Arecanut Price : ಅಡಿಕೆ ಮಾರುವ ಮುನ್ನ ಈ ರೇಟ್ ನೋಡಿ! ಇಂದಿನ ಬೆಲೆ ಎಷ್ಟು ಗೊತ್ತಾ?

Arecanut Price : ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ರಾಶಿ ಅಡಿಕೆ ಬೆಲೆ ಪ್ರತಿ ಕ್ವಿಂಟಾಲ್‌ಗೆ (100 ಕೆಜಿ) ಸರಾಸರಿ ₹48,000 ರಿಂದ ₹54,000 ವರೆಗೆ ಇದೆ. ಉತ್ತಮ ಗುಣಮಟ್ಟದ ಬೆಟ್ಟೆ ಮತ್ತು ಸರಕು ಅಡಿಕೆ ಬೆಲೆಗಳು ₹58,000 ದಿಂದ ₹79,000 ರ ಗಡಿಯಲ್ಲಿವೆ. ರಾಜ್ಯದ ಪ್ರಮುಖ APMC ಮತ್ತು ಸಹಕಾರಿ ಸಂಘಗಳ ಇತ್ತೀಚಿನ ಅಡಿಕೆ ಧಾರಣೆ ವಿವರಗಳು ಕೆಳಗಿನಂತಿವೆ: ಪ್ರಮುಖ ಮಾರುಕಟ್ಟೆಗಳ ಅಡಿಕೆ ದರ (ಪ್ರತಿ ಕ್ವಿಂಟಾಲ್‌ಗೆ) ಶಿವಮೊಗ್ಗ (Shivamogga): • ರಾಶಿ ಇಡಿ: ₹48,199 … Read more

ಈ ರಾಶಿಯವರು ಇಂದು ಎಚ್ಚರ.! ಒಂದು ಸಣ್ಣ ತಪ್ಪು ದೊಡ್ಡ ನಷ್ಟಕ್ಕೆ ಕಾರಣವಾಗಬಹುದು.!

ಮೇಷ :- ಲಾಭದಾಯಕ ಮತ್ತು ವಿಶೇಷ ದಿನವು ನಿಮಗಾಗಿ ಕಾದಿದೆ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ನೀವು ಸಾಮಾಜಿಕ ಸಂಪರ್ಕಗಳಲ್ಲಿ ಕ್ರಿಯಾಶೀಲರಾಗಿರುತ್ತೀರಿ. ನಿಮ್ಮ ಹೊಸ ಸಂಪರ್ಕದಿಂದ ಮುಂಬರುವ ದಿನಗಳಲ್ಲಿ ನಿಮಗೆ ಪ್ರಯೋಜನ ಉಂಟಾಗಲಿದೆ.ಅನಿರೀಕ್ಷಿತ ವೆಚ್ಚಗಳು ಉಂಟಾಗಲಿವೆ. ವ್ಯವಹಾರದಲ್ಲಿ ಲಾಭವನ್ನು ನಿರೀಕ್ಷಿಸಬಹುದು. ನಿಮ್ಮ ಹಿರಿಯರು ಮತ್ತು ಮೇಲಾಧಿಕಾರಿಗಳು ಸಹಕರಿಸುವ ರೀತಿಯಿಂದ ನೀವು ಹರ್ಷಗೊಳ್ಳಬಹುದು. ವಿದೇಶದಲ್ಲಿ ನೆಲೆಸಿರುವ ಮಕ್ಕಳಿಂದ ಉತ್ತೇಜನಕಾರಿ ಸುದ್ದಿ ಬರುವ ಸಂಭಾವ್ಯತೆಯಿದೆ. ಅಲ್ಲದೆ ನೀವು ಅವರನ್ನು ಭೇಟಿಯಾಗಲೂಬಹುದು. ಆಕಸ್ಮಿಕ ಫಲಪ್ರಾಪ್ತಿ ಉಂಟಾಗಲಿದೆ. ಸಂತೋಷಕರ ಪ್ರಯಾಣ ತೆರಳುವ ಸಾಧ್ಯತೆಯಿದೆ. … Read more

ಇಂದಿನ ಜ್ಯೋತಿಷ್ಯ ಭವಿಷ್ಯ: ಗ್ರಹಗಳ ಚಲನೆ ನಿಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ಮೇಷ : ಈ ದಿನ ಗ್ರಹಗತಿಗಳು ನಿಮಗಾಗಿ ಅದೃಷ್ಟದ ದಿನವನ್ನೇ ತಂದಿವೆ ಎಂಬುದಾಗಿ ಗಣೇಶ ಭರವಸೆ ನೀಡುತ್ತಾರೆ. ಸಾಮಾಜಿಕ ಆಸಕ್ತಿ ಮತ್ತು ಪರಚಿಂತನೆಯು ನಿಮ್ಮನ್ನು ಸಂತೋಷದಲ್ಲಿರಿಸುತ್ತದೆ ಮತ್ತು ನಿಮ್ಮ ಪ್ರೀತಿಪಾತ್ರರಿಂದ ಮತ್ತು ಸ್ನೇಹಿತರಿಂದ ಸಾಕಷ್ಟು ಪ್ರಶಂಸೆಗಳನ್ನು ಪಡೆಯುತ್ತೀರಿ. ನೀವು ಯಾವಾಗಲೂ ಸ್ನೇಹಿತರಿಗಾಗಿ, ಪ್ರೀತಿಪಾತ್ರರಿಗಾಗಿ ಮತ್ತು ಸಹೋದ್ಯೋಗಿಗಳಿಗಾಗಿ ಶರತ್ತುರಹಿತವಾಗಿ ವೆಚ್ಚಮಾಡುತ್ತೀರಿ ಮತ್ತು ನೀಡುತ್ತೀರಿ. ಹಿರಿಯರು ಮತ್ತು ಹೆತ್ತವರೊಂದಿಗಿನ ಮಾತುಕತೆಯು ನಿಜವಾಗಿಯೂ ಅದ್ಭುತವಾಗಿರುತ್ತದೆ ಮತ್ತು ಇದು ನಿಮ್ಮನ್ನು ಇನ್ನಷ್ಟು ಮನಸ್ಸಿಗೆ ಹತ್ತಿರವಾಗಿಸುತ್ತದೆ. ನಿಮ್ಮ ಸಂಗಾತಿಯೊಂದಿಗೆ ಪ್ರಣಯಭರಿತ ಪ್ರದೇಶಗಳಿಗೆ ತೆರಳುವ ನಿಮ್ಮ … Read more

Arecanut price : ಮಾರುಕಟ್ಟೆಗೆ ಹೊರಡುವ ಮೊದಲು ಈ ಅಡಿಕೆ ಬೆಲೆ ಪಟ್ಟಿಯನ್ನು ನೋಡಿ

ಕರ್ನಾಟಕದ ಪ್ರಮುಖ ಎಪಿಎಂಸಿ ಮಾರುಕಟ್ಟೆಗಳಲ್ಲಿ ದಾಖಲಾದ ಅಧಿಕೃತ ಅಡಿಕೆ ಧಾರಣೆಗಳು (ಪ್ರತಿ ಕ್ವಿಂಟಾಲ್‌ಗೆ) ಈ ಕೆಳಗಿನಂತಿವೆ : ಪ್ರಮುಖ ಮಾರುಕಟ್ಟೆ ಧಾರಣೆಗಳ ವಿವರಗಳು ಶಿವಮೊಗ್ಗ ಮಾರುಕಟ್ಟೆ : • ರಾಶಿ ಇಡಿ : ಕನಿಷ್ಠ ₹44,199 | ಗರಿಷ್ಠ ₹52,599• ಬೆಟ್ಟೆ ಅಡಿಕೆ : ಕನಿಷ್ಠ ₹52,399 | ಗರಿಷ್ಠ ₹58,211• ಗೊರಬಲು : ಕನಿಷ್ಠ ₹19,010 | ಗರಿಷ್ಠ ₹40,599• ಸರಕು (Saraku): ಕನಿಷ್ಠ ₹60,699 | ಗರಿಷ್ಠ ₹88,509 ಚನ್ನಗಿರಿ ಮಾರುಕಟ್ಟೆ : ರಾಶಿ … Read more

ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?

ಮದ್ಯಪಾನ ಆರೋಗ್ಯಕ್ಕೆ ಹಾನಿಕರ ಈ ವಿಚಾರ ಮದ್ಯವ್ಯಸನಿಗಳಿಗೂ ತಿಳಿದಿದೆ! ಆದರೂ ಕೂಡ ಕುಡಿಯುವ ಅಭ್ಯಾಸದಿಂದ ಮಾತ್ರ ಹಿಂದೆ ಸರಿಯಲ್ಲ! ಇನ್ನು ಕೆಲವರ ವಾದ ಏನೆಂದ್ರೆ ವಾರಕ್ಕೆ ಒಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಮದ್ಯಪಾನ ಮಾಡುವುದರಿಂದ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು! ಆದರೆ ವಾಸ್ತವ ಏನೆಂದ್ರೆ ಅಪರೂಪಕ್ಕೆ ಒಮ್ಮೆ ಕುಡಿದರೂ ಕೂಡ ಆರೋಗ್ಯಕ್ಕೆ ಇದರಿಂದ ಹಾನಿ ಆಗುವ ಸಾಧ್ಯತೆಗಳು ಇರುತ್ತವೆಯಂತೆ ಧೂಮಪಾನ ಹಾಗೂ ಮದ್ಯಪಾನ ಈ ಎರಡೂ ದುರಾಭ್ಯಾಸಗಳು ಮನುಷ್ಯನ ಆರೋಗ್ಯಕ್ಕೆ ತುಂಬಾನೇ ಹಾನಿಕಾರಕ ಎಂದು … Read more

10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?

ಪ್ರತಿಯೊಬ್ಬರ ಅಡುಗೆಮನೆಯ ಮಸಾಲೆ ಪೆಟ್ಟಿಗೆಯಲ್ಲಿ ನೀವು ಖಂಡಿತ ಜೀರಿಗೆಯನ್ನ ಕಾಣುವಿರಿ. ಈ ಚಿಕ್ಕ ಮಸಾಲೆ ಅನೇಕ ಗುಣಗಳಿಂದ ಕೂಡಿದೆ. ಆಯುರ್ವೇದದ ಪ್ರಕಾರ, ಜೀರಿಗೆ ನಿಮಗೆ ತುಂಬಾ ಪ್ರಯೋಜನಕಾರಿ. ಜೀರಿಗೆ ನೀರಿನ ನಿಯಮಿತ ಸೇವನೆಯು ನಿಮ್ಮ ಜೀರ್ಣಕ್ರಿಯೆಯನ್ನ ಬಲಪಡಿಸುತ್ತದೆ, ತೂಕ ಇಳಿಸಲು ಸಹಾಯ ಮಾಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನ ಹೆಚ್ಚಿಸುತ್ತದೆ. ಜೀರಿಗೆಯನ್ನ ತರಕಾರಿಗಳು ಮತ್ತು ದ್ವಿದಳ ಧಾನ್ಯಗಳಿಗೆ ಮಸಾಲೆ ಹಾಕಲು ಬಳಸಲಾಗುತ್ತದೆ. ಆದರೆ ಜೀರಿಗೆ ನೀರನ್ನ ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ. ಆಶಾ ಆಯುರ್ವೇದದ ನಿರ್ದೇಶಕಿ ಮತ್ತು ಸ್ತ್ರೀರೋಗತಜ್ಞರಾದ ಆಯುರ್ವೇದ … Read more

ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!

ಯೂರಿಕ್ ಆಸಿಡ್ ಎನ್ನುವುದು ಇಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಈ ಬಗ್ಗೆ ತಜ್ಞರು ಕೂಡ ಹೇಳುವ ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗಲೂ ಬಾರದು ಹಾಗೂ ತುಂಬಾನೇ ಕಡಿಮೆ ಆಗಲು ಬಾರದು ಎಂದು ಸಲಹೆ ನೀಡುತ್ತಾರೆ. ಇದರಲ್ಲೂ ಆದಷ್ಟು ಪ್ಯೂರಿನ್ ಭರಿತ ಆಹಾರ ಪದಾರ್ಥಗಳಿಂದ ದೂರವಿದ್ದರೆ ಈ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಯೂರಿಕ್ ಆಮ್ಲದ ಮಟ್ಟಗಳು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿ ಮಾರ್ಪಟ್ಟಿವೆ. ಒಂದು ವೇಳೆ ದೇಹದಲ್ಲಿ ಹೆಚ್ಚಾಗಿ ಬಿಟ್ಟಿರೆ ದೇಹದ ಕೀಲುಗಳಲ್ಲಿ ತೀವ್ರವಾದ … Read more

ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್‌ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..

ಇತ್ತೀಚಿನ ವರ್ಷಗಳಲ್ಲಿ, ಮಕ್ಕಳು ಮತ್ತು ವಯಸ್ಕರಲ್ಲಿ ಮೂತ್ರಪಿಂಡದ ಕಲ್ಲಿನ ಸಮಸ್ಯೆಗಳು ಹೆಚ್ಚುತ್ತಿವೆ. ಹಠಾತ್ ಮೂತ್ರಪಿಂಡದ ನೋವು, ಮೂತ್ರ ವಿಸರ್ಜನೆಯ ಸಮಯದಲ್ಲಿ ಉರಿ, ಮತ್ತು ಕಿರಿಕಿರಿಯಂತಹ ಲಕ್ಷಣಗಳು ಕಾಣಿಸಿಕೊಂಡಾಗ, ಅನೇಕ ಜನರು ಸ್ಟೋನ್ ಇವೆ ಎಂದು ಅನುಮಾನಿಸುತ್ತಾರೆ. ಹೆಚ್ಚು ಟೊಮೆಟೊ ತಿಂದರೆ ಮೂತ್ರಪಿಂಡದ ಕಲ್ಲುಗಳು ಬರುತ್ತವೆ ಎಂಬ ನಂಬಿಕೆ ಹಲವರಲ್ಲಿದೆ. ಅದಕ್ಕಾಗಿಯೇ ಕಿಡ್ನಿಸ್ಟೋನ್ ಭಯದಿಂದ ಟೊಮೆಟೊವನ್ನು ಸಂಪೂರ್ಣವಾಗಿ ತಪ್ಪಿಸುವುದನ್ನು ನಾವು ಹೆಚ್ಚಾಗಿ ನೋಡುತ್ತೇವೆ. ಆದರೆ ಟೊಮೆಟೊ ತಿನ್ನುವುದರಿಂದ ನಿಜವಾಗಿಯೂ ಕಿಡ್ನಿ ಸ್ಟೋನ್ ಬರುತ್ತವೆಯೇ? ಇದು ತಿಳಿದುಕೊಳ್ಳಬೇಕಾದ ಪ್ರಮುಖ ಪ್ರಶ್ನೆಯಾಗಿದೆ. … Read more

ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips

Health Tips : ಮಿಲನ ಎಂದರೆ ಕೇವಲ ಲೈಂಗಿಕ ಪರಾಕಾಷ್ಠೆ ಹೊಂದುವುದಷ್ಟೇ ಅಲ್ಲ. ಆದರೆ ನಿಮಗೆ ಸಂಪೂರ್ಣ ತೃಪ್ತಿ ಒದಗಿದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಕ್ಕೂ, ನಿಮಗೆ ಸಂಪೂರ್ಣ ತೃಪ್ತಿ ಸಿಗದೇ ಇದ್ದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಗಳಿಗೂ ವ್ಯತ್ಯಾಸ ಇದೆ. ದೈಹಿಕವಾದ ಪರಿಣಾಮಗಳಿಂದ ಹಿಡಿದು, ಮಾನಸಿಕ ಪರಿಣಾಮಗಳವರೆಗೂ, ನೀವು ಲೈಂಗಿಕ ಪರಾಕಾಷ್ಠೆ ಅನುಭವಿಸಲಿಲ್ಲ ಎಂದರೆ ನಿಮ್ಮ ದೇಹದ ಮೇಲೆ ಹಲವಾರು ಆಶ್ಚರ್ಯಕರ ಪರಿಣಾಮಗಳು ಉಂಟಾಗುತ್ತವೆ. ಒಂದು ವೇಳೆ ನೀವು ಒರ್ಗ್ಯಾಸಮ್ ಹೊಂದದೆ ಇದ್ದರೆ … Read more

ಈ ಕರುಳಿನ ಸೋಂಕು ಸದ್ದಿಲ್ಲದೆ ಹರಡುತ್ತದೆ , ಹೊಟ್ಟೆಯೊಳಗೆ ಹೀಗೆಲ್ಲಾ ಆದರೆ ನೆಗ್ಲೆಕ್ಟ್ ಮಾಡಲು ಹೋಗಬೇಡಿ

ಕರುಳಿನ ಆರೋಗ್ಯವನ್ನು ಕಾಪಾಡಿಕೊಂಡರೆ ದೇಹದ ಆರೋಗ್ಯವು ಚೆನ್ನಾಗಿರುತ್ತದೆ ಎನ್ನುತ್ತಾರೆ ಡಾ. ಸುರೇಂದ್ರ ಕೆ ಚಿಕಾರ ಅವರ. ಕೆಲವೊಮ್ಮೆ ಸಣ್ಣ ಅಥವಾ ದೊಡ್ಡ ಕರುಳಿನಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳು, ಶಿಲೀಂಧ್ರಗಳು ಅಥವಾ ಪರಾವಲಂಬಿಗಳು ಬೆಳೆದಾಗ ಕರುಳಿನ ಸೋಂಕುಗಳು ಸಂಭವಿಸುತ್ತವೆ. ಇದು ಹೊಟ್ಟೆ ನೋವು, ಮಲಬದ್ಧತೆ ಮತ್ತು ಹಾರ್ಮೋನು ಗಳ ಅಸಮತೋಲನದಂತಹ ಲಕ್ಷಣಗಳಿಗೆ ಕಾರಣವಾಗಬಹುದು. ಆರೋಗ್ಯವೇ ಭಾಗ್ಯ ಎನ್ನುವ ಮಾತಿದೆ, ಎಷ್ಟೋ ವರ್ಷಗಳಿಂದಲೂ ಇದನ್ನು ನಾವು ಕೇಳುತ್ತಲೇ ಬರುತ್ತಿದ್ದೇವೆ. ಮನುಷ್ಯನ ಆರೋಗ್ಯ ಚನ್ನಾಗಿ ಇದ್ದರೆ ಜೀವನದಲ್ಲಿ ಏನು ಬೇಕಾದರೂ ಪಡೆದುಕೊಳ್ಳಬಹುದು, ಅದೇ … Read more