Horoscope Today : 14 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಲಾಭದಾಯಕ ಮತ್ತು ವಿಶೇಷ ದಿನವು ನಿಮಗಾಗಿ ಕಾದಿದೆ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ನೀವು ಸಾಮಾಜಿಕ ಸಂಪರ್ಕಗಳಲ್ಲಿ ಕ್ರಿಯಾಶೀಲರಾಗಿರುತ್ತೀರಿ. ನಿಮ್ಮ ಹೊಸ ಸಂಪರ್ಕದಿಂದ ಮುಂಬರುವ ದಿನಗಳಲ್ಲಿ ನಿಮಗೆ ಪ್ರಯೋಜನ ಉಂಟಾಗಲಿದೆ.ಅನಿರೀಕ್ಷಿತ ವೆಚ್ಚಗಳು ಉಂಟಾಗಲಿವೆ. ವ್ಯವಹಾರದಲ್ಲಿ ಲಾಭವನ್ನು ನಿರೀಕ್ಷಿಸಬಹುದು. ನಿಮ್ಮ ಹಿರಿಯರು ಮತ್ತು ಮೇಲಾಧಿಕಾರಿಗಳು ಸಹಕರಿಸುವ ರೀತಿಯಿಂದ ನೀವು ಹರ್ಷಗೊಳ್ಳಬಹುದು. ವಿದೇಶದಲ್ಲಿ ನೆಲೆಸಿರುವ ಮಕ್ಕಳಿಂದ ಉತ್ತೇಜನಕಾರಿ ಸುದ್ದಿ ಬರುವ ಸಂಭಾವ್ಯತೆಯಿದೆ. ಅಲ್ಲದೆ ನೀವು ಅವರನ್ನು ಭೇಟಿಯಾಗಲೂಬಹುದು. ಆಕಸ್ಮಿಕ ಫಲಪ್ರಾಪ್ತಿ ಉಂಟಾಗಲಿದೆ. ಸಂತೋಷಕರ ಪ್ರಯಾಣ ತೆರಳುವ ಸಾಧ್ಯತೆಯಿದೆ. … Read more

ಹೃದಯ ವೈಫಲ್ಯ ಪ್ರಕರಣಗಳು ಹೆಚ್ಚಳ: ಇದಕ್ಕೆ ಕಾರಣವೇನು.? ಲಕ್ಷಣಗಳ ಬಗ್ಗೆ ವೈದ್ಯರ ಎಚ್ಚರಿಕೆ!

ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿತ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆ ಹೃದಯ ವೈಫಲ್ಯ (Heart Failure) ಕುರಿತು ವೈದ್ಯರು ಮಹತ್ವದ ಎಚ್ಚರಿಕೆ ನೀಡಿದ್ದಾರೆ. ಹೃದಯವು ದೇಹಕ್ಕೆ ಅಗತ್ಯವಾದಷ್ಟು ರಕ್ತವನ್ನ ಸರಿಯಾಗಿ ಪಂಪ್ ಮಾಡಲಾಗದ ಸ್ಥಿತಿಯನ್ನ ಹೃದಯ ವೈಫಲ್ಯ ಎಂದು ಕರೆಯಲಾಗುತ್ತದೆ. ಇಂದು ಚಿಕ್ಕಮಕ್ಕಳಲ್ಲಿಯೂ ಹಾರ್ಟ್‌ ಅಟ್ಯಾಕ್‌ ಕಾಮನ್‌ ಆಗಿದೆ. ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯೇ ಹೃದಯ ವೈಫಲ್ಯಕ್ಕೆ ಪ್ರಮುಖ ಕಾರಣವೆಂದು ತಿಳಿದುಬಂದಿದೆ. ವೈದ್ಯರ ಪ್ರಕಾರ, ಹೈ ಬ್ಲಡ್ ಪ್ರೆಶರ್, ಡಯಾಬಿಟಿಸ್, ಹೃದಯಾಘಾತದ ಹಿಸ್ಟರಿ, ಧೂಮಪಾನ ಮತ್ತು ಕಳಪೆ … Read more

ಪುರುಷರನ್ನೂ ಕಾಡುತ್ತಿದೆ ‘ಸ್ತನ ಕ್ಯಾನ್ಸರ್’ : ಸಂಶೋಧನೆಯಲ್ಲಿ ಬಯಲಾಯ್ತು ಆಘಾತಕಾರಿ ಸತ್ಯ!

ಸ್ತನ ಕ್ಯಾನ್ಸರ್ ಎಂದರೆ ಅದು ಕೇವಲ ಮಹಿಳೆಯರಿಗೆ ಮಾತ್ರ ಸೀಮಿತ ಎಂಬ ತಪ್ಪು ಕಲ್ಪನೆ ಸಮಾಜದಲ್ಲಿದೆ. ಆದರೆ ಇತ್ತೀಚಿನ ಸಂಶೋಧನೆಯೊಂದು ಪುರುಷರಲ್ಲಿಯೂ ಈ ರೋಗದ ಪ್ರಮಾಣ ಮತ್ತು ಅದರ ತೀವ್ರತೆ ಆತಂಕಕಾರಿಯಾಗಿ ಹೆಚ್ಚುತ್ತಿದೆ ಎಂಬ ವಿಷಯವನ್ನು ಬಹಿರಂಗಪಡಿಸಿದೆ. ಹೈದರಾಬಾದ್‌ನ ಇಎಸ್‌ಐಸಿ (ESIC) ಮೆಡಿಕಲ್ ಕಾಲೇಜ್ ಮತ್ತು ಹಾಸ್ಪಿಟಲ್ ಸಂಶೋಧಕರು ನಡೆಸಿದ ಈ ಅಧ್ಯಯನವು ‘ಜರ್ನಲ್ ಆಫ್ ದಿ ಅಸೋಸಿಯೇಷನ್ ಆಫ್ ಫಿಸಿಶಿಯನ್ಸ್ ಆಫ್ ಇಂಡಿಯಾ’ದಲ್ಲಿ ಪ್ರಕಟವಾಗಿದ್ದು, ಪುರುಷರಲ್ಲಿನ ಅರಿವಿನ ಕೊರತೆಯೇ ಈ ಕಾಯಿಲೆ ಉಲ್ಬಣಿಸಲು ಮುಖ್ಯ ಕಾರಣ … Read more

Arecanut Price : ಇಂದಿನ ಅಡಿಕೆ ಧಾರಣೆ – 13 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಬೆಲೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಕುಮಟಾ ಚಿಪ್ಪು ₹37,029 ₹35,839 ಭದ್ರಾವತಿ ಚೂರು ₹8,000 ₹8,000 ಶಿರಸಿ ಕೆಂಪುಗೋಟು ₹36,899 ₹31,872 ದಾವಣಗೆರೆ ಸಿಪ್ಪೆಗೋಟು ₹13,000 ₹13,000 ಪುತ್ತೂರು ಹೊಸ ವೆರೈಟಿ ₹50,000 ₹40,000 ಯಲ್ಲಾಪುರ ಕೋಕಾ ₹35,262 ₹30,699 ಯಲ್ಲಾಪುರ ರಾಶಿ ₹57,899 ₹54,819 ಶಿರಸಿ ರಾಶಿ ₹55,199 ₹52,282 ತೀರ್ಥಹಳ್ಳಿ ಬೇರೆ ₹41,394 ₹41,394 ಕುಮಟಾ ಫ್ಯಾಕ್ಟರಿ ₹29,589 ₹26,259 ಹುಣಸೂರು ಸಿಪ್ಪೆಗೋಟು … Read more

Horoscope Today : 13 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಮೇಷ ರಾಶಿಯವರಿಗೆ ಸಾಧಾರಣ ದಿನವು ಕಾದಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಕಚೇರಿಯಲ್ಲಿ ನಿಮ್ಮ ಮೇಲಾಧಿಕಾರಿಗಳೊಂದಿಗೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಬಹುದು. ಕಚೇರಿ ಸಂಬಂಧ ಪ್ರವಾಸ ತೆರಳಬಹುದು. ನೀವು ಕೈಗೊಳ್ಳಬೇಕಾಗಿದ್ದ ಅತೀ ಮುಖ್ಯ ಯೋಜನೆಗಳಿಗೆ ಸರಕಾರದಿಂದ ಸಹಾಯ ಹಸ್ತ ಪಡೆಯುವಿರಿ. ಮನೆಯಲ್ಲಿ ಎಲ್ಲವೂ ಉತ್ಸಾಹ ಹಾಗೂ ಶಾಂತರೀತಿಯಿಂದಿರುತ್ತದೆ. ಇದು ನಿಮ್ಮ ಮನೆಯ ಸೌಂದರ್ಯವೃದ್ಧಿಯಲ್ಲಿ ಪ್ರಮುಖ ಬದಲಾವಣೆಗಳನ್ನು ತರಲು ಪ್ರೇರೇಪಿಸುತ್ತದೆ. ಅವಸರವು ಅಪಘಾತಕ್ಕೆ ಕಾರಣ. ಆದ್ದರಿಂದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ಆತುರ ಬೇಡ. ನಿಮ್ಮ ತಾಯಿಯ … Read more

ಯಾವ ಪ್ರಮುಖ ಅಂಗಗಳಲ್ಲಿ ಕ್ಯಾನ್ಸರ್ ಮೊದಲಿಗೆ ಕಾಣಿಸಿಕೊಳ್ಳುತ್ತದೆ.? ಸಂಶೋಕರ ರೆಕಾರ್ಡ್ಸ್ ನಲ್ಲಿ ಏನಿದೆ.?

ಇಂದಿನ ದಿನಗಳಲ್ಲಿ ಕ್ಯಾನ್ಸರ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ನಿಜಕ್ಕೂ ಆತಂಕ ಮೂಡಿಸುತ್ತಿದೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಕ್ಯಾನ್ಸರ್ ರೋಗಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆಗಳು ಇರುತ್ತವೆ. ದೇಹದ ಯಾವ ಅಂಗಗಳಿಗೆ ಕ್ಯಾನ್ಸರ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎನ್ನುವುದರ ಬಗ್ಗೆ ನೋಡೋಣ ಕ್ಯಾನ್ಸರ್ ಎನ್ನುವ ಭಯಾನಕ ಎಂದರೇನು.? ಇದು ಹೇಗೆ ಹರಡುತ್ತದೆ ಎನ್ನುವ ಪ್ರಶ್ನೆ ಹೆಚ್ಚಿನವರಿಗೆ ಇರುತ್ತದೆ. ಕ್ಯಾನ್ಸರ್ ಎಂದರೆ ಮನುಷ್ಯನ ದೇಹದೊಳಗೆ ಜೀವಕೋಶಗಳು ಅಸಹ ಜವಾಗಿ ಮತ್ತು ಅನಿಯಂತ್ರಿತವಾಗಿ ಬೆಳೆಯಲು ಪ್ರಾರಂಭಿಸುವುದು ಕೊನೆಗೆ ಇದೇ ಜೀವಕೋಶಗಳು ಸುತ್ತಮುತ್ತಲಿನ ಅಂಗಾಂಶಗಳು ಮತ್ತು … Read more

ಕಿಡ್ನಿಸ್ಟೋನ್ ಮೂತ್ರಕೋಶದಲ್ಲಿ ಸಿಲುಕಿದ್ರೆ ಏನಾಗುತ್ತೆ.? ತುರ್ತು ವೈದ್ಯಕೀಯ ಆರೈಕೆಯನ್ನು ಯಾವಾಗ ಪಡೆಯಬೇಕು.?

ಮೂತ್ರಪಿಂಡದ ಕಲ್ಲಿನ ಸಮಸ್ಯೆಯು ವಿಪರೀತ ನೋವನ್ನುಂಟು ಮಾಡುವುದಲ್ಲದೆ, ಸಾಕಷ್ಟು ಅಡಚಣೆಯನ್ನುಂಟು ಮಾಡುತ್ತದೆ. ಒಂದು ವೇಳೆ ಈ ಕಲ್ಲು ಮೂತ್ರಕೋಶದಲ್ಲಿ ಸಿಲುಕಿಕೊಂಡ್ರೆ ಏನಾಗುತ್ತದೆ ಎನ್ನುವುದನ್ನು ತಿಳಿಯೋಣ. ಮೂತ್ರಪಿಂಡದ ಕಲ್ಲು ಮೂತ್ರಕೋಶಕ್ಕೆ ಪ್ರವೇಶಿಸಿದಾಗ, ಅದು ಸುಲಭವಾಗಿ ಮೂತ್ರದ ಮೂಲಕ ಹಾದು ಹೋಗುತ್ತದೆ ಎಂದು ಅನೇಕ ಜನರು ಭಾವಿಸುತ್ತಾರೆ. ಆದರೆ ಕೆಲವು ಕಲ್ಲುಗಳು ಮೂತ್ರಕೋಶದಲ್ಲಿ ಸಿಲುಕಿಕೊಳ್ಳಬಹುದು, ವಿಶೇಷವಾಗಿ ಅವು ದೊಡ್ಡದಾಗಿದ್ದರೆ, ಅನಿಯಮಿತ ಆಕಾರದಲ್ಲಿದ್ದರೆ ಅಥವಾ ಮೂತ್ರಕೋಶ ಖಾಲಿಯಾಗುವುದು ದುರ್ಬಲವಾಗಿದ್ದರೆ ಈ ಕಲ್ಲುಗಳು ಹಾದು ಹೋಗುವುದಿಲ್ಲ. ಮೂತ್ರಕೋಶದಲ್ಲಿ ಸಿಲುಕಿಕೊಂಡ ಕಲ್ಲು ನೋವಿಗೆ ಕಾರಣವಾಗಬಹುದು … Read more

Horoscope Today : 11 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಈ ದಿನ ಶುಭದಾಯಕವಾಗಿದೆ ಎಂದು ಗಣೇಶ ಹೇಳುತ್ತಾರೆ. ಮನೆಗೆ ಸಂಬಂಧಿಸಿದ ವಿಚಾರಗಳಲ್ಲಿ ಶಾಂತಿ ಇರುತ್ತದೆ. ನಿಮ್ಮ ಅಭಿರುಚಿಗೆ ತಕ್ಕ ಹಾಗೆ ಮನೆಯ ಒಳ ಸೌಂದರ್ಯದ ಬಗ್ಗೆ ಮಾತುಕತೆ ನಡೆಸುವಿರಿ. ತಾಯಿಯ ಕಡೆಯಿಂದಲೂ ಒಳ್ಳೆಯ ಸುದ್ದಿ ಬರಲಿದೆ. ಅದು ನೀವು ಕೆಲಸದಲ್ಲಿರುವಾಗ ನೆಮ್ಮದಿಯನ್ನು ಕೊಡಬಹುದು. ಕೆಲಸ ಹೆಚ್ಚಾದರೂ ನಿಮ್ಮ ಮೇಲಾಧಿಕಾರಿಗ ಮತ್ತು ವರಿಷ್ಠರ ಪ್ರಶಂಸೆಗಳಿಂದ ಉತ್ತೇಜನಗೊಳ್ಳುವಿರಿ. ಸರಕಾರಿ ಕೆಲಸದ ನಿಮಿತ್ತ ಪ್ರಯಾಣ ತೆರಳುವಿರಿ. ಅದು ಶುಭದಾಯಕವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ವೃಷಭ :- ನಿಮಗೆ … Read more

Arecanut Price : ಇಂದಿನ ಅಡಿಕೆ ಧಾರಣೆ – 08 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಬೆಲೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ತೀರ್ಥಹಳ್ಳಿ ಸಿಪ್ಪೆಗೋಟು ₹13,000 ₹13,000 ತರೀಕೆರೆ ಪುಡಿ ₹20,000 ₹19,418 ಬೆಳ್ತಂಗಡಿ ಕೋಕಾ ₹26,000 ₹22,000 ಭದ್ರಾವತಿ ಬೇರೆ ₹53,560 ₹24,800 ತರೀಕೆರೆ ಗೊರಬಲು ₹10,000 ₹10,000 ಪುತ್ತೂರು ಕೋಕಾ ₹34,500 ₹28,900 ಸಾಗರ ರಾಶಿ ₹50,599 ₹46,999 ಭದ್ರಾವತಿ ಸಿಪ್ಪೆಗೋಟು ₹11,000 ₹11,000 ಯಲ್ಲಾಪುರ ಬಿಳೆಗೋಟು ₹40,711 ₹37,499 ಶಿರಸಿ ರಾಶಿ ₹53,711 ₹51,933 ತರೀಕೆರೆ ಬೇರೆ ₹29,000 … Read more

Horoscope Today : 08 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಸಂಬಂಧಿಕರ ಸ್ಥಳದಲ್ಲಿ ಶುಭಕರ ಸಮಾರಂಭದಲ್ಲಿ ಭಾಗವಹಿಸುವ ಆಹ್ವಾನವು ಇಂದು ನಿಮ್ಮನ್ನು ನಿಜವಾಗಿ ಉತ್ಸಾಹಗೊಳಿಸುವುದಿಲ್ಲ. ತಳಮಳಗೊಂಡಿರುವ ಮನಸ್ಥಿತಿ ಹಾಗೂ ದಿನವಿಡೀ ನಿಮ್ಮನ್ನು ಕಾಡುವ ಸಣ್ಣಮಟ್ಟದ ವ್ಯಾಧಿಯಿಂದಾಗಿ ದುರ್ಭರವಾಗಿರುವಂತೆ ಕಾಣಬಹುದು. ಕಾರಣವು ಸಾಮಾನ್ಯವಾಗಿರಬಹುದು, ಸಾಮಾನ್ಯ ಬೇಸರದಿಂದ ಸಣ್ಣ ಜಗಳ ಅಥವಾ ನಿಮ್ಮ ಕಾರ್ಯಕ್ಷೇತ್ರದಲ್ಲಿ ಅಥವಾ ಮನೆಯಲ್ಲಿನ ಭಿನ್ನಾಭಿಪ್ರಾಯದಿಂದಲೂ ಆಗಿರಬಹುದು. ನಿಮ್ಮ ಸಿಡುಕನ್ನು ನಿಯಂತ್ರಿಸುವಂತೆ ಗಣೇಶ ನಿಮಗೆ ತೀಕ್ಷ್ಣವಾಗಿ ಶಿಫಾರಸು ಮಾಡುತ್ತಾರೆ ಇಲ್ಲವಾದಲ್ಲಿ ನೀವು ನಂತರ ನೀವು ಮಾಡಿರುವ ಕ್ರಿಯೆಗಳ ಸಮರ್ಥನೆಗಾಗಿ ನೀವು ತಡಕಾಡಬೇಕಾಗಬಹುದು. ಇದು ಸದ್ಯಕ್ಕೆ ನೀವು … Read more