Dina Bhavishya : ಡಿಸೆಂಬರ್‌ 25 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಲಾಭದಾಯಕ ಮತ್ತು ವಿಶೇಷ ದಿನವು ನಿಮಗಾಗಿ ಕಾದಿದೆ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ನೀವು ಸಾಮಾಜಿಕ ಸಂಪರ್ಕಗಳಲ್ಲಿ ಕ್ರಿಯಾಶೀಲರಾಗಿರುತ್ತೀರಿ. ನಿಮ್ಮ ಹೊಸ ಸಂಪರ್ಕದಿಂದ ಮುಂಬರುವ ದಿನಗಳಲ್ಲಿ ನಿಮಗೆ ಪ್ರಯೋಜನ ಉಂಟಾಗಲಿದೆ.ಅನಿರೀಕ್ಷಿತ ವೆಚ್ಚಗಳು ಉಂಟಾಗಲಿವೆ. ವ್ಯವಹಾರದಲ್ಲಿ ಲಾಭವನ್ನು ನಿರೀಕ್ಷಿಸಬಹುದು. ನಿಮ್ಮ ಹಿರಿಯರು ಮತ್ತು ಮೇಲಾಧಿಕಾರಿಗಳು ಸಹಕರಿಸುವ ರೀತಿಯಿಂದ ನೀವು ಹರ್ಷಗೊಳ್ಳಬಹುದು. ವಿದೇಶದಲ್ಲಿ ನೆಲೆಸಿರುವ ಮಕ್ಕಳಿಂದ ಉತ್ತೇಜನಕಾರಿ ಸುದ್ದಿ ಬರುವ ಸಂಭಾವ್ಯತೆಯಿದೆ. ಅಲ್ಲದೆ ನೀವು ಅವರನ್ನು ಭೇಟಿಯಾಗಲೂಬಹುದು. ಆಕಸ್ಮಿಕ ಫಲಪ್ರಾಪ್ತಿ ಉಂಟಾಗಲಿದೆ. ಸಂತೋಷಕರ ಪ್ರಯಾಣ ತೆರಳುವ ಸಾಧ್ಯತೆಯಿದೆ. … Read more

ಅನ್ನ ತಿಂದರೆ ತೂಕ ಹೆಚ್ಚುತ್ತಾ.? ಬಿಯರ್‌ನಿಂದ ಹೊಟ್ಟೆ ಉಬ್ಬುತ್ತಾ.? ಸತ್ಯವೇನು ಗೊತ್ತಾ.?

ನೀವು ನಿತ್ಯ ಸವಿಯು ಆಹಾರಗಳು ಒಂದಲ್ಲಾ ಒಂದು ಸಮಸ್ಯೆಗಳಿಗೂ ಕಾರಣವಾಗುತ್ತೆ ಅನ್ನೋದು ಹಲವು ವರ್ಷದಿಂದ ನಾವು ಕೇಳುತ್ತಾ ಬಂದಿರುವ ವಿಚಾರಗಳು. ಆಹಾರ ಹೇಗೆ ನಮ್ಮ ದೇಹಕ್ಕೆ ಶಕ್ತಿ ನೀಡುವುದು ಹಾಗೆ ನಮಗೆ ಕೆಲಸ ಮಾಡಲು ಸಹಕಾರಿಯಾಗುವಂತಹ ಅಂಶಗಳನ್ನು ದೇಹಕ್ಕೆ ನೀಡುವುದು ನೋಡುತ್ತೇವೆ. ಅದರ ಜೊತೆಗೆ ಹಲವು ಆಹಾರಗಳ ಕುರಿತಾದ ಅಡ್ಡಪರಿಣಾಮಗಳು ಸಹ ನಮ್ಮನ್ನು ಆಲೋಚನೆಗೆ ತಳ್ಳುತ್ತವೆ. ಅದ್ರಲ್ಲೂ ಕೆಲವೊಂದು ಆಹಾರವನ್ನು ನಾವು ನಿತ್ಯವೂ ಸವಿಯುತ್ತೇವೆ. ಆದ್ರೆ ಅವು ನಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಕ್ಕೆ ಕಾರಣವಾಗುತ್ತದೆ ಎಂಬುದು … Read more

Dina Bhavishya : ಡಿಸೆಂಬರ್‌ 24 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ ರಾಶಿ :- ನೀವು ಅನಾರೋಗ್ಯದಿಂದ ಬಳಲುತ್ತಿದ್ದರೆ, ನಿಮ್ಮ ಚೇತರಿಕೆ ಶೀಘ್ರದಲ್ಲೇ ಆಗಬಹುದು. ಹೊಸ ಆರ್ಥಿಕ ಅವಕಾಶಗಳು ತೆರೆಯುವ ಸಾಧ್ಯತೆಗಳಿವೆ. ಮನೆಯಲ್ಲಿ ಶಾಂತಿ ಮತ್ತು ಸಂತೋಷವನ್ನು ಕಾಪಾಡಿಕೊಳ್ಳಲು ನೀವು ಶ್ರಮಿಸುವಿರಿ. ನಿಮ್ಮ ಪ್ರಯಾಣಗಳು ಸರಾಗವಾಗಿ ಸಾಗುವುದರಿಂದ ಪ್ರವಾಸವು ಆಹ್ಲಾದಕರವಾಗಿರುತ್ತದೆ. ಹೊರಾಂಗಣ ಕಾರ್ಯಕ್ರಮವು ವಿನೋದ ಮತ್ತು ನಗುವನ್ನು ತರಬಹುದು. ಪ್ರಭಾವಿ ವ್ಯಕ್ತಿಗಳೊಂದಿಗೆ ಬಲವಾದ ಸಂಪರ್ಕಗಳನ್ನು ಬೆಳೆಸಲು ನೀವು ಪ್ರಾರಂಭಿಸಬಹುದು. ವೃಷಭ ರಾಶಿ :- ನಿಮ್ಮ ಫಿಟ್‌ನೆಸ್ ಪ್ರಯತ್ನಗಳು ಅದ್ಭುತ ಫಲಿತಾಂಶಗಳನ್ನು ತೋರಿಸಲು ಪ್ರಾರಂಭಿಸುತ್ತವೆ. ಲಾಭದಾಯಕ ಒಪ್ಪಂದ ಅಥವಾ ಬೇರೆ … Read more

ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ

10ನೇ ತರಗತಿ ವಿದ್ಯಾರ್ಥಿನಿ (SSLC Student)  ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣ (Channarayapatna) ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ಶಾಲೆ ಬಸ್ ಚಾಲಕ ತಲೆಮರಿಸಿಕೊಂಡಿದ್ದಾನೆ. ನಿತ್ಯ ಬಸ್ನಲ್ಲಿರುವ ವಿದ್ಯಾರ್ಥಿನಿಗೆ ಚಾಕೋಲೆಟ್ ನೀಡಿ ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಿಸಿಕೊಂಡಿದ್ದಾನೆ. ಪರಿಣಾಮ ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಎರಡು ದಿನಗಳ … Read more

ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು

ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಶುಭಂ ವತ್ಸ್ಯ ಹೇಳುವ ಪ್ರಕಾರ, ಬ್ಲ್ಯಾಕ್ ಕಾಫಿ ಕುಡಿಯುವುದು ಕೇವಲ ಅಭ್ಯಾಸವಲ್ಲ ಅಥವಾ ಪಾನೀಯವಲ್ಲ. ನೀವು ಸಕ್ಕರೆ ಮತ್ತು ಹಾಲು ಇಲ್ಲದೆ ಕುಡಿದರೆ ಇದು ಯಕೃತ್ತಿಗೆ ಔಷಧಿಯಂತೆ. ಯಾರೇ ಆದರೂ ಹಾಲು ಮತ್ತು ಸಕ್ಕರೆಯೊಂದಿಗೆ ಕಾಫಿ ಕುಡಿಯುವುದು ಸಹಜ. ಆದರೆ ಸಾಂದರ್ಭಿಕವಾಗಿ ನೀವು ಕಪ್ಪು ಕಾಫಿ ಅಥವಾ ಬ್ಲಾಕ್ ಕಾಫಿ ಕುಡಿಯಲು ಪ್ರಯತ್ನಿಸಿ. ಏಕೆಂದರೆ ಇದರಲ್ಲಿ ಮಾಮೂಲಿ ಕಾಫಿಗಿಂತ ಹೆಚ್ಚಿನ ಆರೋಗ್ಯ ಪ್ರಯೋಜನಗಳಿವೆ. ಅಷ್ಟೇ ಅಲ್ಲ, ಕಪ್ಪು ಕಾಫಿ ನಿಮ್ಮ ಯಕೃತ್ತಿಗೆ ಔಷಧಿಯಂತೆ. ಇದನ್ನು … Read more

Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ

ಕಳೆದ ಕೆಲವು ವಾರಗಳಿಂದ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಸುಧಾರಣೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಚಿಗುರೊಡೆದಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 23) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 23) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 55,899 ರೂಪಾಯಿ, ಕನಿಷ್ಠ ದರ … Read more

ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?

ಸಾಮಾನ್ಯವಾಗಿ ಹೃದಯದ ರಕ್ತನಾಳಗಳಲ್ಲಿ ಬ್ಲಾಕೇಜ್ (ಅಡೆತಡೆ) ಉಂಟಾದಾಗ ಮಾತ್ರ ಹೃದಯಾಘಾತ ಸಂಭವಿಸುತ್ತದೆ ಎಂಬುದು ಎಲ್ಲರ ನಂಬಿಕೆ. ಆದರೆ, ಇತ್ತೀಚಿನ ದಿನಗಳಲ್ಲಿ ಸ್ಕ್ಯಾನಿಂಗ್ ವರದಿಯಲ್ಲಿ ರಕ್ತನಾಳಗಳು ಶುದ್ಧವಾಗಿದ್ದರೂ ಸಹ ಅನೇಕರಲ್ಲಿ ತೀವ್ರ ಹೃದಯಾಘಾತದ ಲಕ್ಷಣಗಳು ಕಂಡುಬರುತ್ತಿವೆ. ವೈದ್ಯಕೀಯ ಜಗತ್ತಿನಲ್ಲಿ ಇದನ್ನು ‘ಮಿನೋಕಾ’ (MINOCA – Myocardial Infarction with Non-Obstructive Coronary Arteries) ಎಂದು ಕರೆಯಲಾಗುತ್ತಿದ್ದು, 2025ರಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಏನಿದು MINOCA? ಹೃದಯದ ಸ್ನಾಯುಗಳಿಗೆ ಹಾನಿಯಾಗಿರುತ್ತದೆ ಮತ್ತು ರೋಗಿಯಲ್ಲಿ ಎದೆನೋವು, ಉಸಿರಾಟದ ತೊಂದರೆ, … Read more

ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು

ಸಾಮಾನ್ಯವಾಗಿ ರಕ್ತದ ವರದಿಯಲ್ಲಿ ಕೊಲೆಸ್ಟ್ರಾಲ್ ಮಟ್ಟ ಸಾಮಾನ್ಯವಾಗಿ (Normal) ಇದ್ದರೆ ನಮಗೆ ಹೃದಯದ ಕಾಯಿಲೆ ಬರುವುದಿಲ್ಲ ಎಂಬ ನಂಬಿಕೆ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ಯುವಕರು ಸೇರಿದಂತೆ ಅನೇಕ ಭಾರತೀಯರಲ್ಲಿ ಕೊಲೆಸ್ಟ್ರಾಲ್ ವರದಿ ಸರಿಯಾಗಿದ್ದರೂ ಹೃದಯಾಘಾತ ಸಂಭವಿಸುತ್ತಿರುವುದು ಆತಂಕ ಮೂಡಿಸಿದೆ. ಭಾರತದಲ್ಲಿ ಸಂಭವಿಸುವ ಒಟ್ಟು ಸಾವುಗಳಲ್ಲಿ ಕಾಲು ಭಾಗದಷ್ಟು ಸಾವುಗಳಿಗೆ ಹೃದಯ ಸಂಬಂಧಿ ಕಾಯಿಲೆಗಳೇ ಕಾರಣವಾಗಿವೆ. ಇದರ ಹಿಂದಿರುವ ಅಸಲಿ ಕಾರಣಗಳನ್ನು ತಜ್ಞ ವೈದ್ಯರು ವಿವರಿಸಿದ್ದಾರೆ. 1. ಭಾರತೀಯರ ವಿಭಿನ್ನ ಲಿಪಿಡ್ ಪ್ರೊಫೈಲ್ :- ಪಾಶ್ಚಿಮಾತ್ಯರಿಗೆ ಹೋಲಿಸಿದರೆ … Read more

ಕೊಲೆಸ್ಟ್ರಾಲ್‌ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!

ಇಂದಿನ ಜೀವನಶೈಲಿಯಲ್ಲಿ ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ಸಮಸ್ಯೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತಿದೆ. ಆಹಾರ ಪದ್ಧತಿ, ಚಟುವಟಿಕೆಯ ಕೊರತೆ ಮತ್ತು ಒತ್ತಡ ಇವೆಲ್ಲವೂ ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಕಾರಣವಾಗುತ್ತವೆ. ಇದನ್ನು ನಿಯಂತ್ರಿಸಲು ಜನರು ಹಲವು ಆಹಾರಗಳನ್ನು ಅನುಸರಿಸುತ್ತಾರೆ. ಆದರೆ ಒಂದು ಸರಳ, ಅಗ್ಗದ ಮತ್ತು ಸುಲಭವಾಗಿ ಸಿಗುವ ಪೇರಳೆ ಹಣ್ಣನ್ನು ಪ್ರತಿದಿನ ಸೇವಿಸುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಣ ಮಾತ್ರವಲ್ಲ, ದೇಹದ ಒಟ್ಟಾರೆ ಆರೋಗ್ಯಕ್ಕೂ ಲಾಭವಾಗುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ :- ಪೇರಳೆ ಹಣ್ಣಿನಲ್ಲಿ ಫೈಬರ್ ಅಧಿಕವಾಗಿದ್ದು, … Read more

Horoscope Today : ಡಿಸೆಂಬರ್‌ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಮೇಷ ರಾಶಿಯವರಿಗೆ ಈ ದಿನವು ಸಾಮಾನ್ಯ ದಿನವಾಗಲಿದೆ ಎಂಬುದಾಗಿ ಗಣೇಶ ಮುನ್ಸೂಚನೆ ನೀಡುತ್ತಾರೆ. ಈ ದಿನ ಸಿಗುವ ಪ್ರತಿಫಲವನ್ನು ಪಡೆಯಲು ಅನಗತ್ಯ ವಾಗ್ವಾದಗಳು, ಅರ್ಥಹೀನ ಚರ್ಚೆಗಳನ್ನು ಮತ್ತು ನಕಾರಾತ್ಮಕತೆಯಿಂದ ದೂರವಿರಬೇಕು. ಇಲ್ಲವಾದಲ್ಲಿ ಈ ದಿನವು ಸಂಪೂರ್ಣವಾಗಿ ಶ್ರಮದಾಯಕವಾಗಿರುತ್ತದೆ ಮತ್ತು ಇದು ನಿಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಕಾರ್ಯಗಳ ಪೂರ್ಣಗೊಳಿಸುವಿಕೆ ಮತ್ತು ಯೋಜನ ಅವಧಿ ನಿಭಾಯಿಸುವಿಕೆಯು ಇಂದು ನಿಮಗೆ ಕಷ್ಟವಾಗಲಾರದು. ಈ ದಿನವು ಫಲಪ್ರದವಾಗಿರುತ್ತದೆ. ಮಧ್ಯಾಹ್ನದ ಬಳಿಕ, ಪ್ರತೀ ಗಂಟೆಯಲ್ಲಿ ಪರಿಸ್ಥಿತಿಗಳು ಉತ್ತಮವಾಗಿರುತ್ತದೆ. ನಿಮ್ಮ … Read more