ದೇಶದ ಜನತೆಗೆ ಬಿಗ್ ಶಾಕ್: ಗೃಹಬಳಕೆ ಗ್ಯಾಸ್ ಸಿಲಿಂಡರ್ 60 ರೂ., ವಾಣಿಜ್ಯ ಸಿಲಿಂಡರ್ 115 ರೂ.ಗಳಷ್ಟು ಹೆಚ್ಚಳ

ಶನಿವಾರ (ಮಾರ್ಚ್ 7) ರಿಂದ ಜಾರಿಗೆ ಬರುವಂತೆ ದೇಶಾದ್ಯಂತ ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿದೆ. ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್‌ನ ಬೆಲೆ ದೇಶಾದ್ಯಂತ 60 ರೂ.ಗಳಷ್ಟು ಏರಿಕೆಯಾಗಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 115 ರೂ.ಗಳಷ್ಟು ದುಬಾರಿಯಾಗಿವೆ. ಪರಿಷ್ಕೃತ ದರಗಳು ತಕ್ಷಣವೇ ಅನ್ವಯವಾಗುತ್ತವೆ ಮತ್ತು ದೈನಂದಿನ ಕಾರ್ಯಾಚರಣೆಗಳಿಗೆ ಎಲ್‌ಪಿಜಿಯನ್ನು ಅವಲಂಬಿಸಿರುವ ಗೃಹ ಗ್ರಾಹಕರು ಮತ್ತು ವ್ಯವಹಾರಗಳ ಮೇಲೆ ಪರಿಣಾಮ ಬೀರುತ್ತವೆ. ಪ್ರಮುಖ ನಗರಗಳಲ್ಲಿ ಪರಿಷ್ಕೃತ ದೇಶೀಯ ಎಲ್‌ಪಿಜಿ ಬೆಲೆಗಳು ಇತ್ತೀಚಿನ ಪರಿಷ್ಕರಣೆಯೊಂದಿಗೆ, ದೆಹಲಿಯಲ್ಲಿ … Read more

ಪದೇ ಪದೇ ಸುಸ್ತು ಎನಿಸುತ್ತಿದೆಯೇ? ಹಿಮೋಗ್ಲೋಬಿನ್ ಹೆಚ್ಚಿಸಲು ಇಲ್ಲಿವೆ 6 ಸುಲಭ ಆಹಾರ ಕ್ರಮಗಳು! Low hemoglobin

ಇಂದಿನ ವೇಗದ ಜೀವನಶೈಲಿಯಲ್ಲಿ ಸದಾ ಸುಸ್ತು ಮತ್ತು ನಿಶಕ್ತಿ ಸಾಮಾನ್ಯ ಎಂದು ಅನೇಕರು ನಿರ್ಲಕ್ಷಿಸುತ್ತಾರೆ. ಆದರೆ, ರಕ್ತದಲ್ಲಿನ ಹಿಮೋಗ್ಲೋಬಿನ್ (Hb) ಮಟ್ಟ ಕಡಿಮೆಯಾಗುವುದು ಇದಕ್ಕೆ ಪ್ರಮುಖ ಕಾರಣವಾಗಿರಬಹುದು. ಹಿಮೋಗ್ಲೋಬಿನ್ ಪ್ರಮಾಣ ಕುಂಠಿತಗೊಂಡಾಗ ಜೀವಕೋಶಗಳಿಗೆ ಆಮ್ಲಜನಕದ ಪೂರೈಕೆ ಕಡಿಮೆಯಾಗಿ, ದಣಿವು, ಉಸಿರಾಟದ ತೊಂದರೆ ಮತ್ತು ಪೇಲವ ಚರ್ಮದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೈಸರ್ಗಿಕವಾಗಿ ರಕ್ತದ ಮಟ್ಟವನ್ನು ಹೆಚ್ಚಿಸಲು ಮತ್ತು ಆರೋಗ್ಯವಾಗಿರಲು ತಜ್ಞರು ಈ ಕೆಳಗಿನ 6 ಆಹಾರ ಸಲಹೆಗಳನ್ನು ನೀಡಿದ್ದಾರೆ: 1. ಕಬ್ಬಿಣಾಂಶಯುಕ್ತ (Iron-rich) ಆಹಾರಗಳ ಸೇವನೆ ದೇಹದಲ್ಲಿ ಹಿಮೋಗ್ಲೋಬಿನ್ … Read more

ರಾತ್ರಿ ಬ್ರಾ ಧರಿಸಿ ಮಲಗಿದ್ರೆ ಬ್ರೆಸ್ಟ್ ಕ್ಯಾನ್ಸರ್ ಬರುತ್ತಾ? ವೈದ್ಯರು ಏನ್ ಹೇಳ್ತಾರೆ?

ಮಹಿಳೆಯರ ದಿನನಿತ್ಯದ ಉಡುಪಿನಲ್ಲಿ ಬ್ರಾ ಪ್ರಮುಖ ಪಾತ್ರ ವಹಿಸುತ್ತದೆ. ಸರಿಯಾದ ಗಾತ್ರದ ಬ್ರಾ ಧರಿಸುವುದು ದೇಹದ ಆಕಾರವನ್ನು ಕಾಪಾಡಲು ಹಾಗೂ ಆರಾಮ ನೀಡಲು ಸಹಾಯ ಮಾಡುತ್ತದೆ. ಆದರೆ ರಾತ್ರಿ ಮಲಗುವಾಗ ಬ್ರಾ (Bra) ಧರಿಸಬೇಕೇ ಅಥವಾ ಬೇಡವೇ ಎಂಬ ಅನುಮಾನ ಹಲವಾರು ಮಹಿಳೆಯರನ್ನು ಕಾಡುತ್ತದೆ. ತಜ್ಞರ ಪ್ರಕಾರ ರಾತ್ರಿ ವೇಳೆ ಬ್ರಾ ಧರಿಸಿ ಮಲಗುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ ಆಯ್ಕೆ ಅಲ್ಲ. ಬಿಗಿಯಾದ ಬ್ರಾ ಧರಿಸಿ ಮಲಗುವುದರಿಂದ ಬೆವರು ಬರುತ್ತದೆ ಇದು ಬ್ಯಾಕ್ಟೀರಿಯಾ ಮತ್ತು ಫಂಗಲ್ ಸೋಂಕಿನ … Read more

Horoscope Today : 06 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಸಿಟ್ಟಿನ ಮೇಷರಾಶಿಯವರಿಗೆ ಒಂದು ಮಂಗಳಕರ ದಿನ ಆಗಲಿರುವುದಾಗಿ ಗಣೇಶ ಕಾಣುತ್ತಿದ್ದಾರೆ. ನಿಮ್ಮ ಮನೆ ಅಥವಾ ಸಹೋದರರ ಮನೆಯಲ್ಲಿ ನಡೆಯುವ ಒಂದು ಸಣ್ಣ ಧಾರ್ಮಿಕ ಸಮಾರಂಭವು ನಿಮ್ಮನ್ನು ಸಂತೋಷವಾಗಿರಿಸುವುದು. ನೀವು ಈ ಪ್ರೀತಿಪಾತ್ರರೊಂದಿಗಿನ ಕ್ಷಣಗಳನ್ನು ಆನಂದಿಸುವಿರಿ ಮತ್ತು ಆಹ್ಲಾದಿಸುವಿರಿ. ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಣ್ಣ ಸಣ್ಣ ಪ್ರಾರ್ಥನೆ ಮತ್ತು ಯಜ್ಞಗಳು ನಿಮ್ಮನ್ನು ಮಾನಸಿಕವಾಗಿ ನೆಮ್ಮದಿಯಾಗಿರಲು ಸಹಕರಿಸುತ್ತವೆ. ನಿಮ್ಮನ್ನು ಆವರಿಸಿದ ಸದ್ಭಾವನೆಗಳಿಂದ ನೀವು ನಲಿದಾಡುವಿರಿ ಮತ್ತು ಅದರಿಂದ ಉಬ್ಬಿ ಹೋಗುವಿರಿ. ಹಣಕಾಸಿನ ವಿಷಯಗಳಿಗೆ ಇಂದು ಸರಿಯಾದ ದಿನ ಮತ್ತು … Read more

Horoscope Today : 04 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ನಿಮ್ಮ ರಾಶಿಯು ಕ್ರಿಯಾತ್ಮಕತೆಯನ್ನು ಸೂಚಿಸುತ್ತದೆ. ನೀವು ಯಾವಾಗಲೂ ಬಯಸುತ್ತಿದ್ದ ಕವನ ಬರೆಯಲು ಅಥವಾ ಕಲಾಕೃತಿ ರಚಿಸಲು ಇದು ಉತ್ತಮ ಸಮಯ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ಮನೆಯಲ್ಲಿನ ಪರಿಸ್ಥಿತಿಯು ಸ್ವಲ್ಪಮಟ್ಟಗೆ ಲವಲವಿಕೆಯಿಂದಿರುತ್ತದೆ; ಹಳೆಯ ಸ್ನೇಹಿತರ ಭೇಟಿಯು ನಿಮ್ಮ ಶಾಲಾದಿನಗಳ ಸಂತಸಭರಿತ ನೆನಪುಗಳನ್ನು ಮತ್ತೆ ತರುತ್ತದೆ. ಅದನ್ನು ಸಂಪೂರ್ಣವಾಗಿ ಆನಂದಿಸಿ.ನಿಮ್ಮ ಮೇಲಾಧಿಕಾರಿಗಳೊಂದಿಗೆ ಕಾರ್ಯನಿರ್ವಹಿಸುವಾಗ ಎಚ್ಚರದಿಂದಿರಿ. ಅವರಿಗೆ ನೀಡುವ ಅಗೌರವವು ನಿಮ್ಮ ಮೇಲೆ ಗಂಭೀರ ರೀತಿಯ ತೊಂದರೆಯನ್ನುಂಟುಮಾಡಬಹುದು. ನಿಮ್ಮ ಪ್ರತಿಸ್ಪರ್ಧಿಗಳು ಮತ್ತು ವಿರೋಧಿಗಳೊಂದಿಗಿನ ಭಿನ್ನಾಭಿಪ್ರಾಯಗಳು ಪ್ರಮುಖ ಸಂಘರ್ಷಕ್ಕೆ … Read more

ವಿದ್ಯುತ್ ಮೀಟರ್ನಲ್ಲಿ ಕೆಂಪು ದೀಪ ಏಕೆ ಇರುತ್ತೆ ಗೊತ್ತಾ? ಈ ರಹಸ್ಯ ಗೊತ್ತಾದ್ರೆ ಕರೆಂಟ್ ಸೇವ್ ಮಾಡಬಹುದು!

ಪ್ರತಿಯೊಂದು ಮನೆಯಲ್ಲೂ ವಿದ್ಯುತ್ ಮೀಟರ್ ಇದ್ದೆ ಇರುತ್ತೆ. ತಿಂಗಳಿಗೊಮ್ಮೆ ಲೈನ್‌ಮ್ಯಾನ್ ಬಿಲ್ ಕೊಡಲು ಬಂದಾಗ ಮಾತ್ರ ನಾವು ಅದರ ಬಗ್ಗೆ ಹೆಚ್ಚು ಗಮನ ಹರಿಸುತ್ತೇವೆ. ಆದರೆ, ಅದರಲ್ಲಿ ನಿರಂತರವಾಗಿ ಮಿನುಗುವ ಒಂದು ಸಣ್ಣ ‘ಕೆಂಪು ದೀಪ’ ಮನೆಯಲ್ಲಿನ ವಿದ್ಯುತ್ ಬಳಕೆಯ ಬಗ್ಗೆ ಹಲವು ರಹಸ್ಯಗಳನ್ನು ಹೇಳುತ್ತದೆ. ನಾವು ಅದನ್ನು ಸರಿಯಾಗಿ ಅರ್ಥಮಾಡಿಕೊಂಡರೆ, ನಾವು ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ, ವಿದ್ಯುತ್ ಅಪಘಾತಗಳನ್ನು ಸಹ ತಪ್ಪಿಸಬಹುದಾಗಿದೆ. ಡಿಜಿಟಲ್ ಮೀಟರ್‌ನಲ್ಲಿರುವ ಈ ಕೆಂಪು ದೀಪವು ನಾವು ಎಷ್ಟು … Read more

ಆರೋಗ್ಯಕರ ಎಂದು ಸೇವಿಸುವ ಈ ಆಹಾರಗಳು ಹೃದಯಕ್ಕೆ ಡೇಂಜರ್‌! ಅಪ್ಪಿತಪ್ಪಿ ತಿಂದ್ರೂ ಹಾರ್ಟ್‌ ಡ್ಯಾಮೇಜ್‌ ಆಗೋದು ಫಿಕ್ಸ್‌..

ಇತ್ತೀಚಿನ ದಿನಗಳಲ್ಲಿ, ಯುವಜನರಲ್ಲಿಯೂ ಸಹ ಹೃದಯ ಕಾಯಿಲೆಯ ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಇದಕ್ಕೆ ಮುಖ್ಯ ಕಾರಣ ನಮ್ಮ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿ. ನಾವು ಸೇವಿಸುವ ಆಹಾರ ನಮ್ಮ ಹೃದಯದ ಕಾರ್ಯನಿರ್ವಹಣೆಯ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಇಂತಹ ಆಹಾರ ಸೇವನೆಯಿಂದ ಹೃದಯದ ಅಪಧಮನಿಗಳಲ್ಲಿ ತ್ಯಾಜ್ಯ ಸಂಗ್ರಹವಾಗುತ್ತದೆ, ಇದು ರಕ್ತದ ಹರಿವಿಗೆ ತೊಡುಕನ್ನುಂಟು ಮಾಡುತ್ತದೆ. ಇದು ಅಧಿಕ ಕೊಲೆಸ್ಟ್ರಾಲ್, ಅಧಿಕ ರಕ್ತದೊತ್ತಡ ಮತ್ತು ಅಂತಿಮವಾಗಿ ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ನಿಮ್ಮ ಆಹಾರ ಪದ್ಧತಿಯನ್ನು ಬದಲಾಯಿಸುವ ಅಗತ್ಯವನ್ನು … Read more

Horoscope Today : 03 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಮುಖದಲ್ಲಿ ದುಗುಡತೆ, ತರಾತುರಿ… ಈ ವ್ಯಕ್ತಿ ಯಾರೆಂದು ಊಹಿಸಬಲ್ಲಿರಾ? ಹೌದು ಅದು ನೀವೇ. ಮತ್ತು ಈಗ ವಿಶೇಷವಾಗಿ ನೀವು ಈ ಸ್ಥಿತಿಯಲ್ಲಿರುತ್ತೀರಿ. ನಿಮ್ಮಲ್ಲಿರುವ ಪ್ರತಿಭಟನಾತ್ಮಕ ನಿಲುವನ್ನು ಹತೋಟಿಗೆ ತರುವಂತೆ ಗಣೇಶ ನಿಮಗೆ ಸಲಹೆ ನೀಡುತ್ತಾರೆ. ತಾಳ್ಮೆಯಿಂದಿರಿ ಮತ್ತು ಆತುರದ ಪ್ರತಿಕ್ರಿಯೆ ಅಥವಾ ನಿರ್ಧಾರವನ್ನು ತಪ್ಪಿಸಿ. ಇಂದು ನೀವು ಮಾನಸಿಕವಾಗಿ ಕುಗ್ಗಬಹುದು. ಅಪೇಕ್ಷಿತ ಫಲಿತಾಂಶವನ್ನು ಪಡೆಯುವ ನಿಮ್ಮ ಹೆಣಗಾಟವು ಕೊನೆಯಿಲ್ಲದ್ದಾಗಿರುತ್ತದೆ ಆದರೂ, ಅಧಿಕಾರ ಸಂಬಂಧಿ ಕಾರ್ಯಗಳಿಂದ ಪ್ರಯೋಜನ ಉಂಟಾಗುತ್ತದೆ. ಇಂದು ನಿಮ್ಮ ಗ್ರಹಗತಿಯು ಉತ್ತಮವಾಗಿರುವುದಿಲ್ಲ. ಕಚೇರಿಯಲ್ಲಿ … Read more

ಲಿವರ್ ಕ್ಯಾನ್ಸರ್ 4ನೇ ಹಂತದಲ್ಲಿದ್ದರೆ ದೇಹದಲ್ಲಿ ಯಾವೆಲ್ಲಾ ಲಕ್ಷಣಗಳು ಕಾಣಿಸುತ್ತವೆ.?

ಟೀಮ್  ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ಲಿವರ್ ಕ್ಯಾನ್ಸರ್‌ನಿಂದ ಕೊನೆಯುಸಿರೆಳೆದಿದ್ದಾರೆ. ರಿಂಕು ತಂದೆ ಖಾನ್‌ಚಂದ್ ಸಿಂಗ್ ನಾಲ್ಕನೇ ಸ್ಟೇಜ್ ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅಷ್ಟಕ್ಕೂ ನಾಲ್ಕನೇ ಸ್ಟೇಜ್ ಲಿವರ್ ಕ್ಯಾನ್ಸರ್ ಲಕ್ಷಣಗಳೇನು ಎನ್ನುವುದನ್ನು ನೋಡೋಣ ಬನ್ನಿ. ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್ ಅವರ ತಂದೆ ಖಾನ್‌ಚಂದ್ ಸಿಂಗ್ ಅವರು ಗ್ರೇಟರ್ ನೋಯ್ಡಾದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ನಾಲ್ಕನೇ ಹಂತದ ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಈ ಹಂತದಲ್ಲಿ ಕ್ಯಾನ್ಸರ್ ಕೋಶಗಳು ಲಿವರ್‌ನಿಂದ ದೇಹದ ಇತರ ಭಾಗಗಳಿಗೆ ಹರಡಿರುತ್ತವೆ. … Read more

Horoscope Today : 01 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ದಿನ ಪೂರ್ತಿಯ ಕೊರಗು ಹಾಗೂ ತೊಂದರೆಗಳಿಗೆ ಸಿದ್ಧರಾಗಿರುವಂತೆ ಗಣೇಶ ನಿಮಗೆ ಸಲಹೆ ನೀಡುತ್ತಾನೆ. ನೀವು ಭಾವೇವೇಶಕ್ಕೆ ಒಳಗಾಗಿ ಅನುಚಿತ ಮಾತುಗಳನ್ನು ಆಡಿ ನಂತರ ಪಶ್ಚಾತ್ತಾಪಕ್ಕೆ ಒಳಪಡುವಿರಿ. ನಿಮ್ಮ ತಾಯಿಯ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಆಸ್ತಿ ಸಂಬಂಧಿ ಮಾತುಕತೆಗಳಲ್ಲಿ ಅಥವಾ ವಾಗ್ವಾದಗಳಲ್ಲಿ ಪ್ರವೇಶಿಸಬೇಡಿ. ಎಚ್ಚರಿಕೆಯಿಂದ ಮುನ್ನಡೆಯಿರಿ. ಜಲಜಂತುಗಳಿಂದ ದೂರವಿರಿ. ವಿದ್ಯಾರ್ಥಿಗಳಿಗೆ ಮತ್ತು ಪಂಡಿತರಿಗೆ ಈ ದಿನವು ಇತರ ದಿನದಂತೆ ಸಾಮಾನ್ಯವಾಗಿರುತ್ತದೆ. ವೃಷಭ :- ಈ ದಿನವು ನಿಮ್ಮನ್ನು ಆರೋಗ್ಯಕರವಾಗಿಸುತ್ತದೆ ಮತ್ತು ಅತ್ಯಂತ ಹುರುಪು,ಉತ್ಸಾಹ … Read more