ಪೂರ್ವ ನಿಗದಿತ ಕಾರ್ಯಕ್ರಮಗಳ ಸಮಸ್ಯೆ ಇದ್ದರೆ ವರ್ಚ್ಯುವಲ್ ಆಗಿಯಾದರೂ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಜು.12ರಂದು ಮತ್ತೊಂದು ಪತ್ರ ಬರೆದು ಕೋರಲಾಗಿತ್ತು. ಹೀಗಾಗಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ … Read more

ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!

ಇಳಿವಯಸ್ಸಿನಲ್ಲಿ ಬೆಳೆದು ನಿಂತ ಮಗ ಸಾವನ್ನಪ್ಪಿದರೆ ಅಂಥಾ ಸ್ಥಿತಿ ಯಾರಿಗೂ ಬೇಡ. ಪುತ್ರ ಶೋಕಂ ನಿರಂತರಂ ಎಂಬುದು ಆರ್ಯೋಕ್ತಿ. ಆದರೆ ಇಲ್ಲೊಬ್ಬ ತಂದೆ ತಮ್ಮ ಮಗನನ್ನು ಕಳೆದುಕೊಂಡ ಮೇಲೂ ಸಹ ಆತನ ನೆನಪಿನಲ್ಲಿ ವಿಶಿಷ್ಟ ರೀತಿಯಲ್ಲಿ ಸಮಾಜ ಸೇವೆ ಮಾಡುವ ಮೂಲಕ ಊರಿಗೇ ಮಾದರಿಯಾಗಿದ್ದಾರೆ. ಹೃದಯಾಘಾತದಿಂದ ಮಗ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆತನ ಸ್ಮರಣಾರ್ಥವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸುವ ಮೂಲಕ ಇಂಥಾ ದುರ್ಘಟನೆ ಮತ್ತೆ ಯಾರ ಬಾಳಲ್ಲೂ ನಡೆಯದಿರಲಿ ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ತುಮಕೂರು ತಾಲೂಕಿನ … Read more

ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video

ರಾಯಚೂರು : ತಾಲ್ಲೂಕಿನ ಗುರ್ಜಾಪುರ ಬಳಿಯ ಕೃಷ್ಣಾ ನದಿಯ ಬ್ರಿಜ್ ಕಂ ಬ್ಯಾರೇಜ್ ಮೇಲೆ ಪೊಟೊ ತೆಗೆಸಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಆತನ ಪತ್ನಿಯೇ ಶನಿವಾರ ನದಿಗೆ ತಳ್ಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿರುವ ನವ ದಂಪತಿ ಸೇತುವೆ ಮಾರ್ಗದಿಂದ ತೆರಳುವ ಸಂದರ್ಭದಲ್ಲಿ ಬ್ಯಾರೇಜ್ ಮೇಲೆ ಮೇಲೆ ನಿಂತು ಪೊಟೊ ತೆಗೆಸಿಕೊಳ್ಳಲು ನಿರ್ಧರಿಸಿದ್ದಾರೆ. ಮೊದಲು ಪತ್ನಿಯ ಪೋಟೊ ತೆಗೆದ ಪತಿ ಬಳಿಕ ತನ್ನ ಪೋಟೊ ತೆಗೆಯುವಂತೆ ಪತ್ನಿಗೆ ಹೇಳಿದ್ದಾನೆ. ಸೇತುವೆ ಕಟ್ಟೆಯ ಮೇಲೆ ನಿಲ್ಲಿಸಿ … Read more

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ BJP ನಾಯಕರನ್ನು ಹುಡುಕಿ-ಹುಡುಕಿ ತಿಹಾರ್ ಜೈಲಿಗೆ ಹಾಕ್ತೀವಿ : ಪ್ರದೀಪ್ ಈಶ್ವರ್

2029ರಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಕಳುಹಿಸುವುದಾಗಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮೇಲಿನ ಇಡಿ ರೇಡ್ ಸಂಬಂಧ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಸುಬ್ಬಾರೆಡ್ಡಿ ಸಾಹೇಬ್ರು ಕಷ್ಟಪಟ್ಟು ಮೇಲೆ ಬಂದವರು, ಪಕ್ಷ ಕಟ್ಟಿ ಬೆಳೆದವರು. ಅಂತಹವರ ಮೇಲೆ ಇಡಿ ರೇಡ್ ಮಾಡಿದ್ದಾರೆ. ಇಡಿಯವರಿಗೆ ಕಾಂಗ್ರೆಸ್ ಕಂಡರೆ ಯಾಕೋ ಪ್ರೀತಿ ಹೆಚ್ಚು ಅನಿಸುತ್ತಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ. ಅಮಿತ್ ಶಾ ಅವರ ಮಗ … Read more