Dina Bhavishya : 21 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ ರಾಶಿ : ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿ, ಅದರೆ ಮನಸ್ಸಿಗೆ ಹಾಕಿಕೊಳ್ಳುವ ಅವಶ್ಯಕತೆ ಇಲ್ಲ. ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಯಾವುದಾದರೂ ಆಮಿಷಕ್ಕೆ ಬಲಿಯಾಗುವ ಸಾಧ್ಯತೆ ಇದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು. ವೃಷಭ ರಾಶಿ : ಕಳೆದುಕೊಂಡಿದ್ದನ್ನು … Read more

‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘ಭಾರತೀಯ ಅಂಚೆ ಇಲಾಖೆ’ಯಲ್ಲಿ 28,740 ಹುದ್ದೆಗಳಿಗೆ ನೇಮಕಾತಿ.!

ದೇಶಾದ್ಯಂತ ಹೆಚ್ಚಿನ ಸಂಖ್ಯೆಯ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಸಚಿವಾಲಯ ಸಿದ್ಧತೆ ನಡೆಸುತ್ತಿದೆ. ಅಂಚೆ ಇಲಾಖೆ ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ, ಇಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಹೆಚ್ಚಿನ ಸಂಬಳ ಮತ್ತು ಭತ್ಯೆಗಳು ಸಿಗುತ್ತವೆ. ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಎಂಬಂತೆ 28,740 ಗ್ರಾಮೀಣ ಡಾಕ್ ಸೇವಕ್ ಹುದ್ದೆಗೆ ಅಂಚೆ ಇಲಾಖೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಜ.31 ರಿಂದ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಇಲ್ಲಿದೆ … Read more

ಕರ್ನಾಟಕದ ಗ್ರಾಮೀಣ ಮಹಿಳೆಯರಿಗೆ ಬಿಗ್ ಶಾಕ್ : ಹೆಚ್ಚುತ್ತಿದೆ ಗರ್ಭಕಂಠದ ಕ್ಯಾನ್ಸರ್

ಭಾರತದಾದ್ಯಂತ ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು ಕ್ರಮೇಣ ಕಡಿಮೆಯಾಗುತ್ತಿದ್ದರೂ, ಕರ್ನಾಟಕದ ವೈದ್ಯರು ಈ ರೋಗವು ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರ ಮೇಲೆ ಹೆಚ್ಚಿನ ಪರಿಣಾಮವನ್ನು ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ. ಈ ರೋಗಕ್ಕೆ ಸರಿಯಾದ ಚಿಕಿತ್ಸೆ ಮಾಡಿದಿರುವುದೇ ಕಾರಣ ಎಂದು ಹೇಳಿದ್ದಾರೆ. ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯ ಆಂಕೊಲಾಜಿಸ್ಟ್ ಸಲಹೆಗಾರ ಡಾ. ಎಸ್.ಡಿ. ಶ್ಯಾಮಸುಂದರ್ ಅವರು ಹೇಳಿರುವ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ರೋಗಗಳು ಕಂಡು ಬಂದಿದೆ. ಒಂದು ಕಡೆ ನಗರ ಪ್ರದೇಶಗಳಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಂಡು … Read more

Dina Bhavishya : 20 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ನಿಮ್ಮ ಕುಟುಂಬ ಮತ್ತು ಅವರ ನೆಮ್ಮದಿಯು ಇಂದು ನಿಮ್ಮ ಮೊದಲ ಆದ್ಯತೆಯಾಗಲಿದೆ ಎಂಬುದಾಗಿ ಗಣೇಶ ಹೇಳುತ್ತಾರೆ.ನಿಮ್ಮ ಮನೆಗೆ ಹೊಸ ರೂಪು ಕೊಡಲು, ಮನೆಯನ್ನು ಅಲಂಕರಿಸುವ ಕುರಿತಂತೆ ನೀವು ಯೋಚಿಸಬಹುದು. ಇಂದು ನೀವು ಅಧಿಕ ಸಮಯವನ್ನು ಮನೆಯಲ್ಲೇ ಕಳೆಯುವುದರಿಂದ ಅತ್ಯಂತ ಗಮನಹರಿಸಬೇಕಾಗಿರುವ ವಿವಿಧ ಕುಟುಂಬ ವಿಚಾರಗಳು ಹಾಗೂ ಸಮಸ್ಯೆಗಳ ಬಗ್ಗೆ ನಿಮಗೆ ಅರಿವಾಗುತ್ತದೆ. ಮತ್ತು ಒಮ್ಮೆ ನೀವು ಅದನ್ನು ಬಗೆಹರಿಸಲು ಪ್ರಾರಂಭಿಸಿದಲ್ಲಿ, ನೀವು ವಿಶ್ರಾಂತ ಹಾಗೂ ತೃಪ್ತಿಯ ಮನೋಭಾವವನ್ನು ಹೊಂದುತ್ತೀರಿ. ಇಂದು ನಿಮ್ಮ ಆದರ್ಶವು ಗುರುತಿಸಲ್ಪಡುತ್ತದೆ. … Read more

ವಾಹನ ಸವಾರರಿಗೆ ಬಿಗ್ ಶಾಕ್ ; ಶೀಘ್ರ ‘ಪೆಟ್ರೋಲ್, ಡೀಸೆಲ್’ ಬೆಲೆಯಲ್ಲಿ ಭಾರಿ ಏರಿಕೆ ಸಾಧ್ಯತೆ!

ಮೋದಿ ಸರ್ಕಾರ ವಾಹನ ಸವಾರರಿಗೆ ಶಾಕ್ ನೀಡಲಿದೆಯೇ.? ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ತೀವ್ರವಾಗಿ ಹೆಚ್ಚಾಗುವ ಸಾಧ್ಯತೆ ಇದೆ. ಕಚ್ಚಾ ತೈಲದ ಬೆಲೆಗಳು ಕಡಿಮೆ ಮಟ್ಟದಲ್ಲಿ ಏರಿಳಿತಗೊಳ್ಳುತ್ತಿವೆ. ಇದರೊಂದಿಗೆ, ಮುಂಬರುವ ಅವಧಿಯಲ್ಲಿ ಇಂಧನ ಬೆಲೆಗಳು ಕಡಿಮೆಯಾಗಬಹುದು ಎಂದು ವಾಹನ ಚಾಲಕರು ಹೆಚ್ಚಿನ ಭರವಸೆ ಹೊಂದಿದ್ದಾರೆ. ಆದಾಗ್ಯೂ, ಈಗ ಅವರಿಗೆ ದೊಡ್ಡ ಆಘಾತ ಎದುರಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಮನಾರ್ಹವಾಗಿ ಹೆಚ್ಚಾಗಬಹುದು ಎಂದು ಪ್ರಮುಖ ಕಂಪನಿಯೊಂದು ಭವಿಷ್ಯ ನುಡಿದಿದೆ. ಇದು ಸಂಭವಿಸಿದಲ್ಲಿ, ದ್ವಿಚಕ್ರ ವಾಹನಗಳು, ಕಾರುಗಳು ಮತ್ತು … Read more

ಪ್ರತಿದಿನ ಈ ನೀರು ಕುಡಿದ್ರೆ ಹೊಟ್ಟೆಯ ಬೊಜ್ಜು ಬೆಣ್ಣೆಯಂತೆ ಕರಗುತ್ತಂತೆ.!

ಕೊತ್ತಂಬರಿ ನೀರು ಸೇವನೆಯಿಂದ ನೀವು ಹಲವಾರು ಅದ್ಭುತ ಆರೋಗ್ಯಕರ ಪ್ರಯೋಜನ ಪಡೆಯಬಹುದು. ಇದು ನಿಮ್ಮ ಜೀರ್ಣಕ್ರಿಯೆಯನ್ನ ಬಲಪಡಿಸುತ್ತದೆ ಮತ್ತು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದರ ಸಹಾಯದಿಂದ ನೀವು ದೇಹದಲ್ಲಿರುವ ವಿಷವನ್ನ ತೆಗೆದುಹಾಕಬಹುದು. ಆದರೆ ಕೊತ್ತಂಬರಿ ನೀರನ್ನ ಎಷ್ಟು ದಿನಗಳವರೆಗೆ ಸೇವಿಸಬೇಕು ಅನ್ನೋ ಪ್ರಶ್ನೆ ಅನೇಕರಲ್ಲಿ ಇರುತ್ತದೆ. ಆಯುರ್ವೇದ ವೈದ್ಯ ಚಂಚಲ್ ಶರ್ಮಾ ಅವರು ಕೊತ್ತಂಬರಿ ನೀರನ್ನ ಯಾವಾಗ ಮತ್ತು ಎಷ್ಟು ದಿನಗಳವರೆಗೆ ಸೇವಿಸಬೇಕು ಎಂಬುದರ ಬಗ್ಗೆ ತಿಳಿಸಿದ್ದಾರೆ. ಕೊತ್ತಂಬರಿ ನೀರು ತಯಾರಿಸುವುದು ಹೇಗೆ? ನೀವು ಕೊತ್ತಂಬರಿ … Read more

Horoscope Today : 19 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಮೇಷ ರಾಶಿಯವರಿಗೆ ಸಾಧಾರಣ ದಿನವು ಕಾದಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಕಚೇರಿಯಲ್ಲಿ ನಿಮ್ಮ ಮೇಲಾಧಿಕಾರಿಗಳೊಂದಿಗೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಬಹುದು. ಕಚೇರಿ ಸಂಬಂಧ ಪ್ರವಾಸ ತೆರಳಬಹುದು. ನೀವು ಕೈಗೊಳ್ಳಬೇಕಾಗಿದ್ದ ಅತೀ ಮುಖ್ಯ ಯೋಜನೆಗಳಿಗೆ ಸರಕಾರದಿಂದ ಸಹಾಯ ಹಸ್ತ ಪಡೆಯುವಿರಿ. ಮನೆಯಲ್ಲಿ ಎಲ್ಲವೂ ಉತ್ಸಾಹ ಹಾಗೂ ಶಾಂತರೀತಿಯಿಂದಿರುತ್ತದೆ. ಇದು ನಿಮ್ಮ ಮನೆಯ ಸೌಂದರ್ಯವೃದ್ಧಿಯಲ್ಲಿ ಪ್ರಮುಖ ಬದಲಾವಣೆಗಳನ್ನು ತರಲು ಪ್ರೇರೇಪಿಸುತ್ತದೆ. ಅವಸರವು ಅಪಘಾತಕ್ಕೆ ಕಾರಣ. ಆದ್ದರಿಂದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ಆತುರ ಬೇಡ. ನಿಮ್ಮ ತಾಯಿಯ … Read more

ಮೂತ್ರ ಮಾಡುವ ಸಂದರ್ಭದಲ್ಲಿ ಉರಿ ಹಾಗೂ ದುರ್ವಾಸನೆ ಬರಲು ಕಾರಣ ಹಾಗೂ ಆಯುರ್ವೇದ ಪರಿಹಾರಗಳು

ಆಯುರ್ವೇದದಲ್ಲಿ, ಯುಟಿಐ ಅನ್ನು ಕೇವಲ ಬ್ಯಾಕ್ಟೀರಿಯಾದ ದಾಳಿ ಎಂದು ಪರಿಗಣಿಸಲಾಗುವುದಿಲ್ಲ, ಇದನ್ನು ಮುತ್ರಕ್ರಿಚ್ಛ್ರ ಅಥವಾ ಮುತ್ರಘಾಟ್ ಎಂದು ಕರೆಯಲಾಗುತ್ತದೆ ಮತ್ತು ಇದು ದೇಹದಲ್ಲಿನ ಪಿತ್ತ ದೋಷದ ಅಸಮತೋಲನಕ್ಕೆ ಸಂಬಂಧಿಸಿದೆ.ಪ್ರಮುಖವಾಗಿ ಮಹಿಳೆಯರಲ್ಲಿ ಹೆಚ್ಚಾಗಿ ಈ ರೀತಿಯ ಆರೋಗ್ಯ ಸಮಸ್ಯೆ ಕಿಬ್ಬೊಟ್ಟೆಯ ಭಾಗದಲ್ಲಿ ಅತಿಯಾದ ನೋವಿಗೆ ಕಾರಣವಾಗುತ್ತದೆ ಅಲ್ಲದೆ ಮುಂದಿನ ದಿನಗಳಲ್ಲಿ ಕಿಡ್ನಿಗಳಲ್ಲಿಯೂ ಸೋಂಕು ಕಾಣಿಸಿಕೊಳ್ಳುವ ಹಾಗೆ ಮಾಡುತ್ತದೆ. ಮೂತ್ರನಾಳದ ಸೋಂಕು ಅಥವಾ ಯುಟಿಐ ಎಂದು ಕರೆಯುವ ಆರೋಗ್ಯ ಸಮಸ್ಯೆ ಸಾಮಾನ್ಯವಾಗಿ ಮಹಿಳೆಯರಿಗೆ ಹಾಗೂ ಪುರುಷರಿಗೆ ಇಬ್ಬರಲ್ಲಿಯೂ ಕೂಡ ಕಾಣಿಸಿಕೊಳ್ಳುತ್ತದೆ. … Read more

ಕೊಲೆಸ್ಟ್ರಾಲ್ ಸಮಸ್ಯೆಯೇ? ಔಷಧಿ ಇಲ್ಲದೆ ಕೆಟ್ಟ ಕೊಲೆಸ್ಟ್ರಾಲ್ ಕರಗಿಸಲು ಇಲ್ಲಿವೆ 8 ನೈಸರ್ಗಿಕ ಸೂತ್ರ

ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ (LDL) ಪ್ರಮಾಣ ಹೆಚ್ಚಾದಂತೆ ಹೃದಯಾಘಾತ ಮತ್ತು ಪಾರ್ಶ್ವವಾಯುವಿನಂತಹ ಗಂಭೀರ ಕಾಯಿಲೆಗಳ ಅಪಾಯವೂ ಹೆಚ್ಚಾಗುತ್ತದೆ. ಔಷಧಿಗಳಿಲ್ಲದೆ, ನೈಸರ್ಗಿಕವಾಗಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ನಿಮ್ಮ ಹೃದಯವನ್ನು ರಕ್ಷಿಸಲು ಇಲ್ಲಿವೆ 8 ಸರಳ ಮಾರ್ಗಗಳು: 1. ಕಾರ್ಬೋಹೈಡ್ರೇಟ್ ಸೇವನೆ ಕಡಿಮೆ ಮಾಡಿ : ಅತಿಯಾದ ಕಾರ್ಬೋಹೈಡ್ರೇಟ್ (ಪಿಷ್ಟ) ಸೇವನೆಯು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಬಹುದು. ಆದ್ದರಿಂದ, ಬಿಳಿ ಅಕ್ಕಿ, ಮೈದಾ ಮತ್ತು ಸಕ್ಕರೆಯ ಅಂಶವಿರುವ ಆಹಾರಗಳನ್ನು ಮಿತಗೊಳಿಸುವುದು ಉತ್ತಮ. 2. ಸಂಸ್ಕರಿಸಿದ ಮತ್ತು ಜಿಡ್ಡು … Read more

ಹಲ್ಲು ಹುಳುಕು ನಿವಾರಣೆಗೆ ಇಲ್ಲಿವೆ ಸರಳ ಮನೆ ಮದ್ದುಗಳು

ಹಲ್ಲು ನೋವು ಎಲ್ಲಾ ವಯಸ್ಸಿನವರಿಗೂ ಕಾಡುವ ಸಮಸ್ಯೆಯಾಗಿದೆ. ಅದರಲ್ಲೂ ಮುಖ್ಯವಾಗಿ ಚಿಕ್ಕಮಕ್ಕಳು ಈ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಬಾಯಿ ದುರ್ವಾಸನೆಗೆ ಹುಳುಕು ಹಲ್ಲುಗಳು ಕೂಡ ಕಾರಣವಾಗಿವೆ. ಈ ಸಮಸ್ಯೆಗೆ ಪರಿಹಾರ ಕ್ರಮಗಳ ಬಗ್ಗೆ ಆಯುರ್ವೇದ ತಜ್ಞರು ನೀಡಿರುವ ಕೆಲವು ಸಲಹೆ ಇಲ್ಲಿವೆ. ಹಲ್ಲುಗಳ ಮೇಲೆ ಕಪ್ಪು ಚುಕ್ಕೆ, ಹಲ್ಲುಗಳು ತುಂಡಾಗುವುದು, ನೋವು ಕಾಣಿಸುವುದು, ಸೇವನೆ ಮಾಡಿದ ಆಹಾರ ಹಲ್ಲಿನ ಸಂಧಿಯಲ್ಲಿ ಸಿಕ್ಕಿಕೊಳ್ಳುವುದು. ಇವೆಲ್ಲವೂ ಹುಳುಕು ಹಲ್ಲುಗಳ ಲಕ್ಷಣವಾಗಿದೆ. ಆಹಾರ ಸೇವನೆ ಬಳಿಕ ಉಗುರು ಬೆಚ್ಚಗಿನ ನೀರಿನಲ್ಲಿ ಬಾಯಿ ಮುಕ್ಕಳಿಸಬೇಕು … Read more