Horoscope : ಡಿಸೆಂಬರ್‌ 26 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ನಿಮ್ಮ ಸ್ನೇಹಿತರೊಂದಿಗೆ ಆನಂದದಿಂದ ಸಮಯ ಕಳೆಯುವ ಕಾಲ ಎಂದು ಗಣೇಶ ಹೇಳುತ್ತಾರೆ. ನಿಮ್ಮ ಸ್ನೇಹಿತರ ಅನಿರೀಕ್ಷಿತ ಉಡುಗೊರೆಯು ನಿಮಗೆ ಖುಷಿನೀಡಲಿದೆ. ಅದಕ್ಕೆ ಪ್ರತಿಯಾಗಿ ನೀವು ಕೂಡಾ ಅವರಿಗೆ ಸಹಾಯಮಾಡಬೇಕಾಗಿ ಬರಬಹುದು. ಹೊಸ ಸಂಬಂಧ ನಿಮ್ಮ ಭವಿಷ್ಯದಲ್ಲಿ ಅದೃಷ್ಟವನ್ನು ತರಲಿದೆ. ಹಾಗೂ ಮಕ್ಕಳು ನಿಮ್ಮ ಪಾಲಿಗೆ ಅದೃಷ್ಚವಂತರಾಗುತ್ತಾರೆ. ದೂರದ ಪ್ರಕೃತಿ ತಾಣಕ್ಕೆ ಪ್ರವಾಸ ತೆರಳುವ ಸಾಧ್ಯತೆಯಿದೆ. ಸರಕಾರಕ್ಕೆ ಸಂಬಂಧಿಸಿದ ವಿಚಾರಗಳು ಇತ್ಯರ್ಥಗೊಂಡು ನಿಮಗೆ ಒಳ್ಳೆಯ ಸುದ್ದಿ ಬರುವ ಸಾಧ್ಯತೆ ಇದೆ. ವೃಷಭ :- ವೃತ್ತಿನಿರತರಿಗೆ ಹಾಗೂ … Read more

ನಿಮ್ಮ ಹೃದಯದ ಇಂಚಿಂಚು ಮಾಹಿತಿ ನೀಡುತ್ತೆ ಈ ಟೆಸ್ಟ್‌.! ಒಂದೇ ಬಾರಿ ಮಾಡಿಸಿದ್ರೆ ಕೊನೆವರೆಗೂ ನೆಮ್ಮದಿಯಾಗಿ ಇರಬಹುದು..

ಬದಲಾಗುತ್ತಿರುವ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಅನೇಕ ಜನರು ಹೃದಯ ಸಂಬಂಧಿ ಕಾಯಿಲೆಗಳಿಗೆ ಬಲಿಯಾಗುವುದು ಹೆಚ್ಚಾಗುತ್ತಿದೆ. ಹೀಗಾಗಿ ವಯಸ್ಸಾದಂತೆ ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮುಖ್ಯವಾಗುತ್ತದೆ. ಕಳಪೆ ಆಹಾರ ಪದ್ಧತಿ ತೂಕ ಹೆಚ್ಚಾಗಲು ಕಾರಣವಾಗುವುದಲ್ಲದೆ, ನಮ್ಮ ಅಪಧಮನಿಗಳ ಗೋಡೆಗಳಲ್ಲಿ ಪ್ಲೇಕ್ (ಕೊಬ್ಬಿನ ನಿಕ್ಷೇಪಗಳು) ಸಂಗ್ರಹವಾಗುವ ಅಪಾಯ ಹೆಚ್ಚಿಸುತ್ತದೆ. 25 ವರ್ಷಗಳಿಗೂ ಹೆಚ್ಚು ಕ್ಲಿನಿಕಲ್ ಅನುಭವ ಹೊಂದಿರುವ ಕಾರ್ಡಿಯೋಥೊರಾಸಿಕ್ ಶಸ್ತ್ರಚಿಕಿತ್ಸಕ ಡಾ.ಜೆರೆಮಿ ಲಂಡನ್ ಇತ್ತೀಚೆಗೆ ಹೃದಯ ಆರೋಗ್ಯಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ಸ್ಕ್ರೀನಿಂಗ್ ಪರೀಕ್ಷೆಗಳ ಬಗ್ಗೆ … Read more

ಮದ್ಯ ಪ್ರಿಯರಿಗೆ ಬಿಗ್ ಶಾಕ್ : ಪ್ರತಿದಿನ `ಆಲ್ಕೋಹಾಲ್’ ಸೇವನೆಯಿಂದ `ಕ್ಯಾನ್ಸರ್’ ಅಪಾಯ ಹೆಚ್ಚಳ.!

ಮದ್ಯ ಪ್ರಿಯರಿಗೆ ಬಿಗ್ ಶಾಕಿಂಗ್ ನ್ಯೂಸ್, ಸಣ್ಣ ಪ್ರಮಾಣದ ಆಲ್ಕೋಹಾಲ್ ಸಹ ಬಾಯಿಯ ಕುಹರದ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಹೊಸ ಅಧ್ಯಯನವು ಕಂಡುಹಿಡಿದಿದೆ. ಮುಂಬೈನ ಟಾಟಾ ಮೆಮೋರಿಯಲ್ ಸೆಂಟರ್ನಲ್ಲಿರುವ ಅಡ್ವಾನ್ಸ್ಡ್ ಸೆಂಟರ್ ಫಾರ್ ಟ್ರೀಟ್ಮೆಂಟ್, ರಿಸರ್ಚ್ ಅಂಡ್ ಎಜುಕೇಶನ್ ಇನ್ ಕ್ಯಾನ್ಸರ್ (ಎಸಿಟಿಆರ್‌ಇಸಿ) ನಲ್ಲಿ ಸೆಂಟರ್ ಫಾರ್ ಕ್ಯಾನ್ಸರ್ ಎಪಿಡೆಮಿಯಾಲಜಿ ಈ ಮಹತ್ವದ ಅಧ್ಯಯನವನ್ನು ನಡೆಸಿದೆ. ಬಾಯಿಯ ಕ್ಯಾನ್ಸರ್ ಬೆಳವಣಿಗೆಯಲ್ಲಿ ಆಲ್ಕೋಹಾಲ್ ಕುಡಿಯಲು ಯಾವುದೇ ಸುರಕ್ಷಿತ ಮಿತಿಯಿಲ್ಲ ಎಂದು ಅಧ್ಯಯನವು ತೋರಿಸಿದೆ. “ಭಾರತದಲ್ಲಿ ದಿನಕ್ಕೆ ಸುಮಾರು … Read more

ಚಳಿಗಾಲದಲ್ಲಿ ರಾತ್ರಿ ವೇಳೆ ಪದೇ ಪದೇ ಮೂತ್ರವಿಸರ್ಜನೆ ಆಗುತ್ತಿದೆಯೇ? ಪುರುಷರು ಇದನ್ನು ಸಾಮಾನ್ಯ ಎಂದು ಅಲಕ್ಷಿಸಬೇಡಿ!

ಚಳಿಗಾಲದ ಆರಂಭದೊಂದಿಗೆ ಅನೇಕ ಪುರುಷರಲ್ಲಿ ರಾತ್ರಿ ವೇಳೆ ಪದೇ ಪದೇ ಮೂತ್ರವಿಸರ್ಜನೆ ಮಾಡುವ ಅಭ್ಯಾಸ ಹೆಚ್ಚಾಗುತ್ತದೆ. ಇದನ್ನು ಸಾಮಾನ್ಯ ‘ಚಳಿಯ ಪ್ರಭಾವ’ ಎಂದು ಹೆಚ್ಚಿನವರು ನಿರ್ಲಕ್ಷಿಸುತ್ತಾರೆ. ಆದರೆ, ವೈದ್ಯಕೀಯ ತಜ್ಞರ ಪ್ರಕಾರ ಇದು ಕೇವಲ ಹವಾಮಾನದ ಬದಲಾವಣೆಯಲ್ಲ, ಬದಲಾಗಿ ನಿಮ್ಮ ಕಿಡ್ನಿ ಅಥವಾ ಪ್ರೊಸ್ಟೇಟ್ ಸಮಸ್ಯೆಯ ಎಚ್ಚರಿಕೆಯ ಗಂಟೆಯೂ ಆಗಿರಬಹುದು. ಚಳಿಗಾಲದಲ್ಲಿ ಮೂತ್ರವಿಸರ್ಜನೆ ಹೆಚ್ಚಾಗುವುದು ಏಕೆ? ವಾಸ್ತವವಾಗಿ, ಚಳಿಗಾಲದಲ್ಲಿ ವಾತಾವರಣದ ಉಷ್ಣಾಂಶ ಕಡಿಮೆಯಾದಾಗ ನಮ್ಮ ದೇಹದ ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ. ಇದರಿಂದ ಪ್ರಮುಖ ಅಂಗಾಂಗಗಳಿಗೆ ರಕ್ತದ ಹರಿವು ಹೆಚ್ಚಾಗುತ್ತದೆ. … Read more

Dina Bhavishya : ಡಿಸೆಂಬರ್‌ 25 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಲಾಭದಾಯಕ ಮತ್ತು ವಿಶೇಷ ದಿನವು ನಿಮಗಾಗಿ ಕಾದಿದೆ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ನೀವು ಸಾಮಾಜಿಕ ಸಂಪರ್ಕಗಳಲ್ಲಿ ಕ್ರಿಯಾಶೀಲರಾಗಿರುತ್ತೀರಿ. ನಿಮ್ಮ ಹೊಸ ಸಂಪರ್ಕದಿಂದ ಮುಂಬರುವ ದಿನಗಳಲ್ಲಿ ನಿಮಗೆ ಪ್ರಯೋಜನ ಉಂಟಾಗಲಿದೆ.ಅನಿರೀಕ್ಷಿತ ವೆಚ್ಚಗಳು ಉಂಟಾಗಲಿವೆ. ವ್ಯವಹಾರದಲ್ಲಿ ಲಾಭವನ್ನು ನಿರೀಕ್ಷಿಸಬಹುದು. ನಿಮ್ಮ ಹಿರಿಯರು ಮತ್ತು ಮೇಲಾಧಿಕಾರಿಗಳು ಸಹಕರಿಸುವ ರೀತಿಯಿಂದ ನೀವು ಹರ್ಷಗೊಳ್ಳಬಹುದು. ವಿದೇಶದಲ್ಲಿ ನೆಲೆಸಿರುವ ಮಕ್ಕಳಿಂದ ಉತ್ತೇಜನಕಾರಿ ಸುದ್ದಿ ಬರುವ ಸಂಭಾವ್ಯತೆಯಿದೆ. ಅಲ್ಲದೆ ನೀವು ಅವರನ್ನು ಭೇಟಿಯಾಗಲೂಬಹುದು. ಆಕಸ್ಮಿಕ ಫಲಪ್ರಾಪ್ತಿ ಉಂಟಾಗಲಿದೆ. ಸಂತೋಷಕರ ಪ್ರಯಾಣ ತೆರಳುವ ಸಾಧ್ಯತೆಯಿದೆ. … Read more

ಅನ್ನ ತಿಂದರೆ ತೂಕ ಹೆಚ್ಚುತ್ತಾ.? ಬಿಯರ್‌ನಿಂದ ಹೊಟ್ಟೆ ಉಬ್ಬುತ್ತಾ.? ಸತ್ಯವೇನು ಗೊತ್ತಾ.?

ನೀವು ನಿತ್ಯ ಸವಿಯು ಆಹಾರಗಳು ಒಂದಲ್ಲಾ ಒಂದು ಸಮಸ್ಯೆಗಳಿಗೂ ಕಾರಣವಾಗುತ್ತೆ ಅನ್ನೋದು ಹಲವು ವರ್ಷದಿಂದ ನಾವು ಕೇಳುತ್ತಾ ಬಂದಿರುವ ವಿಚಾರಗಳು. ಆಹಾರ ಹೇಗೆ ನಮ್ಮ ದೇಹಕ್ಕೆ ಶಕ್ತಿ ನೀಡುವುದು ಹಾಗೆ ನಮಗೆ ಕೆಲಸ ಮಾಡಲು ಸಹಕಾರಿಯಾಗುವಂತಹ ಅಂಶಗಳನ್ನು ದೇಹಕ್ಕೆ ನೀಡುವುದು ನೋಡುತ್ತೇವೆ. ಅದರ ಜೊತೆಗೆ ಹಲವು ಆಹಾರಗಳ ಕುರಿತಾದ ಅಡ್ಡಪರಿಣಾಮಗಳು ಸಹ ನಮ್ಮನ್ನು ಆಲೋಚನೆಗೆ ತಳ್ಳುತ್ತವೆ. ಅದ್ರಲ್ಲೂ ಕೆಲವೊಂದು ಆಹಾರವನ್ನು ನಾವು ನಿತ್ಯವೂ ಸವಿಯುತ್ತೇವೆ. ಆದ್ರೆ ಅವು ನಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಕ್ಕೆ ಕಾರಣವಾಗುತ್ತದೆ ಎಂಬುದು … Read more

Dina Bhavishya : ಡಿಸೆಂಬರ್‌ 24 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ ರಾಶಿ :- ನೀವು ಅನಾರೋಗ್ಯದಿಂದ ಬಳಲುತ್ತಿದ್ದರೆ, ನಿಮ್ಮ ಚೇತರಿಕೆ ಶೀಘ್ರದಲ್ಲೇ ಆಗಬಹುದು. ಹೊಸ ಆರ್ಥಿಕ ಅವಕಾಶಗಳು ತೆರೆಯುವ ಸಾಧ್ಯತೆಗಳಿವೆ. ಮನೆಯಲ್ಲಿ ಶಾಂತಿ ಮತ್ತು ಸಂತೋಷವನ್ನು ಕಾಪಾಡಿಕೊಳ್ಳಲು ನೀವು ಶ್ರಮಿಸುವಿರಿ. ನಿಮ್ಮ ಪ್ರಯಾಣಗಳು ಸರಾಗವಾಗಿ ಸಾಗುವುದರಿಂದ ಪ್ರವಾಸವು ಆಹ್ಲಾದಕರವಾಗಿರುತ್ತದೆ. ಹೊರಾಂಗಣ ಕಾರ್ಯಕ್ರಮವು ವಿನೋದ ಮತ್ತು ನಗುವನ್ನು ತರಬಹುದು. ಪ್ರಭಾವಿ ವ್ಯಕ್ತಿಗಳೊಂದಿಗೆ ಬಲವಾದ ಸಂಪರ್ಕಗಳನ್ನು ಬೆಳೆಸಲು ನೀವು ಪ್ರಾರಂಭಿಸಬಹುದು. ವೃಷಭ ರಾಶಿ :- ನಿಮ್ಮ ಫಿಟ್‌ನೆಸ್ ಪ್ರಯತ್ನಗಳು ಅದ್ಭುತ ಫಲಿತಾಂಶಗಳನ್ನು ತೋರಿಸಲು ಪ್ರಾರಂಭಿಸುತ್ತವೆ. ಲಾಭದಾಯಕ ಒಪ್ಪಂದ ಅಥವಾ ಬೇರೆ … Read more

ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ

10ನೇ ತರಗತಿ ವಿದ್ಯಾರ್ಥಿನಿ (SSLC Student)  ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣ (Channarayapatna) ತಾಲ್ಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅದೇ ಶಾಲೆಯ ಬಸ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ಶಾಲೆ ಬಸ್ ಚಾಲಕ ತಲೆಮರಿಸಿಕೊಂಡಿದ್ದಾನೆ. ನಿತ್ಯ ಬಸ್ನಲ್ಲಿರುವ ವಿದ್ಯಾರ್ಥಿನಿಗೆ ಚಾಕೋಲೆಟ್ ನೀಡಿ ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಿಸಿಕೊಂಡಿದ್ದಾನೆ. ಪರಿಣಾಮ ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಎರಡು ದಿನಗಳ … Read more

ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು

ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಶುಭಂ ವತ್ಸ್ಯ ಹೇಳುವ ಪ್ರಕಾರ, ಬ್ಲ್ಯಾಕ್ ಕಾಫಿ ಕುಡಿಯುವುದು ಕೇವಲ ಅಭ್ಯಾಸವಲ್ಲ ಅಥವಾ ಪಾನೀಯವಲ್ಲ. ನೀವು ಸಕ್ಕರೆ ಮತ್ತು ಹಾಲು ಇಲ್ಲದೆ ಕುಡಿದರೆ ಇದು ಯಕೃತ್ತಿಗೆ ಔಷಧಿಯಂತೆ. ಯಾರೇ ಆದರೂ ಹಾಲು ಮತ್ತು ಸಕ್ಕರೆಯೊಂದಿಗೆ ಕಾಫಿ ಕುಡಿಯುವುದು ಸಹಜ. ಆದರೆ ಸಾಂದರ್ಭಿಕವಾಗಿ ನೀವು ಕಪ್ಪು ಕಾಫಿ ಅಥವಾ ಬ್ಲಾಕ್ ಕಾಫಿ ಕುಡಿಯಲು ಪ್ರಯತ್ನಿಸಿ. ಏಕೆಂದರೆ ಇದರಲ್ಲಿ ಮಾಮೂಲಿ ಕಾಫಿಗಿಂತ ಹೆಚ್ಚಿನ ಆರೋಗ್ಯ ಪ್ರಯೋಜನಗಳಿವೆ. ಅಷ್ಟೇ ಅಲ್ಲ, ಕಪ್ಪು ಕಾಫಿ ನಿಮ್ಮ ಯಕೃತ್ತಿಗೆ ಔಷಧಿಯಂತೆ. ಇದನ್ನು … Read more

Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ

ಕಳೆದ ಕೆಲವು ವಾರಗಳಿಂದ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಸುಧಾರಣೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಚಿಗುರೊಡೆದಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 23) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 23) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 55,899 ರೂಪಾಯಿ, ಕನಿಷ್ಠ ದರ … Read more