ಕೊರೊನಾ ಸಮಯದಲ್ಲಿ ಮಾಡಿದಂತೆ ಕುರಿಗಳ ಹಿಂಡಿನಂತೆ ಸಾಯಲು ನಾವು ಸಿದ್ಧರಿಲ್ಲ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಪರೋಕ್ಷ ವಾಗ್ದಾಳಿ
ಸರಕಾರದ ನಿರ್ಧಾರಗಳು ಹಾಗೂ ಸಾಮಾಜಿಕ ವಿಭಜನೆ ಕುರಿತು ಬಹುಭಾಷಾ ನಟ ಕಿಶೋರ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, “ಒಟ್ಟಿಗೆ ಒಂದು ರಾಷ್ಟ್ರದಂತೆ ಎಂದು ಹೇಳುವ ನೀವು, ದ್ವೇಷದ ವಿಷ ಬಿತ್ತಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಂದು ಜನರನ್ನು ಒಡೆದ ನಂತರ ನಿಮಗೆ ನಾಚಿಕೆಯೆಂಬುದೇನಾದರೂ ಇದೆಯೇ ಎಂದು ಪ್ರಧಾನಿ ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಇಲ್ಲ. ನಾವು ಭಾರತದ ಜನ ತಯಾರಿಲ್ಲ, ನಿಮ್ಮ ರಾಜಿ, ಶರಣಾಗತಿಯಿಂದಾಗಿ … Read more