ನಿಮ್ಮ ದೇವರ ಕೋಣೆಯಲ್ಲಿ ಈ ಎರಡು ವಸ್ತು ಇದ್ದರೆ ತಕ್ಷಣ ತೆಗೆದುಬಿಡಿ

ಮನುಷ್ಯನ ದೇಹದಲ್ಲಿ ಹೃದಯವು ಎಷ್ಟು ಮುಖ್ಯವೋ ಅದೇ ರೀತಿಯಾಗಿ ನಮ್ಮ ಮನೆಯಲ್ಲಿ ದೇವರ ಕೋಣೆ (Prayer Room) ಎಂಬುದು ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಪವಿತ್ರವಾದ ಸ್ಥಳದಲ್ಲಿ ಈ ಎರಡು ವಸ್ತುಗಳನ್ನು ಇಡುವುದರಿಂದ ಮನೆಯಲ್ಲಿ ಸಮಸ್ಯೆಗಳು, ಕಷ್ಟಗಳು ಬರುವುದು ಖಚಿತ. ಹಾಗಾದರೆ ದೇವರ ಕೋಣೆಯಲ್ಲಿ ಯಾವ ಎರಡು ವಸ್ತುಗಳನ್ನು ಇರಬಾರದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ದೇವರಿಗೆ ಅಲಂಕಾರ ಮಾಡಿರುವಂತಹ ಹೂವನ್ನು ಹೆಚ್ಚು ದಿನ ಹಾಗೆಯೇ ಬಿಡಬಾರದು, ಒಂದು ವೇಳೆ ಹೂವು ಚೆನ್ನಾಗಿದೆ … Read more

ಗಮನಿಸಿ : ಫ್ರಿಡ್ಜ್‌ ನಲ್ಲಿ `ಐಸ್ ಗಡ್ಡೆ’ ಕಟ್ಟಿಕೊಂಡಿದ್ರೆ ಜಸ್ಟ್ ಹೀಗೆ ಮಾಡಿ ತಕ್ಷಣವೇ ಕರಗುತ್ತೆ.!

ಅನೇಕ ಜನರ ಮನೆಯಲ್ಲಿನ ಫ್ರಿಡ್ಜ್‌ಗಳು ಮತ್ತು ಫ್ರೀಜರ್‌ಗಳಲ್ಲಿ ಐಸ್ ಸಂಗ್ರಹವಾಗಿರುತ್ತದೆ. ಹಾಗಾದರೆ, ಹಾಗೆ ಹೆಪ್ಪುಗಟ್ಟುವುದನ್ನು ತಪ್ಪಿಸಲು ಏನು ಮಾಡಬೇಕೆಂದು ನೋಡೋಣ… ಇತ್ತೀಚಿನ ದಿನಗಳಲ್ಲಿ, ಫ್ರಿಡ್ಜ್ ದೈನಂದಿನ ಅಗತ್ಯವಾಗಿದೆ. ಅದಕ್ಕಾಗಿಯೇ ಪ್ರತಿಯೊಬ್ಬರ ಮನೆಯಲ್ಲಿಯೂ ಸಣ್ಣದಾಗಲಿ ಅಥವಾ ದೊಡ್ಡದಾಗಲಿ ಫ್ರಿಡ್ಜ್ ಇರುತ್ತದೆ. ಆದರೆ, ಅದನ್ನು ಹೇಗೆ ನಿರ್ವಹಿಸುವುದು ಎಂದು ಅನೇಕರಿಗೆ ತಿಳಿದಿಲ್ಲ. ಅವುಗಳ ಅನುಚಿತ ಬಳಕೆಯಿಂದಾಗಿ, ಫ್ರೀಜರ್‌ನಲ್ಲಿರುವ ನೀರು ಹೆಪ್ಪುಗಟ್ಟಿ ಮಂಜುಗಡ್ಡೆಯಾಗಿ ಬದಲಾಗುತ್ತದೆ. ಗಮನಿಸದೆ ಬಿಟ್ಟರೆ, ಫ್ರೀಜರ್ ಬಾಗಿಲು ತೆರೆಯಲು ಮತ್ತು ಮುಚ್ಚಲು ಸಹ ಕಷ್ಟವಾಗುತ್ತದೆ. ಅದಾದ ನಂತರ, ರೆಫ್ರಿಜರೇಟರ್‌ನ … Read more

ಮನೆಯಲ್ಲಿ ‘ಸೊಳ್ಳೆ’ ಕಾಟನಾ.? ಈ ರೀತಿ ದೀಪ ಹಚ್ಚಿದ್ರೆ ಒಂದು ಸೊಳ್ಳೆ ಕೂಡ ಬರಲ್ಲ.!

ಮಳೆಗಾಲ, ಚಳಿಗಾಲ, ಬೇಸಿಗೆ ಕಾಲ ಯಾವುದೇ ಇರಲಿ. ಈ ಸೊಳ್ಳೆಗಳ ಕಾಟ ತಪ್ಪಿದ್ದಲ್ಲ. ಸಂಜೆಯಾದಾಗ ಸೊಳ್ಳೆಗಳು ದಾಳಿ ಮಾಡಲು ಪ್ರಾರಂಭಿಸುತ್ತವೆ. ಅವು ನಮ್ಮನ್ನು ಮಲಗಲು ಬಿಡುವುದಿಲ್ಲ. ಅವು ನಮ್ಮ ಕಿವಿಯ ಬಳಿ ಕಚ್ಚಿ ರಕ್ತ ಹೀರುತ್ತವೆ. ಕೆಲವರು ಸೊಳ್ಳೆಗಳನ್ನು ತೊಡೆದುಹಾಕಲು ಸೊಳ್ಳೆ ಸುರುಳಿಗಳು ಮತ್ತು ಲೋಷನ್‌ಗಳನ್ನು ಬಳಸುತ್ತಾರೆ. ವಾಸನೆಯನ್ನು ತಡೆಯಲು ಕೆಲವು ರಾಸಾಯನಿಕ ಉತ್ಪನ್ನಗಳು ಮಾರುಕಟ್ಟೆಗೆ ಬಂದಿವೆ. ಅವುಗಳ ವಾಸನೆಯು ತೊಂದರೆ ಕೊಡುವುದಿಲ್ಲ. ಆದರೆ, ಯಾವುದೇ ರಾಸಾಯನಿಕ ಆಧಾರಿತ ಉತ್ಪನ್ನವು ಒಂದು ಹಂತದಲ್ಲಿ ಅಡ್ಡಪರಿಣಾಮಗಳನ್ನು ಉಂಟುಮಾಡುತ್ತದೆ. ಅದಕ್ಕಾಗಿಯೇ, … Read more

ಪುರುಷರಲ್ಲಿ ಸ್ತನ ಕ್ಯಾನ್ಸರ್.. ಮುನ್ನೆಚ್ಚರಿಕೆ ಇರಲಿ.. ಇದೆ ಸೂಕ್ತ ಚಿಕಿತ್ಸೆ

ಪುರುಷರಲ್ಲಿ ಸ್ತನ ಕ್ಯಾನ್ಸರ್ ಪ್ರಮಾಣ ಹೆಚ್ಚಾಗುತ್ತಿದೆ ಎಂಬ ಆತಂಕಕಾರಿ ವಿಷಯವನ್ನು ವಿದೇಶದಲ್ಲಿ ನಡೆದಿರುವ ಇತ್ತೀಚಿನ ಅಧ್ಯಯನ ವರದಿಯೊಂದು ಬಹಿರಂಗಪಡಿಸಿದೆ.ಸ್ತನ ಕ್ಯಾನ್ಸರ್‌ಗೆ ಸಂಬಂಧಿಸಿದ ಸುಮಾರು 2,500ಕ್ಕೂ ಹೆಚ್ಚು ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಿರುವ ಟೆಕ್ಸಾಸ್ ಎಂ.ಡಿ ಆಯಂಡರ್‌ಸನ್ ಕ್ಯಾನ್ಸರ್ ಕೇಂದ್ರದ ಸಂಶೋಧಕರು ಈ ವಿಷಯ ತಿಳಿಸಿದ್ದಾರೆ. 25 ವರ್ಷಗಳ ಹಿಂದೆ ಪ್ರತಿ ಒಂದು ಕೋಟಿ ಪುರುಷರಲ್ಲಿ 86 ಜನರಿಗೆ ಸ್ತನ ಕ್ಯಾನ್ಸರ್ ಬರುತ್ತಿತ್ತು. ಈಗ ಈ ಪ್ರಮಾಣ 108ಕ್ಕೆ ಏರಿಕೆಯಾಗಿದೆ.ಪುರುಷರಿಗೆ ಹೋಲಿಸಿದಲ್ಲಿ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್‌ನ ಅಧಿಕ ಪ್ರಕರಣಗಳು … Read more

Lemon Water Benefits : ಒಳ್ಳೇದು ಅಂತ ದಿನಾ ಲಿಂಬೆ ನೀರು ಕುಡಿದ್ರೆ ಏನಾಗುತ್ತೆ ಗೊತ್ತಾ.?

ದೇಹ ದಣಿಗಾದ ಸಾಮಾನ್ಯ ನೀರಿಗಿಂತ ನಿಂಬೆ ಜ್ಯೂಸನ್ನು ದೇಹ ಬಯಸುತ್ತೆ. ಇದು ಮತ್ತೆ ನಮ್ಮನ್ನು ರಿಫ್ರೆಶ್ ಮಾಡುತ್ತೆ ಎನ್ನುವ ವಿಚಾರ ಎಲ್ಲರಿಗೂ ಗೊತ್ತು. ಅನೇಕರು ಪ್ರತಿ ದಿನ ಬೆಳಿಗ್ಗೆ ಬಿಸಿ ನೀರಿಗೆ ಲಿಂಬೆ ರಸ (Lemon juice) ಸೇರಿಸಿ ಕುಡಿತಾರೆ. ಈ ಲಿಂಬೆ ನೀರು ಆರೋಗ್ಯಕ್ಕೆ ಅಮೃತ. ಆದ್ರೆ ಅದ್ರ ಬಗ್ಗೆ ತಿಳಿದುಕೊಳ್ಳುವ ಅನೇಕ ವಿಷ್ಯವಿದೆ. ಎಲ್ಲವನ್ನೂ ಕಣ್ಣುಮುಚ್ಚಿ ನಂಬುವ ಮೊದಲು ಲಿಂಬೆನೀರಿನ ಬಗ್ಗೆ ಒಂದಿಷ್ಟು ಜ್ಞಾನ ನಿಮಗಿರಲಿ. ಪ್ರತಿ ದಿನ ನಿಂಬೆ ನೀರು ಕುಡಿಯೋದ್ರಿಂದ ಏನಾಗುತ್ತೆ? … Read more

ರಾತ್ರಿ ಪದೇ ಪದೇ ಮೂತ್ರ ವಿಸರ್ಜನೆ ಮಾಡ್ತೀರಾ? ಕಾರಣ ಬರೀ ಮಧುಮೇಹ ಮಾತ್ರವಲ್ಲ! ಈ ಕಾರಣಗಳೂ ಇವೆ

ರಾತ್ರಿ ಪದೇ ಪದೆ ಮೂತ್ರ ವಿಸರ್ಜನೆ ಮಾಡುತ್ತೀರಾ? ಮಧುಮೇಹ ಮಾತ್ರವಲ್ಲ, ಈ 6 ಗಂಭೀರ ಕಾರಣಗಳೂ ಇವೆ! ಹೌದು, ಪದೇ ಪದೇ ನಿದ್ರೆಗೆ ಭಂಗ ಉಂಟಾಗುವುದರಿಂದ ಹಲವು ಸಮಸ್ಯೆಗಳು ಎದುರಾಗುತ್ತವೆ. ಅದರಲ್ಲಿ ಪ್ರಮುಖ ಕಾರಣವೆಂದರೆ ಆಗಾಗ ಮೂತ್ರ ವಿಸರ್ಜನೆ (Urination Problem) ಮಾಡುವುದು. ಇದರಿಂದ ಸಾಕಷ್ಟು ಜನರು ಬಳಲುತ್ತಿದ್ದಾರೆ. ನಿದ್ರಾಹೀನತೆಯು ಅನೇಕರಲ್ಲಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಆದರೆ, ರಾತ್ರಿಯಿಡೀ ಪದೇ ಪದೆ ಮೂತ್ರ ವಿಸರ್ಜನೆ ಮಾಡುವುದನ್ನು ಮಧುಮೇಹದ ಲಕ್ಷಣವೆಂದು ಮಾತ್ರ ಪರಿಗಣಿಸಬಾರದು. ವಾಸ್ತವವಾಗಿ, ಇದರ … Read more

ಜಮೀನು, ಮನೆ, ಪ್ಲಾಟ್ ಮಾರಾಟ – ಖರೀದಿಗೆ 6 ದಾಖಲೆಗಳು ಕಡ್ಡಾಯ | ಸ್ವಂತ ಆಸ್ತಿ ಇದ್ದವರು ತಪ್ಪದೆ ನೋಡಿ.!

ಮನೆ ಅಥವಾ ಪ್ಲಾಟ್ ಅಥವಾ ಜಮೀನು ಸ್ವಂತ ಆಸ್ತಿ ಇರುವ ಎಲ್ಲರಿಗೂ ಹಾಗೂ ಹೊಸ ಭೂಮಿಯನ್ನ ಖರೀದಿಸಲು ಬಯಸುವ ಪ್ರತಿಯೊಬ್ಬರಿಗೂ ಕೂಡ ಇನ್ಮುಂದೆ  ಆರು ಬಗೆಯ ದಾಖಲೆಗಳು ಇನ್ಮುಂದೆ ಕಡ್ಡಾಯ. ಯಾವುದೇ ಭೂಮಿ ಖರೀದಿ ಅಥವಾ ಪ್ಲಾಟ್ ಅಥವಾ ನಿವೇಶನ ಅಥವಾ ಜಾಗ ಅಥವಾ ಜಮೀನು ಖರೀದಿಸುವವರಿಗೆ ರಾಜ್ಯ ಕರ್ನಾಟಕ ಸರ್ಕಾರ ಹಾಗೂ ಕಂದಾಯ ಇಲಾಖೆ ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಇನ್ಮುಂದೆ ಭೂಮಿ ಖರೀದಿಸಲು ಈ ಆರು ದಾಖಲೆಗಳು ಕಡ್ಡಾಯಗೊಳಿಸಲಾಗಿದೆ. ನೀವು ಯಾವುದೇ ನಗರದಲ್ಲಿ … Read more

ಕೊನೆಗೂ ಕ್ಯಾನ್ಸರೇ ಗೆದ್ದುಬಿಡ್ತು… ಕ್ಯಾನ್ಸರ್ ಪೀಡಿತ 21ರ ಹರೆಯದ ಯುವಕನ ಕೊನೆಯ ಪೋಸ್ಟ್ ಭಾರೀ ವೈರಲ್

ಕ್ಯಾನ್ಸರ್ ಎಂಬ ಮಾರಕ ಕಾಯಿಲೆಗೆ ಪ್ರತಿ ವರ್ಷವೂ ದೇಶದಲ್ಲಿ ಲಕ್ಷಾಂತರ ಜನ ಸಾವನ್ನಪ್ಪುತ್ತಿದ್ದಾರೆ. ಕೆಲವರು ಇದರ ವಿರುದ್ಧ ಹೋರಾಡಿ ಗೆದ್ದು ಬಂದರೆ ಮತ್ತೆ ಕೆಲವರು ನೆನಪಾಗಿ ಉಳಿಯುತ್ತಾರೆ. ಎಳೆಯ ಮಕ್ಕಲಿಮದ ಹಿಡಿದು ಯುವಕರು ಮಧ್ಯವಯಸ್ಕರು ವೃದ್ಧರವರವೆಗೆ ಕ್ಯಾನ್ಸರ್‌ ಬಹುತೇಕ ಇಡೀ ಸಮುದಾಯ ಅನೇಕರನ್ನು ಕಾಡಿದೆ. ಈ ಮಾರಕ ಕಾಯಿಲೆಯ ನೋವು ಒಂದು ಕಡೆಯಾದರೆ ಈ ಕಾಯಿಲೆ ಬಂತಲ್ಲ ಎಂಬ ಮಾನಸಿಕ ದುಃಖ ಕುಗ್ಗುವಿಕೆ ಮನುಷ್ಯನನ್ನು ಮತ್ತಷ್ಟು ನರಳುವಂತೆ ಮಾಡುತ್ತದೆ. ಅದರಲ್ಲೂ ಇನ್ನಷ್ಟೇ ಜೀವನ ನೋಡಬೇಕಾದ ಮಕ್ಕಳು ಯುವ … Read more

JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?

JIO : ಟೆಲಿಕಾಂ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗ್ತಿರೋದು ಎಲ್ಲರಿಗೂ ಗೊತ್ತಿರುವ ವಿಷಯವೇ. ಕೆಲ ತಿಂಗಳ ಹಿಂದೆ ಜಿಯೋ ಸೇರಿದಂತೆ ಎಲ್ಲಾ ಕಂಪೆನಿಗಳು ಏಕಾಏಕಿ ದರ ಏರಿಸಿ ಶಾಕ್ ಕೊಟ್ಟಿದ್ದೂ ಆಗಿದೆ. ಆದರೆ ಏರ್ಟೆಲ್ಗೆ ಹೋಲಿಸಿದರೆ, ಜಿಯೋದಲ್ಲಿ ರೇಟ್ ಕಡಿಮೆ ಎನ್ನುವ ಮಾತಿದೆ. ಇದೀಗ ಜಿಯೋ (JIO Recharge plan) ಇನ್ನೊಂದು ಹೊಸ ಯೋಜನೆಯನ್ನು ಆರಂಭಿಸಿದೆ. ಈ ಮೂಲಕ ಗ್ರಾಹಕರಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟಿದೆ. ಅದೇನೆಂದರೆ ಕೇವಲ 449 ರೂಪಾಯಿಗಳಲ್ಲಿ ಮೂರು ಮೊಬೈಲ್ ನಂಬರ್ಗಳನ್ನು ಬಳಸಲು ಅವಕಾಶ … Read more

60 ವರ್ಷದವರಿಗೆ ಸಿಹಿಸುದ್ದಿ ಕೊಟ್ಟ ಈ 3 ಬ್ಯಾಂಕುಗಳು | Senior Citizens FD Interest Rate Hike

ಹೂಡಿಕೆದಾರರು ತಮ್ಮ ಹಣವನ್ನ ಎಫ್ ಡಿಯಲ್ಲಿ ಹೂಡಲು ಹೆಚ್ಚಿನ ಆಧ್ಯತೆಯನ್ನ ನೀಡುತ್ತಾರೆ. ವಿವಿಧ ಬ್ಯಾಂಕಗಳು ನೀಡುವ ಬಡ್ಡಿ ದರಗಳಲ್ಲಿ ವಿವಿಧ ರೀತಿಯ ಬದಲಾವಣೆ ಇದ್ದು, ಹೂಡಿಕೆದಾರರು ಹೆಚ್ಚು ಲಾಭ ಪಡೆಯಲು ತಮ್ಮ ಹಣವನ್ನ ಈ ಬ್ಯಾಂಕ್ನಲ್ಲಿ ಹೂಡಲು ಹೆಚ್ಚಿನ ಆಧ್ಯತೆಯನ್ನ ನೀಡ್ತಾರೆ.  ಎಫ್ಡಿ ಯಲ್ಲಿ ಹೂಡಿಕೆ ಮಾಡುವವರಿಗೆ 2025ರ ಮಧ್ಯಭಾಗದಲ್ಲಿ ಪ್ರಮುಖ ಬ್ಯಾಂಕ್ಗಳು ನೀಡ್ತಾ ಇರುವಂತಹ ಮೂರು ವರ್ಷಗಳ ಗೆಫ್ಟಿ ಬಡ್ಡಿ ದರಗಳನ್ನ ಹೋಲಿಕೆ ಮಾಡುವುದು ಬಹಳಷ್ಟು ಮುಖ್ಯವಾಗಿದೆ. ಸಾಮಾನ್ಯವಾಗಿ ಹೂಡಿಕೆದಾರರು ಅಲ್ಪಾವಧಿ ಎಫ್ ಡಿಗಳಿಗಿಂತ ದೀರ್ಘಾವಧಿ … Read more