Loan And Subsidy : ನಮಸ್ಕಾರ ಸ್ನೇಹಿತರೇ, ರೈತರು ಕೃಷಿಯ ಜೊತೆಗೆ ಹೆಚ್ಚಿನ ಆದಾಯ ಗಳಿಸುವ ಸಲುವಾಗಿ ಇದೀಗ ಸರ್ಕಾರವು ಕುರಿ ಅಥವಾ ಕೋಳಿ ಸಾಕಾಣಿಕೆ ಮಾಡುವವರಿಗೆ ಸಬ್ಸಿಡಿ ಸಾಲ ಕೊಡುವುದಕ್ಕೆ ಮುಂದಾಗಿದೆ. ಹೌದು, ಸರ್ಕಾರದಿಂದ ಸಿಗುವ ಈ ಒಂದು ಸಾಲ ಸೌಲಭ್ಯ ಪಡೆಯುವುದರಿಂದ ಸಾಕಾಣಿಕೆ ಮಾಡಿ, ಒಳ್ಳೆಯ ಆದಾಯ ಗಳಿಸಬಹುದು. ಈ ಸಬ್ಸಿಡಿ ರಾಷ್ಟ್ರೀಯ ಜಾನುವಾರು ಮಿಶನ್ ಇಂದ ಕೊಡಲಾಗುತ್ತಿದೆ. ಇದರಿಂದ ಸಾಲವನ್ನು ಯಾವುದಕ್ಕೆ ಕೊಡಲಾಗುತ್ತದೆ? ಹೇಗೆ ಸಾಲ ಪಡೆಯುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಜಾನುವಾರು ಹಾಗೂ ಕೋಳಿ ಸಾಕಾಣಿಕೆ : ರೈತರು ಆದಾಯ ಹೆಚ್ಚಿಸಲು ಲಾಭದಾಯಕ ತಳಿಯ ಕೋಳಿ ಹಾಗು ಜಾನುವಾರುಗಳನ್ನು ಸಾಕಲು ತರಬೇತಿ ಕೊಟ್ಟು, ಹಣಕಾಸಿನ ಸೌಲಭ್ಯ ಕೂಡ ಕೊಡಲಾಗುತ್ತದೆ.
ಕೋಳಿ ಫಾರ್ಮ್ ಹೌಸ್ : ಕೋಳಿಗಳನ್ನು ಸಾಕಾಣಿಕೆ ಮಾಡುವ ಘಟಕ ಇದು. ಇದರ ಸ್ಥಾಪನೆಗಾಗಿ ಸುಮಾರು 25 ಲಕ್ಷದವರೆಗೂ ಸಾಲ ಸೌಲಭ್ಯ ಸಿಗುತ್ತದೆ. ಈ ಪ್ರಯೋಜನ ಪಡೆಯುವ ರೈತರಿಗೆ ಹಣಕಾಸಿನ ವಿಷಯದಲ್ಲಿ ಇದು ದೊಡ್ಡ ಸಹಾಯ ಎಂದು ಹೇಳಿದರೆ ಖಂಡಿತ ತಪ್ಪಲ್ಲ.
ಇದನ್ನೂ ಕೂಡ ಓದಿ : PM Schemes : ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಲ್ಲಿ ತಿಂಗಳಿಗೆ ₹3,000/- ಸಿಗುತ್ತದೆ.! ಹೇಗೆ ಅರ್ಜಿ ಸಲ್ಲಿಸುವುದು.?
ಕುರಿ ಮೇಕೆ ಸಾಕಾಣಿಕೆ : ರೈತರು ಕುರಿ ಮೇಕೆ ಸಾಕಾಣಿಕೆ ಇಂದ ಕೂಡ ಹೆಚ್ಚು ಲಾಭ ಪಡೆಯಬಹುದು. ಕುರಿ ಮೇಕೆ ಸಾಕಾಣಿಕೆ ಘಟಕ ಸ್ಥಾಪನೆ ಮಾಡುವುದಕ್ಕಾಗಿ 50 ಲಕ್ಷದವರೆಗು ಸಾಲ ಸೌಲಭ್ಯ ಸಿಗುತ್ತದೆ.
ಹಂದಿ ಸಾಕಾಣಿಕೆ : ಈ ಒಂದು ಕೆಲಸ ಮಾಡುವುದಕ್ಕಾಗಿ ಸರ್ಕಾರದಿಂದ ನಿಮಗೆ 30 ಲಕ್ಷದವರೆಗು ಆರ್ಥಿಕ ಸಹಾಯ ಸಿಗುತ್ತದೆ. ಇದು ರೈತರಿಗೆ ಹಣ ಗಳಿಸಲು, ಒಳ್ಳೆಯ ಮಾರ್ಗ ಆಗಿರುತ್ತದೆ.
ಮೇವು ಸಂಗ್ರಹಣಾ ಸೌಲಭ್ಯ : ಜಾನುವಾರುಗಳಿಗೆ ಬೇಕಾದ ಮೇವುಗಳನ್ನು ಸಂಗ್ರಹ ಮಾಡುವುದಕ್ಕೆ ಸರ್ಕಾರದ ಕಡೆಯಿಂದ 50 ಲಕ್ಷದವರೆಗು ಹಣ ಸಹಾಯ ಸಿಗುತ್ತದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಫೀಡ್ ಹಾಗೂ ಫಾಡರ್ ಅಬ್ಬಿವೃದ್ದಿ : ಈ ಮಿಷನ್ ಮೂಲಕ ಸಾಕುವ ಎಲ್ಲಾ ಜಾನುವಾರುಗಳಿಗೆ ಮೇವು ಹಾಗೂ ಮೇವಿನ ಘಟಕ ಸ್ಥಾಪನೆ ಮಾಡುವುದಕ್ಕೆ ನೆರವು ನೀಡಲಾಗುತ್ತದೆ.
ಈಶಾನ್ಯ ಪ್ರದೇಶದಲ್ಲಿ ಹಂದಿ ಸಾಕಾಣಿಕೆ : ಈಶಾನ್ಯದ ಪ್ರದೇಶಗಳಲ್ಲಿ ಹಂದಿ ಸಾಕಾಣಿಕೆಗೆ ಲಾಭವಿದೆ. ಹಾಗಾಗಿ ಆ ಪ್ರದೇಶದಲ್ಲಿ ಹಂದಿ ಸಾಕಾಣಿಕೆ ಹೆಚ್ಚಿಸಿ, ಆರ್ಥಿಕವಾಗಿ ಪ್ರಬಲರಾಗುವ ಹಾಗೆ ಮಾಡುವ ಮಿಷನ್ ಇದಾಗಿದೆ.
ಇದನ್ನೂ ಕೂಡ ಓದಿ : Land Records : ನಿಮ್ಮ ಜಮೀನಿನ ಪಹಣಿ ಪತ್ರದಲ್ಲಿ ಹೆಸರು ತಪ್ಪಾಗಿದ್ಯಾ.? ಈ ರೀತಿ ಸುಲಭವಾಗಿ ಬದಲಾಯಿಸಿ! ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ.!
ಕೌಶಲ್ಯ ಅಭಿವೃದ್ಧಿ ಹಾಗೂ ತಂತ್ರಜ್ಞಾನ ವರ್ಗಾವಣೆ : ಇದರಲ್ಲಿ ರೈತರಿಗೆ ಕೃಷಿ ವಿಷಯದಲ್ಲಿ ಗೊತ್ತಿರಬೇಕಾದ ಟೆಕ್ನಿಕಲ್ ಸ್ಕಿಲ್ ಗಳನ್ನು ತಿಳಿಸಿಕೊಡಲಾಗುತ್ತದೆ. ಯಾವ ಪದ್ಧತಿ ಬಳಸಿದರೆ, ಜಾನುವಾರು ಸಾಕಾಣಿಕೆಯಲ್ಲಿ ಲಾಭ ಗಳಿಸಬಹುದು ಎಂದು ತಿಳಿಸಲಾಗುತ್ತದೆ. ಸಬ್ಸಿಡಿ ಹಾಗೂ ಹಣಕಾಸಿನ ಸಹಾಯ: ರೈತರಿಗೆ ಜಾನುವಾರು ಸಾಕಾಣಿಕೆ ವಿಷಯದಲ್ಲಿ ಹಣಕಾಸಿನ ಸಹಾಯದ ಜೊತೆಗೆ ಸಬ್ಸಿಡಿ ಕೂಡ ಕೊಡಲಾಗುತ್ತದೆ.
ವಿಶೇಷ ತಳಿಯ ಜಾನುವಾರು ಸಾಕಾಣಿಕೆ : ಇಲ್ಲಿ ನಾವು ಬೇರೆ ಪ್ರಾಣಿಗಳ ಸಾಕಾಣಿಕೆ ಮಾಡುವ ಬಗ್ಗೆ ತಿಳಿಸುತ್ತೇವೆ, ಕುದುರೆ, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಸಾಕಾಣಿಕೆಗೆ 50% ವರೆಗು ಸರ್ಕಾರ ಸಹಾಯ ಮಾಡುತ್ತದೆ.
ಇದನ್ನೂ ಕೂಡ ಓದಿ : RF Scholarship : ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ₹50,000/- ಸ್ಕಾಲರ್ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಈ ಸೌಲಭ್ಯಗಳನ್ನು ಸರ್ಕಾರವು ವಿವಿಧ ಗುಂಪುಗಳಿಗೆ ಕೊಡುತ್ತಿದೆ. ಅವುಗಳು ಯಾವುವು ಎಂದರೆ, ಯಾವುದೇ ಖಾಸಗಿ ವ್ಯಕ್ತಿ, ಸ್ವಸಹಾಯ ಸಂಘದ ಗುಂಪುಗಳು, ರೈತ ಉತ್ಪಾದಕ ಸಂಸ್ಥೆಗಳು, ರೈತ ಸಹಕಾರಿಗಳು, ಜಂಟಿ ಹೊಣೆಗಾರಿಕೆ ಗುಂಪುಗಳು ಸೇರಿದಂತೆ ಇನ್ನು ಅನೇಕ ರೀತಿಯ ಗುಂಪುಗಳಿಗೆ ಈ ಸೌಲಭ್ಯ ಸಿಗುತ್ತದೆ. ರೈತರ ಆದಾಯದಲ್ಲಿ ಏರಿಕೆ ಆಗಲಿ, ಅವರು ಉತ್ತಮವಾಗಿ ಹಣ ಸಂಪಾದನೆ ಮಾಡಲಿ ಎನ್ನುವ ಉದ್ದೇಶದಿಂದ ಈ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಇನ್ಸ್ಟಾಗ್ರಾಂ ಪ್ರೀತಿ ಕೊಲೆಯಲ್ಲಿ ಅಂತ್ಯ; ಲಿವ್-ಇನ್ನಲ್ಲಿದ್ದ ಗೆಳತಿಯ ಕತ್ತು ಹಿಸುಕಿ ಕೊಂದು ವಕೀಲರಿಗೆ ಕರೆ ಮಾಡಿದ ವಾಟರ್ ಟ್ಯಾಂಕರ್ ಚಾಲಕ!
- ಮಹಾ ಮಾಯಾಂಗಿ: ಗಂಡನನ್ನೇ ಮುಗಿಸಿ, 2 ಕೋಟಿ ಹಣದಲ್ಲಿ ‘ಲವ್ವರ್’ ಜೊತೆ ಮಜಾ ಉಡಾಯಿಸಿದ ಆಂಟಿ!
- ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!
- ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್ನ ಪ್ರಮುಖ ಲಕ್ಷಣ.!
- ನಾನು ಹಿಂದೂ ಧರ್ಮಕ್ಕೆ ಲೆಕ್ಕ ಕೇಳ್ತಿಲ್ಲ, ಸಂಘದ ಲೆಕ್ಕ ಕೇಳ್ತಿದ್ದೇನೆ, ತಪ್ಪೇನಿದೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್
- ರೈತರ ಬಡ್ಡಿ ರಹಿತ ಸಾಲ ಸೌಲಭ್ಯದ ದುರುಪಯೋಗಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
- ರಾಜ್ಯದಲ್ಲಿ ಗ್ಯಾರಂಟಿ ಯೋಜನೆ’ ಲಾಭ ಪಡೆಯಲು ‘ವೋಟರ್ ಐಡಿ’ ಕಡ್ಡಾಯ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
- ಮೈಸೂರಿನಲ್ಲಿ, ನಟ ಪ್ರೀತಂ ಮಾಲೀಕತ್ವದ ಪಬ್ನಲ್ಲಿ ಬೆಂಕಿ ಅವಘಡ ; ಇಬ್ಬರು ಸಜೀವ ದಹನ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಮಗನ ಶವ ನೋಡಿ ಅಲ್ಲೇ ಪ್ರಾಣಬಿಟ್ಟ ತಾಯಿ: ಒಂದೇ ಮನೆಯಿಂದ ಹೊರಟಿತು ಎರಡು ಹೆಣ! ತಾಯಿ, ಮಗ ಇಬ್ಬರ ಕಣ್ಣುಗಳನ್ನು ದಾನ ಮಾಡಿದ ಕುಟುಂಬ
- ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
- ಕರ್ನಾಟಕ ಸರ್ಕಾರದ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್!
- BREAKING : ಖ್ಯಾತ ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ |Indira Lankesh Passes away
- ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸ್, ‘ಸಸ್ಪೆಂಡ್ ಮಾಡಿದ್ದೀವಿ’ ಎಂದ ಪ್ರಿಯಾಂಕ್ ಖರ್ಗೆ
- ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ ವಿಡಿಯೋ
- ಅನಾರೋಗ್ಯ ಪೀಡಿತ ಗಂಡನನ್ನು ಜ್ಯೂಸ್ನಲ್ಲಿ ನಿದ್ದೆ ಮಾತ್ರೆ ಹಾಕಿ ಕೊಂದ ಹೆಂಡತಿ! 3 ತಿಂಗಳ ಬಳಿಕ ಪ್ರಿಯಕರನಿಂದಲೇ ಸೀಕ್ರೆಟ್ ಬಯಲು!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್


















