ಗ್ಯಾಸ್ಟ್ರಿಕ್‌ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!

ನಮ್ಮ ದೇಹ ಅನಾರೋಗ್ಯಕ್ಕೊಳಗಾದಾಗ ದೇಹವು ಬಲವಾದ ಸಂಕೇತಗಳನ್ನು ಕಳುಹಿಸಲು ಪ್ರಾರಂಭಿಸುತ್ತದೆ. ಬಳಲಿಕೆ, ತೂಕ ಇಳಿಯುತ್ತದೆ. ಇಂತಹದ್ದೇ ಒಂದು ನೈಜ ಕಥೆಯನ್ನು ಇಲ್ಲಿ ವಿವರಿಸಲಾಗಿದೆ. 45 ವರ್ಷ ವಯಸ್ಸಿನ ಒಬ್ಬ ಸಾಮಾನ್ಯ ವ್ಯಕ್ತಿ ತನ್ನ ಸಣ್ಣ ಅಂಗಡಿಯನ್ನು ದಿನವಿಡೀ ನಡೆಸುತ್ತಿದ್ದ ಆರೋಗ್ಯವಂತ ವ್ಯಕ್ತಿಗೆ ಪ್ರತಿದಿನ ಬೆಳಿಗ್ಗೆ ಎದೆಯಲ್ಲಿ ಸುಡುವ ಭಾವನೆ ಬರುತ್ತಿತ್ತು. ರಾತ್ರಿ ಹೊಟ್ಟೆ ಉಬ್ಬುವಿಕೆಯೊಂದಿಗೆ ಕೊನೆಗೊಳ್ಳುತ್ತಿತ್ತು. ಇದು ಕೇವಲ ಗ್ಯಾಸ್, ಆಮ್ಲೀಯತೆ ಎಂದು ಅವನು ತನ್ನಷ್ಟಕ್ಕೆ ತಾನೇ ತಿಳಿಯುತ್ತಿದ್ದನು. ಅವನು ಪ್ರತಿ ಬಾರಿಯೂ ಆ ಬಿಳಿ ಆಂಟಾಸಿಡ್ … Read more

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ (seasonal flu) ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ (Karnataka Health Department) ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್ ಸೇರಿದಂತೆ ಜನವರಿಯಿಂದ ಮಾರ್ಚ್ ವರೆಗೆ ಸೀಸನಲ್ ಫ್ಲೂ ಹೆಚ್ಚಳ ಭೀತಿ ಹಿನ್ನಲೆ ಸೂಕ್ತ ಕ್ರಮಕೈಗೊಳ್ಳುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಎಲ್ಲಾ ಲ್ಯಾಬ್‌ಗಳಲ್ಲಿ … Read more

Horoscope Today : ಭಾನುವಾರ ಉತ್ಸಾಹಭರಿತವಾಗಿದೆಯೇ? ನಿಮ್ಮ ಜಾತಕವನ್ನು ನೋಡಿ – 21-12-2025

ಮೇಷ :- ಸಿಟ್ಟು ನಿಮ್ಮ ಕೆಲಸ ಹಾಗೂ ಸಂಬಂಧಗಳನ್ನು ಹಾಳುಮಾಡುವ ಕಾರಣ ನಿಮ್ಮ ಸಿಟ್ಟನ್ನು ನಿಗ್ರಹಿಸುವ ಅಗತ್ಯವಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ಉದ್ವೇಗ, ಹಗೆತನವು ನಿಮ್ಮನ್ನು ಕೆಲಸದಲ್ಲಿ ಗಮನಹರಿಸಲು ಬಿಡುವುದಿಲ್ಲ. ಇಂದು ನೀವು ಅಸ್ವಸ್ಥರಾಗಿರುವ ಸಾಧ್ಯತೆಯಿದೆ. ನೀವು ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ಸಾಧ್ಯತೆಯಿದೆ ಅಥವಾ ಶುಭಕರ ಸಮಾರಂಭಗಳಿಗೆ ಆಮಂತ್ರಣ ಬರುವ ಸಾಧ್ಯತೆಯಿದೆ. ವೃಷಭ :- ಕಾರ್ಯಒತ್ತಡವು ಅಧಿಕವಾಗಿರುತ್ತದೆ. ನೀವು ಅಧಿಕ ಶ್ರಮಪಡಬೇಕಾಗುತ್ತದೆ ಆದರೂ ಯಶಸ್ಸು ಬೇಗನೆ ಸಿಗುವುದಿಲ್ಲ. ಪರಿಸ್ಥಿತಿಯ ಕೈಗೊಂಬೆಯಾಗಿರುವಿರಿ. ಹೊಸ ಯೋಜನೆಗಳನ್ನು ಪ್ರಾರಂಭಿಸಲು ಇದು … Read more

Horoscope Today : ಡಿಸೆಂಬರ್‌ 20 ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಇಂದು ನಿಮಗೆ ನಿಸ್ತೇಜ ದಿನ ಕಾದಿದೆ ಎಂಬುದಾಗಿ ಗಣೇಶ ಶಕುನ ಹೇಳುತ್ತಾರೆ. ನೀವು ಆಯಾಸ, ಆಲಸ್ಯ ಮತ್ತು ವಿಶ್ರಾಂತಿರಹಿತ ಭಾವನೆಯನ್ನು ಹೊಂದುವ ನಿರೀಕ್ಷೆ ಇದೆ. ನೀವು ಸಂಪೂರ್ಣವಾಗಿ ಕಳೆಗುಂದಿರುವ ಕಾರಣ ಯಾರಿಗಾದರೂ ಏನನ್ನಾದರೂ ಮಾಡಲು ನಿಮಗೆ ಆಸಕ್ತಿ ಇರುವುದಿಲ್ಲ. ನೀವು ವಿಶೇಷವಾಗಿ ನಿಮ್ಮ ಅವಿಶ್ರಾಂತದ ಬಗ್ಗೆ ಜಾಗ್ರತೆ ವಹಿಸಬೇಕಾದ ಅಗತ್ಯವಿದೆ. ಸಣ್ಣ ಸಣ್ಣ ವಿಷಯಗಳಿಗೆ ತಾಳ್ಮೆ ಕಳೆದುಕೊಳ್ಳಬೇಡಿ. ಮನೆಯಲ್ಲೇ ಆಗಲಿ ಅಥವಾ ಕಚೇರಿಯಲ್ಲೇ ಆಗಲಿ ಇತರರನ್ನು ಅಸಮಧಾನಪಡಿಸುವುದನ್ನು ನೀವು ಆದಷ್ಟು ತಪ್ಪಿಸಬೇಕು. ಇದು ದೀರ್ಘಕಾಲದಲ್ಲಿ … Read more

2ನೇ ಪತ್ನಿಯ ಸಾಕುವ ತಾಕತ್ತಿರುವವ ಮೊದಲ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ : ಹೈಕೋರ್ಟ್ ತೀರ್ಪು

ಎರಡನೇ ಪತ್ನಿಯ ಕಷ್ಟಸುಖಗಳಿಗೆ ಹೆಗಲಾಗುವ ಗಂಡ ಮೊದಲ ಪತ್ನಿಗೆ ಜೀವನಾಂಶವನ್ನು ನಿರ್ಲಕ್ಷಿಸುವಂತಿಲ್ಲ ಎಂದು ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಹೈಕೋರ್ಟ್ ತೀರ್ಪು ನೀಡಿದೆ. ಎರಡನೇ ಪತ್ನಿಯನ್ನು ಪೋಷಿಸಲು ಸಾಧ್ಯವಾಗುವ ಪತಿಯ ಆರ್ಥಿಕ ಸಾಮರ್ಥ್ಯವು ಮೊದಲ ಪತ್ನಿಯ ಜೀವನಾಂಶ ಹಕ್ಕನ್ನು ನಿರಾಕರಿಸಲು ಕಾರಣವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ ಅಲಹಾಬಾದ್ ಹೈಕೋರ್ಟ್ ಗುರುವಾರ ಈ ತೀರ್ಪು ನೀಡಿದೆ. ಅರ್ಜಿದಾರರು ಜೂನ್ 6 ರಂದು ಅಲಿಘರ್ ಕೌಟುಂಬಿಕ ನ್ಯಾಯಾಲಯವು ತನ್ನ ಮೊದಲ ಪತ್ನಿಗೆ ಮಾಸಿಕ 20,000 ರೂ. ಜೀವನಾಂಶ … Read more

ಸಕ್ಕರೆ ಕಾಯಿಲೆ ಇದ್ದರೆ ಕಿಡ್ನಿ ಅಪಾಯ ಹೆಚ್ಚಾ? ವಿಜ್ಞಾನಿಗಳು ಹೇಳುತ್ತಿರುವ ಹೊಸ ಸತ್ಯ ಏನು?

ನಮ್ಮ ದೇಹದಲ್ಲಿ ಮೂತ್ರಪಿಂಡಗಳು (Kidney’s) ಕ್ಷಣಮಾತ್ರವೂ ವಿಶ್ರಾಂತಿ ಪಡೆಯದೆ ಆರೋಗ್ಯ ಕಾಪಾಡುವ ಕೆಲಸ ಮಾಡುತ್ತವೆ. ರಕ್ತದಲ್ಲಿನ ತ್ಯಾಜ್ಯಗಳನ್ನು ಶೋಧಿಸುವುದರಿಂದ ಹಿಡಿದು, ದೇಹದ ದ್ರವ ಸಮತೋಲನ, ರಕ್ತದೊತ್ತಡ (Blood Pressure) ನಿಯಂತ್ರಣ ಹಾಗೂ ಕೆಂಪು ರಕ್ತಕಣಗಳ ಉತ್ಪಾದನೆಗೆ (Produce) ಸಹಾಯ ಮಾಡುವವರೆಗೂ ಮೂತ್ರಪಿಂಡಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಷ್ಟೊಂದು ಜವಾಬ್ದಾರಿ ಹೊತ್ತಿರುವ ಮೂತ್ರಪಿಂಡಗಳನ್ನು ನಾವು ಸರಿಯಾಗಿ ನೋಡಿಕೊಳ್ಳದಿದ್ದರೆ, ಅದು ಗಂಭೀರ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಯಲು ಯತ್ನಿಸೋಣ ಬನ್ನಿ. ಹಲವಾರು ಸಮಸ್ಯೆಗಳಿಗೆ ನೀರೆ ಮದ್ದು! … Read more

ಎದೆಯಲ್ಲ ದೇಹದ ಈ ಭಾಗದಲ್ಲಿನ ನೋವು ಹಾರ್ಟ್‌ ಅಟ್ಯಾಕ್‌ ನ ಮೊದಲ ಸೂಚನೆ.! ಹೃದಯಾಘಾತಕ್ಕೂ 30 ನಿಮಿಷ ಮೊದಲೇ ಕಾಣಿಸಿಕೊಳ್ಳುವ ಲಕ್ಷಣ

ಇತ್ತೀಚೆಗೆ ಹೃದಯಾಘಾತದಿಂದ ಚಿಕ್ಕ ವಯಸ್ಸಿನಲ್ಲಿಯೇ ಅನೇಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೃದಯಾಘಾತ ಆಗುವ ಮೊದಲೇ ನಮ್ಮ ದೇಹ ನಮಗೆ ಈ ಸೂಚನೆಗಳನ್ನು ನೀಡುತ್ತದೆ. ಕೆಲವರಲ್ಲಿ ಇದು ಒಂದು ತಿಂಗಳಿಗೆ ಮುನ್ನವೇ ಕಾಣಿಸಿಕೊಳ್ಳುತ್ತದೆ. ಹೃದಯಾಘಾತ ಅಥವಾ ಪರಿಧಮನಿಯ ಕಾಯಿಲೆ, ಹೆಚ್ಚಿದ ಪೊಟ್ಯಾಸಿಯಮ್ ಮಟ್ಟಗಳು ಇತ್ಯಾದಿಗಳಿಂದ ಹೃದಯದಲ್ಲಿ ಅಡಚಣೆ ಉಂಟಾಗಬಹುದು. ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುವುದು ಕೂಡ ಇದಕ್ಕೆ ದೊಡ್ಡ ಕಾರಣವಾಗಿದೆ. ಹಾರ್ಟ್‌ ಬ್ಲಾಕೆಜ್ ಹೆಚ್ಚಿನ ಲಕ್ಷಣಗಳು ಸಮಯಕ್ಕೆ ಪತ್ತೆಯಾಗುವುದಿಲ್ಲ. ಈ ಕಾರಣದಿಂದಾಗಿ ಹೆಚ್ಚಿನ ಸಂದರ್ಭಗಳಲ್ಲಿ ಯಾವುದೇ ಲಕ್ಷಣಗಳಿಲ್ಲದೆಯೂ ಸಹ ಹೃದಯಾಘಾತ ಸಂಭವಿಸುತ್ತದೆ. … Read more

`ಮೊಟ್ಟೆ’ ಪ್ರಿಯರಿಗೆ ಬಿಗ್ ರಿಲೀಫ್ : ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಎಂದು ದೃಢ.!

ಮೊಟ್ಟೆಯಿಂದ ಅನಾರೋಗ್ಯ ಉಂಟಾಗುತ್ತದೆ ಎಂಬುದು ಸುಳ್ಳು. ಮೊಟ್ಟೆ ಪೌಷ್ಟಿಕಾಂಶಯುಕ್ತವಾಗಿದ್ದು, ಇದು ಆರೋಗ್ಯಕ್ಕೆ ಒಳ್ಳೆಯದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ನಾಡಿನ ಸಮಸ್ತ ಜನರೇ, ಕಳೆದ ನಾಲ್ಕೈದು ದಿನಗಳ ಹಿಂದಿದ್ದ ನಿಮ್ಮೆಲ್ಲರ ಆತಂಕವನ್ನು ದೂರ ಮಾಡುವಂತಹ ವರದಿ ಬಂದಿದೆ. ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಎಂಬುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಮೊಟ್ಟೆಯಲ್ಲಿ ಕ್ಯಾನ್ಸರ್‌ ಉಂಟುಮಾಡುವ ಅಂಶಗಳಿವೆ ಎಂಬ ಚರ್ಚೆ-ವದಂತಿ ಬಂದ ಹಿನ್ನೆಲೆಯಲ್ಲಿ ಹಲವು ಮೊಟ್ಟೆಗಳನ್ನು … Read more

ಈ ಶುಕ್ರವಾರಕೆ ನಿಮ್ಮ ಜಾತಕ ನೋಡಿ – 19 ಡಿಸೆಂಬರ್ 2025 – ದಿನ ಭವಿಷ್ಯ

ಮೇಷ :- ನಿಮ್ಮ ವರ್ತನೆ ಹಾಗೂ ಮಾತಿನ ಮೇಲೆ ಸ್ತಿಮಿತವಿಡಿ ಎಂಬುದಾಗಿ ಗಣೇಶ ನಿಮಗೆ ಸಲಹೆ ನೀಡುತ್ತಾರೆ. ಹಗೆತನ ಮತ್ತು ಕೋಪವನ್ನು ತೊಡೆದುಹಾಕುವಂತೆ ನಿಮಗೆ ಸಲಹೆ ನೀಡಲಾಗುತ್ತದೆ. ನಿಮ್ಮ ಶತ್ರುಗಳ ಹಗ್ಗೆ ಎಚ್ಚರದಿಂದಿರಿ. ರಹಸ್ಯ ವಿಚಾರಗಳು ನಿಮ್ಮ ಗಮನ ಸೆಳೆಯಬಹುದು. ಪ್ರಯಾಣದ ವೇಳೆ ಅನಿರೀಕ್ಷಿತ ಅಡೆತಡೆಗಳು ಉಂಟಾಗುವ ಸಾಧ್ಯತೆಯಿರುವುದರಿಂದ ಪ್ರಯಾಣವನ್ನು ತಪ್ಪಿಸಿ. ಸಾಧ್ಯವಿದ್ದಷ್ಟು ಇಂದು ಹೊಸ ಯೋಜನೆಯನ್ನು ಪ್ರಾರಂಭಿಸಬೇಡಿ. ಆಧ್ಯಾತ್ಮಿಕ ಅಭಿವೃದ್ಧಿಯ ಸಂಭಾವ್ಯತೆಯಿದೆ. ಈ ದಿನವು ನಿಮಗೆ ಮಿಶ್ರಫಲವನ್ನು ನೀಡಬಹುದು. ವೃಷಭ :- ಈ ದಿನವು ಅನುಕೂಲಕರ … Read more

ಕಾಲು ನೋವು ಸಾಮಾನ್ಯವಲ್ಲ, ಇದು ಗಂಭೀರ ಕಾಯಿಲೆಗಳ ಸಂಕೇತ! ಸಣ್ಣ ಸಮಸ್ಯೆ ಅಂತ ನಿರ್ಲಕ್ಷಿಸಬೇಡಿ

ಇಂದು ಅನೇಕ ಜನರು ಕಾಲುಗಳಲ್ಲಿ ನೋವಿನಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗೆ ಕಾರಣ ವಿಭಿನ್ನವಾಗಿರಬಹುದು. ಒಂದು ವೇಳೆ ನೀವು ಪಾದದ ನಿರಂತರ ನೋವಿನಿಂದ ಬಳಲುತ್ತಿದ್ದರೆ, ನಡೆಯುವಾಗ ನಿಮ್ಮ ಪಾದಗಳಲ್ಲಿ ಸೆಳೆತವನ್ನು ಅನುಭವಿಸಿದರೆ, ಅದನ್ನು ಸಣ್ಣ ಸಮಸ್ಯೆ ಅಂತ ನಿರ್ಲಕ್ಷಿಸಬೇಡಿ.. ಆಗಾಗ ಕಾಲು ಸೆಳೆತವು ಗಂಭೀರ ಆರೋಗ್ಯ ಸಮಸ್ಯೆಯ ಸಂಕೇತವಾಗಿರಬಹುದು. ಮೊದ ಮೊದಲು ಕಾಲು ನೋವು ಸಾಮಾನ್ಯ ಸಮಸ್ಯೆಯಂತೆ ಕಂಡುಬಂದರೂ, ಸಹ ಅದು ದೇಹದೊಳಗೆ ಎಲ್ಲವೂ ಸರಿಯಿಲ್ಲ ಎನ್ನುವ ಸೂಚನೆ ನೀಡುತ್ತದೆ. ಬಹಷಃ ಹೃದಯದ ಸಮಸ್ಯೆಗಳಿಂದ ಹಿಡಿದು ಎಲೆಕ್ಟ್ರೋಲೈಟ್ ಅಸಮತೋಲನ, … Read more