ಸುಳ್ಳು ಹೇಳಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಗೆ ಯತ್ನಿಸಿ ಮುಜುಗರಕ್ಕೀಡಾದ ಬಿಜೆಪಿ ಸಂಸದ.? : ಕಾಂಗ್ರೆಸ್ ವ್ಯಂಗ್ಯ!

‘ಆಪರೇಷನ್ ಸಿಂಧೂರ’ ರಾಜತಾಂತ್ರಿಕ ತಂಡದ ಜೊತೆ ಬಿಜೆಪಿ ಸಂಸದಯೊಬ್ಬರು ಅಮೆರಿಕಕ್ಕೆ ತೆರಳಿದ್ದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಲು ಯತ್ನಿಸಿ ಮುಜುಗರಕ್ಕೀಡಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಕಾಂಗ್ರೆಸ್ ಐಟಿ/ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರಶ್ನೆ ಮಾಡಿದ್ದು ಬಿಜೆಪಿಯ ಯುವ ಸಂಸದರೊಬ್ಬರು ಅಮೆರಿಕದಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ರಹಸ್ಯವಾಗಿ ಭೇಟಿಗೆ ಯತ್ನಿಸಿದ್ದರ ಬಗ್ಗೆ ಲೇವಡಿ ಮಾಡಿದ್ದಾರೆ. ಈ ಸುದ್ದಿಯ … Read more

ಯುವಕನ ಮರ್ಮಾಂಗ ತುಳಿದು ಹಲ್ಲೆ ಕೇಸ್: ಪವಿತ್ರಾ ಗೌಡ ರೀತಿಯಲ್ಲೇ ಸಂಚು ಹೂಡಿದ್ದಾಕೆ ಅರೆಸ್ಟ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಕೇಸ್ಗೆ ಸಂಬಂಧಿಸಿದಂತೆ ಪ್ರಕರಣದ ಸೂತ್ರಧಾರಿ 17 ವರ್ಷದ ಹುಡಗಿಯನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು, ಬಾಲಕಿಯನ್ನು ಬಂಧಿಸಿ ಕಾನೂನು ಸಂಘರ್ಷ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದಾರೆ. ಇದೀಗ, ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಶಾಲಾದಿನಗಳಲ್ಲಿ ಅರಳಿದ ಪ್ರೀತಿ 17 ವರ್ಷದ ಹುಡಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಯುವಕ ಕುಶಾಲ್ನ ಪರಿಚಯವಾಗಿದೆ. ಪರಿಚಯ ಪ್ರೇಮಕ್ಕೆ ತಿರುಗಿದೆ. ಹುಡುಗಿ ಶಾಲೆ ಮುಗಿಸಿಕೊಂಡು ಕಾಲೇಜು … Read more

ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : ಸಿಎಂ ಸಿದ್ದರಾಮಯ್ಯ

ಎಲ್ಲರು ನನ್ನನ್ನು ದುರಹಂಕಾರಿ ಎನ್ನುತ್ತಾರೆ. ಐ ಡೋಂಟ್ ಕೇರ್, ನಾನು ಸ್ವಾಭಿಮಾನಿ ಅಷ್ಟೇ ಎಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ನಿಮ್ಮ ಮಕ್ಕಳನ್ನು ಅವಿದ್ಯಾವಂತರಾಗಲು ಬಿಡಬೇಡಿ ವಿದ್ಯೆ ಇದ್ದರೆ ಮಾತ್ರ ಸ್ವಾಭಿಮಾನ ಬೆಳೆಯಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಗುಲಾಮಗಿರಿ ಮನೆ ಮಾಡಿಕೊಳ್ಳುತ್ತದೆ ಎಂದು ವೀರೇಂದ್ರ ಕೇಶವ ತಾರಕಾನಂದ ಪರಿಶ್ರೀ ಪುಣ್ಯಾರಾಧನೆ ಸ್ಮರಣಾರ್ಥ ಭಕ್ತರ ಭಂಡಾರದ ಕುಟಿಲ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೇಲ್ಜಾತಿಯ ಬಡವ ಬಂದರೆ ಗೌರವ ಕೊಡುತ್ತೇವೆ. … Read more

ಮದುವೆಯಾಗದೇ ಅಮ್ಮನಾಗಲಿರುವ ಭಾವನಾ ರಾಮಣ್ಣ – ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.!

ನಟಿ ಭಾವನಾ ಅಮ್ಮನಾಗುತ್ತಿದ್ದಾರೆ. ಅವರೀಗ ಏಳು ತಿಂಗಳ ಗರ್ಭಿಣಿಯಾಗಿದ್ದು ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡುತ್ತಿದ್ದಾರೆ. ಇದುವರೆಗೂ ಮದುವೆಯಾಗದ ಭಾವನಾ ಹೇಗೆ ಮಗು ಪಡೆದರು ಎಂದು ಆಶ್ಚರ್ಯವಾಗೋದು ನಿಜ. ಆದರೆ ಅವರು ಐವಿಎಫ್ ಮೂಲಕ ಮಗು ಪಡೆಯುತ್ತಿದ್ದು ತಮ್ಮ ಗರ್ಭದಲ್ಲೇ ಮಗುವನ್ನ ಹೆರುತ್ತಿರುವುದು ವಿಶೇಷ. ನಟಿಯಾಗಿ, ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಭಾವನಾ ಸಿಂಗಲ್ ಜೀವನ ನಡೆಸುತ್ತಿದ್ದಾರೆ. ಮುಂದುವರೆದ ವೈದ್ಯಕೀಯ ತಂತ್ರಜ್ಞಾನದಲ್ಲೀಗ ಪುರುಷನ ದೈಹಿಕ ಸಂಪರ್ಕ ಇಲ್ಲದೆ ಈಗ ತಾಯಿಯಾಗಬಹುದು. ಹಾಗೆಯೇ ಭಾವನಾ ತಾಯಿಯಾಗುತ್ತಿದ್ದು ಅವರಿಗೀಗ ವಯಸ್ಸು 40ರ ಆಸುಪಾಸು. … Read more

“19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ” : ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!

ಆನ್ ಲೈನ್ ಗೇಮ್ ನಲ್ಲಿ ಸುಮಾರು 18 ಲಕ್ಷ ರೂಪಾಯಿ ಕಳೆದುಕೊಂಡು ಮಾನಸಿಕ ತೊಳಲಾಟಕ್ಕೆ ಸಿಲುಕಿದ್ದ 25 ವರ್ಷದ ಶಶಿಕುಮಾರ್ ಸಾವಿಗೆ ಕಾರಣವನ್ನೂ ಬಹಿರಂಗಪಡಿಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ಸರಸ್ವತಿ ಬಡಾವಣೆಯ ಸರಸ್ವತಿ ನಗರದ ವಾಸಿಯಾದ ಶಶಿಕುಮಾರ್ ಸುಮಾರು 19 ಕೋಟಿ 25 ಲಕ್ಷದ 21,722 ರೂಪಾಯಿ ಆನ್ ಲೈನ್ ಗೇಮ್ ನಲ್ಲಿ ಬಂದಿದ್ದು, ವೆಬ್ ಸೈಟ್ ಮಾಲೀಕರಿಗೆ ಕೇಳಿದರೆ ವಾಪಸ್ ಕೊಡುವುದಿಲ್ಲ ಎಂದು ಹೇಳಿದ್ದಾರೆ. ನಾನು CROWN 246 ಎಂಬ ವೆಬ್ ಸೈಟ್ … Read more

ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವು – ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ

ಉತ್ತರ ಪ್ರದೇಶದ ಆಟಗಾರನೊಬ್ಬ ನಾಯಿ ಕಡಿತದಿಂದ ‘ರೇಬೀಸ್’ ಗೆ ತುತ್ತಾಗಿ ಸಾವನ್ನಪ್ಪಿದ್ದಾನೆ. ಆಟಗಾರನ ನಿರ್ಲಕ್ಷ್ಯದಿಂದಾಗಿ ರೇಬೀಸ್ ಲಸಿಕೆ ಪಡೆಯಲಿಲ್ಲ. ಮೂರು ತಿಂಗಳ ಹಿಂದೆ, ನಾಯಿಯೊಂದು ಆಟಗಾರನಿಗೆ ಕಚ್ಚಿತ್ತು. ನಾಯಿ ಕಡಿತವನ್ನು ಸಣ್ಣ ಗಾಯವೆಂದು ಪರಿಗಣಿಸಿ ಬ್ರಿಜೇಶ್ ಸೋಲಂಕಿ ನಿರ್ಲಕ್ಷಿಸಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಬ್ರಿಜೇಶ್ ಅವರ ವೀಡಿಯೊ ಕೂಡ ಕಾಣಿಸಿಕೊಂಡಿದ್ದು, ಅದರಲ್ಲಿ ಅವರು ರೇಬೀಸ್ ರೋಗದಿಂದ ನರಳುತ್ತಿರುವುದು ಕಂಡುಬಂದಿದೆ. ಕಬಡ್ಡಿ ಆಟಗಾರನ ತರಬೇತುದಾರ ಪ್ರವೀಣ್ ಕುಮಾರ್, ನಾಯಿ ಕಚ್ಚಿದ್ದನ್ನು ಬ್ರಿಜೇಶ್ ಸಾಮಾನ್ಯ ಗಾಯವೆಂದು ಪರಿಗಣಿಸಿದ್ದರು. ಕಚ್ಚಿದ ಗಾಯವು ಚಿಕ್ಕದಾಗಿತ್ತು. … Read more

ಮತ್ತೆ ಬಿಗ್‌ಬಾಸ್‌ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದ ನಿರೂಪಣೆಯೆಂದರೆ ಆರಂಭದಿಂದಲೂ 11 ಸೀಸನ್‌ ಸತತವಾಗಿ ನಿರೂಪಣೆ ಮಾಡಿದ ಕಿಚ್ಚ ಸುದೀಪ್‌ ಬಿಟ್ಟು ಬೇರಾವ ನಟನನ್ನೂ ಸಹ ಊಹಿಸಿಕೊಳ್ಳುವುದು ಸಾಧ್ಯವಿಲ್ಲ. ಅಷ್ಟರ ಮಟ್ಟಿಗೆ ಬಿಗ್‌ಬಾಸ್‌ ಕನ್ನಡ ನಿರೂಪಣೆಯನ್ನು ನಿರ್ವಹಿಸಿ ಜನರ ಮನ ಗೆದ್ದಿರುವ ಸುದೀಪ್‌ ಕಳೆದ ಆವೃತ್ತಿಯ ಬಿಗ್‌ಬಾಸ್‌ ತಮ್ಮ ಕೊನೆಯ ಬಿಗ್‌ಬಾಸ್‌ ಎಂದು ತಿಳಿಸಿದ್ದರು.ಇನ್ನು ಮುಂದೆ ಬಿಗ್‌ಬಾಸ್‌ ನಿರೂಪಣೆ ಮಾಡುವುದಿಲ್ಲ ಎಂದು ಸುದೀಪ್‌ ಖಚಿತಪಡಿಸಿದ್ದರು. ಆದರೆ ನಿನ್ನೆ ( ಜೂನ್‌ 30 ) ನಡೆದ ಸುದ್ದಿಗೋಷ್ಟಿಯಲ್ಲಿ ಕಲರ್ಸ್‌ … Read more

ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?

ಕೇರಳದಲ್ಲಿ ಯುವಕನೊಬ್ಬ ಮಧ್ಯರಾತ್ರಿ ಇಬ್ಬರು ಮಕ್ಕಳ ಮೂಳೆಗಳೊಂದಿಗೆ ಪೊಲೀಸ್ ಠಾಣೆಗೆ ಬಂದಿದ್ದಾನೆ. ಇದನ್ನು ಕಂಡ ಕ್ಷಣಕಾಲ ಪೊಲೀಸರು ಗಾಬರಿಗೊಳಗಾಗಿದ್ದಾರೆ. ಬಳಿಕ ವಿಚಾರಿಸಿದಾಗ ತನ್ನ ಹಾಗೂ ಯುವತಿಯ ಪ್ರೇಮ ಸಂಬಂಧ, ಲೈಂಗಿಕ ಸಂಬಂಧದಿಂದ ಎರಡು ಮಕ್ಕಳು ಹುಟ್ಟಿದ್ದವು. ಎರಡನ್ನೂ ಸಾರ್ವಜನಿಕ ಸ್ಮಶಾನ, ಖಾಸಗಿ ಭೂಮಿಯಲ್ಲಿ ಹೂತು ಹಾಕಿದ್ದೆ ಎಂದು 24 ವರ್ಷದ ಯುವಕ ಭವಿನ್ ಹೇಳಿದ್ದಾನೆ. ಕೇರಳದ ತ್ರಿಶೂರ್ ಜಿಲ್ಲೆಯ ಪುದುಕಾಡ್ ಪೊಲೀಸ್ ಠಾಣೆಗೆ ಬಂದ ಯುವಕ ಭವಿನ್ ನನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಆಗ ವಿವಾಹ ಪೂರ್ವ … Read more

ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಹೋಬಳಿಯ ಗೌತಮಪುರ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 67 ವರ್ಷದ ವೃದ್ಧೆ ಹುಚ್ಚಮ್ಮ ಎಂಬಾಕೆಯನ್ನು ಕೇವಲ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ನಿಂದಿಸಿ, ಕಂಬಕ್ಕೆ ಕಟ್ಟಿ ದೈಹಿಕವಾಗಿ ತೀವ್ರವಾಗಿ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯವನ್ನು ಗ್ರಾಮದ ಪ್ರೇಮ, ಮಂಜುನಾಥ್ ಮತ್ತು ದರ್ಶನ್ ಎಂಬ ಮೂವರು ಎಸಗಿದ್ದಾರೆ ಎಂದು ತಿಳಿದುಬಂದಿದೆ. ಗೌತಮಪುರ ಗ್ರಾಮದ ಹುಚ್ಚಮ್ಮ ಅವರು ತಮ್ಮ ಮನೆಯ ಮುಂದೆ ಪ್ರೇಮ ಎಂಬ ಮಹಿಳೆ … Read more

ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಉಳವಿ ಗ್ರಾಮದಲ್ಲಿ ಮಾನವೀಯತೆ ಮರೆತ ತಂದೆಯೊಬ್ಬರು ಮದುವೆಯಾಗದೇ ಗರ್ಭಿಣಿಯಾದ ಮಗಳನ್ನು ಕಾಡಿಗೆ ಕರೆದಯ್ದು ಕುತ್ತಿಗೆ ಹಿಸುಕಿ ಕೊಲೆ ಮಾಡಲು ಯತ್ನಿಸಿದ ಗಂಭೀರ ಘಟನೆ ನಡೆದಿದೆ. ಮಗಳು ಕುತ್ತಿಗೆ ಹಿಸುಕಿದಾಗ ಪ್ರಜ್ಞೆ ತಪ್ಪಿ ಬಿದ್ದಾಗ ಸತ್ತಿದ್ದಾಳೆಂದು ಕಾಡಿನಲ್ಲಿ ಬಿಟ್ಟು ಬಂದಾಗ ನಂತರ ಪ್ರಜ್ಞೆ ಬಂದು ಸಹಾಯಕ್ಕಾಗಿ ರಸ್ತೆಗೆ ಬಂದು ಬೇಡಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಈ ಘಟನೆಯು ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿದೆ. ತಮ್ಮ ಮಗಳು ಗರ್ಭಿಣಿಯಾಗಿರುವ ವಿಷಯ ತಿಳಿದ ಧರ್ಮಾನಾಯ್ಕ ಎಂಬಾತನ ಮಗಳು … Read more