ಮಾಧ್ಯಮದವರು ನನ್ನನ್ನ ರೇಪ್ ಒಂದು ಮಾಡಿಲ್ಲ..! ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ

ನೀವು ಮಾಧ್ಯಮದವರೆಲ್ಲಾ ಸೇರಿ ನನ್ನನ್ನ ರೇಪ್ ಒಂದು ಮಾಡಿಲ್ಲ… ಇನ್ ಏನ್ ಮಾಡಬೇಕೆಲ್ಲಾ ಮಾಡಿದ್ದೀರಿ, ಸುಳ್ಳು ಪಳ್ಳು ಹೇಳಿ ನನ್ನನ್ನು ವಿಲನ್ ಮಾಡಿದ್ದೀರಿ… ಎಂದು ಉಪಮುಖ್ಯಮಂತ್ರಿ ಡಿ.ಕ. ಶಿವಕುಮಾರ್ ಹೇಳಿದ್ದಾರೆ. ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀವು ಮಾಧ್ಯಮದವರು ಸೇರಿ ನನ್ನನ್ನ ರೇಪ್ ಒಂದು ಮಾಡಿಲ್ಲ. ಇನ್ನು ಏನೇನ್ ಮಾಡಬೇಕ ಎಲ್ಲಾ ಮಾಡಿ, ಸುಳ್ಳು ಪಳ್ಳು ಹೇಳಿ ನನ್ನ ವಿಲನ್ ಮಾಡಿದ್ದೀರಿ. ಜಾತಿಗಣತಿ ವರದಿ ಬಗ್ಗೆ ಯಾರು ಏನು ಬೇಕಾದರೂ ಹೇಳಲಿ. ಜನರು, ಶಾಸಕರು ಹಾಗೂ ಮಂತ್ರಿಗಳ … Read more

ವಿಮಾನ ಅಪಘಾತಕ್ಕೆ ಇದೇ ಕಾರಣ : ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ – ತನಿಖೆಗೆ ಆಗ್ರಹ

ಗುಜರಾತ್ ನ ಅಹಮ್ಮದಾಬಾದ್ ನಲ್ಲಿ ನಡೆದ ಏ‌ರ್ ಇಂಡಿಯಾ ವಿಮಾನ ದುರಂತಕ್ಕೆ ಕಾರಣವೇನಿರಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಲಂಡನ್ ಗೆ ತೆರಳುತ್ತಿದ್ದ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಹಮ್ಮದಾಬಾದ್ ಏರ್ ಪೋರ್ಟ್ ನಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಇದಕ್ಕೆ ಕಾರಣವೇನಿರಬಹುದು ಎಂದು ನಿಖರವಾಗಿ ತನಿಖೆಯಿಂದಷ್ಟೇ ತಿಳಿಯಬಹುದಾಗಿದೆ. ಆದರೆ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಮಾನ ಪತನಕ್ಕೆ ಇದೇ ಕಾರಣವಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. … Read more

ಪೊಲೀಸ್ ಅಧಿಕಾರಿಗೆ ಹೊಡೆಯಲು ಕೈ ಎತ್ತಿದ ಘಟನೆ : ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಕಳೆದ ಏಪ್ರಿಲ್ 28ರಂದು ಕೇಂದ್ರ ಸರ್ಕಾರ ಬೆಲೆ ಏರಿಕೆ ವಿರೋಧಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಆಯೋಜನೆ ಮಾಡಿತ್ತು. ಈ ಒಂದು ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಾಗ ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಈ ವೇಳೆ ಎಸ್ ಪಿ ನಾರಾಯಣ ಭರಮನಿಯವರನ್ನು ವೇದಿಕೆಗೆ ಕರೆದು ಸಿಎಂ ಸಿದ್ದರಾಮಯ್ಯ ಕೈ ಎತ್ತಿ ಹೊಡೆಯಲು ಮುಂದಾಗಿದ್ದರು. ಈ ಒಂದು ಘಟನೆಯನ್ನು ಖಂಡಿಸಿ ಇದೀಗ ಆರ್ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಅವರು ಕ್ಯಾಂಪ್ ಪೊಲೀಸ್ ಠಾಣೆ ಹಾಗೂ … Read more

ಚಕ್ರವರ್ತಿ ಸೂಲಿಬೆಲೆ ಬಗ್ಗೆ ಮಾತನಾಡಲ್ಲ, ಅವರು ನನ್ನ ಲೆವಲ್‌ನಲ್ಲಿಲ್ಲ ಎಂದ ಪ್ರದೀಪ್‌ ಈಶ್ವರ್

ಲೇಖಕ ಹಾಗೂ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಗಡಿಪಾರು ಮಾಡಲು ರಾಜ್ಯ ಗೃಹ ಇಲಾಖೆ ತಯಾರಿ ನಡೆಸುತ್ತಿರುವ ವಿಚಾರದ ಬಗ್ಗೆ ಮಾತನಾಡಿದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಈ ಬಗ್ಗೆ ತಾವು ಮಾತನಾಡೋದಿಲ್ಲ. ಯಾಕೆಂದರೆ ಚಕ್ರವರ್ತಿ ಸೂಲಿಬೆಲೆ ಅವರು ನನ್ನ ಲೆವಲ್‌ನಲ್ಲಿಲ್ಲ ಎಂದಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಗಡಿಪಾರಿಗೆ ಗೃಹ ಇಲಾಖೆ ತಯಾರಿಯ ಬಗ್ಗೆ ಮಾತನಾಡಿದ ಪ್ರದೀಪ್‌ ಈಶ್ವರ್‌, ಸೂಲಿಬೆಲೆಗೆ ಮಾತಿನಲ್ಲಿಯೇ ಟಾಂಗ್‌ ನೀಡಿದರು. ನನ್ನ ಲೆವಲ್‌ ಏನಿದ್ದರೂ ವಿಪಕ್ಷ ನಾಯಕ ಅಶೋಕ್‌ ಹಾಗೂ ಬಿಜೆಪಿ … Read more

ಗುಜರಾತ್‌ನಲ್ಲಿ ವಿಮಾನ ಪತನ: ಪ್ರಧಾನಿ ಮೋದಿ, ಅಮಿತ್ ಶಾ ರಾಜೀನಾಮೆಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಭಾರತದ ಅತ್ಯಂತ ಭೀಕರ ವಿಮಾನ ದುರಂತಗಳಲ್ಲಿ ಇದು ಒಂದಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಆಗ್ರಹಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವ ರಾಮ್ … Read more

‘ಕಾಂತಾರ ಚಾಪ್ಟರ್ 1’ ಸಿನಿಮಾದ ಕಲಾವಿದ ಹೃದಯಾಘಾತದಿಂದ ಸಾವು.! ಎರಡು ತಿಂಗಳಲ್ಲಿ ಮೂವರ ಸಾವು!

ಕಾಂತಾರ ಚಿತ್ರದ ಕಲಾವಿದರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಬುಧವಾರ ರಾತ್ರಿ ನಡೆದಿದೆ. ಕಾಂತಾರ ಚಿತ್ರ ಕಲಾವಿದ ವಿಜು ವಿಕೆ ಮೃತ ವ್ಯಕ್ತಿ ಎನ್ನಲಾಗಿದ್ದು, ಈತ ಕೇರಳದ ತ್ರಿಶೂರ್‌ ಮೂಲದ ಮಿಮಿಕ್ರಿ ಕಲಾವಿದರಾಗಿದ ಎಂದು ತಿಳಿದುಬಂದಿದೆ. ಕಾಂತಾರ ಚಿತ್ರಕ್ಕಾಗಿ ತೀರ್ಥಹಳ್ಳಿಗೆ ಆಗಮಿಸಿ ಆಗುಂಬೆ ಬಳಿ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಆದರೆ ನಿನ್ನೆ ರಾತ್ರಿ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸಲಾಯಿತಾದರೂ ಆತ … Read more

‘ಹಣ-ಬೈಕ್ ಕೊಡಲು ಸಾಧ್ಯವಿಲ್ಲವೇ? ಹಾಗಿದ್ದರೆ ವರದಕ್ಷಿಣೆಯಾಗಿ ಕಿಡ್ನಿ ದಾನ ಮಾಡುವಂತೆ ಮಹಿಳೆಗೆ ಅತ್ತೆ ಮಾವನಿಂದ ಕಿರುಕುಳ.!

ವರದಕ್ಷಿಣೆಯಾಗಿ ಬೈಕ್, ನಗದು ಮತ್ತು ಆಭರಣಗಳನ್ನು ತರಲು ಸಾಧ್ಯವಾಗದಿದ್ದರೆ ತನ್ನ ಮೂತ್ರಪಿಂಡವನ್ನು ಪತಿಗೆ ದಾನ ಮಾಡುವಂತೆ ಬಿಹಾರದ ಮಹಿಳೆಯೊಬ್ಬರಿಗೆ ಆಕೆಯ ಅತ್ತೆ ಮಾವ ಹೇಳಿದ್ದಾರೆ. ಉತ್ತರ ಬಿಹಾರದ ಮುಜಾಫರ್ ಪುರದಲ್ಲಿ ಅತ್ತೆ-ಮಾವಂದಿರು ತಮ್ಮ ಮಗನಿಗೆ ವರದಕ್ಷಿಣೆಯಾಗಿ ಮೂತ್ರಪಿಂಡವನ್ನು ಕೇಳಿದ ವಿಲಕ್ಷಣ ಘಟನೆ ವರದಿಯಾಗಿದೆ. ಈ ಸಂಬಂಧ ದೀಪ್ತಿ ಎಂಬ ಮಹಿಳೆ ಮುಜಾಫರ್ ಪುರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರಿಗೆ ತನ್ನ ಅಗ್ನಿಪರೀಕ್ಷೆಯನ್ನು ವಿವರಿಸಿದ ಅವರು, ತಾನು 2021 ರಲ್ಲಿ ಮದುವೆಯಾಗಿದ್ದೇನೆ ಎಂದು ಹೇಳಿದರು, ತನ್ನ … Read more

RCB ಖರೀದಿ ಮಾಡ್ತಾರಾ ಡಿಕೆ ಶಿವಕುಮಾ‌ರ್.? ಡಿಸಿಎಂ ಡಿಕೆಶಿ ಉತ್ತರ ಕೇಳಿದ್ರೆ ಶಾಕ್ ಆಗ್ತಿರಾ.!

ಐಪಿಎಲ್‌ನಲ್ಲಿ ಅತಿ ದೊಡ್ಡ ಫ್ರಾಂಚೈಸಿಗಳೊಂದು ರಾಯಲ್ ಚಾಲೆಂಜೆರ್ಸ್ ಬೆಂಗಳೂರು. ಅತಿ ಹೆಚ್ಚು ಫ್ಯಾನ್ಸ್ ಹೊಂದಿರುವ ಆರ್‌ಸಿಬಿ ಈ ಬಾರಿ ಚಾಂಪಿಯನ್ ಟ್ರೋಫಿಗೆ ಮುತ್ತಿಟ್ಟಿದೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಜಯೋತ್ಸವ ಆಚರಣೆ ವೇಳೆ ಕಾಲ್ತುಳಿತವಾಗಿ 11 ಜನ ಅಭಿಮಾನಿಗಳು ಮೃತಪಟ್ಟಿದ್ದರು. ಸದ್ಯ ಈ ಕೇಸ್‌ ಕೋರ್ಟ್‌ ಕಟಕಟೆಯಲ್ಲಿದೆ. ಹೀಗಿರುವಾಗ ಆರ್‌ಸಿಬಿ ಮಾರಾಟದ ಸುದ್ದಿ ದೊಡ್ಡಮಟ್ಟದಲ್ಲಿದೆ. ಬೆಂಗಳೂರು ರಾಯಲ್‌ ಚಾಲೆಂಜೆರ್ಸ್‌ ಸದ್ಯ ಅಮೆರಿಕಾದ ಮೂಲದ ಕಂಪನಿ ಒಡೆತನದಲ್ಲಿದೆ. ಆ ಕಂಪನಿ ಆರ್ ಸಿಬಿ ಸೇಲ್‌ ಮಾಡುತ್ತಿರುವ ಸುದ್ದಿ ನಿನ್ನೆಯಿಂದ … Read more

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ : ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

ಬಹುಭಾಷಾ ಗಾಯಕಿ ಮಂಗ್ಲಿ ಅವರ ಬರ್ತ್‌ ಡೇ ಪಾರ್ಟಿಯಲ್ಲಿ ಮಾದಕ ವಸ್ತುಗಳ ಸೇವನೆ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ಮಂಗ್ಲಿ ಮತ್ತು ರೆಸಾರ್ಟ್ ಆಡಳಿತ ಮಂಡಳಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೈದರಾಬಾದ್ನ ಚೆವೆಲ್ಲಾ ತ್ರಿಪುರಾ ರೆಸಾರ್ಟ್‌ನಲ್ಲಿ ಗಾಯಕಿ ಮಂಗ್ಲಿಯ ಬರ್ತ್ಡೇ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಈ ಪಾರ್ಟಿಯಲ್ಲಿ ಹಲವರು ಭಾಗಿಯಾಗಿದ್ದರು. ಮ್ಯೂಸಿಕ್‌ , ಡಿಂಕ್ಸ್‌ ಒಳಗೊಂಡಂತೆ ಬಲು ಜೋರಾಗಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಮಂಗ್ಲಿಯ ಸ್ನೇಹಿತರು ಕೆಲ ನಟ ನಟಿಯರು ಸೇರಿದಂತೆ 48 ಜನರು ಪಾರ್ಟಿಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ. ತಡರಾತ್ರಿ … Read more

ಐಪಿಎಲ್ ವಿಜಯೋತ್ಸವ ದುರಂತ ಮರೆಮಾಚಲು ಬೃಹತ್ ನಾಟಕವೇ? ಜಾತಿಗಣತಿ ಮರು ಸಮೀಕ್ಷೆಗೆ ಆರ್.ಅಶೋಕ್ ಪ್ರಶ್ನೆ

ಜಾತಿಗಣತಿ ಮರು ಸಮೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಕನ್ನಡಿಗರ ಪ್ರಶ್ನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಹೈಕಮಾಂಡ್ ಶಂಖದಿಂದ ಬಂದರೆ ಮಾತ್ರ ತೀರ್ಥಾನಾ? ಈ ಹಿಂದೆ ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ, ಅಪೂರ್ಣ ಎಂದು ಸಾರ್ವಜನಿಕರು, ಮಠಾಧೀಶರು, ಸಮುದಾಯಗಳ ಮುಖಂಡರು, ಸ್ವತಃ ಕಾಂಗ್ರೆಸ್ ಪಕ್ಷದ ಅನೇಕ ಸಚಿವರು, ಶಾಸಕರು ವಿರೋಧ ಮಾಡುತ್ತಿದ್ದರೂ, ಅದನ್ನು ಬಲವಾಗಿ ಸಮರ್ಥಿಸಿಕೊಂಡು, ಸಚಿವ ಸಂಪುಟದ ಮುಂದೆ ತರಲು ನೀವು ಇಷ್ಟೆಲ್ಲಾ ಹಠ ಹಿಡಿದಿದ್ದಿರಿ. … Read more