ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ.! ಎರಡು ದಿನಗಳ ಕಾಲ ನಾಲ್ವರಿಂದ ಅತ್ಯಾಚಾರ!

ತಂದೆ- ತಾಯಿ ಎಷ್ಟೇ ಕಷ್ಟವಿದ್ದರೂ ಮಕ್ಕಳು ಚನ್ನಾಗಿರಲೆಂದು ಯೋಚಿಸುತ್ತಾರೆ. ಆದರೆ ಇಲ್ಲೊಬ್ಬ ಪಾಪಿ ತಂದೆ ಹೆತ್ತ ಮಗಳನ್ನೇ ದಂಧೆಗಿಳಿಸಿದ್ದಾನೆ. ಹಣದಾಸೆಗಾಗಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ. ಅಜ್ಜಿ ಮನೆಗೆ ಬಂದಿದ್ದವಳಿಗೆ ಕಾದಿತ್ತು ಕಂಟಕ ದಿನಕ್ಕೆ 5 ಸಾವಿರ ರೂಪಾಯಿ ಸಿಗುತ್ತದೆಯೆಂಬ ಆಸೆಗೆ ತಂದೆಯೊಬ್ಬ ಹೆತ್ತ ಮಗಳನ್ನೇ ದಂಧೆಗೆ ಒಪ್ಪಿಸಿದ್ದಾನೆ ಎನ್ನಲಾಗಿದೆ. ತಾಯಿಯನ್ನು ಕಳೆದುಕೊಂಡು ಸಂಬಂಧಿಕರ ಮನೆಯಲ್ಲಿದ್ದ ಅಪ್ರಾಪ್ತೆ, PUC ವರೆಗೂ ವಿದ್ಯಾಭ್ಯಾಸ ಮುಗಿಸಿದ ನಂತರ ತಂದೆ … Read more

ಬಸ್ ನಿಲ್ಲಿಸದಿದ್ದಕ್ಕೆ ಗ್ರಾಮಸ್ಥರಿಂದ ಹಲ್ಲೆ – ತಲೆ ತಿರುಗಿ ಬಿದ್ದ ಲೇಡಿ ಕಂಡಕ್ಟರ್

ಗದಗ ತಾಲೂಕಿನಲ್ಲಿ ಸಿನಿಮೀಯ ರೀತಿಯಲ್ಲಿ ಸಾರಿಗೆ ಬಸ್ ಅಡ್ಡಗಟ್ಟಿ ಗಲಾಟೆ ಮಾಡಿ ಕರ್ತವ್ಯದಲ್ಲಿದ್ದ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಇದೀಗ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಗದಗ ತಾಲೂಕಿನ ಅಡವಿ ಸೋಮಾಪುರ ಗ್ರಾಮದಲ್ಲಿ ಮಕ್ಕಳು ಶಾಲೆಗೆ ಹೋಗಲು ಕಾಯುತ್ತಿದ್ದರು, ಆದರೆ ಬಸ್ ನಿಲ್ಲಿಸದ ಕಾರಣ ಮಗಳಿಗೆ ಬಸ್ ಪರೀಕ್ಷೆ ಮಿಸ್ ಆಗುತ್ತದೆ ಎಂಬ ಕಾರಣಕ್ಕೆ ಬೈಕ್ ನಲ್ಲಿ ಬಸ್ ಅನ್ನು ಬೆನ್ನಟ್ಟಿ ಬಂದು ಟೋಲ್ ನಾಕಾ ಬಳಿ ಅಡ್ಡಗಟ್ಟಿದ್ದಾರೆ. ಬೈಕ್ ಮೂಲಕ ಬಂದು ಬಸ್ … Read more

ಸಣ್ಣ ಮಗುವಿನಿಂದ ಖಾಸಗಿ ಅಂಗ ಮುಟ್ಟಿಸಿಕೊಳ್ಳುವುದು ಗಂಭೀರ ಲೈಂಗಿಕ ಅಪರಾಧ : ದೆಹಲಿ ಹೈಕೋರ್ಟ್

ಲೈಂಗಿಕ ಭಾವನೆಯಿಂದ ಸಣ್ಣ ಮಗುವಿನಿಂದ ಖಾಸಗಿ ಭಾಗಗಳನ್ನು ಮುಟ್ಟಿಸಿಕೊಳ್ಳುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ)ಯಡಿ ಗಂಭೀರ ಲೈಂಗಿಕ ದೌರ್ಜನ್ಯವಾಗಿದೆ ಎಂದು ದಿಲ್ಲಿ ಹೈಕೋರ್ಟ್ ಹೇಳಿದೆ. ಪೋಕ್ಸೊ ಕಾಯ್ದೆಯ ಪರಿಚ್ಛೇದ 10ರಡಿ ತನ್ನನ್ನು ದೋಷಿ ಎಂದು ಪರಿಗಣಿಸಿ ಶಿಕ್ಷೆ ನೀಡಿರುವುದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಈ ತೀರ್ಪು ನೀಡಿದ್ದು, ಅರ್ಜಿಯನ್ನು ವಜಾಗೊಳಿಸಿದ್ದಾರೆ. ಆ ವ್ಯಕ್ತಿಯು ಸುಮಾರು ನಾಲ್ಕು ವರ್ಷದ ಹೆಣ್ಣು ಮಗುವಿಗೆ ತನ್ನ ಗುಪ್ತಾಂಗವನ್ನು ತೋರಿಸಿ … Read more

ಹೂಳಲು ತೆಗೆದಿದ್ದ ಗುಂಡಿ ಮುಚ್ಚಿ, ಮೃತದೇಹ ಸುಟ್ಟಿದ್ದೇಕೆ? ಸಾಕ್ಷಿ ನಾಶದ ಆರೋಪಕ್ಕೆ ಸಿಕ್ಕಿತು ಬಿಗ್ ಟ್ವಿಸ್ಟ್!

ಬಳ್ಳಾರಿ ಗಲಾಟೆ ಪ್ರಕರಣದಲ್ಲಿ ಮೃತಪಟ್ಟ ರಾಜಶೇಖರ್ ಅವರ ಅಂತ್ಯಸಂಸ್ಕಾರದ ವಿಚಾರವಾಗಿ ಮಾಜಿ ಸಚಿವ ಶ್ರೀರಾಮುಲು ಸ್ಫೋಟಕ ಆರೋಪ ಮಾಡಿದ್ದಾರೆ. ಸಾಕ್ಷಿ ನಾಶಪಡಿಸಲು ಮೃತದೇಹವನ್ನು ಹೂಳುವ ಬದಲಿಗೆ ದಹನ ಮಾಡಲಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಸಂಪ್ರದಾಯ ಮೀರಿ ಮೃತದೇಹ ದಹನ ಮಾಡಿದ್ದೇಕೆ? ಶ್ರೀರಾಮುಲು ಪ್ರಶ್ನೆ ಇಂದು ಬಳ್ಳಾರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಮುಲು ಅವರು, ರಾಜಶೇಖರ್ ತಂದೆ ಸುರೇಂದ್ರ ರೆಡ್ಡಿ ಅವರ ಅಂತ್ಯಸಂಸ್ಕಾರದ ಫೋಟೋ ಪ್ರದರ್ಶಿಸಿದರು. ರಾಜಶೇಖರ್ ಕುಟುಂಬದ ಸಂಪ್ರದಾಯದಂತೆ ಮೃತದೇಹವನ್ನು ಮಣ್ಣು ಮಾಡಬೇಕಿತ್ತು. ಅದಕ್ಕಾಗಿ … Read more

ಇಬ್ಬರು ಕಂದಮ್ಮಗಳ ಜೊತೆ ತಾಯಿ ಆತ್ಮಹತ್ಯೆ – ಆ ಪುಟ್ಟ ಮಕ್ಕಳ ತಪ್ಪೇನಿತ್ತು.? ಮಾನಸಿಕ ಖಿನ್ನತೆಗೆ ಬಲಿಯಾಯ್ತಾ ಸುಂದರ ಸಂಸಾರ.?

ತಾಯಿಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ನೀರಿನ ಸಂಪ್‌ಗೆ ಹಾರಿ ದಾರುಣವಾಗಿ ಜೀವಬಿಟ್ಟ ಘಟನೆ ತುಮಕೂರು ಜಿಲ್ಲಾ ಕೇಂದ್ರದ ಸಮೀಪವಿರುವ ಸಿಂಗನಹಳ್ಳಿ ಕಾಲೋನಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ (26) ಮತ್ತು ಆಕೆಯ ಐದು ವರ್ಷದ ಅವಳಿಜವಳಿ ಮಕ್ಕಳಾದ ಚೇತನ್ ಹಾಗೂ ಚೈತನ್ಯ ಮೃತಪಟ್ಟ ದುರ್ದೈವಿಗಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ನಿರ್ಧಾರ ಮೃತ ವಿಜಯಲಕ್ಷ್ಮಿ ಅವರ ಪತಿ ಖಾಸಗಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಇಂದು ಮಧ್ಯಾಹ್ನ ಸುಮಾರು 2:30ರ ಹೊತ್ತಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ವಿಜಯಲಕ್ಷ್ಮಿ, … Read more

ಮರಕ್ಕೆ ಬೊಲೆರೊ ವಾಹನ ಡಿಕ್ಕಿ; ಒಂದೇ ಗ್ರಾಮದ ನಾಲ್ವರು ಕಾರ್ಮಿಕರು ಸಾವು

ಮರಕ್ಕೆ ಬೊಲೆರೊ ವಾಹನ ಡಿಕ್ಕಿ (accident)ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ನಡೆದಿದೆ. ಕಿರಣ್(25), ಅರುಣ್(32), ಹನುಮಂತ(32) ಮತ್ತು ಗಿರಿರಾಜ್(46) ಮೃತರು. ಇನ್ನುಳಿದ ನಾಲ್ವರು ಕಾರ್ಮಿಕರಿಗೆ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಲ್ಲಿ ಅಡಕೆ ಲೋಡ್ ಇಳಿಸಿ ಕಾರ್ಮಿಕರು ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ದುರಂತದಲ್ಲಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ದಾವಣಗೆರೆ ಆಸ್ಪತ್ರೆಯಲ್ಲಿ … Read more

ಪ್ರಿಯಕರನ ಕರ್ಮಕಾಂಡ ಕಂಡು ಶಾಕ್ : ಪೊಲೀಸ್ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ

ಚಿಕ್ಕಬಳ್ಳಾಪುರ : ಪೊಲೀಸ್ ಠಾಣೆಯಲ್ಲಿ ಪ್ರಿಯಕರನ ಬಂಡವಾಳ ಬಯಲಾಗುತ್ತಿದ್ದಂತೆ ಆತ ಕಟ್ಟಿದ್ದ ತಾಳಿಯನ್ನೇ ಕಿತ್ತೆಸೆದು ಯುವತಿಯೋರ್ವಳು ಪೋಷಕರ ಜೊತೆಗೆ ಮರಳಿ ತೆರಳಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಕಾರು ಅಡ್ಡಗಟಿದ್ದ ಪೋಷಕರು ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಈ ವೇಳೆ ಪ್ರೇಮಿಯ ನವರಂಗಿ ಆಟಗಳೆಲ್ಲ ಆರಕ್ಷಕರ ಮುಂದೆಯೇ ಬಯಲಾಗಿದ್ದು, ಪ್ರಿಯಕರನ ನಡೆ ಕಂಡು ಯುವತಿ ಬೆಚ್ಚಿಬಿದ್ದಿದ್ದಾಳೆ. ಇವನ ಸಹವಾಸವೇ ಸಾಕು ಎಂದು ಕೈಮುಗಿದಿದ್ದಾಳೆ. ಘಟನೆ ಏನು.? ಚಿಕ್ಕಬಳ್ಳಾಪುರ ನಗರದ ಗಂಗನಮಿದ್ದೆ ಬಡಾವಣೆಯ ನಿವಾಸಿ, ಪೇಂಟ್ … Read more

ಇನ್‌ಸ್ಟಾಗ್ರಾಮ್ ಪ್ರೀತಿ, ಮದ್ವೆಯಾಗು ಎಂದಿದ್ದಕ್ಕೆ ಫಜೀತಿ.! ಪ್ರಿಯಕರನ ಮನೆಯಲ್ಲಿಯೇ ನೇಣಿಗೆ ಶರಣಾದ ಯುವತಿ

ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿ 6 ವರ್ಷಗಳ ಕಾಲ ಪ್ರೀತಿಸಿದರೂ, ಇಬ್ಬರೂ ಒಟ್ಟಾಗಿ 6 ದಿನವೂ ಇರಲು ಸಾಧ್ಯವಾಗಲಿಲ್ಲ. ಬೆಂಗಳೂರಿನಲ್ಲಿದ್ದ ಪ್ರೇಮಿ ರಾಘವೇಂದ್ರನ ಮನೆಗೆ ಹಾಸನದಿಂದ ಬಂದಿದ್ದ ಯುವತಿ ನಿಖಿತಾ, ಪ್ರೇಮಿಯ ಮನೆಯಲ್ಲಿಯೇ ಉಸಿರು ಚೆಲ್ಲಿದ್ದಾಳೆ. ಇನ್‌ಸ್ಟಾಗ್ರಾಮ್ ಮೂಲಕ ಪರಸ್ಪರ ಮೆಸೇಜ್ ಮಾಡಿಕೊಂಡು ಐದಾರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದ ಯುವಕ-ಯುವತಿ ನಾವಿಬ್ಬರೂ ಇದೀಗ ಮೇಜರ್ ಎಂದು ತೀರ್ಮಾನಿಸಿ ಮದುವೆ ಮಾಡಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ಹೊಸ ವರ್ಷಕ್ಕೆ ನಮ್ಮನೆಗೆ ಬಾ ಎಂದು ಕರೆಸಿಕೊಂಡಿದ್ದ ಯುವಕನ ಮನೆಯಲ್ಲಿಯೇ ಹಾಸನದಿಂದ ಬೆಂಗಳೂರಿಗೆ ಬಂದಿದ್ದ ನಿಖಿತಾ … Read more

ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ – ಕುಮಾರಸ್ವಾಮಿ ಜೇಬಲ್ಲೇ ಐಟಿ ಇಲಾಖೆ ಇದೆ ಅಲ್ವಾ, ತನಿಖೆ ಮಾಡಿಸಲಿ’ ಎಂದ ಡಿಸಿಎಂ ಡಿಕೆಶಿ

ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪೂರ್ಣಾವಧಿಗೆ ನಾನೇ ಸಿಎಂ ಆಗಿ ಮುಂದುವರಿಯುವ ವಿಶ್ವಾಸವಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, “ಒಳ್ಳೆಯದು ಆಗಲಿ, ನಾನು ಅವರಿಗೆ ಶುಭ ಹಾರೈಸುತ್ತೇನೆ. ಶುಭವಾಗಲಿ” ಎಂದು ವರದಿಗಾರರಿಗೆ ತಿಳಿಸಿದರು. ಮುಖ್ಯಮಂತ್ರಿಗಳ ಹೇಳಿಕೆ ಗೊಂದಲಕ್ಕೆ ಕಾರಣವಾಗಬಹುದೇ ಎಂದು ಕೇಳಿದಾಗ, ಶಿವಕುಮಾರ್, “ನೀವು (ಮಾಧ್ಯಮ) ಗೊಂದಲ ಸೃಷ್ಟಿಸುತ್ತಿದ್ದೀರಿ. ನಮಲ್ಲಿ … Read more

ಸಿನೆಮಾ ಟಾಕೀಸ್‌ ವಾಶ್‌ರೂಂನಲ್ಲಿ ಕ್ಯಾಮಾರಾ ಪತ್ತೆ, ಅಪ್ರಾಪ್ತನ ಬಳಕೆ ಆರೋಪ, ದೂರು ಕೊಟ್ಟ ಮಹಿಳಾ ಟೆಕ್ಕಿ

ಬೆಂಗಳೂರು : ನಗರದ ಮಡಿವಾಳ ಠಾಣೆ ವ್ಯಾಪ್ತಿಯಲ್ಲಿರುವ ಸಂಧ್ಯಾ ಥಿಯೇಟರ್‌ನಲ್ಲಿ ಕ್ಯಾಮಾರ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಟೆಕ್ಕಿ ದೂರು ದಾಖಲಿಸಿದ್ದಾರೆ. ಲೇಡಿಸ್ ವಾಶ್ ರೂಮ್‌ನಲ್ಲಿ ಗುಪ್ತವಾಗಿ ಕ್ಯಾಮೆರಾ ಇಟ್ಟು ಮಹಿಳೆಯರ ಖಾಸಗಿ ದೃಶ್ಯಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಈ ಸಂಬಂಧ ಮಹಿಳಾ ಟೆಕ್ಕಿಯೊಬ್ಬರು ನೀಡಿದ ದೂರಿನ ಮೇರೆಗೆ ಸಂಧ್ಯಾ ಥಿಯೇಟರ್ ಹಾಗೂ ಅದರ ಸಿಬ್ಬಂದಿ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಿನಿಮಾಗೆ ಹೋಗಿದ್ದ ವೇಳೆ ನಡೆದ ಅಘಾತಕಾರಿ ಘಟನೆ ದೂರುದಾರರಾದ … Read more