ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?

ಸಾಮಾನ್ಯವಾಗಿ ಹೃದಯದ ರಕ್ತನಾಳಗಳಲ್ಲಿ ಬ್ಲಾಕೇಜ್ (ಅಡೆತಡೆ) ಉಂಟಾದಾಗ ಮಾತ್ರ ಹೃದಯಾಘಾತ ಸಂಭವಿಸುತ್ತದೆ ಎಂಬುದು ಎಲ್ಲರ ನಂಬಿಕೆ. ಆದರೆ, ಇತ್ತೀಚಿನ ದಿನಗಳಲ್ಲಿ ಸ್ಕ್ಯಾನಿಂಗ್ ವರದಿಯಲ್ಲಿ ರಕ್ತನಾಳಗಳು ಶುದ್ಧವಾಗಿದ್ದರೂ ಸಹ ಅನೇಕರಲ್ಲಿ ತೀವ್ರ ಹೃದಯಾಘಾತದ ಲಕ್ಷಣಗಳು ಕಂಡುಬರುತ್ತಿವೆ. ವೈದ್ಯಕೀಯ ಜಗತ್ತಿನಲ್ಲಿ ಇದನ್ನು ‘ಮಿನೋಕಾ’ (MINOCA – Myocardial Infarction with Non-Obstructive Coronary Arteries) ಎಂದು ಕರೆಯಲಾಗುತ್ತಿದ್ದು, 2025ರಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಏನಿದು MINOCA? ಹೃದಯದ ಸ್ನಾಯುಗಳಿಗೆ ಹಾನಿಯಾಗಿರುತ್ತದೆ ಮತ್ತು ರೋಗಿಯಲ್ಲಿ ಎದೆನೋವು, ಉಸಿರಾಟದ ತೊಂದರೆ, … Read more

ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು

ಸಾಮಾನ್ಯವಾಗಿ ರಕ್ತದ ವರದಿಯಲ್ಲಿ ಕೊಲೆಸ್ಟ್ರಾಲ್ ಮಟ್ಟ ಸಾಮಾನ್ಯವಾಗಿ (Normal) ಇದ್ದರೆ ನಮಗೆ ಹೃದಯದ ಕಾಯಿಲೆ ಬರುವುದಿಲ್ಲ ಎಂಬ ನಂಬಿಕೆ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ಯುವಕರು ಸೇರಿದಂತೆ ಅನೇಕ ಭಾರತೀಯರಲ್ಲಿ ಕೊಲೆಸ್ಟ್ರಾಲ್ ವರದಿ ಸರಿಯಾಗಿದ್ದರೂ ಹೃದಯಾಘಾತ ಸಂಭವಿಸುತ್ತಿರುವುದು ಆತಂಕ ಮೂಡಿಸಿದೆ. ಭಾರತದಲ್ಲಿ ಸಂಭವಿಸುವ ಒಟ್ಟು ಸಾವುಗಳಲ್ಲಿ ಕಾಲು ಭಾಗದಷ್ಟು ಸಾವುಗಳಿಗೆ ಹೃದಯ ಸಂಬಂಧಿ ಕಾಯಿಲೆಗಳೇ ಕಾರಣವಾಗಿವೆ. ಇದರ ಹಿಂದಿರುವ ಅಸಲಿ ಕಾರಣಗಳನ್ನು ತಜ್ಞ ವೈದ್ಯರು ವಿವರಿಸಿದ್ದಾರೆ. 1. ಭಾರತೀಯರ ವಿಭಿನ್ನ ಲಿಪಿಡ್ ಪ್ರೊಫೈಲ್ :- ಪಾಶ್ಚಿಮಾತ್ಯರಿಗೆ ಹೋಲಿಸಿದರೆ … Read more

ಕೊಲೆಸ್ಟ್ರಾಲ್‌ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!

ಇಂದಿನ ಜೀವನಶೈಲಿಯಲ್ಲಿ ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ಸಮಸ್ಯೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತಿದೆ. ಆಹಾರ ಪದ್ಧತಿ, ಚಟುವಟಿಕೆಯ ಕೊರತೆ ಮತ್ತು ಒತ್ತಡ ಇವೆಲ್ಲವೂ ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಕಾರಣವಾಗುತ್ತವೆ. ಇದನ್ನು ನಿಯಂತ್ರಿಸಲು ಜನರು ಹಲವು ಆಹಾರಗಳನ್ನು ಅನುಸರಿಸುತ್ತಾರೆ. ಆದರೆ ಒಂದು ಸರಳ, ಅಗ್ಗದ ಮತ್ತು ಸುಲಭವಾಗಿ ಸಿಗುವ ಪೇರಳೆ ಹಣ್ಣನ್ನು ಪ್ರತಿದಿನ ಸೇವಿಸುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಣ ಮಾತ್ರವಲ್ಲ, ದೇಹದ ಒಟ್ಟಾರೆ ಆರೋಗ್ಯಕ್ಕೂ ಲಾಭವಾಗುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ :- ಪೇರಳೆ ಹಣ್ಣಿನಲ್ಲಿ ಫೈಬರ್ ಅಧಿಕವಾಗಿದ್ದು, … Read more

Horoscope Today : ಡಿಸೆಂಬರ್‌ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಮೇಷ ರಾಶಿಯವರಿಗೆ ಈ ದಿನವು ಸಾಮಾನ್ಯ ದಿನವಾಗಲಿದೆ ಎಂಬುದಾಗಿ ಗಣೇಶ ಮುನ್ಸೂಚನೆ ನೀಡುತ್ತಾರೆ. ಈ ದಿನ ಸಿಗುವ ಪ್ರತಿಫಲವನ್ನು ಪಡೆಯಲು ಅನಗತ್ಯ ವಾಗ್ವಾದಗಳು, ಅರ್ಥಹೀನ ಚರ್ಚೆಗಳನ್ನು ಮತ್ತು ನಕಾರಾತ್ಮಕತೆಯಿಂದ ದೂರವಿರಬೇಕು. ಇಲ್ಲವಾದಲ್ಲಿ ಈ ದಿನವು ಸಂಪೂರ್ಣವಾಗಿ ಶ್ರಮದಾಯಕವಾಗಿರುತ್ತದೆ ಮತ್ತು ಇದು ನಿಮ್ಮ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಕಾರ್ಯಗಳ ಪೂರ್ಣಗೊಳಿಸುವಿಕೆ ಮತ್ತು ಯೋಜನ ಅವಧಿ ನಿಭಾಯಿಸುವಿಕೆಯು ಇಂದು ನಿಮಗೆ ಕಷ್ಟವಾಗಲಾರದು. ಈ ದಿನವು ಫಲಪ್ರದವಾಗಿರುತ್ತದೆ. ಮಧ್ಯಾಹ್ನದ ಬಳಿಕ, ಪ್ರತೀ ಗಂಟೆಯಲ್ಲಿ ಪರಿಸ್ಥಿತಿಗಳು ಉತ್ತಮವಾಗಿರುತ್ತದೆ. ನಿಮ್ಮ … Read more

ಗ್ಯಾಸ್ಟ್ರಿಕ್‌ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!

ನಮ್ಮ ದೇಹ ಅನಾರೋಗ್ಯಕ್ಕೊಳಗಾದಾಗ ದೇಹವು ಬಲವಾದ ಸಂಕೇತಗಳನ್ನು ಕಳುಹಿಸಲು ಪ್ರಾರಂಭಿಸುತ್ತದೆ. ಬಳಲಿಕೆ, ತೂಕ ಇಳಿಯುತ್ತದೆ. ಇಂತಹದ್ದೇ ಒಂದು ನೈಜ ಕಥೆಯನ್ನು ಇಲ್ಲಿ ವಿವರಿಸಲಾಗಿದೆ. 45 ವರ್ಷ ವಯಸ್ಸಿನ ಒಬ್ಬ ಸಾಮಾನ್ಯ ವ್ಯಕ್ತಿ ತನ್ನ ಸಣ್ಣ ಅಂಗಡಿಯನ್ನು ದಿನವಿಡೀ ನಡೆಸುತ್ತಿದ್ದ ಆರೋಗ್ಯವಂತ ವ್ಯಕ್ತಿಗೆ ಪ್ರತಿದಿನ ಬೆಳಿಗ್ಗೆ ಎದೆಯಲ್ಲಿ ಸುಡುವ ಭಾವನೆ ಬರುತ್ತಿತ್ತು. ರಾತ್ರಿ ಹೊಟ್ಟೆ ಉಬ್ಬುವಿಕೆಯೊಂದಿಗೆ ಕೊನೆಗೊಳ್ಳುತ್ತಿತ್ತು. ಇದು ಕೇವಲ ಗ್ಯಾಸ್, ಆಮ್ಲೀಯತೆ ಎಂದು ಅವನು ತನ್ನಷ್ಟಕ್ಕೆ ತಾನೇ ತಿಳಿಯುತ್ತಿದ್ದನು. ಅವನು ಪ್ರತಿ ಬಾರಿಯೂ ಆ ಬಿಳಿ ಆಂಟಾಸಿಡ್ … Read more

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ (seasonal flu) ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ (Karnataka Health Department) ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್ ಸೇರಿದಂತೆ ಜನವರಿಯಿಂದ ಮಾರ್ಚ್ ವರೆಗೆ ಸೀಸನಲ್ ಫ್ಲೂ ಹೆಚ್ಚಳ ಭೀತಿ ಹಿನ್ನಲೆ ಸೂಕ್ತ ಕ್ರಮಕೈಗೊಳ್ಳುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಎಲ್ಲಾ ಲ್ಯಾಬ್‌ಗಳಲ್ಲಿ … Read more

Horoscope Today : ಭಾನುವಾರ ಉತ್ಸಾಹಭರಿತವಾಗಿದೆಯೇ? ನಿಮ್ಮ ಜಾತಕವನ್ನು ನೋಡಿ – 21-12-2025

ಮೇಷ :- ಸಿಟ್ಟು ನಿಮ್ಮ ಕೆಲಸ ಹಾಗೂ ಸಂಬಂಧಗಳನ್ನು ಹಾಳುಮಾಡುವ ಕಾರಣ ನಿಮ್ಮ ಸಿಟ್ಟನ್ನು ನಿಗ್ರಹಿಸುವ ಅಗತ್ಯವಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ನಿಮ್ಮ ಉದ್ವೇಗ, ಹಗೆತನವು ನಿಮ್ಮನ್ನು ಕೆಲಸದಲ್ಲಿ ಗಮನಹರಿಸಲು ಬಿಡುವುದಿಲ್ಲ. ಇಂದು ನೀವು ಅಸ್ವಸ್ಥರಾಗಿರುವ ಸಾಧ್ಯತೆಯಿದೆ. ನೀವು ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ಸಾಧ್ಯತೆಯಿದೆ ಅಥವಾ ಶುಭಕರ ಸಮಾರಂಭಗಳಿಗೆ ಆಮಂತ್ರಣ ಬರುವ ಸಾಧ್ಯತೆಯಿದೆ. ವೃಷಭ :- ಕಾರ್ಯಒತ್ತಡವು ಅಧಿಕವಾಗಿರುತ್ತದೆ. ನೀವು ಅಧಿಕ ಶ್ರಮಪಡಬೇಕಾಗುತ್ತದೆ ಆದರೂ ಯಶಸ್ಸು ಬೇಗನೆ ಸಿಗುವುದಿಲ್ಲ. ಪರಿಸ್ಥಿತಿಯ ಕೈಗೊಂಬೆಯಾಗಿರುವಿರಿ. ಹೊಸ ಯೋಜನೆಗಳನ್ನು ಪ್ರಾರಂಭಿಸಲು ಇದು … Read more

Horoscope Today : ಡಿಸೆಂಬರ್‌ 20 ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಇಂದು ನಿಮಗೆ ನಿಸ್ತೇಜ ದಿನ ಕಾದಿದೆ ಎಂಬುದಾಗಿ ಗಣೇಶ ಶಕುನ ಹೇಳುತ್ತಾರೆ. ನೀವು ಆಯಾಸ, ಆಲಸ್ಯ ಮತ್ತು ವಿಶ್ರಾಂತಿರಹಿತ ಭಾವನೆಯನ್ನು ಹೊಂದುವ ನಿರೀಕ್ಷೆ ಇದೆ. ನೀವು ಸಂಪೂರ್ಣವಾಗಿ ಕಳೆಗುಂದಿರುವ ಕಾರಣ ಯಾರಿಗಾದರೂ ಏನನ್ನಾದರೂ ಮಾಡಲು ನಿಮಗೆ ಆಸಕ್ತಿ ಇರುವುದಿಲ್ಲ. ನೀವು ವಿಶೇಷವಾಗಿ ನಿಮ್ಮ ಅವಿಶ್ರಾಂತದ ಬಗ್ಗೆ ಜಾಗ್ರತೆ ವಹಿಸಬೇಕಾದ ಅಗತ್ಯವಿದೆ. ಸಣ್ಣ ಸಣ್ಣ ವಿಷಯಗಳಿಗೆ ತಾಳ್ಮೆ ಕಳೆದುಕೊಳ್ಳಬೇಡಿ. ಮನೆಯಲ್ಲೇ ಆಗಲಿ ಅಥವಾ ಕಚೇರಿಯಲ್ಲೇ ಆಗಲಿ ಇತರರನ್ನು ಅಸಮಧಾನಪಡಿಸುವುದನ್ನು ನೀವು ಆದಷ್ಟು ತಪ್ಪಿಸಬೇಕು. ಇದು ದೀರ್ಘಕಾಲದಲ್ಲಿ … Read more

2ನೇ ಪತ್ನಿಯ ಸಾಕುವ ತಾಕತ್ತಿರುವವ ಮೊದಲ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ : ಹೈಕೋರ್ಟ್ ತೀರ್ಪು

ಎರಡನೇ ಪತ್ನಿಯ ಕಷ್ಟಸುಖಗಳಿಗೆ ಹೆಗಲಾಗುವ ಗಂಡ ಮೊದಲ ಪತ್ನಿಗೆ ಜೀವನಾಂಶವನ್ನು ನಿರ್ಲಕ್ಷಿಸುವಂತಿಲ್ಲ ಎಂದು ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಹೈಕೋರ್ಟ್ ತೀರ್ಪು ನೀಡಿದೆ. ಎರಡನೇ ಪತ್ನಿಯನ್ನು ಪೋಷಿಸಲು ಸಾಧ್ಯವಾಗುವ ಪತಿಯ ಆರ್ಥಿಕ ಸಾಮರ್ಥ್ಯವು ಮೊದಲ ಪತ್ನಿಯ ಜೀವನಾಂಶ ಹಕ್ಕನ್ನು ನಿರಾಕರಿಸಲು ಕಾರಣವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ ಅಲಹಾಬಾದ್ ಹೈಕೋರ್ಟ್ ಗುರುವಾರ ಈ ತೀರ್ಪು ನೀಡಿದೆ. ಅರ್ಜಿದಾರರು ಜೂನ್ 6 ರಂದು ಅಲಿಘರ್ ಕೌಟುಂಬಿಕ ನ್ಯಾಯಾಲಯವು ತನ್ನ ಮೊದಲ ಪತ್ನಿಗೆ ಮಾಸಿಕ 20,000 ರೂ. ಜೀವನಾಂಶ … Read more

ಸಕ್ಕರೆ ಕಾಯಿಲೆ ಇದ್ದರೆ ಕಿಡ್ನಿ ಅಪಾಯ ಹೆಚ್ಚಾ? ವಿಜ್ಞಾನಿಗಳು ಹೇಳುತ್ತಿರುವ ಹೊಸ ಸತ್ಯ ಏನು?

ನಮ್ಮ ದೇಹದಲ್ಲಿ ಮೂತ್ರಪಿಂಡಗಳು (Kidney’s) ಕ್ಷಣಮಾತ್ರವೂ ವಿಶ್ರಾಂತಿ ಪಡೆಯದೆ ಆರೋಗ್ಯ ಕಾಪಾಡುವ ಕೆಲಸ ಮಾಡುತ್ತವೆ. ರಕ್ತದಲ್ಲಿನ ತ್ಯಾಜ್ಯಗಳನ್ನು ಶೋಧಿಸುವುದರಿಂದ ಹಿಡಿದು, ದೇಹದ ದ್ರವ ಸಮತೋಲನ, ರಕ್ತದೊತ್ತಡ (Blood Pressure) ನಿಯಂತ್ರಣ ಹಾಗೂ ಕೆಂಪು ರಕ್ತಕಣಗಳ ಉತ್ಪಾದನೆಗೆ (Produce) ಸಹಾಯ ಮಾಡುವವರೆಗೂ ಮೂತ್ರಪಿಂಡಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಷ್ಟೊಂದು ಜವಾಬ್ದಾರಿ ಹೊತ್ತಿರುವ ಮೂತ್ರಪಿಂಡಗಳನ್ನು ನಾವು ಸರಿಯಾಗಿ ನೋಡಿಕೊಳ್ಳದಿದ್ದರೆ, ಅದು ಗಂಭೀರ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಯಲು ಯತ್ನಿಸೋಣ ಬನ್ನಿ. ಹಲವಾರು ಸಮಸ್ಯೆಗಳಿಗೆ ನೀರೆ ಮದ್ದು! … Read more