ಕೊರೊನಾ ಸಮಯದಲ್ಲಿ ಮಾಡಿದಂತೆ ಕುರಿಗಳ ಹಿಂಡಿನಂತೆ ಸಾಯಲು ನಾವು ಸಿದ್ಧರಿಲ್ಲ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್‌ ಪರೋಕ್ಷ ವಾಗ್ದಾಳಿ

ಸರಕಾರದ ನಿರ್ಧಾರಗಳು ಹಾಗೂ ಸಾಮಾಜಿಕ ವಿಭಜನೆ ಕುರಿತು ಬಹುಭಾಷಾ ನಟ ಕಿಶೋರ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, “ಒಟ್ಟಿಗೆ ಒಂದು ರಾಷ್ಟ್ರದಂತೆ ಎಂದು ಹೇಳುವ ನೀವು, ದ್ವೇಷದ ವಿಷ ಬಿತ್ತಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಂದು ಜನರನ್ನು ಒಡೆದ ನಂತರ ನಿಮಗೆ ನಾಚಿಕೆಯೆಂಬುದೇನಾದರೂ ಇದೆಯೇ ಎಂದು ಪ್ರಧಾನಿ ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಇಲ್ಲ. ನಾವು ಭಾರತದ ಜನ ತಯಾರಿಲ್ಲ, ನಿಮ್ಮ ರಾಜಿ, ಶರಣಾಗತಿಯಿಂದಾಗಿ … Read more

ಧಾರವಾಡದಲ್ಲಿ ಮಾಜಿ ಕಾರ್ಪೊರೇಟರ್ ಮಗಳ ಅನುಮಾನಾಸ್ಪದ ಸಾವು : ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸವಿತಾ ಹೊಂಗಲಮಠ.!

ವಿದ್ಯಾಕಾಶಿ ಧಾರವಾಡದ ಜಯನಗರ ಕಾಲೋನಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಸದಸ್ಯೆಯ ಮಗಳೊಬ್ಬರು ತಮ್ಮ ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಸವಿತಾ ಹೊಂಗಲಮಠ (40) ಎಂದು ಗುರುತಿಸಲಾಗಿದ್ದು, ಈ ಸಾವು ಇದೀಗ ಕೊಲೆ ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿದೆ. ಘಟನೆಯ ವಿವರ : ಸವಿತಾ ಹೊಂಗಲಮಠ ಅವರು ಕಳೆದ ಕೆಲವು ವರ್ಷಗಳಿಂದ ಸಂಸಾರ ನಡೆಸುತ್ತಿದ್ದು, ಗೃಹಿಣಿಯಾಗಿದ್ದರು. ಆದರೆ, ಇಂದು ಅವರ ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡರೂ, ಮೃತಳ … Read more

‘ಭಾರತದಲ್ಲಿ ಮತ್ತೆ ಲಾಕ್‌ಡೌನ್?’ : ಪ್ರಧಾನಿ ಮೋದಿ ಭಾಷಣದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಆತಂಕ ಮತ್ತು ಚರ್ಚೆ!

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ‘India Lockdown Again’ ಎಂಬ ಹ್ಯಾಶ್‌ಟ್ಯಾಗ್ ಭಾರಿ ಟ್ರೆಂಡಿಂಗ್‌ನಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಭಾಷಣದಲ್ಲಿ “ಕೋವಿಡ್ ಸಮಯದ ಸಿದ್ಧತೆಯಂತೆ ನಾವು ಸನ್ನದ್ಧರಾಗಿರಬೇಕು” ಎಂದು ಹೇಳಿದ್ದೇ ಈ ಎಲ್ಲಾ ಚರ್ಚೆ ಮತ್ತು ಆತಂಕಗಳಿಗೆ ಕಾರಣವಾಗಿದೆ. ಪಶ್ಚಿಮ ಏಷ್ಯಾದಲ್ಲಿ (West Asia) ನಡೆಯುತ್ತಿರುವ ಯುದ್ಧದಂತಹ ಪರಿಸ್ಥಿತಿ ಮತ್ತು ಜಾಗತಿಕ ಅಸ್ಥಿರತೆಯ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಜನರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದರು. ಈ ಸಂದರ್ಭದಲ್ಲಿ ಅವರು … Read more

ಬಳಕೆಯಾಗದ ಇಂಟರ್ನೆಟ್ ಡೇಟಾ ಅನ್ನು ಮಾರನೇ ದಿನಕ್ಕೆ ರೋಲ್ ಓವರ್ಗೆ ರಾಘವ್ ಚಡ್ಡಾ ಆಗ್ರಹ; ಟೆಲಿಕಾಂ ಕಂಪನಿಗಳಿಗೆ ಚಾಟಿ

ಆಮ್ ಆದ್ಮಿ ಪಕ್ಷದ ರಾಜ್ಯಸಭೆ ಸಂಸದ ರಾಘವ್ ಚಡ್ಡಾ ಸಾರ್ವಜನಿಕ ಕಾಳಜಿ ವಿಷಯದ ಬಗ್ಗೆ ಧ್ವನಿ ಎತ್ತುವ ಪ್ರಮುಖ ರಾಜಕಾರಣಿ. ರಾಜ್ಯಸಭೆಯಲ್ಲಿ ಅಂಥದ್ದೆ ಮತ್ತೊಂದು ಮೊಬೈಲ್ ಇಂಟರ್ನೆಟ್ ಡೇಟಾ ಬಗ್ಗೆ ಧ್ವನಿ ಎತ್ತಿದ್ದು, ಅದನ್ನು ಇತರ ಸೇವೆಗಳಿಗೆ ಸಮಾನವಾಗಿ ತರಬೇಕು. ಮತ್ತು ಡೇಟಾ ಬಳಕೆದಾರರು ತಾವು ಪಾವತಿಸುವ ಪ್ರತಿ ಪೈಸೆಯನ್ನೂ ಬಳಸುವಂತೆ ನೋಡಿಕೊಳ್ಳಬೇಕೆಂದು ಪ್ರತಿಪಾದಿಸಿದರು. ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು, ಟೆಲಿಕಾಂ ಕಂಪನಿಗಳು ದಿನಕ್ಕೆ 1.5GB, 2GB, ಅಥವಾ 3GB ಯಂತಹ ‘ದೈನಂದಿನ ಡೇಟಾ ಮಿತಿ’ಗಳೊಂದಿಗೆ ರೀಚಾರ್ಜ್ ಯೋಜನೆಗಳನ್ನು … Read more

ಕೆಸರಲ್ಲಿ ಇರುವ ಕಮಲವನ್ನು ಅಲ್ಲೇ ಇರಲು ಬಿಡಿ : ದೇಶಭಕ್ತಿ ಪ್ರಶ್ನಿಸಿದ ಅಯೋಗ್ಯರಿಗೆ ಮತ ಹಾಕಬೇಡಿ : ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿ, ಆ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇಂತಹ ಅಯೋಗ್ಯರಿಗೆ ಮತ ಹಾಕಬೇಡಿ ಎಂದು ಶಾಸಕ ಪ್ರದೀಪ್ ಈಶ್ವರ್ ಮನವಿ ಮಾಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಹಿತವನ್ನು ಕಾಂಗ್ರೆಸ್ ಮಾತ್ರ ಕಾಪಾಡಲು ಸಾಧ್ಯ. ಹೊಸ ತಲೆಮಾರು ರಾಜಕಾರಣಕ್ಕೆ ಬರಬೇಕು. ಇದಕ್ಕೆ ಅವಕಾಶ ಮಾಡಿಕೊಡಬೇಕು ಎಂದರು. ಅಲ್ಪಸಂಖ್ಯಾತ ಸಮುದಾಯಕ್ಕೆ ಸಾಕಷ್ಟು ಅವಕಾಶ ಮತ್ತು ಸವಲತ್ತುಗಳನ್ನು ಕಾಂಗ್ರೆಸ್ ನೀಡಿದೆ. ಸಚಿವ ಸಂಪುಟ, ವಿಧಾನಸಭೆಯ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಿದೆ. ಇದೇ ಕಾರಣಕ್ಕೆ ಓಲೈಕೆ ರಾಜಕಾರಣ … Read more

ಗಂಡನಿಲ್ಲದಾಗ ಬಾಡಿಗೆಗೆ ಬಂದ ಯವಕನ ಜೊತೆ ಸರಸ, ಅಡ್ಡಿಯಾದ ಅತ್ತೆ ಕತೆ ಮುಗಿಸಿದ ಸೊಸೆ

ಅಕ್ರಮ ಸಂಬಂಧಗಳು ಅಂತ್ಯಗೊಂಡಿದ್ದು ಬಹುತೇಕ ಹತ್ಯೆಯಲ್ಲಿ. ಗಂಡ, ಹೆಂಡತಿ, ಅತ್ತೆ, ಪೋಷಕರು, ರಕ್ತ ಸಂಬಂಧಿಗಳು ಹೀಗೆ ಅಕ್ರಮ ಸಂಬಂಧಕ್ಕೆ ಹಲವರು ಬಲಿಯಾಗಿದ್ದಾರೆ. ಹೀಗೆ ಇದೀಗ ಅತ್ಯಂತ ಕ್ರೂರ ಘಟನೆಯೊಂದು ನಡೆದಿದೆ. ಮೂವರು ಮಕ್ಕಳ ಜೊತೆಗಿನ ಸುಂದರ ಸಂಸಾರ. ಮಕ್ಕಳ ಜವಾಬ್ದಾರಿ, ಉತ್ತಮ ಜೀವನಕ್ಕಾಗಿ ಪತಿ ಹಗಳಿರುಳು ಕೆಲಸ ಮಾಡುತ್ತಿದ್ದ. ಹೀಗಾಗಿ ಪ್ರತಿ ದಿನ ಮನೆಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಎರಡು ಮಹಡಿಯ ಮನೆಯಲ್ಲಿ ಒಂದು ಮಹಡಿ ಬಾಡಿಗೆಗೂ ನೀಡಲಾಗಿತ್ತು. ಪತಿ ಇಲ್ಲದಾಗ ಬಾಡಿಗೆ ಮನೆಯ ಯುವಕನ ಜೊತೆಗೆ ಈಕೆ … Read more

ಹೆತ್ತ ಕರುಳಿನ ಕಣ್ಣೆದುರೇ ಮಗುವಿನ ಮೇಲೆ ಹರಿದ ಲಾರಿ! ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ 4 ವರ್ಷದ ಕಂದಮ್ಮ

ಯುಗಾದಿ ಹಬ್ಬ ಮುಗಿಸಿ ಸಡಗರದಿಂದ ದೇವಸ್ಥಾನಕ್ಕೆ ಹೊರಟಿದ್ದ ಕುಟುಂಬಕ್ಕೆ ಕಾದಿತ್ತು ವಿಧಿಯ ಆಟ. ಶನಿವಾರದ ಹಿನ್ನೆಲೆ ಆಂಜನೇಯ ಸ್ವಾಮಿಯ ದರ್ಶನ ಪಡೆಯಲು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದ ತಾಯಿಯ ಕಣ್ಣೆದುರೇ ಯಮಸ್ವರೂಪಿಯಾಗಿ ಬಂದ ಕ್ಯಾಂಟ್ರೋ ಲಾರಿ, ನಾಲ್ಕು ವರ್ಷದ ಮಗುವಿನ ಮೇಲೆ ಹರಿದು ಸಜೀವ ದಹನ ಮಾಡಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹನುಮಂತೇಗೌಡನ ಪಾಳ್ಯದಲ್ಲಿ ನಡೆದಿದೆ.ನಾಲ್ಕು ವರ್ಷದ ನಿಶಿಕಾ ಮೃತಪಟ್ಟ ದುರ್ದೈವಿ. ಈಕೆ ರಾಜೇಂದ್ರ ಮತ್ತು ಲಾವಣ್ಯ ದಂಪತಿಯ ಮೊದಲ ಮಗಳು. ತಾಯಿ ಲಾವಣ್ಯ ಅವರು … Read more

ಹಳೇ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವವರ ಗಮನಕ್ಕೆ.. ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್!

ಬೆಂಗಳೂರು : ನಗರದಲ್ಲಿ ಹಳೇ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೆಚ್ಚು ಕಾಲ ರಸ್ತೆಗಳಲ್ಲಿ ನಿಲ್ಲಿಸಿರುವ ಹಳೇ ವಾಹನಗಳನ್ನು ಟೋಯಿಂಗ್ ಮಾಡಿ ನಿರ್ದಿಷ್ಟ ಸ್ಥಳಗಳಿಗೆ ಕೊಂಡೊಯ್ದು ಡಂಪ್ ಮಾಡಲಾಗುವುದು ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳ 2026-27ನೇ ಸಾಲಿನ ಆಯವ್ಯಯ ಸಿದ್ಧತೆ ಕುರಿತ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ಹಳೇ ವಾಹನಗಳನ್ನು ವಶಪಡಿಸಿಕೊಳ್ಳಲು ಬೆಳ್ಳಳ್ಳಿ, ಮಿಟಗಾನಹಳ್ಳಿ, ಸೊಂಡೆಕೊಪ್ಪ ಹಾಗೂ ಗಿಡ್ಡೇನಹಳ್ಳಿ … Read more

ತಾನೆಲ್ಲಿ ಕೊಲೆಯಾಗ್ತಿನೋ ಅನ್ನೋ ಭಯಕ್ಕೆ ಹೆಂಡತಿಯನ್ನು ಪ್ರಿಯಕರನ ಜೊತೆ ಕಳಿಸಿಕೊಟ್ಟ ಪತಿರಾಯ

ಜೀವಭಯದಿಂದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಆಕೆಯ ಪ್ರಿಯಕರನ ಜೊತೆ ಕಳುಹಿಸಿದ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಬೆಳಕಿಗೆ ಬಂದಿದೆ. ದೌಲತ್‌ಪುರ ಗ್ರಾಮದ ದಿನಗೂಲಿ ಕಾರ್ಮಿಕ ರಾಜಕುಮಾರ್ ಏಳು ವರ್ಷಗಳಿಂದ ವೈವಾಹಿಕ ಜೀವನ ನಡೆಸುತ್ತಿದ್ದು, ದಂಪತಿಗೆ ಆರು ತಿಂಗಳ ಮಗುವಿದೆ. ಆದರೆ, ಪತ್ನಿ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಸಂಬಂಧ ಬೆಳೆಸಿಕೊಂಡಿದ್ದಾಳೆ. ಆಕೆಯ ಮೊಬೈಲ್ ಪರಿಶೀಲಿಸಿದ ವೇಳೆ ಪ್ರಿಯಕರನ ಜೊತೆಗಿನ ಆಕ್ಷೇಪಾರ್ಹ ಚಿತ್ರಗಳು ಹಾಗೂ “ಸಿಮೆಂಟ್ ಮತ್ತು ಬ್ಲೂ ಡ್ರಮ್” ಎಂಬ ಉಲ್ಲೇಖ ಕಂಡು ರಾಜಕುಮಾರ್ ಆತಂಕಕ್ಕೀಡಾದರು. ಕಳೆದ … Read more

ಕುತ್ತಿಗೆಗೆ ಸುತ್ತಿಕೊಂಡಿದ್ದ ನಾಗರಹಾವು ಕಚ್ಚಿ ಉರಗ ರಕ್ಷಕ ಸಾವು : ವಿಡಿಯೋ ವೈರಲ್ | WATCH Video

ಹಾವುಗಳನ್ನು ರಕ್ಷಿಸುವ ಕಾಯಕವನ್ನೇ ಮೈಗೂಡಿಸಿಕೊಂಡಿದ್ದ ವ್ಯಕ್ತಿಯೊಬ್ಬರು, ತಾವು ರಕ್ಷಿಸಿದ ಹಾವಿನಿಂದಲೇ ಕಚ್ಚಿಸಿಕೊಂಡು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಗುಣ ಜಿಲ್ಲೆಯಲ್ಲಿ ನಡೆದಿದೆ. ದೀಪಕ್ ಎಂಬ ಉರಗ ಪ್ರೇಮಿ ಈ ದುರಂತಕ್ಕೆ ಬಲಿಯಾದವರು. ಘಟನೆಯ ಹಿನ್ನೆಲೆ: ದೀಪಕ್ ಆ ಭಾಗದಲ್ಲಿ ಹಾವುಗಳನ್ನು ರಕ್ಷಿಸುವ ಮೂಲಕ ಜನಪ್ರಿಯರಾಗಿದ್ದರು. ಮನೆ, ಶಾಲೆ ಅಥವಾ ತೋಟಗಳಲ್ಲಿ ಹಾವುಗಳು ಕಾಣಿಸಿಕೊಂಡಾಗ ದೀಪಕ್ ಸ್ಥಳಕ್ಕೆ ಧಾವಿಸಿ ಅವುಗಳನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡುತ್ತಿದ್ದರು. ಘಟನೆಯ ದಿನ ಕೂಡ ದೀಪಕ್ ಒಂದು ವಿಷಪೂರಿತ ನಾಗರಹಾವನ್ನು ಹಿಡಿದು ಅದನ್ನು ಗಾಜಿನ … Read more