ವೃತ್ತಿ ಭವಿಷ್ಯ 10 ಸೆಪ್ಟೆಂಬರ್ 2026: 12 ರಾಶಿಗಳ ಆರ್ಥಿಕ ಜಾತಕ ಹೇಗಿದೆ ತಿಳಿಯಿರಿ..!

ಸೆಪ್ಟೆಂಬರ್ 10 ಗುರುವಾರದಂದು ಗುರು ರಾಯರ ಕೃಪೆಯಿಂದ 12 ರಾಶಿಗಳ ಆರ್ಥಿಕ ಹಾಗೂ ವೃತ್ತಿ ಭವಿಷ್ಯ ಹೇಗಿದೆ ಎಂದು ತಿಳಿಯಿರಿ. ಸೆಪ್ಟೆಂಬರ್ 10 ಗುರುವಾರ ಗುರು ರಾಯರಿಗೆ ಹಾಗೂ ವಿಷ್ಣು ದೇವರಿಗೆ ಅರ್ಪಿತವಾದ ದಿನವಾಗಿದ್ದು, ಜ್ಯೋತಿಷ್ಯದಲ್ಲೂ ವಿಶೇಷವಾಗಿದೆ. ಈ ದಿನ ಸೂರ್ಯ ಚಂದ್ರ ಸಂಯೋಗವಾಗಲಿದೆ. ಅಲ್ಲದೆ ಹಲವಾರು ಯೋಗಗಳು ರೂಪಗೊಳ್ಳುವುದು. ಸಿದ್ದಿ ಯೋಗ, ರವಿ ಯೋಗದಂತಹ ಶುಭ ಯೋಗಗಳು ಸೃಷ್ಟಿಯಾಗುವುದರಿಂದ ಇದರ ಪ್ರಭಾವ 12 ರಾಶಿಗಳ ಮೇಲೆ ಬೀಳಲಿದೆ. ಗ್ರಹಗಳ ಸ್ಥಾನ ಹಾಗೂ ಯೋಗಗಳ ಪ್ರಭಾವದಿಂದಾಗಿ ಯಾವ … Read more

ಕಿಡ್ನಿ ಕಾಯಿಲೆ ಸೈಲೆಂಟ್ ಕಿಲ್ಲರ್! ಈ 5 ಸಿಂಪಲ್‌ ಟೆಸ್ಟ್‌ಗಳಿಂದ ಆರಂಭದಲ್ಲೇ ಪತ್ತೆ ಹಚ್ಚಬಹುದು..!

ಹೃದಯದ ಕಾಯಿಲೆಗೂ ಕಿಡ್ನಿ ಕಾಯಿಲೆಗೂ ಹತ್ತಿರದ ಸಂಬಂಧ ಇದೆ. ಕಿಡ್ನಿಗೆ ಸಮಸ್ಯೆ ಆಗಿರೋದು ಎಷ್ಟೋ ಜನರಿಗೆ ಕೊನೆ ಹಂತದಲ್ಲಿ ಗೊತ್ತಾಗುತ್ತೆ. ಆದರೆ, ರಕ್ತ ಮತ್ತು ಮೂತ್ರ ಪರೀಕ್ಷೆ ಮಾಡಿಸಿದರೆ, ಹೃದಯದ ಸಮಸ್ಯೆ ಇರುವವರು ಕಿಡ್ನಿ ಕಾಯಿಲೆಯನ್ನು ಆರಂಭದಲ್ಲೇ ಪತ್ತೆಹಚ್ಚಬಹುದು. ಇದರಿಂದ ಮುಂದೆ ಆಗಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಬಹುದು. ಹೃದಯವು ಕಿಡ್ನಿಗಳಿಗೆ ರಕ್ತವನ್ನು ಪಂಪ್ ಮಾಡುತ್ತೆ. ಆಗ ಕಿಡ್ನಿಗಳು ನಮ್ಮ ದೇಹದಲ್ಲಿನ ದ್ರವ, ಎಲೆಕ್ಟ್ರೋಲೈಟ್ಸ್ ಮತ್ತು ರಕ್ತದೊತ್ತಡವನ್ನು (ಬಿಪಿ) ನಿಯಂತ್ರಿಸುತ್ತವೆ. ಇವೆರಡರಲ್ಲಿ ಒಂದಕ್ಕೆ ಸಮಸ್ಯೆಯಾದರೂ ಇನ್ನೊಂದರ ಮೇಲೆ ಒತ್ತಡ … Read more

ಸ್ನಾನ ಮಾಡುವಾಗ ಗೀಸರ್ ಸ್ವಿಚ್ ಆನ್ ಇರುತ್ತಾ? ಅಪ್ಪಿತಪ್ಪಿಯೂ ಈ ತಪ್ಪು ಮಾಡ್ಬೇಡಿ!

ಇತ್ತೀಚೆಗೆ ಬಿಸಿನೀರಿನ ಸ್ನಾನಕ್ಕೆ ಗೀಸರ್ ಬಳಕೆ ಸಾಮಾನ್ಯ. ಆದರೆ, ಗೀಸರ್ ಬಳಸುವಾಗ ಮಾಡುವ ಸಣ್ಣ ಅಜಾಗರೂಕತೆಯೂ ವಿದ್ಯುತ್ ಶಾಕ್, ಸಿಲಿಂಡರ್ ಸ್ಫೋಟ ಅಥವಾ ಉಸಿರುಗಟ್ಟುವಿಕೆಯಂತಹ ಮಾರಣಾಂತಿಕ ದುರಂತಗಳಿಗೆ ಕಾರಣವಾಗಬಹುದು. ಇಂತಹ ಪ್ರಕರಣಗಳು ಹೆಚ್ಚು! ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುತ್ತಿದ್ದಂತೆ ಪ್ರತಿಯೊಬ್ಬರ ಮನೆಯಲ್ಲೂ ವಾಟರ್ ಹೀಟರ್ ಮತ್ತು ಗೀಸರ್‌ಗಳ ಬಳಕೆ ಹೆಚ್ಚಾಗುತ್ತದೆ. ಮುಂಜಾನೆ ಕೊರೆಯುವ ಚಳಿಗೆ ಬಿಸಿನೀರಿನ ಸ್ನಾನ ಹಿತವೆನಿಸಿದರೂ, ಗೀಸರ್ ನಿರ್ವಹಣೆಯಲ್ಲಿ ಕೊಂಚ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ. ಇತ್ತೀಚಿನ ದಿನಗಳಲ್ಲಿ ಗೀಸರ್ ಸ್ಫೋಟಗೊಳ್ಳುವುದು, ಬಾತ್‌ರೂಮ್‌ನಲ್ಲಿ … Read more

ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?

ಆರೋಗ್ಯದ ದೃಷ್ಟಿಯಿಂದ ಪ್ಲಾಸ್ಟಿಕ್ ಬಾಟಲಿಗಳನ್ನು ತ್ಯಜಿಸಿ, ಸ್ಟೀಲ್ ಅಥವಾ ಮಣ್ಣಿನ ಬಾಟಲಿಗಳನ್ನು ಬಳಸುವುದು ಅತ್ಯುತ್ತಮ ಎಂದು ತಜ್ಞರು ತಿಳಿಸಿದ್ದಾರೆ. ತಾಮ್ರದ ಬಾಟಲಿಯು ರೋಗನಿರೋಧಕ ಶಕ್ತಿ ಹೆಚ್ಚಿಸಿದರೂ, ಅದರ ಅತಿಯಾದ ಬಳಕೆ ಮತ್ತು ಆಮ್ಲೀಯ ಪದಾರ್ಥಗಳ ಸಂಗ್ರಹ ಅಪಾಯಕಾರಿಯಾಗಬಹುದು. ದಿನವಿಡೀ ನಮ್ಮನ್ನು ಹೈಡ್ರೇಟೆಡ್ ಆಗಿ ಇರಿಸಲು ನೀರಿನ ಬಾಟಲಿ ಅತ್ಯಗತ್ಯ. ಆದರೆ ನಾವು ಯಾವ ಬಾಟಲಿಯಿಂದ ನೀರು ಕುಡಿಯುತ್ತೇವೆ ಎಂಬುದು ಕೂಡ ಮುಖ್ಯ. ಬಾಟಲಿಗಳು ನಮ್ಮ ಆರೋಗ್ಯದ ಮೇಲೆ ಹೇಗೆ ನೇರ ಪರಿಣಾಮ ಬೀರುತ್ತವೆ ಎಂಬುದು ನಿಮಗೆ ತಿಳಿದಿದೆಯೇ? … Read more

ಫ್ಯಾಟಿ ಲಿವರ್‌ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!

ಫ್ಯಾಟಿ ಲಿವರ್, ಅಧಿಕ ರಕ್ತದೊತ್ತಡ, ಬಾಲ್ಯದ ಬೊಜ್ಜು ಮತ್ತು ಇನ್ಸುಲಿನ್ ರೆಸಿಸ್ಟೆನ್ಸ್‌ನಂತಹ ಸಮಸ್ಯೆಗಳು ಮಕ್ಕಳಲ್ಲೂ ಹೆಚ್ಚಾಗಿ ಕಾಣಿಸುತ್ತಿವೆ. ಜಂಕ್ ಫುಡ್, ಅತಿಯಾದ ಸ್ಕ್ರೀನ್ ಟೈಮ್, ದೈಹಿಕ ಚಟುವಟಿಕೆಯ ಕೊರತೆ ಮತ್ತು ಅನಾರೋಗ್ಯಕರ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಬಹುದು. ಫ್ಯಾಟಿ ಲಿವರ್, ಬೊಜ್ಜು, ಇನ್ಸುಲಿನ್ ರೆಸಿಸ್ಟೆನ್ಸ್ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳು ಈಗ ಹದಿಹರೆಯದವರಲ್ಲೂ ಕಾಣಿಸಿಕೊಳ್ಳುತ್ತಿವೆ.ಅತಿಯಾದ ಸ್ಕ್ರೀನ್ ಟೈಮ್, ದೈಹಿಕ ಚಟುವಟಿಕೆಯ ಕೊರತೆ, ಜಂಕ್ ಫುಡ್ ಮತ್ತು ಸಕ್ಕರೆಯುಕ್ತ ಪಾನೀಯಗಳ ಹೆಚ್ಚಿದ ಸೇವನೆ ಆರೋಗ್ಯದ ಅಪಾಯವನ್ನು ಹೆಚ್ಚಿಸಬಹುದು.ತೂಕ ಹೆಚ್ಚಳ … Read more

PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?

PhonePe Loan : ನಮಸ್ಕಾರ ಸ್ನೇಹಿತರೇ, ಫೋನ್ ಪೇ ಮೂಲಕ ನೀವು ಐದು ನಿಮಿಷಗಳಲ್ಲಿ ಲಕ್ಷಗಟ್ಟಲೆ ಅಂದರೆ ನಿಮಗೆ 15,000 ದಿಂದ ಹಿಡಿದು 5 ಲಕ್ಷ ರೂಪಾಯಿಗಳವರೆಗೆ ಲೋನ್ ಪಡೆದುಕೊಳ್ಳಬಹುದು. ಹಾಗೆ ನಿಮಗೂ ಸಹ ಲೋನ್ ನ ಅವಶ್ಯಕತೆ ಇದೆಯೇ.? ಹಾಗಿದ್ದರೆ ಈ ಲೇಖನದಲ್ಲಿ ನಿಮಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – … Read more

ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?

UPI PIN : ನಮಸ್ಕಾರ ಸ್ನೇಹಿತರೇ, ಕೈ ತುಂಬಾ ಹಣ ಇಟ್ಟುಕೊಂಡು ಮಾರುಕಟ್ಟೆಗೆ ಹೋಗುತ್ತಿದ್ದ ದಿನಗಳು ಕಳೆದು ಹೋಗಿವೆ. ಈಗ ಏನಿದ್ರೂ ಒಂದು ಸ್ಮಾರ್ಟ್‌ ಪೋನ್‌ ಇದ್ರೆ ಸಾಕು ನೀವು ಬೇಕಾದುದನ್ನು ಖರೀದಿಸಬಹುದು. ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ಎನ್ ಪಿಸಿಐ) ಇದಕ್ಕೆ ಅವಕಾಶ ಮತ್ತು ಸೌಲಭ್ಯ ಕಲ್ಪಿಸಿದೆ. ಅಂದರೆ ನಾವು UPI ID ಯೊಂದಿಗೆ ನೋಂದಾಯಿಸಿಕೊಳ್ಳಬಹುದು ಮತ್ತು Google Pay, PhonePe, Paytm ಮುಂತಾದ ಕಂಪನಿಗಳ ಮೂಲಕ ನಮಗೆ ಬೇಕಾದ ಜನರಿಗೆ ಪಾವತಿಸಬಹುದು. UPI ಪಿನ್ … Read more

ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ

ಭಾರತದಲ್ಲಿ ಮಧುಮೇಹದ ಭೀಕರತೆಕಳೆದ ನಾಲ್ಕು ವರ್ಷಗಳಲ್ಲಿ ಭಾರತದಲ್ಲಿ ಮಧುಮೇಹಿಗಳ ಸಂಖ್ಯೆಯಲ್ಲಿ ಶೇ. 44 ರಷ್ಟು ಏರಿಕೆಯಾಗಿರುವುದು ಕಳವಳಕಾರಿ ಸಂಗತಿ. ಇನ್ನೂ ಆಘಾತಕಾರಿ ವಿಷಯವೆಂದರೆ, ಮಧುಮೇಹ ಇರುವವರಲ್ಲಿ ಶೇ. 50 ರಷ್ಟು ಜನರಿಗೆ ತಮಗೆ ಈ ಕಾಯಿಲೆ ಇರುವುದೇ ತಿಳಿದಿಲ್ಲ. ಯಕೃತ್ತು ಮತ್ತು ಸಕ್ಕರೆಯ ಸಂಬಂಧ: ‘ಬಿಳಿ ವಿಷ’ದ ಎಚ್ಚರಿಕೆನಮ್ಮ ದೇಹದ ಅತ್ಯಂತ ಪ್ರಮುಖ ಅಂಗವಾದ ಯಕೃತ್ತು (Liver) ಸುಮಾರು 1.5 ಕೆಜಿ ತೂಕವಿದ್ದು, ದೇಹದ ವಿಷಕಾರಿ ಅಂಶಗಳನ್ನು ಹೊರಹಾಕುವ ಕೆಲಸ ಮಾಡುತ್ತದೆ. ಆದರೆ ನಾವು ಸೇವಿಸುವ ಬಿಳಿ … Read more

ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ಮೇಷ ರಾಶಿ :- ಉದ್ಯೋಗ ಮತ್ತು ಹಣಕಾಸು: ಕಾರ್ಯಕ್ಷೇತ್ರದಲ್ಲಿ ಇಂದು ನಿಮ್ಮ ಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ. ಆದರೆ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಹಣಕಾಸಿನ ವಿಚಾರದಲ್ಲಿ ಸ್ಥಿರತೆ ಇರುತ್ತದೆ, ಆದರೆ ದೊಡ್ಡ ಹೂಡಿಕೆಗಳಿಗೆ ಇದು ಸೂಕ್ತ ದಿನವಲ್ಲ. ಕುಟುಂಬ ಮತ್ತು ಪ್ರೀತಿ: ಮನೆಯ ವಾತಾವರಣ ಶಾಂತವಾಗಿರುತ್ತದೆ. ಹಿರಿಯರೊಂದಿಗೆ ವಾದ ವಿವಾದಗಳನ್ನು ತಪ್ಪಿಸಿ. ಸಂಗಾತಿಯೊಂದಿಗೆ ಪ್ರೀತಿಯಿಂದ ಮಾತನಾಡುವುದರಿಂದ ಸಂಬಂಧ ವೃದ್ಧಿಯಾಗುತ್ತದೆ.ಆರೋಗ್ಯ: ಕೆಲಸದ ಒತ್ತಡದಿಂದ ಸಣ್ಣಪುಟ್ಟ ತಲೆನೋವು ಅಥವಾ ಆಯಾಸ ಕಾಣಿಸಿಕೊಳ್ಳಬಹುದು. ವಿಶ್ರಾಂತಿಗೆ ಆದ್ಯತೆ ನೀಡಿ.ಪರಿಹಾರ: ಕಪ್ಪು ಎಳ್ಳನ್ನು ದಾನ … Read more

ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು?

ಹಿರಿಯ ನಾಗರಿಕರ ರಕ್ಷಣೆ, ಭದ್ರತೆ ಮತ್ತು ಗೌರವಯುತ ಜೀವನವನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿದ್ದಲ್ಲಿ, ಅವರ ಆಸ್ತಿಯಲ್ಲಿ ವಾಸಿಸುತ್ತಿರುವ ಮಕ್ಕಳು ಅಥವಾ ಇತರರನ್ನು ತೆರವುಗೊಳಿಸಲು (Eviction) ‘ತಂದೆ-ತಾಯಿ ಮತ್ತು ಹಿರಿಯ ನಾಗರಿಕರ ಪೋಷಣೆ ಹಾಗೂ ಕಲ್ಯಾಣ ಕಾಯ್ದೆ- 2007’ ರಡಿಯಲ್ಲಿ ರಚಿಸಲಾದ ನ್ಯಾಯಾಧಿಕರಣಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಅತ್ಯಂತ ಪ್ರಮುಖ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಅರಾಧೆ ಅವರಿದ್ದ ಪೀಠವು, ಪುತ್ರ ಮತ್ತು ಸೊಸೆಯನ್ನು ಮನೆಯಿಂದ ತೆರವುಗೊಳಿಸುವಂತೆ ನೀಡಿದ್ದ ಆದೇಶವನ್ನು ರದ್ದುಗೊಳಿಸಿದ್ದ ಅಲಹಾಬಾದ್ ಹೈಕೋರ್ಟ್ … Read more