Crime News : ಆಗ್ರಾದ ಕಿರಾವಳಿ ಪ್ರದೇಶದ ಮಲಿಕ್ಪುರ ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದೆ. ರಘುವೀರ್ ಸಿಂಗ್ ಎಂಬ ವ್ಯಕ್ತಿ ತನ್ನ ಸೊಸೆ ಪ್ರಿಯಾಂಕಳನ್ನು ಕೊಡಲಿಯಿಂದ ತಲೆ ಕತ್ತರಿಸಿ ಕೊಂದಿದ್ದಾನೆ. ಪ್ರಿಯಾಂಕ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ರಘುವೀರ್ ಸಿಂಗ್ ಕೊಡಲಿ ಹಿಡಿದು ಬಂದು ಆಕೆಯ ಮೇಲೆ ಹಲ್ಲೆ ಮಾಡಿದ್ದು, ಈ ಭೀಕರ ದಾಳಿಯಿಂದ ಪ್ರಿಯಾಂಕಳ ತಲೆ ದೇಹದಿಂದ ಬೇರ್ಪಟ್ಟಿತು.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಪ್ರಿಯಾಂಕಳ ಕಿರುಚಾಟ ಕೇಳಿ ಮನೆಯವರು ಸ್ಥಳಕ್ಕೆ ಧಾವಿಸಿ ಬಂದಿದ್ದು, ಅಲ್ಲಿ ಕಂಡ ದೃಶ್ಯ ಅವರನ್ನು ಬೆಚ್ಚಿಬೀಳಿಸಿದೆ. ಪ್ರಿಯಾಂಕಳ ತಲೆ ಮತ್ತು ದೇಹ ಬೇರೆ ಬೇರೆಯಾಗಿದ್ದು, ರಘುವೀರ್ ಸಿಂಗ್ ಕೈಯಲ್ಲಿ ಕೊಡಲಿ ಹಿಡಿದು ಹತ್ತಿರದಲ್ಲೇ ನಿಂತಿದ್ದ.
ಬಳಿಕ ರಘುವೀರ್ ಸಿಂಗ್ ಘಟನಾ ಸ್ಥಳದಿಂದ ಪರಾರಿಯಾಗಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರಲ್ಲದೇ ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಮನೆಯಲ್ಲಿ ಬಹಳ ದಿನಗಳಿಂದ ಕುಟುಂಬ ಕಲಹ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪ್ರಿಯಾಂಕಳ ಪತಿ ಗೌರವ್ ಫರುಕಾಬಾದ್ ಪೊಲೀಸರಲ್ಲಿ ಕಾನ್ಸ್ಟೆಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಪತ್ನಿಯ ಸಾವಿನ ಸುದ್ದಿ ಕೇಳಿ ಅವರು ಕಂಗಾಲಾಗಿದ್ದಾರೆ. ಈ ಘಟನೆಯ ಬಗ್ಗೆ ಡಿಸಿಪಿ ಸೋನಂ ಕುಮಾರ್ ಮಾತನಾಡಿ, “ಮಾವ ಸೊಸೆಯನ್ನು ಕೊಂದಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.
- ಕನಸ್ಸಿನಲ್ಲಿ ಬಂದ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ!
- ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು : ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳು ಸಾವು
- ನಾವು ಮೈ ಮಾರಿಕೊಂಡು ಬದುಕುತ್ತಿಲ್ಲ : ಡಿಕೆಶಿಯ ನಟ್ಟು ಬೋಲ್ಟ್ ಟೈಟ್ ಹೇಳಿಕೆಗೆ ಕಿಚ್ಚ ಸುದೀಪ್ ತಿರುಗೇಟು
- Gold Rate Today : ಮತ್ತೆ ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಬೆಂಗಳೂರಿನ ಅಪಾರ್ಟ್ಮೆಂಟ್ ಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರಗಳ ರಾಶಿ: ಆತಂಕದಲ್ಲಿ ನಿವಾಸಿಗಳು
- ಗಂಡನ ಬಿಟ್ಟು ದಾರಿ ತಪ್ಪಿದ ಮಹಿಳೆ.. ಮನನೊಂದು ಮೊಮ್ಮಕಳನ್ನು ಕೊಂದು ಒಂದೇ ಕುಟುಂಬದ ನಾಲ್ವರು ಸಾವು!
- ಆರ್ ಸಿಬಿ ಗೆದ್ರೆ ಪತಿಗೆ ಇನ್ನೊಂದು ಮದ್ವೆ ಮಾಡಿಸುವೆ ಎಂದಿದ್ದ ಬೀದರ್ ಪತ್ನಿಗೆ ಈಗ ಸಂಕಷ್ಟ! ಏನಾಗಿದೆ ನೋಡಿ
- Gold Rate Today : ಮತ್ತೆ ಇಳಿಕೆಯತ್ತ ಸಾಗಿದ ಬಂಗಾರದ ರೇಟ್.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಸಿಹಿಸುದ್ಧಿ ಇದೆಯಾ.?
- ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ : ಕಾರಣ..!
- ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ
- ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ಗೆ ಸುಪ್ರೀಂ ಸೂಚನೆ
- Gold Rate Today : ಭಾರೀ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- ಮಂಗಳೂರಿನಲ್ಲಿ ಘೋರ ಘಟನೆ : ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು.!
- ನನ್ನ ಮಾತು ಸುಳ್ಳಾದರೆ, ನಾನು ಮತ್ತೆ ವೇದಿಕೆ ಹತ್ತಲ್ಲ, ಭಾಷಣ ಮಾಡಲ್ಲ -ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸವಾಲು
- ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಯುವಕನ ತಲೆ ಚಿಪ್ಪು 12 ಚೂರು : ತಂದೆಯ ಹುಟ್ಟುಹಬ್ಬಕ್ಕೆ ಮಟನ್ ತರಲು ಹೋಗಿದ್ದ ಮಗ.!
- ನಮಗೆ BJP ಅನಿವಾರ್ಯ, ಸ್ವಲ್ಪ ತಗ್ಗಿಬಗ್ಗಿ ನಡೆದುಕೊಂಡು ಹೋಗೋಣ ಎಂದ ಎಚ್ಡಿ ಕುಮಾರಸ್ವಾಮಿ! ಹೀಗೆ ಹೇಳಿದ್ದೇಕೆ?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಿದ್ದರಾಮಯ್ಯ ಜೆಡಿಎಸ್ನಲ್ಲಿದ್ದಾಗ ಗೆದ್ದಷ್ಟು ಸೀಟನ್ನು ಕುಮಾರಸ್ವಾಮಿಗೆ ಇನ್ನೂ ಮುಟ್ಟೋಕಾಗಿಲ್ಲ ಎಂದು ಸಚಿವ ಜಮೀರ್ ಭರ್ಜರಿ ಟಾಂಗ್!
- ಇನ್ಮುಂದೆ ಕಾಲ್ತುಳಿತ ಘಟನೆ ನಡೆದರೆ 3 ವರ್ಷ ಜೈಲು ಫಿಕ್ಸ್ : ಹೊಸ ಕಾನೂನು ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ
- ಪುನೀತ 60 ಕೋಟಿ ವ್ಯವಹಾರ ಮಾಡ್ತಾ ಇದ್ದೀನಿ ಅಂದ ಒಂದು ಚಿಟಿಕೆಗೆ ಹೊರಟುಹೋದ ಎಂದ ನಟ ಜಗ್ಗೇಶ್
- Gold Rate : ಅಲ್ಪ ಇಳಿಕೆ ಕಂಡ ಬಂಗಾರದ ದರ.! ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರೀತಿಸಿ ಮದುವೆಯಾದ ಯುವತಿಯನ್ನು ಗಂಡನ ಮನೆಯಿಂದ ಗೋಣಿ ಚೀಲದಲ್ಲಿ ತುಂಬಿ ಹೊತ್ತೊಯ್ದ ಪೋಷಕರು!
- ಕಾಲ್ತುಳಿತ ಕೇಸ್ : ದುರಂತಕ್ಕೆ ಸಿಎಂ, ಡಿಸಿಎಂ ಹೊಣೆ ಅನ್ನೋದು ಸರಿಯಲ್ಲ – ಸಚಿವ HC ಮಹದೇವಪ್ಪ!
- ಮೊಬೈಲ್ ಕದ್ದ ಆರೋಪ : ಯುವಕನ ಮೇಲೆ ಪೊಲೀಸರ ಎದುರಲ್ಲೇ ಮನಸೋ ಇಚ್ಛೆ ಲಾಠಿಯಿಂದ ಥಳಿಸಿದ ಸೆಕ್ಯೂರಿಟಿ ಗಾರ್ಡ್!
- ಎರಡು ಮಕ್ಕಳ ತಾಯಿಯ ಗುಪ್ತಾಂಗಕ್ಕೆ ಕಾದ ಕಬ್ಬಿಣ ಇಟ್ಟು ಕೊಂದ ಪಾಪಿಗಳು : ಗಂಡನ ಮನೆಯವರ ಕಿರುಕುಳ
- ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು : ಮಧು ಬಂಗಾರಪ್ಪ
- ಬೆಂಗಳೂರನ್ನು ಸಿಂಗಾಪುರ ಮಾಡಿ, ಆದ್ರೆ ನಮ್ಮ ಭಾಗವನ್ನೂ ಮರೀಬೇಡಿ ಎಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ನೀಡುತ್ತಾ ಬಂಗಾರ.?
- SBI Bank Rules : ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ : ಇಂದಿನಿಂದಲೇ ಹೊಸ ನಿಯಮ.!
- AI Plane Crash : ದುರಂತ ಸ್ಥಳ ಪರಿಶೀಲಿಸಿದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾರ್
- ನವೆಂಬರ್ ತಿಂಗಳಲ್ಲಿ ಸಿಎಂ ಬದಲಾವಣೆ : ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗೋದು ಗ್ಯಾರಂಟಿ ಎಂದು ಭವಿಷ್ಯ ನುಡಿದ ಹೆಚ್ ವಿಶ್ವನಾಥ್