BREAKING : ಕತ್ತು ಸೀಳಿ ಎಂಎಸ್ಸಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನ ಹೊರ ಭಾಗದಲ್ಲಿ ನಡೆದಿದೆ. ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದ ಶಿಫಾ (22) ಮೃತ ವಿದ್ಯಾರ್ಥಿನಿ. ಹಾಡಹಗಲೇ ನಡುರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಮುಬಿನ್ ಅನ್ನು ಸಿಂಧನೂರು ನಗರ ಪೊಲೀಸರು ಬಂಧಿಸಿದ್ದಾರೆ.
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಿಂಗಸುಗೂರಿನ ನಿವಾಸಿಯಾಗಿರುವ ಶಿಫಾಳನ್ನು ಪರಿಚಯಸ್ಥರೇ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಸಿಂಧನೂರು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
WhatsApp Group
Join Now
- ವಿಟಮಿನ್ ಕೊರತೆಯಲ್ಲ, ಮೂಳೆಗೆ ಸಂಬಂಧ ಪಟ್ಟ ಕಾಯಿಲೆಯೂ ಅಲ್ಲ; ಹಾಗಿದ್ರೆ ಯಾಕೆ ಬರುತ್ತೆ ಸ್ನಾಯು ನೋವು.?
- ಕೇಬಲ್ ಟಿವಿಗೆ ಅಂತ್ಯ ಹಾಡಲಿದೆ ಜಿಯೋ : 1000+ ಲೈವ್ ಟಿವಿ ಚಾನೆಲ್ ಗಳು, 10+ OTT ಆಪ್, 100 Mbps ಡೇಟಾ.!
- ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಹಿಂದೂ ಹೆಂಡ್ತಿ ; ಗಂಡ-ಮಕ್ಕಳಿಗೂ ಮತಾಂತರವಾಗಲು ಕಿರುಕುಳ!
- ಗ್ಯಾಸ್ ಗೀಸರ್ ಸೋರಿಕೆಯಿಂದ ಗಂಡನ ಸಾವು, ಮುಖವನ್ನೂ ನೋಡಲು ಧೈರ್ಯವಾಗದೇ ನೇಣಿಗೆ ಕೊರಳೊಡ್ಡಿದ ಪತ್ನಿ.!
- ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ : ‘ಫ್ರೀ ಫೈರ್’ ಗೇಮ್ ಚಟಕ್ಕೆ ಇಡೀ ಸಂಸಾರ ಬಲಿ.!
- ‘ಸಂಘಕ್ಕೆ ಭೇಟಿ ಕೋಡಿ’ ; ಪ್ರಕಾಶ್ ರಾಜ್ ಗೆ ನಟ ಜಗ್ಗೇಶ್ ಆಹ್ವಾನ
- ಒಬ್ಬ ವಿದ್ಯಾರ್ಥಿ ಮೇಲೆ 4 ಜನ ಶಿಕ್ಷಕರಿಂದ ಹಲ್ಲೆ.! ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು
- ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರಿಗೂ ಶಾಕ್!
- Horoscope Today : 07 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಂಸತ್ತಲ್ಲಿ ಪ್ರಧಾನಿಗೆ ಬೆದರಿಕೆ, ಅಮಿತ್ ಶಾ ರಾಜೀನಾಮೆ ನೀಡಲಿ : ಬಿ.ಕೆ.ಹರಿಪ್ರಸಾದ್
- 10 ನಿಮಿಷದಲ್ಲಿ ಮನೆಗೆ ಬರುತ್ತೇನೆ, ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಲಿಯಾದ ಅವಳಿ ಸಹೋದರನ ಕೊನೆಯ ಕರೆ
- ರೆಹಮಾನ್ ವಿವಾದಕ್ಕೆ ಪ್ರಕಾಶ್ ರಾಜ್ ಎಂಟ್ರಿ : ಬಿಜೆಪಿ ಸಂಸದೆ ಕಂಗನಾ ವಿರುದ್ಧ ಹರಿಹಾಯ್ದ ನಟ ಪ್ರಕಾಶ್
- ಡಿಕೆಶಿಗೆ ಜಾವಾ ಬೈಕ್ಗೆ ಪೆಟ್ರೋಲ್ ಹಾಕಿಸಲು ಕಾಸಿರಲಿಲ್ಲ, ನಾನೇ ಕೊಟ್ಟಿದ್ದೆ; ನಾನೇ ‘ಕನಕಪುರ ಬಂಡೆ’ ಶ್ರೀನಿವಾಸ್!
- ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.! ಹೇಳಿದ್ದೇನು..?
- ಯಾರಿಗೆಲ್ಲಾ ಪಿರಿಯೆಡ್ಸ್ ಸಂದರ್ಭದಲ್ಲಿ ವಿಪರೀತ ಹೊಟ್ಟೆ ನೋವು ಕಾಡುತ್ತೋ, ಅವರಿಗೆ ಬೆಸ್ಟ್ ಈ ಮನೆಮದ್ದು
- ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ‘IT’ ನೋಟಿಸ್ ಬರಬಹುದು.!
- ರಾತ್ರಿ ಹಿಂದೂ ಮಹಿಳೆಯ ಮನೆಯಲ್ಲಿ ಕಾಂಗ್ರೆಸ್ ಮುಖಂಡ ಸಿಕ್ಕಿಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
- ಮಹಿಳಾ ಅಧಿಕಾರಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್’ಮೇಲ್ : 50 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮೂವರು ಅರೆಸ್ಟ್.!
- Arecanut Price : ಇಂದಿನ ಅಡಿಕೆ ಧಾರಣೆ – 06 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕಾಲಿನಲ್ಲಿ ಕಾಣಿಸಿಕೊಳ್ಳುವ ‘ಆಣಿ’ ಗುಣ ಪಡಿಸಿಕೊಳ್ಳುವುದು ಹೇಗೆ.? ಇಲ್ಲಿದೆ ಮಾಹಿತಿ



















