16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

ಸೆಪ್ಟೆಂಬರ್ 16 ಬುಧವಾರದಂದು ವಿಘ್ನವಿನಾಯಕ ಅನುಗ್ರಹದಿಂದ 12 ರಾಶಿಗಳ ಆರ್ಥಿಕ ಹಾಗೂ ವೃತ್ತಿ ಭವಿಷ್ಯ ಹೇಗಿದೆ ಎಂದು ತಿಳಿಯಿರಿ. ಸೆಪ್ಟೆಂಬರ್ 16 ಬುಧವಾರ ವಿಘ್ನವಿನಾಯಕನಿಗೆ ಅರ್ಪಿತವಾದ ದಿನವಾಗಿದ್ದು, ಜ್ಯೋತಿಷ್ಯದಲ್ಲೂ ವಿಶೇಷವಾಗಿದೆ. ಮೇಷ ರಾಶಿ : ಮೇಷ ರಾಶಿಯವರಿಗೆ ಸೆಪ್ಟೆಂಬರ್ 16 ಮಿಶ್ರ ದಿನ. ಈ ದಿನ ಕೆಲವು ಸವಾಲಿನ ಸಂದರ್ಭಗಳನ್ನು ಎದುರಿಸಬಹುದು. ಅದು ಮಾನಸಿಕ ಅಶಾಂತಿಯನ್ನು ತರಲಿದೆ. ಹೀಗಾಗಿ ಈ ದಿನ ಯಾವುದೇ ವಿಷಯದಲ್ಲಿ ತಾಳ್ಮೆಯನ್ನು ಕಾಯ್ದುಕೊಳ್ಳುವುದು ತುಂಬಾ ಮುಖ್ಯ. ಹಣಕಾಸಿನ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವ … Read more

ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!

ವಿಶ್ವಾದ್ಯಂತ ಕ್ಯಾನ್ಸರ್ ಸಂಬಂಧಿತ ಸಾವುಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಮೊದಲ ಸ್ಥಾನದಲ್ಲಿದ್ದು, ಪುರುಷರು ಹಾಗೂ ಮಹಿಳೆಯರಿಬ್ಬರಲ್ಲೂ ಅತಿ ಹೆಚ್ಚು ಜೀವಹಾನಿಗೆ ಕಾರಣವಾಗುತ್ತಿದೆ. ಆರಂಭಿಕ ಹಂತದಲ್ಲಿ ಇದರ ಲಕ್ಷಣಗಳು ಸುಲಭವಾಗಿ ಪತ್ತೆಯಾಗದಿರುವುದು ರೋಗದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಕಾಯಿಲೆ ಉಲ್ಬಣಿಸಿದ ನಂತರ ಚಿಕಿತ್ಸಾ ಆಯ್ಕೆಗಳು ಕ್ಷೀಣಿಸುವುದರಿಂದ, ದೈನಂದಿನ ಜೀವನಶೈಲಿಯಲ್ಲಿ ಅರಿವು ಮೂಡಿಸಿಕೊಳ್ಳುವುದು ಹಾಗೂ ಮುಂಚಿತವಾಗಿಯೇ ತಪಾಸಣೆಗೆ ಒಳಗಾಗುವುದು ಅತ್ಯಂತ ನಿರ್ಣಾಯಕವಾಗಿದೆ ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ನಾವು ನಿರುಪದ್ರವಿ ಎಂದು ಭಾವಿಸುವ ದೈನಂದಿನ ಸಣ್ಣಪುಟ್ಟ ಅಭ್ಯಾಸಗಳು ಹಾಗೂ ವಾತಾವರಣದ ಅಂಶಗಳು … Read more

ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!

ಸೆಪ್ಟೆಂಬರ್‌ 15ರ ಮಂಗಳವಾರವಾದ ಇಂದು, ಚಂದ್ರನ ಸ್ಥಾನ ಬದಲಾವಣೆಯಿಂದ ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭವಾಗಲಿದೆ? ವೃತ್ತಿ, ವ್ಯವಹಾರ, ಶಿಕ್ಷಣ, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದ ದೃಷ್ಟಿಯಿಂದ ಇಂದು ಯಾವ ರಾಶಿಯವರಿಗೆ ಅದೃಷ್ಟ ಬೆಂಬಲ ನೀಡಲಿದೆ? ಯಾವ ರಾಶಿಯವರು ಹೆಚ್ಚು ಜಾಗರೂಕರಾಗಿರಬೇಕು? ಒಟ್ಟಾರೆ ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ. 2026 ಸೆಪ್ಟೆಂಬರ್‌ 15ರ ಮಂಗಳವಾರವಾದ ಇಂದು, ದಿನವಿಡೀ ಚಾಲ್ತಿಯಲ್ಲಿರುವ ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ … Read more

ರಾಜ್ಯದ ಈ 9 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಮತ್ತು ಕೊಡಗು ಸೇರಿದಂತೆ ಪ್ರಮುಖ 9 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದ್ದು, ಈ ವೇಳೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ … Read more

ದಿನ ಭವಿಷ್ಯ, ಇಂದು ಗಣೇಶ ಚತುರ್ಥಿ! ಈ ರಾಶಿಯವರ ಜೀವನದಲ್ಲಿ ಮುಖ್ಯ ಬದಲಾವಣೆ ಸಾಧ್ಯ

ಇಂದು ಪರಾಭವ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಶ್ರಾವಣ ಮಾಸ, ಶುಕ್ಲ ಪಕ್ಷದ, ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಮಾಹಿತಿ ಇಲ್ಲಿದೆ. ಮೇಷ ರಾಶಿ : ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಕೆಲಸದಲ್ಲಿ ಹೊಸ ಅವಕಾಶಗಳು ದೊರೆಯಬಹುದು. ಆದರೆ ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಕೈಗೊಳ್ಳುವುದು ಅಗತ್ಯವಾಗಿ ಇರುತ್ತದೆ. ವೃಷಭ ರಾಶಿ : ಮನೆಯಲ್ಲಿ ನೆಮ್ಮದಿ ಇದ್ದು … Read more

ಬ್ರಿಕ್ಸ್ ಔತಣಕೂಟದ ಸಸ್ಯಾಹಾರಿ ಮೆನು ವಿವಾದ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ.!

ಇಲ್ಲಿನ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ 18ನೇ ಬ್ರಿಕ್ಸ್ ಶೃಂಗಸಭೆಯ (BRICS Summit ) ಗಾಲಾ ಡಿನ್ನರ್‌ನಲ್ಲಿ ಜಾಗತಿಕ ನಾಯಕರಿಗೆ ಸಂಪೂರ್ಣ ಸಸ್ಯಾಹಾರಿ (Vegetarian Menu) ಊಟ ಬಡಿಸಿರುವುದು ದೇಶದಲ್ಲಿ ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಜಾಗತಿಕ ನಾಯಕರಿಗೆ ಸಸ್ಯಾಹಾರಿ ಭೋಜನ ನೀಡಿದ ಕ್ರಮವನ್ನು ಪ್ರಶ್ನಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ದೇಶದಲ್ಲಿ ಶೇ. 80ರಷ್ಟು ಮಂದಿ ಮಾಂಸಾಹಾರಿಗಳಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ‘ಎಕ್ಸ್’ ವೇದಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಸ್ಟ್‌ನಲ್ಲೇನಿದೆ.? ಭಾರತೀಯ … Read more

ತಲೆನೋವು ಎಂದು ಸುಮ್ಮನಾಗಬೇಡಿ! ಬ್ರೈನ್ ಟ್ಯೂಮರ್‌ನ ಈ ಲಕ್ಷಣಗಳು ಕಂಡ್ರೆ ಹುಷಾರ್

ತಲೆನೋವಿಗೆ ಸಾಮಾನ್ಯ ಪೇನ್‌ಕಿಲ್ಲರ್‌ಗಳನ್ನು ತೆಗೆದುಕೊಂಡು ದಿನಗಳನ್ನು ಕಳೆಯುವ ಬದಲು, ಲಕ್ಷಣಗಳು 2-3 ವಾರಗಳಿಗೂ ಹೆಚ್ಚು ಕಾಲ ಮುಂದುವರಿದರೆ ಅಥವಾ ಹೊಸದಾಗಿ ನರವ್ಯವಸ್ಥೆಗೆ ಸಂಬಂಧಿಸಿದ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ನ್ಯೂರಾಲಜಿಸ್ಟ್‌ರನ್ನು ಸಂಪರ್ಕಿಸಿ MRI ಸ್ಕ್ಯಾನ್ ಮಾಡಿಸಿಕೊಳ್ಳುವುದು ಅಗತ್ಯ. ಇದು ಗಂಭೀರ ಆರೋಗ್ಯ ಸಮಸ್ಯೆಯನ್ನು ಆರಂಭದಲ್ಲೇ ಪತ್ತೆಹಚ್ಚಲು ಸಹಾಯ ಮಾಡುತ್ತದೆ. ಗ್ಲಿಯೊಬ್ಲಾಸ್ಟೋಮಾ (Glioblastoma) ಮೆದುಳಿನ ನರಕೋಶಗಳಿಗೆ ರಕ್ಷಣೆ ಮತ್ತು ಸಹಕಾರ ನೀಡುವ ‘ಆಸ್ಟ್ರೋಸೈಟ್ಸ್‌’ (Astrocytes) ಎಂಬ ಕೋಶಗಳಿಂದ ವೇಗವಾಗಿ ಬೆಳೆಯುವ ಗಂಭೀರ ಕ್ಯಾನ್ಸರ್‌ ಆಗಿದೆ. ಇದು ಸುತ್ತಮುತ್ತಲಿನ ಆರೋಗ್ಯಕರ ಮೆದುಳಿನ … Read more

ದಿನ ಭವಿಷ್ಯ (13-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ಮೇಷ ರಾಶಿ: ಇಂದು ನಿಮ್ಮಲ್ಲಿ ಹೊಸ ಹುರುಪು ಮತ್ತು ಉತ್ಸಾಹ ಎದ್ದು ಕಾಣುತ್ತದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಅಧಿಕಾರಿಗಳಿಂದ ಮನ್ನಣೆ ಸಿಗಲಿದೆ. ಬಾಕಿ ಉಳಿದಿದ್ದ ಬಹುಮುಖ್ಯ ಕೆಲಸಗಳನ್ನು ಇಂದು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆ ಇದ್ದರೂ, ಗ್ರಾಹಕರೊಂದಿಗೆ ತಾಳ್ಮೆಯಿಂದ ವರ್ತಿಸುವುದು ಅಗತ್ಯ. ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಇರುತ್ತದೆ, ಆದರೆ ನಿಮ್ಮ ಮಾತಿನಲ್ಲಿ ಕೊಂಚ ಒರಟುತನ ಇರಬಹುದು, ಅದನ್ನು ಸರಿಪಡಿಸಿಕೊಳ್ಳಿ. ಆರೋಗ್ಯ ಉತ್ತಮವಾಗಿರುತ್ತದೆ, ಆದರೂ ಉಷ್ಣ ಸಂಬಂಧಿ ಸಮಸ್ಯೆಗಳ ಬಗ್ಗೆ ಗಮನವಿರಲಿ.ಶುಭ ಬಣ್ಣ: ಕೆಂಪುಶುಭ … Read more

ಸೆಪ್ಟೆಂಬರ್ 12ರ ದಿನ ಭವಿಷ್ಯ: ಉದ್ಯೋಗ, ವ್ಯವಹಾರ ಮತ್ತು ಹಣಕಾಸಿನಲ್ಲಿ ಏನಾಗಲಿದೆ? 12 ರಾಶಿಗಳ ಸಂಪೂರ್ಣ ಭವಿಷ್ಯ

ಮೇಷ ರಾಶಿ : ಹಣದ ವಿಚಾರದಲ್ಲಿ ಖರ್ಚಿನ ಮೇಲೆ ನಿಯಂತ್ರಣ ಅಗತ್ಯ. ಅನಗತ್ಯ ಖರೀದಿ ಬೇಡ. ವೃತ್ತಿಯಲ್ಲಿ ಹಳೆಯ ತಪ್ಪುಗಳನ್ನು ಸರಿಪಡಿಸುವ ಕೆಲಸ ಬರಬಹುದು. ನಿಮ್ಮ ಪರಿಶ್ರಮ ಮೇಲಧಿಕಾರಿಗಳ ಗಮನ ಸೆಳೆಯಲಿದೆ. ವೃಷಭ ರಾಶಿ : ಉಳಿತಾಯಕ್ಕೆ ಆದ್ಯತೆ ನೀಡಿ. ಅಪಾಯದ ಹೂಡಿಕೆಗಳಿಂದ ದೂರವಿರಿ. ವೃತ್ತಿಯಲ್ಲಿ ಸಹೋದ್ಯೋಗಿ ಅಥವಾ ಹಿರಿಯ ಅಧಿಕಾರಿಯಿಂದ ಸಹಾಯ ಸಿಗಬಹುದು. ಎಲ್ಲರನ್ನೂ ಜೊತೆಗಿಟ್ಟುಕೊಂಡು ಕೆಲಸ ಮಾಡುವುದು ಉತ್ತಮ. ಮಿಥುನ ರಾಶಿ : ಹಣದ ವಿಚಾರದಲ್ಲಿ ಆತುರದ ನಿರ್ಧಾರ ಬೇಡ. ದೊಡ್ಡ ಖರೀದಿಗೆ ಮುನ್ನ … Read more

ದಿನ ಭವಿಷ್ಯ : ಇಂದು ಯಾವ ರಾಶಿಗೆ ಅದೃಷ್ಟ.? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ

ಇಂದು ಶುಕ್ರವಾರ, ಸೆಪ್ಟೆಂಬರ್ 11, 2026. ಭಾದ್ರಪದ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಇಂದಿನ ದಿನವು ಧಾರ್ಮಿಕವಾಗಿ ವಿಶೇಷವಾಗಿದೆ. 12 ರಾಶಿಗಳಿಗೂ ಗ್ರಹಗಳ ಪ್ರಭಾವದಿಂದ ವಿಭಿನ್ನ ಫಲಗಳು ದೊರೆಯುವ ಸಾಧ್ಯತೆ ಇದೆ. ಕೆಲವರಿಗೆ ಉದ್ಯೋಗ ಮತ್ತು ಹಣಕಾಸಿನ ವಿಚಾರದಲ್ಲಿ ಉತ್ತಮ ಅವಕಾಶಗಳು ಸಿಗಲಿದ್ದರೆ, ಇನ್ನೂ ಕೆಲವರು ಸಂಬಂಧಗಳು ಹಾಗೂ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ. ಮೇಷ: ಇಂದು ವೃತ್ತಿ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಕೆಲಸದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದೆ ಹಿರಿಯರ ಸಲಹೆ ಪಡೆಯುವುದು ಉತ್ತಮ. ಪ್ರೇಮ ಸಂಬಂಧದಲ್ಲಿ ಮಾತಿನ … Read more