Crop Damage : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯದ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಸಿಹಿಸುದ್ಧಿ ನೀಡಿದ್ದಾರೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಬಂದಿದ್ದು, ಕೆಲವು ಕಡೆ ರೈತರ ಬೆಳೆ ಹಾನಿಯೂ ಕೂಡ ಉಂಟಾಗಿದೆ. ರಾಜ್ಯದಲ್ಲಿ ಬಹಳಷ್ಟು ರೈತರು ಅತಿವೃಷ್ಟಿಯಿಂದ ಅಂದ್ರೆ ಮಳೆ ಹೆಚ್ಚಾಗಿರುವ ಕಾರಣಕ್ಕಾಗಿ ರೈತರ ಬೆಳೆಗಳು ಹಾನಿ ಉಂಟಾಗಿದೆ.
ಇದನ್ನೂ ಕೂಡ ಓದಿ : Scholarships for Students : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಈ ವಿದ್ಯಾರ್ಥಿಗಳಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ – ಡೈರೆಕ್ಟ್ ಲಿಂಕ್ ಇಲ್ಲಿದೆ
ರಾಜ್ಯದಲ್ಲಿ ರೈತರು ಈ ಬಾರಿ ಮಳೆಯಿಂದ ಹಾನಿಗೊಳಗಾದ ರೈತರ ಖಾತೆಗಳಿಗೆ ಹಣ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಇಂತಹ ರೈತರಿಗೆ ಅಂದ್ರೆ ಈ ಜಿಲ್ಲೆಗಳ ಮತ್ತು ಈ ರೈತರಿಗೆ ಮಾತ್ರ ಹಣ ವರ್ಗಾವಣೆಯಾಗಲಿದೆ ಎಂದು ರಾಜ್ಯದ ಕಂದಾಯ ಸಚಿವರು ತಿಳಿಸಿದ್ದಾರೆ. ಮಳೆಯ ಕಾರಣಕ್ಕೆ ರಾಜ್ಯಾದ್ಯಂತ 80 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದ್ದು, ವಾರದೊಳಗಾಗಿ ಎಲ್ಲ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಸಚಿವರು ಭರವಸೆಯನ್ನ ನೀಡಿದರು.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್ ಹಾಗು ತೋಟಗಾರಿಕಾ ಬೆಳೆ 22,294 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ. ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿದೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು. ಪ್ರಸ್ತುತ ರಾಜ್ಯ ಸರ್ಕಾರದ ಬೆಳೆ ಇರುವ ಸಂಪನ್ಮೂಲಗಳಿಗೆ ಪರಿಹಾರ ನೀಡಲಾಗುವುದು.
ಇದನ್ನೂ ಕೂಡ ಓದಿ : SBI Recruitment 2024 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ 10ನೇ ತರಗತಿ ಪಾಸ್ ಆದವರಿಗೆ ಉದ್ಯೋಗವಕಾಶ.! ಈಗಲೇ ಅರ್ಜಿ ಸಲ್ಲಿಸಿ.
ಇನ್ನು ಒಂದೂವರೆ ತಿಂಗಳು ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆ ಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು, ನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಈ ವರ್ಷ 80 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇನ್ನು ಒಂದೂವರೆ ತಿಂಗಳು ಮುಂಗಾರು ಅವಧಿ ಇರುವ ಕಾರಣ ಬಹಳ ಎಚ್ಚರಿಕೆಯಿಂದ ಹಾಗೂ ಜವಾಬ್ದಾರಿಯಿಂದ ಈ ವಿಚಾರವನ್ನ ನಿರ್ವಹಣೆ ಮಾಡಲಾಗುವುದು ಎಂದರು. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ₹667 ಕೋಟಿ ಇದ್ದು, ಪರಿಹಾರ ಕಾರ್ಯಗಳಿಗೆ ಸಾಕಷ್ಟು ಹಣ ಇದೆ. ಅಗತ್ಯವಿದ್ದರೆ ಮತ್ತಷ್ಟು ಹಣ ನೀಡಲು ಸಹ ಸರ್ಕಾರ ಸಿದ್ಧವಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅವರು ಮಾಹಿತಿಯನ್ನ ನೀಡಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















