‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘ಭಾರತೀಯ ಅಂಚೆ ಇಲಾಖೆ’ಯಲ್ಲಿ 28,740 ಹುದ್ದೆಗಳಿಗೆ ನೇಮಕಾತಿ.!

ದೇಶಾದ್ಯಂತ ಹೆಚ್ಚಿನ ಸಂಖ್ಯೆಯ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಸಚಿವಾಲಯ ಸಿದ್ಧತೆ ನಡೆಸುತ್ತಿದೆ. ಅಂಚೆ ಇಲಾಖೆ ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ, ಇಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಹೆಚ್ಚಿನ ಸಂಬಳ ಮತ್ತು ಭತ್ಯೆಗಳು ಸಿಗುತ್ತವೆ. ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಎಂಬಂತೆ 28,740 ಗ್ರಾಮೀಣ ಡಾಕ್ ಸೇವಕ್ ಹುದ್ದೆಗೆ ಅಂಚೆ ಇಲಾಖೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಜ.31 ರಿಂದ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಇಲ್ಲಿದೆ … Read more

ಕರ್ನಾಟಕದ ಗ್ರಾಮೀಣ ಮಹಿಳೆಯರಿಗೆ ಬಿಗ್ ಶಾಕ್ : ಹೆಚ್ಚುತ್ತಿದೆ ಗರ್ಭಕಂಠದ ಕ್ಯಾನ್ಸರ್

ಭಾರತದಾದ್ಯಂತ ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು ಕ್ರಮೇಣ ಕಡಿಮೆಯಾಗುತ್ತಿದ್ದರೂ, ಕರ್ನಾಟಕದ ವೈದ್ಯರು ಈ ರೋಗವು ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರ ಮೇಲೆ ಹೆಚ್ಚಿನ ಪರಿಣಾಮವನ್ನು ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ. ಈ ರೋಗಕ್ಕೆ ಸರಿಯಾದ ಚಿಕಿತ್ಸೆ ಮಾಡಿದಿರುವುದೇ ಕಾರಣ ಎಂದು ಹೇಳಿದ್ದಾರೆ. ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯ ಆಂಕೊಲಾಜಿಸ್ಟ್ ಸಲಹೆಗಾರ ಡಾ. ಎಸ್.ಡಿ. ಶ್ಯಾಮಸುಂದರ್ ಅವರು ಹೇಳಿರುವ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ರೋಗಗಳು ಕಂಡು ಬಂದಿದೆ. ಒಂದು ಕಡೆ ನಗರ ಪ್ರದೇಶಗಳಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಂಡು … Read more

ನಿಮ್ಮ ದೇಹದ ಮೇಲಿನ ‘ಕೊಬ್ಬಿನ ಗಡ್ಡೆ’ ಇದ್ರೆ ಕರಗಲು ಜಸ್ಟ್ ಹೀಗೆ ಮಾಡಿ.!

ಕೊಬ್ಬಿನ ಗಡ್ಡೆಗಳು ಎದೆ, ಕಂಕುಳು, ಬೆನ್ನು, ತೊಡೆಗಳು, ಕೈಗಳು ಮತ್ತು ಕುತ್ತಿಗೆ ಸೇರಿದಂತೆ ದೇಹದ ಮೇಲೆ ಸಣ್ಣ ಉಂಡೆಗಳಾಗಿ ಕಾಣಿಸಿಕೊಳ್ಳುತ್ತವೆ. ಈ ಕೊಬ್ಬಿನ ಗಡ್ಡೆಗಳು ಸ್ಪರ್ಶಿಸಿದಾಗ ನೋವು ಉಂಟು ಮಾಡುವುದಿಲ್ಲ. ಈ ಕೊಬ್ಬಿನ ಗಡ್ಡೆ ಯಾವುದೇ ಹಾನಿಯನ್ನು ಉಂಟುಮಾಡದಿದ್ದರೂ, ನಾವು ಅವುಗಳಿಗೆ ಚಿಕಿತ್ಸೆ ಪಡೆಯುವುದು ಸೂಕ್ತ. ಕೊಬ್ಬಿನ ಗಡ್ಡೆಗಳನ್ನು ಕರಗಿಸಲು ಅತ್ಯುತ್ತಮ ಮನೆಮದ್ದು.! 1) ಕಪ್ಪು ಜೀರಿಗೆ – 1 ಟೀಸ್ಪೂನ್2) ಅರಿಶಿನ ಪುಡಿ – 5 ಗ್ರಾಂನೀರು – 1 ಲೋಟ ಮಾಡುವ ವಿಧಾನ :- … Read more

Dina Bhavishya : 20 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ನಿಮ್ಮ ಕುಟುಂಬ ಮತ್ತು ಅವರ ನೆಮ್ಮದಿಯು ಇಂದು ನಿಮ್ಮ ಮೊದಲ ಆದ್ಯತೆಯಾಗಲಿದೆ ಎಂಬುದಾಗಿ ಗಣೇಶ ಹೇಳುತ್ತಾರೆ.ನಿಮ್ಮ ಮನೆಗೆ ಹೊಸ ರೂಪು ಕೊಡಲು, ಮನೆಯನ್ನು ಅಲಂಕರಿಸುವ ಕುರಿತಂತೆ ನೀವು ಯೋಚಿಸಬಹುದು. ಇಂದು ನೀವು ಅಧಿಕ ಸಮಯವನ್ನು ಮನೆಯಲ್ಲೇ ಕಳೆಯುವುದರಿಂದ ಅತ್ಯಂತ ಗಮನಹರಿಸಬೇಕಾಗಿರುವ ವಿವಿಧ ಕುಟುಂಬ ವಿಚಾರಗಳು ಹಾಗೂ ಸಮಸ್ಯೆಗಳ ಬಗ್ಗೆ ನಿಮಗೆ ಅರಿವಾಗುತ್ತದೆ. ಮತ್ತು ಒಮ್ಮೆ ನೀವು ಅದನ್ನು ಬಗೆಹರಿಸಲು ಪ್ರಾರಂಭಿಸಿದಲ್ಲಿ, ನೀವು ವಿಶ್ರಾಂತ ಹಾಗೂ ತೃಪ್ತಿಯ ಮನೋಭಾವವನ್ನು ಹೊಂದುತ್ತೀರಿ. ಇಂದು ನಿಮ್ಮ ಆದರ್ಶವು ಗುರುತಿಸಲ್ಪಡುತ್ತದೆ. … Read more

ವಾಹನ ಸವಾರರಿಗೆ ಬಿಗ್ ಶಾಕ್ ; ಶೀಘ್ರ ‘ಪೆಟ್ರೋಲ್, ಡೀಸೆಲ್’ ಬೆಲೆಯಲ್ಲಿ ಭಾರಿ ಏರಿಕೆ ಸಾಧ್ಯತೆ!

ಮೋದಿ ಸರ್ಕಾರ ವಾಹನ ಸವಾರರಿಗೆ ಶಾಕ್ ನೀಡಲಿದೆಯೇ.? ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ತೀವ್ರವಾಗಿ ಹೆಚ್ಚಾಗುವ ಸಾಧ್ಯತೆ ಇದೆ. ಕಚ್ಚಾ ತೈಲದ ಬೆಲೆಗಳು ಕಡಿಮೆ ಮಟ್ಟದಲ್ಲಿ ಏರಿಳಿತಗೊಳ್ಳುತ್ತಿವೆ. ಇದರೊಂದಿಗೆ, ಮುಂಬರುವ ಅವಧಿಯಲ್ಲಿ ಇಂಧನ ಬೆಲೆಗಳು ಕಡಿಮೆಯಾಗಬಹುದು ಎಂದು ವಾಹನ ಚಾಲಕರು ಹೆಚ್ಚಿನ ಭರವಸೆ ಹೊಂದಿದ್ದಾರೆ. ಆದಾಗ್ಯೂ, ಈಗ ಅವರಿಗೆ ದೊಡ್ಡ ಆಘಾತ ಎದುರಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಮನಾರ್ಹವಾಗಿ ಹೆಚ್ಚಾಗಬಹುದು ಎಂದು ಪ್ರಮುಖ ಕಂಪನಿಯೊಂದು ಭವಿಷ್ಯ ನುಡಿದಿದೆ. ಇದು ಸಂಭವಿಸಿದಲ್ಲಿ, ದ್ವಿಚಕ್ರ ವಾಹನಗಳು, ಕಾರುಗಳು ಮತ್ತು … Read more

ಪ್ರತಿದಿನ ಈ ನೀರು ಕುಡಿದ್ರೆ ಹೊಟ್ಟೆಯ ಬೊಜ್ಜು ಬೆಣ್ಣೆಯಂತೆ ಕರಗುತ್ತಂತೆ.!

ಕೊತ್ತಂಬರಿ ನೀರು ಸೇವನೆಯಿಂದ ನೀವು ಹಲವಾರು ಅದ್ಭುತ ಆರೋಗ್ಯಕರ ಪ್ರಯೋಜನ ಪಡೆಯಬಹುದು. ಇದು ನಿಮ್ಮ ಜೀರ್ಣಕ್ರಿಯೆಯನ್ನ ಬಲಪಡಿಸುತ್ತದೆ ಮತ್ತು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದರ ಸಹಾಯದಿಂದ ನೀವು ದೇಹದಲ್ಲಿರುವ ವಿಷವನ್ನ ತೆಗೆದುಹಾಕಬಹುದು. ಆದರೆ ಕೊತ್ತಂಬರಿ ನೀರನ್ನ ಎಷ್ಟು ದಿನಗಳವರೆಗೆ ಸೇವಿಸಬೇಕು ಅನ್ನೋ ಪ್ರಶ್ನೆ ಅನೇಕರಲ್ಲಿ ಇರುತ್ತದೆ. ಆಯುರ್ವೇದ ವೈದ್ಯ ಚಂಚಲ್ ಶರ್ಮಾ ಅವರು ಕೊತ್ತಂಬರಿ ನೀರನ್ನ ಯಾವಾಗ ಮತ್ತು ಎಷ್ಟು ದಿನಗಳವರೆಗೆ ಸೇವಿಸಬೇಕು ಎಂಬುದರ ಬಗ್ಗೆ ತಿಳಿಸಿದ್ದಾರೆ. ಕೊತ್ತಂಬರಿ ನೀರು ತಯಾರಿಸುವುದು ಹೇಗೆ? ನೀವು ಕೊತ್ತಂಬರಿ … Read more

ನಿಮ್ಮ ‘ಇನ್ವರ್ಟರ್ ಬ್ಯಾಟರಿ’ಗೆ ನೀರು ಯಾವಾಗ ಸೇರಿಸ್ಬೇಕು.? 90% ಜನರಿಗೆ ಸರಿಯಾದ ಸಮಯ ತಿಳಿದಿಲ್ಲ!

ಇಂದಿನ ಕಾಲದಲ್ಲಿ, ಪ್ರತಿ ಮನೆ ಮತ್ತು ಕಚೇರಿಗೆ, ವಿಶೇಷವಾಗಿ ವಿದ್ಯುತ್ ನಿರಂತರವಾಗಿ ಅಪಾಯದಲ್ಲಿರುವ ಪ್ರದೇಶಗಳಲ್ಲಿ ಇನ್ವರ್ಟರ್‌ಗಳು ಅತ್ಯಗತ್ಯ ಅವಶ್ಯಕತೆಯಾಗಿವೆ. ವಿದ್ಯುತ್ ಕಡಿತಗೊಂಡಾಗ ಇನ್ವರ್ಟರ್ ಮನೆಯನ್ನು ಬೆಳಗಿಸುತ್ತದೆ, ಆದರೆ ಕಾಲಾನಂತರದಲ್ಲಿ ಅದರ ಬ್ಯಾಕಪ್ ಏಕೆ ಕಡಿಮೆಯಾಗುತ್ತದೆ ಎಂಬುದನ್ನು ನೀವು ಎಂದಾದರೂ ಗಮನಿಸಿದ್ದೀರಾ? ಹಲವು ಬಾರಿ, ನಾವು ಇನ್ವರ್ಟರ್ ಅನ್ನು ಸ್ಥಾಪಿಸುತ್ತೇವೆ ಆದರೆ ಅದರ ಪ್ರಮುಖ ಒಡನಾಡಿ ಬ್ಯಾಟರಿಯ ನಿರ್ವಹಣೆಯನ್ನು ನಿರ್ಲಕ್ಷಿಸುತ್ತೇವೆ. ಜನರು ಸಾಮಾನ್ಯವಾಗಿ ಮಾಡುವ ದೊಡ್ಡ ತಪ್ಪು ಎಂದರೆ ಬ್ಯಾಟರಿಯಲ್ಲಿ ನೀರು ತುಂಬಲು ಸರಿಯಾದ ಸಮಯ ಮತ್ತು ವಿಧಾನವನ್ನು … Read more

Horoscope Today : 19 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಮೇಷ ರಾಶಿಯವರಿಗೆ ಸಾಧಾರಣ ದಿನವು ಕಾದಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಕಚೇರಿಯಲ್ಲಿ ನಿಮ್ಮ ಮೇಲಾಧಿಕಾರಿಗಳೊಂದಿಗೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಬಹುದು. ಕಚೇರಿ ಸಂಬಂಧ ಪ್ರವಾಸ ತೆರಳಬಹುದು. ನೀವು ಕೈಗೊಳ್ಳಬೇಕಾಗಿದ್ದ ಅತೀ ಮುಖ್ಯ ಯೋಜನೆಗಳಿಗೆ ಸರಕಾರದಿಂದ ಸಹಾಯ ಹಸ್ತ ಪಡೆಯುವಿರಿ. ಮನೆಯಲ್ಲಿ ಎಲ್ಲವೂ ಉತ್ಸಾಹ ಹಾಗೂ ಶಾಂತರೀತಿಯಿಂದಿರುತ್ತದೆ. ಇದು ನಿಮ್ಮ ಮನೆಯ ಸೌಂದರ್ಯವೃದ್ಧಿಯಲ್ಲಿ ಪ್ರಮುಖ ಬದಲಾವಣೆಗಳನ್ನು ತರಲು ಪ್ರೇರೇಪಿಸುತ್ತದೆ. ಅವಸರವು ಅಪಘಾತಕ್ಕೆ ಕಾರಣ. ಆದ್ದರಿಂದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ಆತುರ ಬೇಡ. ನಿಮ್ಮ ತಾಯಿಯ … Read more

ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?

ಮದ್ಯಪಾನ ಆರೋಗ್ಯಕ್ಕೆ ಹಾನಿಕರ ಈ ವಿಚಾರ ಮದ್ಯವ್ಯಸನಿಗಳಿಗೂ ತಿಳಿದಿದೆ! ಆದರೂ ಕೂಡ ಕುಡಿಯುವ ಅಭ್ಯಾಸದಿಂದ ಮಾತ್ರ ಹಿಂದೆ ಸರಿಯಲ್ಲ! ಇನ್ನು ಕೆಲವರ ವಾದ ಏನೆಂದ್ರೆ ವಾರಕ್ಕೆ ಒಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಮದ್ಯಪಾನ ಮಾಡುವುದರಿಂದ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು! ಆದರೆ ವಾಸ್ತವ ಏನೆಂದ್ರೆ ಅಪರೂಪಕ್ಕೆ ಒಮ್ಮೆ ಕುಡಿದರೂ ಕೂಡ ಆರೋಗ್ಯಕ್ಕೆ ಇದರಿಂದ ಹಾನಿ ಆಗುವ ಸಾಧ್ಯತೆಗಳು ಇರುತ್ತವೆಯಂತೆ ಧೂಮಪಾನ ಹಾಗೂ ಮದ್ಯಪಾನ ಈ ಎರಡೂ ದುರಾಭ್ಯಾಸಗಳು ಮನುಷ್ಯನ ಆರೋಗ್ಯಕ್ಕೆ ತುಂಬಾನೇ ಹಾನಿಕಾರಕ ಎಂದು … Read more

ಮೂತ್ರ ಮಾಡುವ ಸಂದರ್ಭದಲ್ಲಿ ಉರಿ ಹಾಗೂ ದುರ್ವಾಸನೆ ಬರಲು ಕಾರಣ ಹಾಗೂ ಆಯುರ್ವೇದ ಪರಿಹಾರಗಳು

ಆಯುರ್ವೇದದಲ್ಲಿ, ಯುಟಿಐ ಅನ್ನು ಕೇವಲ ಬ್ಯಾಕ್ಟೀರಿಯಾದ ದಾಳಿ ಎಂದು ಪರಿಗಣಿಸಲಾಗುವುದಿಲ್ಲ, ಇದನ್ನು ಮುತ್ರಕ್ರಿಚ್ಛ್ರ ಅಥವಾ ಮುತ್ರಘಾಟ್ ಎಂದು ಕರೆಯಲಾಗುತ್ತದೆ ಮತ್ತು ಇದು ದೇಹದಲ್ಲಿನ ಪಿತ್ತ ದೋಷದ ಅಸಮತೋಲನಕ್ಕೆ ಸಂಬಂಧಿಸಿದೆ.ಪ್ರಮುಖವಾಗಿ ಮಹಿಳೆಯರಲ್ಲಿ ಹೆಚ್ಚಾಗಿ ಈ ರೀತಿಯ ಆರೋಗ್ಯ ಸಮಸ್ಯೆ ಕಿಬ್ಬೊಟ್ಟೆಯ ಭಾಗದಲ್ಲಿ ಅತಿಯಾದ ನೋವಿಗೆ ಕಾರಣವಾಗುತ್ತದೆ ಅಲ್ಲದೆ ಮುಂದಿನ ದಿನಗಳಲ್ಲಿ ಕಿಡ್ನಿಗಳಲ್ಲಿಯೂ ಸೋಂಕು ಕಾಣಿಸಿಕೊಳ್ಳುವ ಹಾಗೆ ಮಾಡುತ್ತದೆ. ಮೂತ್ರನಾಳದ ಸೋಂಕು ಅಥವಾ ಯುಟಿಐ ಎಂದು ಕರೆಯುವ ಆರೋಗ್ಯ ಸಮಸ್ಯೆ ಸಾಮಾನ್ಯವಾಗಿ ಮಹಿಳೆಯರಿಗೆ ಹಾಗೂ ಪುರುಷರಿಗೆ ಇಬ್ಬರಲ್ಲಿಯೂ ಕೂಡ ಕಾಣಿಸಿಕೊಳ್ಳುತ್ತದೆ. … Read more