Crop Damage : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಸಿಹಿಸುದ್ಧಿ ನೀಡಿದ್ದಾರೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಬಂದಿದ್ದು, ಕೆಲವು ಕಡೆ ರೈತರ ಬೆಳೆ ಹಾನಿಯೂ ಕೂಡ ಉಂಟಾಗಿದೆ. ರಾಜ್ಯದಲ್ಲಿ ಬಹಳಷ್ಟು ರೈತರು ಅತಿವೃಷ್ಟಿಯಿಂದ ಅಂದ್ರೆ ಮಳೆ ಹೆಚ್ಚಾಗಿರುವ ಕಾರಣಕ್ಕಾಗಿ ರೈತರ ಬೆಳೆಗಳು ಹಾನಿ ಉಂಟಾಗಿದೆ.
ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ
ರಾಜ್ಯದಲ್ಲಿ ರೈತರು ಈ ಬಾರಿ ಮಳೆಯಿಂದ ಹಾನಿಗೊಳಗಾದ ರೈತರ ಖಾತೆಗಳಿಗೆ ಹಣ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಇಂತಹ ರೈತರಿಗೆ ಅಂದ್ರೆ ಈ ಜಿಲ್ಲೆಗಳ ಮತ್ತು ಈ ರೈತರಿಗೆ ಮಾತ್ರ ಹಣ ವರ್ಗಾವಣೆಯಾಗಲಿದೆ ಎಂದು ರಾಜ್ಯದ ಕಂದಾಯ ಸಚಿವರು ತಿಳಿಸಿದ್ದಾರೆ. ಮಳೆಯ ಕಾರಣಕ್ಕೆ ರಾಜ್ಯಾದ್ಯಂತ 80 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದ್ದು, ವಾರದೊಳಗಾಗಿ ಎಲ್ಲ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಸಚಿವರು ಭರವಸೆಯನ್ನ ನೀಡಿದರು.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್ ಹಾಗು ತೋಟಗಾರಿಕಾ ಬೆಳೆ 22,294 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ. ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿದೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು. ಪ್ರಸ್ತುತ ರಾಜ್ಯ ಸರ್ಕಾರದ ಬೆಳೆ ಇರುವ ಸಂಪನ್ಮೂಲಗಳಿಗೆ ಪರಿಹಾರ ನೀಡಲಾಗುವುದು.
ಇದನ್ನೂ ಕೂಡ ಓದಿ : SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
ಇನ್ನು ಒಂದೂವರೆ ತಿಂಗಳು ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆ ಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು, ನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಈ ವರ್ಷ 80 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇನ್ನು ಒಂದೂವರೆ ತಿಂಗಳು ಮುಂಗಾರು ಅವಧಿ ಇರುವ ಕಾರಣ ಬಹಳ ಎಚ್ಚರಿಕೆಯಿಂದ ಹಾಗೂ ಜವಾಬ್ದಾರಿಯಿಂದ ಈ ವಿಚಾರವನ್ನ ನಿರ್ವಹಣೆ ಮಾಡಲಾಗುವುದು ಎಂದರು. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ₹667 ಕೋಟಿ ಇದ್ದು, ಪರಿಹಾರ ಕಾರ್ಯಗಳಿಗೆ ಸಾಕಷ್ಟು ಹಣ ಇದೆ. ಅಗತ್ಯವಿದ್ದರೆ ಮತ್ತಷ್ಟು ಹಣ ನೀಡಲು ಸಹ ಸರ್ಕಾರ ಸಿದ್ಧವಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅವರು ಮಾಹಿತಿಯನ್ನ ನೀಡಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















