Loan And Subsidy : ನಮಸ್ಕಾರ ಸ್ನೇಹಿತರೇ, ರೈತರು ಕೃಷಿಯ ಜೊತೆಗೆ ಹೆಚ್ಚಿನ ಆದಾಯ ಗಳಿಸುವ ಸಲುವಾಗಿ ಇದೀಗ ಸರ್ಕಾರವು ಕುರಿ ಅಥವಾ ಕೋಳಿ ಸಾಕಾಣಿಕೆ ಮಾಡುವವರಿಗೆ ಸಬ್ಸಿಡಿ ಸಾಲ ಕೊಡುವುದಕ್ಕೆ ಮುಂದಾಗಿದೆ. ಹೌದು, ಸರ್ಕಾರದಿಂದ ಸಿಗುವ ಈ ಒಂದು ಸಾಲ ಸೌಲಭ್ಯ ಪಡೆಯುವುದರಿಂದ ಸಾಕಾಣಿಕೆ ಮಾಡಿ, ಒಳ್ಳೆಯ ಆದಾಯ ಗಳಿಸಬಹುದು. ಈ ಸಬ್ಸಿಡಿ ರಾಷ್ಟ್ರೀಯ ಜಾನುವಾರು ಮಿಶನ್ ಇಂದ ಕೊಡಲಾಗುತ್ತಿದೆ. ಇದರಿಂದ ಸಾಲವನ್ನು ಯಾವುದಕ್ಕೆ ಕೊಡಲಾಗುತ್ತದೆ? ಹೇಗೆ ಸಾಲ ಪಡೆಯುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಜಾನುವಾರು ಹಾಗೂ ಕೋಳಿ ಸಾಕಾಣಿಕೆ : ರೈತರು ಆದಾಯ ಹೆಚ್ಚಿಸಲು ಲಾಭದಾಯಕ ತಳಿಯ ಕೋಳಿ ಹಾಗು ಜಾನುವಾರುಗಳನ್ನು ಸಾಕಲು ತರಬೇತಿ ಕೊಟ್ಟು, ಹಣಕಾಸಿನ ಸೌಲಭ್ಯ ಕೂಡ ಕೊಡಲಾಗುತ್ತದೆ.
ಕೋಳಿ ಫಾರ್ಮ್ ಹೌಸ್ : ಕೋಳಿಗಳನ್ನು ಸಾಕಾಣಿಕೆ ಮಾಡುವ ಘಟಕ ಇದು. ಇದರ ಸ್ಥಾಪನೆಗಾಗಿ ಸುಮಾರು 25 ಲಕ್ಷದವರೆಗೂ ಸಾಲ ಸೌಲಭ್ಯ ಸಿಗುತ್ತದೆ. ಈ ಪ್ರಯೋಜನ ಪಡೆಯುವ ರೈತರಿಗೆ ಹಣಕಾಸಿನ ವಿಷಯದಲ್ಲಿ ಇದು ದೊಡ್ಡ ಸಹಾಯ ಎಂದು ಹೇಳಿದರೆ ಖಂಡಿತ ತಪ್ಪಲ್ಲ.
ಇದನ್ನೂ ಕೂಡ ಓದಿ : PM Schemes : ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಲ್ಲಿ ತಿಂಗಳಿಗೆ ₹3,000/- ಸಿಗುತ್ತದೆ.! ಹೇಗೆ ಅರ್ಜಿ ಸಲ್ಲಿಸುವುದು.?
ಕುರಿ ಮೇಕೆ ಸಾಕಾಣಿಕೆ : ರೈತರು ಕುರಿ ಮೇಕೆ ಸಾಕಾಣಿಕೆ ಇಂದ ಕೂಡ ಹೆಚ್ಚು ಲಾಭ ಪಡೆಯಬಹುದು. ಕುರಿ ಮೇಕೆ ಸಾಕಾಣಿಕೆ ಘಟಕ ಸ್ಥಾಪನೆ ಮಾಡುವುದಕ್ಕಾಗಿ 50 ಲಕ್ಷದವರೆಗು ಸಾಲ ಸೌಲಭ್ಯ ಸಿಗುತ್ತದೆ.
ಹಂದಿ ಸಾಕಾಣಿಕೆ : ಈ ಒಂದು ಕೆಲಸ ಮಾಡುವುದಕ್ಕಾಗಿ ಸರ್ಕಾರದಿಂದ ನಿಮಗೆ 30 ಲಕ್ಷದವರೆಗು ಆರ್ಥಿಕ ಸಹಾಯ ಸಿಗುತ್ತದೆ. ಇದು ರೈತರಿಗೆ ಹಣ ಗಳಿಸಲು, ಒಳ್ಳೆಯ ಮಾರ್ಗ ಆಗಿರುತ್ತದೆ.
ಮೇವು ಸಂಗ್ರಹಣಾ ಸೌಲಭ್ಯ : ಜಾನುವಾರುಗಳಿಗೆ ಬೇಕಾದ ಮೇವುಗಳನ್ನು ಸಂಗ್ರಹ ಮಾಡುವುದಕ್ಕೆ ಸರ್ಕಾರದ ಕಡೆಯಿಂದ 50 ಲಕ್ಷದವರೆಗು ಹಣ ಸಹಾಯ ಸಿಗುತ್ತದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಫೀಡ್ ಹಾಗೂ ಫಾಡರ್ ಅಬ್ಬಿವೃದ್ದಿ : ಈ ಮಿಷನ್ ಮೂಲಕ ಸಾಕುವ ಎಲ್ಲಾ ಜಾನುವಾರುಗಳಿಗೆ ಮೇವು ಹಾಗೂ ಮೇವಿನ ಘಟಕ ಸ್ಥಾಪನೆ ಮಾಡುವುದಕ್ಕೆ ನೆರವು ನೀಡಲಾಗುತ್ತದೆ.
ಈಶಾನ್ಯ ಪ್ರದೇಶದಲ್ಲಿ ಹಂದಿ ಸಾಕಾಣಿಕೆ : ಈಶಾನ್ಯದ ಪ್ರದೇಶಗಳಲ್ಲಿ ಹಂದಿ ಸಾಕಾಣಿಕೆಗೆ ಲಾಭವಿದೆ. ಹಾಗಾಗಿ ಆ ಪ್ರದೇಶದಲ್ಲಿ ಹಂದಿ ಸಾಕಾಣಿಕೆ ಹೆಚ್ಚಿಸಿ, ಆರ್ಥಿಕವಾಗಿ ಪ್ರಬಲರಾಗುವ ಹಾಗೆ ಮಾಡುವ ಮಿಷನ್ ಇದಾಗಿದೆ.
ಇದನ್ನೂ ಕೂಡ ಓದಿ : Land Records : ನಿಮ್ಮ ಜಮೀನಿನ ಪಹಣಿ ಪತ್ರದಲ್ಲಿ ಹೆಸರು ತಪ್ಪಾಗಿದ್ಯಾ.? ಈ ರೀತಿ ಸುಲಭವಾಗಿ ಬದಲಾಯಿಸಿ! ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ.!
ಕೌಶಲ್ಯ ಅಭಿವೃದ್ಧಿ ಹಾಗೂ ತಂತ್ರಜ್ಞಾನ ವರ್ಗಾವಣೆ : ಇದರಲ್ಲಿ ರೈತರಿಗೆ ಕೃಷಿ ವಿಷಯದಲ್ಲಿ ಗೊತ್ತಿರಬೇಕಾದ ಟೆಕ್ನಿಕಲ್ ಸ್ಕಿಲ್ ಗಳನ್ನು ತಿಳಿಸಿಕೊಡಲಾಗುತ್ತದೆ. ಯಾವ ಪದ್ಧತಿ ಬಳಸಿದರೆ, ಜಾನುವಾರು ಸಾಕಾಣಿಕೆಯಲ್ಲಿ ಲಾಭ ಗಳಿಸಬಹುದು ಎಂದು ತಿಳಿಸಲಾಗುತ್ತದೆ. ಸಬ್ಸಿಡಿ ಹಾಗೂ ಹಣಕಾಸಿನ ಸಹಾಯ: ರೈತರಿಗೆ ಜಾನುವಾರು ಸಾಕಾಣಿಕೆ ವಿಷಯದಲ್ಲಿ ಹಣಕಾಸಿನ ಸಹಾಯದ ಜೊತೆಗೆ ಸಬ್ಸಿಡಿ ಕೂಡ ಕೊಡಲಾಗುತ್ತದೆ.
ವಿಶೇಷ ತಳಿಯ ಜಾನುವಾರು ಸಾಕಾಣಿಕೆ : ಇಲ್ಲಿ ನಾವು ಬೇರೆ ಪ್ರಾಣಿಗಳ ಸಾಕಾಣಿಕೆ ಮಾಡುವ ಬಗ್ಗೆ ತಿಳಿಸುತ್ತೇವೆ, ಕುದುರೆ, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಸಾಕಾಣಿಕೆಗೆ 50% ವರೆಗು ಸರ್ಕಾರ ಸಹಾಯ ಮಾಡುತ್ತದೆ.
ಇದನ್ನೂ ಕೂಡ ಓದಿ : RF Scholarship : ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ₹50,000/- ಸ್ಕಾಲರ್ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಈ ಸೌಲಭ್ಯಗಳನ್ನು ಸರ್ಕಾರವು ವಿವಿಧ ಗುಂಪುಗಳಿಗೆ ಕೊಡುತ್ತಿದೆ. ಅವುಗಳು ಯಾವುವು ಎಂದರೆ, ಯಾವುದೇ ಖಾಸಗಿ ವ್ಯಕ್ತಿ, ಸ್ವಸಹಾಯ ಸಂಘದ ಗುಂಪುಗಳು, ರೈತ ಉತ್ಪಾದಕ ಸಂಸ್ಥೆಗಳು, ರೈತ ಸಹಕಾರಿಗಳು, ಜಂಟಿ ಹೊಣೆಗಾರಿಕೆ ಗುಂಪುಗಳು ಸೇರಿದಂತೆ ಇನ್ನು ಅನೇಕ ರೀತಿಯ ಗುಂಪುಗಳಿಗೆ ಈ ಸೌಲಭ್ಯ ಸಿಗುತ್ತದೆ. ರೈತರ ಆದಾಯದಲ್ಲಿ ಏರಿಕೆ ಆಗಲಿ, ಅವರು ಉತ್ತಮವಾಗಿ ಹಣ ಸಂಪಾದನೆ ಮಾಡಲಿ ಎನ್ನುವ ಉದ್ದೇಶದಿಂದ ಈ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಫ್ಯಾಟಿ ಲಿವರ್ ಕಾಯಿಲೆಗೆ ಈ ಕೆಟ್ಟ ಅಭ್ಯಾಸಗಳೇ ಕಾರಣ: ಮದ್ಯಪಾನಕ್ಕಿಂತಲೂ ತುಂಬಾ ಡೇಂಜರ್..!
- ರಾಜ್ಯ ಸರ್ಕಾರದ ಅನುದಾನಿತ ದಿನದಿಂದಲೇ ಶಿಕ್ಷಕರು `ವೇತನ’ಕ್ಕೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು
- ಮೊದಲ ತಿಂಗಳಲ್ಲೇ ನಿಜವಾಯ್ತಾ ಕೋಡಿಶ್ರೀ ಭವಿಷ್ಯ? ಒಬ್ಬ ‘ಮಹಾ’ ನಾಯಕ ಸಾವು
- ಶಿವಮೊಗ್ಗದ ಡಾ. ಪ್ರಜ್ಞಾ ಧಾರವಾಡ ಡಿಮ್ಹಾನ್ಸ್ ಹಾಸ್ಟೆಲ್ನಲ್ಲಿ ನೇಣಿಗೆ ಶರಣು; ಪಿಜಿಗೆ ಸೇರಿ 2 ವಾರದಲ್ಲಿ ಸಾವು!
- Arecanut Price : ಇಂದಿನ ಅಡಿಕೆ ಧಾರಣೆ – 28 ಜನವರಿ 2026 – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- ಗಾಳಿಪಟದ ಮಾಂಜಾ ದಾರಕ್ಕೆ ಮತ್ತೊಂದು ಬಲಿ : ಕುತ್ತಿಗೆ ಕಟ್ ಆಗಿ `LKG’ ಬಾಲಕಿ ಸಾವು.!
- Horoscope Today : 28 ಜನವರಿ 2026 ಬುಧವಾರ ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Cooking Oil Usage : ನಾಲ್ಕು ಜನರ ಕುಟುಂಬವು ತಿಂಗಳಿಗೆ ಎಷ್ಟು ಅಡುಗೆ ಎಣ್ಣೆ ಬಳಸಬೇಕು ಗೊತ್ತಾ?
- ಅಟ್ಟಾಡಿಸಿ ಹಲ್ಲೆಗೈದು, 2 ನೇ ಮಹಡಿಯಿಂದ ತಳ್ಳಿ ಯುವಕನ ಕಗ್ಗೊಲೆ- ನಾಲ್ವರ ಬಂಧನ
- ಬಿಗ್ ಬಾಸ್ ಗೆದ್ದಿದ್ದು ಗಿಲ್ಲಿ ಅಲ್ಲ ನಿರ್ಮಲಾ ಸೀತಾರಾಮನ್ ಎಂದ ಶಾಸಕ ಪ್ರದೀಪ್ ಈಶ್ವರ್
- ಸರ್ಕಾರಿ ಶಾಲೆಯಲ್ಲಿ ಮಾತ್ರೆ ಸೇವನೆ ಬಳಿಕ 59 ವಿದ್ಯಾರ್ಥಿಗಳು ಅಸ್ವಸ್ಥ
- ಹಲ್ಲುಜ್ಜಿದ ಬಳಿಕ ವಸಡಿನಲ್ಲಿ ರಕ್ತಸ್ರಾವ ಆಗುವುದು ಕಾಯಿಲೆಯ ಮುನ್ಸೂಚನೆಯೇ?
- ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!
- ಇವನೆಂಥಾ ನೀಚ ಮಗ.! ಹಣಕ್ಕಾಗಿ ಕಲ್ಲಿನಿಂದ ಹೊಡೆದು ತಾಯಿಯನ್ನೇ ಕೊಂದ ಮಗ.! ಆರೋಪಿಯ ಬಂಧನ
- ಆಹಾ ನೋಡೋಕೆ 2 ಕಣ್ಣು ಸಾಲದು ; ಡಿಕೆಶಿ ತಲೆಗೆ ಸ್ವತಃ ಟವೆಲ್ ಕಟ್ಟಿದ ಸಿಎಂ ಸಿದ್ದರಾಮಯ್ಯ.!
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್, ಆತ ಸಿಕ್ಕಿಬಿದ್ದಿದ್ದೇ ರೋಚಕ ಕಹಾನಿ!
- Arecanut Price : ಇಂದಿನ ಅಡಿಕೆ ಧಾರಣೆ – ಇವತ್ತು ಯಾವ್ಯಾವ ಅಡಿಕೆಯ ಧಾರಣೆ ಎಷ್ಟಿದೆ ಗೊತ್ತಾ.?
- Dina Bhavishya : 27 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣದ ಆಸೆಗಾಗಿ ಪತ್ನಿಯನ್ನು ಪರಪುರುಷರ ಬಳಿಗೆ ಕಳುಹಿಸಿ ಖಾಸಗಿ ಕ್ಷಣ ಸೆರೆ ಹಿಡಿಯುತ್ತಿದ್ದ ಪತಿ ; ಬೆಚ್ಚಿಬೀಳಿಸುವ ಹನಿ ಟ್ರ್ಯಾಪ್ ಜಾಲ ಬಯಲು



















