Loan And Subsidy : ನಮಸ್ಕಾರ ಸ್ನೇಹಿತರೇ, ರೈತರು ಕೃಷಿಯ ಜೊತೆಗೆ ಹೆಚ್ಚಿನ ಆದಾಯ ಗಳಿಸುವ ಸಲುವಾಗಿ ಇದೀಗ ಸರ್ಕಾರವು ಕುರಿ ಅಥವಾ ಕೋಳಿ ಸಾಕಾಣಿಕೆ ಮಾಡುವವರಿಗೆ ಸಬ್ಸಿಡಿ ಸಾಲ ಕೊಡುವುದಕ್ಕೆ ಮುಂದಾಗಿದೆ. ಹೌದು, ಸರ್ಕಾರದಿಂದ ಸಿಗುವ ಈ ಒಂದು ಸಾಲ ಸೌಲಭ್ಯ ಪಡೆಯುವುದರಿಂದ ಸಾಕಾಣಿಕೆ ಮಾಡಿ, ಒಳ್ಳೆಯ ಆದಾಯ ಗಳಿಸಬಹುದು. ಈ ಸಬ್ಸಿಡಿ ರಾಷ್ಟ್ರೀಯ ಜಾನುವಾರು ಮಿಶನ್ ಇಂದ ಕೊಡಲಾಗುತ್ತಿದೆ. ಇದರಿಂದ ಸಾಲವನ್ನು ಯಾವುದಕ್ಕೆ ಕೊಡಲಾಗುತ್ತದೆ? ಹೇಗೆ ಸಾಲ ಪಡೆಯುವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಜಾನುವಾರು ಹಾಗೂ ಕೋಳಿ ಸಾಕಾಣಿಕೆ : ರೈತರು ಆದಾಯ ಹೆಚ್ಚಿಸಲು ಲಾಭದಾಯಕ ತಳಿಯ ಕೋಳಿ ಹಾಗು ಜಾನುವಾರುಗಳನ್ನು ಸಾಕಲು ತರಬೇತಿ ಕೊಟ್ಟು, ಹಣಕಾಸಿನ ಸೌಲಭ್ಯ ಕೂಡ ಕೊಡಲಾಗುತ್ತದೆ.
ಕೋಳಿ ಫಾರ್ಮ್ ಹೌಸ್ : ಕೋಳಿಗಳನ್ನು ಸಾಕಾಣಿಕೆ ಮಾಡುವ ಘಟಕ ಇದು. ಇದರ ಸ್ಥಾಪನೆಗಾಗಿ ಸುಮಾರು 25 ಲಕ್ಷದವರೆಗೂ ಸಾಲ ಸೌಲಭ್ಯ ಸಿಗುತ್ತದೆ. ಈ ಪ್ರಯೋಜನ ಪಡೆಯುವ ರೈತರಿಗೆ ಹಣಕಾಸಿನ ವಿಷಯದಲ್ಲಿ ಇದು ದೊಡ್ಡ ಸಹಾಯ ಎಂದು ಹೇಳಿದರೆ ಖಂಡಿತ ತಪ್ಪಲ್ಲ.
ಇದನ್ನೂ ಕೂಡ ಓದಿ : PM Schemes : ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಲ್ಲಿ ತಿಂಗಳಿಗೆ ₹3,000/- ಸಿಗುತ್ತದೆ.! ಹೇಗೆ ಅರ್ಜಿ ಸಲ್ಲಿಸುವುದು.?
ಕುರಿ ಮೇಕೆ ಸಾಕಾಣಿಕೆ : ರೈತರು ಕುರಿ ಮೇಕೆ ಸಾಕಾಣಿಕೆ ಇಂದ ಕೂಡ ಹೆಚ್ಚು ಲಾಭ ಪಡೆಯಬಹುದು. ಕುರಿ ಮೇಕೆ ಸಾಕಾಣಿಕೆ ಘಟಕ ಸ್ಥಾಪನೆ ಮಾಡುವುದಕ್ಕಾಗಿ 50 ಲಕ್ಷದವರೆಗು ಸಾಲ ಸೌಲಭ್ಯ ಸಿಗುತ್ತದೆ.
ಹಂದಿ ಸಾಕಾಣಿಕೆ : ಈ ಒಂದು ಕೆಲಸ ಮಾಡುವುದಕ್ಕಾಗಿ ಸರ್ಕಾರದಿಂದ ನಿಮಗೆ 30 ಲಕ್ಷದವರೆಗು ಆರ್ಥಿಕ ಸಹಾಯ ಸಿಗುತ್ತದೆ. ಇದು ರೈತರಿಗೆ ಹಣ ಗಳಿಸಲು, ಒಳ್ಳೆಯ ಮಾರ್ಗ ಆಗಿರುತ್ತದೆ.
ಮೇವು ಸಂಗ್ರಹಣಾ ಸೌಲಭ್ಯ : ಜಾನುವಾರುಗಳಿಗೆ ಬೇಕಾದ ಮೇವುಗಳನ್ನು ಸಂಗ್ರಹ ಮಾಡುವುದಕ್ಕೆ ಸರ್ಕಾರದ ಕಡೆಯಿಂದ 50 ಲಕ್ಷದವರೆಗು ಹಣ ಸಹಾಯ ಸಿಗುತ್ತದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಫೀಡ್ ಹಾಗೂ ಫಾಡರ್ ಅಬ್ಬಿವೃದ್ದಿ : ಈ ಮಿಷನ್ ಮೂಲಕ ಸಾಕುವ ಎಲ್ಲಾ ಜಾನುವಾರುಗಳಿಗೆ ಮೇವು ಹಾಗೂ ಮೇವಿನ ಘಟಕ ಸ್ಥಾಪನೆ ಮಾಡುವುದಕ್ಕೆ ನೆರವು ನೀಡಲಾಗುತ್ತದೆ.
ಈಶಾನ್ಯ ಪ್ರದೇಶದಲ್ಲಿ ಹಂದಿ ಸಾಕಾಣಿಕೆ : ಈಶಾನ್ಯದ ಪ್ರದೇಶಗಳಲ್ಲಿ ಹಂದಿ ಸಾಕಾಣಿಕೆಗೆ ಲಾಭವಿದೆ. ಹಾಗಾಗಿ ಆ ಪ್ರದೇಶದಲ್ಲಿ ಹಂದಿ ಸಾಕಾಣಿಕೆ ಹೆಚ್ಚಿಸಿ, ಆರ್ಥಿಕವಾಗಿ ಪ್ರಬಲರಾಗುವ ಹಾಗೆ ಮಾಡುವ ಮಿಷನ್ ಇದಾಗಿದೆ.
ಇದನ್ನೂ ಕೂಡ ಓದಿ : Land Records : ನಿಮ್ಮ ಜಮೀನಿನ ಪಹಣಿ ಪತ್ರದಲ್ಲಿ ಹೆಸರು ತಪ್ಪಾಗಿದ್ಯಾ.? ಈ ರೀತಿ ಸುಲಭವಾಗಿ ಬದಲಾಯಿಸಿ! ಒಂದೇ ದಿನದಲ್ಲಿ ನಿಮ್ಮ ಹೆಸರಿಗೆ.!
ಕೌಶಲ್ಯ ಅಭಿವೃದ್ಧಿ ಹಾಗೂ ತಂತ್ರಜ್ಞಾನ ವರ್ಗಾವಣೆ : ಇದರಲ್ಲಿ ರೈತರಿಗೆ ಕೃಷಿ ವಿಷಯದಲ್ಲಿ ಗೊತ್ತಿರಬೇಕಾದ ಟೆಕ್ನಿಕಲ್ ಸ್ಕಿಲ್ ಗಳನ್ನು ತಿಳಿಸಿಕೊಡಲಾಗುತ್ತದೆ. ಯಾವ ಪದ್ಧತಿ ಬಳಸಿದರೆ, ಜಾನುವಾರು ಸಾಕಾಣಿಕೆಯಲ್ಲಿ ಲಾಭ ಗಳಿಸಬಹುದು ಎಂದು ತಿಳಿಸಲಾಗುತ್ತದೆ. ಸಬ್ಸಿಡಿ ಹಾಗೂ ಹಣಕಾಸಿನ ಸಹಾಯ: ರೈತರಿಗೆ ಜಾನುವಾರು ಸಾಕಾಣಿಕೆ ವಿಷಯದಲ್ಲಿ ಹಣಕಾಸಿನ ಸಹಾಯದ ಜೊತೆಗೆ ಸಬ್ಸಿಡಿ ಕೂಡ ಕೊಡಲಾಗುತ್ತದೆ.
ವಿಶೇಷ ತಳಿಯ ಜಾನುವಾರು ಸಾಕಾಣಿಕೆ : ಇಲ್ಲಿ ನಾವು ಬೇರೆ ಪ್ರಾಣಿಗಳ ಸಾಕಾಣಿಕೆ ಮಾಡುವ ಬಗ್ಗೆ ತಿಳಿಸುತ್ತೇವೆ, ಕುದುರೆ, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಸಾಕಾಣಿಕೆಗೆ 50% ವರೆಗು ಸರ್ಕಾರ ಸಹಾಯ ಮಾಡುತ್ತದೆ.
ಇದನ್ನೂ ಕೂಡ ಓದಿ : RF Scholarship : ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ₹50,000/- ಸ್ಕಾಲರ್ಶಿಪ್.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಈ ಸೌಲಭ್ಯಗಳನ್ನು ಸರ್ಕಾರವು ವಿವಿಧ ಗುಂಪುಗಳಿಗೆ ಕೊಡುತ್ತಿದೆ. ಅವುಗಳು ಯಾವುವು ಎಂದರೆ, ಯಾವುದೇ ಖಾಸಗಿ ವ್ಯಕ್ತಿ, ಸ್ವಸಹಾಯ ಸಂಘದ ಗುಂಪುಗಳು, ರೈತ ಉತ್ಪಾದಕ ಸಂಸ್ಥೆಗಳು, ರೈತ ಸಹಕಾರಿಗಳು, ಜಂಟಿ ಹೊಣೆಗಾರಿಕೆ ಗುಂಪುಗಳು ಸೇರಿದಂತೆ ಇನ್ನು ಅನೇಕ ರೀತಿಯ ಗುಂಪುಗಳಿಗೆ ಈ ಸೌಲಭ್ಯ ಸಿಗುತ್ತದೆ. ರೈತರ ಆದಾಯದಲ್ಲಿ ಏರಿಕೆ ಆಗಲಿ, ಅವರು ಉತ್ತಮವಾಗಿ ಹಣ ಸಂಪಾದನೆ ಮಾಡಲಿ ಎನ್ನುವ ಉದ್ದೇಶದಿಂದ ಈ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ
- ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!
- ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
- 2,000 ದಾಟಿದ UPI ಪೇಮೆಂಟ್ಗೆ MDR ಶುಲ್ಕ : ಪೆಟ್ರೋಲ್ ಬಂಕ್ಗಳಲ್ಲಿ ಇನ್ಮುಂದೆ UPI ಬಂದ್.?
- ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
- ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ
- ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ; ಈ 13 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!



















