BREAKING : ಕತ್ತು ಸೀಳಿ ಎಂಎಸ್ಸಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನ ಹೊರ ಭಾಗದಲ್ಲಿ ನಡೆದಿದೆ. ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ ಶಿಫಾ (22) ಮೃತ ವಿದ್ಯಾರ್ಥಿನಿ. ಹಾಡಹಗಲೇ ನಡುರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಮುಬಿನ್ ಅನ್ನು ಸಿಂಧನೂರು ನಗರ ಪೊಲೀಸರು ಬಂಧಿಸಿದ್ದಾರೆ.
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಿಂಗಸುಗೂರಿನ ನಿವಾಸಿಯಾಗಿರುವ ಶಿಫಾಳನ್ನು ಪರಿಚಯಸ್ಥರೇ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಸಿಂಧನೂರು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
WhatsApp Group
Join Now
- ಪ್ರಾಧ್ಯಾಪಕನ ಜೊತೆಗೆ ಸಂಬಂಧ ಕಲ್ಪಿಸಿ ಅಪಪ್ರಚಾರಕ್ಕೆ ಮನನೊಂದು ‘BAMS’ ವಿದ್ಯಾರ್ಥಿನಿ ಆತ್ಮಹತ್ಯೆ.!
- ಪ್ರಧಾನಿ ಮೋದಿ ತಾಯಿ ಬಗ್ಗೆ ನಕಲಿ ಟ್ವೀಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ನಟ ಪ್ರಕಾಶ್ ರೈ ಸಿಡಿಮಿಡಿ.!
- ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ: ಇನ್ಸ್ಪೆಕ್ಟರ್ಗೆ ಹೈಕೋರ್ಟ್ ತರಾಟೆ
- ಶಾಪಿಂಗ್ ಮಾಡುತ್ತಿದ್ದ ಮಹಿಳೆಗೆ ಪ್ಯಾಂಟ್ ಬಿಚ್ಚಿ ಮರ್ಮಾಂಗ ಸ್ಪರ್ಶ; ಕೀಚಕನ ಸೆರೆಗೆ ವ್ಯಾಪಕ ಬಲೆ – Video
- ಪ್ರದೀಪ್ ಈಶ್ವರ್ ಅನ್ಪಡ್ : ಅಬ್ದುಲ್ ಕಲಾಂರನ್ನು ರಾಷ್ಟ್ರಪತಿ ಮಾಡಿದ ವಿಚಾರದಲ್ಲಿ ಸುರೇಶ್ ಕುಮಾರ್ ಟಕ್ಕರ್
- Horoscope Today : 02 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನೀವು ಸಕ್ಕರೆ ಖಾಯಿಲೆಯಿಂದ ಬಳಳುತ್ತಿದ್ದೀರಾ.? ಈ ಜ್ಯೂಸ್ ಸೇವಿಸಿದ್ರೆ ಮಧುಮೇಹ ತಕ್ಷಣವೇ ಕಂಟ್ರೋಲ್ಗೆ ಬರುತ್ತಂತೆ.!
- ಸಣ್ಣ ವಯಸ್ಸಿನವರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಈ ಅಭ್ಯಾಸಗಳು ಕಾರಣ.!
- Horoscope Today : 01 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Horoscope Today : 31 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!
- ‘ಮಸೀದಿ ಕೆಡವಿದ್ರೆ ದೇಗುಲ ಸಿಕ್ಕಂತೆಯೇ ದೇಗುಲ ಕೆಡವಿದ್ರೆ ಸ್ತೂಪ ಸಿಗುತ್ತದೆ’: ಸಚಿವ ಪ್ರಿಯಾಂಕ್ ಖರ್ಗೆ
- ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್ನಲ್ಲಿವೆ ಎಂದರ್ಥ…
- Horoscope Today : 30 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವತಿಯನ್ನು ಹತ್ಯೆಗೈದು ಮೃತ ದೇಹ ಪೀಸ್ ಮಾಡಿ ಫ್ರಿಜ್ ನಲ್ಲಿಟ್ಟ ನೌಕಾಪಡೆ ಉದ್ಯೋಗಿ!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ



















