Crop Insurance : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಈಗಾಗಲೇ ಕಲ್ಪಿಸಲಾಗಿತ್ತು. ಆದರೆ ಬೆಳೆ ವಿಮೆ ಜಮಾ ಆಗಬೇಕೆಂದರೆ ಬೆಳೆಯ ಸಮೀಕ್ಷೆ ಬಹುಮುಖ್ಯವಾಗಿದೆ. ಜುಲೈ 31 2024 ಮುಂಗಾರು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. ಕೊನೆಯ ಈಗಾಗಲೇ ಮುಕ್ತಾಯವಾಗಿದ್ದು, ಆದರೆ ಬೆಳೆವಿಮೆ ನಿಮ್ಮ ಬ್ಯಾಂಕ್ ಖಾತೆಗೆ ಜಮಾವಾಗಬೇಕಾದರೆ ಇನ್ನು ಕೇವಲ ಈ ಒಂದು ಕೆಲಸ ಮಾಡಬೇಕಾಗುತ್ತದೆ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಪ್ರಸ್ತುತ 2024ನೇ ಸಾಲಿನ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ (Crop Insurance) ಮಾಡಿಸಲು ಇಲ್ಲಿಯವರೆಗೂ ಕಾಲಾವಕಾಶವನ್ನು ನೀಡಲಾಗಿದ್ದು, ಇನ್ನು ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಹೀಗಾಗಿ ಯಾವ ಯಾವ ರೈತರು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದ್ದೀರೋ ಅವರು ಇನ್ನೊಂದು ಮುಖ್ಯವಾದಂತಹ ಕೆಲಸವನ್ನು ಮಾಡಬೇಕಾಗುತ್ತದೆ. ಅದೇನೆಂದರೆ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ (ಬೆಳೆ ಸಮೀಕ್ಷೆ).
ಕೇಂದ್ರ ಸರ್ಕಾರವು ರೈತರಿಗೆ ಸಹಾಯವಾಗಲೆಂದು ಆರ್ಥಿಕವಾಗಿ ನೆರವು ನೀಡಬೇಕೆನ್ನುವ ಉದ್ದೇಶದಿಂದಾಗಿ ರೈತರಿಗೆ ಬೆಳೆ ವಿಮೆಯನ್ನು (Crop Insurance) ನೀಡುತ್ತಿದ್ದು, ಇದರಲ್ಲಿ ಯಾವುದೇ ರೀತಿಯ ಗೋಲ್ಮಾಲ್ ಆಗಬಾರದೆನ್ನುವ ಉದ್ದೇಶದಿಂದ ರೈತರು ತಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ (ಬೆಳೆ ಸಮೀಕ್ಷೆ) ಕಡ್ಡಾಯವಾಗಿ ಮಾಡಬೇಕಾಗುತ್ತದೆ. ಈ ಜಿಪಿಆರ್ಎಸ್ ಎಂಬ ಉತ್ತಮ ತಂತ್ರಾಂಶದಿಂದ ಯಾವುದೇ ರೀತಿಯ ಗೋಲ್ಮಾಲ್ ಉಂಟಾಗುವುದಿಲ್ಲ.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಅದಕ್ಕಾಗಿ ಈಗಾಗಲೇ 2023ನೇ ಸಾಲಿನ ಮುಂಗಾರು ಬೆಳೆಗಳಿಗೆ ಹಲವರು ಅರ್ಜಿಯನ್ನು ಸಲ್ಲಿಸಿದ್ದು, ಆದರೆ ಬೆಳೆ ಪರಿಹಾರ (Bele Parihara) ನಿಮ್ಮ ಬ್ಯಾಂಕ್ ಖಾತೆಗೆ ಮುಂದಿನ ದಿನಗಳಲ್ಲಿ ಜಮಾ ಆಗಬೇಕೆಂದರೆ ಕಡ್ಡಾಯವಾಗಿ ನೀವು ನಿಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ (ಬೆಳೆ ಸಮೀಕ್ಷೆ) ಮಾಡಬೇಕಾಗುತ್ತದೆ.
ಬೆಳೆ ಪರಿಹಾರದ ಹಣ ನಿಮ್ಮ ಖಾತೆಗೆ ಜಮಾ ಆಗಬೇಕೆಂದರೆ ನೀವು ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿರುವಂತಹ ಬೆಳೆ ಹಾಗೂ ನಿಮ್ಮ ಹೊಲದಲ್ಲಿರುವ ಜಿಪಿಆರ್ಎಸ್ ಮಾಡುವಂತಹ ಬೆಳೆ ಎರಡು ಒಂದೇ ತರನಾಗಿರಬೇಕು. ಇಲ್ಲವಾದಲ್ಲಿ ಎರಡು ಬೇರೆ ಬೇರೆ ರೀತಿಯ ಬೆಳೆಯಾಗಿದ್ದರೆ ನಿಮ್ಮ ಖಾತೆಗೆ ಯಾವುದೇ ಬೆಳೆ ಪರಿಹಾರ ಹಣ ಮುಂದಿನ ದಿನಗಳಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುವುದಿಲ್ಲ.
ಇದನ್ನೂ ಕೂಡ ಓದಿ : Business Loan : ಸ್ವ-ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿವರೆಗೆ ಸಾಲ ಹಾಗು ಸಹಾಯಧನ.! ಬೇಕಾಗುವ ದಾಖಲೆಗಳೇನು.?
ಆದ್ದರಿಂದ ನೀವು ನಿಮ್ಮ ಬೆಳೆಗೆ ಜಿಪಿಆರ್ಎಸ್ (ಬೆಳೆ ಸಮೀಕ್ಷೆ) ಮಾಡುವ ಮುನ್ನ ಯಾವ ಬೆಳೆಗೆ ಅರ್ಜಿಯನ್ನು ಸಲ್ಲಿಸಿದ್ದೀರಿ ಎಂದು ತಿಳಿದುಕೊಂಡು ನಂತರ ಜಿಪಿಆರ್ಎಸ್ ಮಾಡುವುದು ಉತ್ತಮ. ಅದಕ್ಕಾಗಿ ಅರ್ಹ ಫಲಾನುಭವಿ ರೈತರು ಎಚ್ಚೆತ್ತುಕೊಂಡು ತಮ್ಮ ಹತ್ತಿರ ಇರುವ ಮೊಬೈಲ್ ಅನ್ನು ಬಳಸಿಕೊಂಡು ಜಿಪಿಆರ್ಎಸ್ ಅನ್ನು ಕೇವಲ ಮೊಬೈಲ್ ನಲ್ಲಿ ಎರಡು ನಿಮಿಷದಲ್ಲಿ ಮಾಡಬಹುದಾಗಿದೆ.
ಬೆಳೆ ಜಿಪಿಆರ್ ಎಸ್(ಬೆಳೆ ಸಮೀಕ್ಷೆ) ಮಾಡುವ ಲಿಂಕ್ :- ಮುಂಗಾರು ರೈತರ ಬೆಳೆ ಸಮೀಕ್ಷೆ – 2024
ನಿಮ್ಮ ಮೊಬೈಲ್ ನಲ್ಲಿ ಜಿಪಿಆರ್ಎಸ್ ಮಾಡಬೇಕೆಂಬ ಇಚ್ಛೆಯನ್ನು ಹೊಂದಿದ್ದರೆ ಈ ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೇವಲ ಎರಡು ನಿಮಿಷದಲ್ಲಿ ನಿಮ್ಮ ಮೊಬೈಲ್ ಬಳಸಿಕೊಂಡು ನೀವು ನಿಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ (ಬೆಳೆ ಸಮೀಕ್ಷೆ) ಮಾಡಿಕೊಳ್ಳಿ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ರೈತರಿಗೆ ಸಹಾಯವಾಗಲೆಂದು ಕೇವಲ ಮೊಬೈಲ್ ಬೆಳೆಸಿಕೊಂಡು ಜಿಪಿಆರ್ಎಸ್ ಮಾಡುವ ತಂತ್ರಾಂಶವನ್ನು ಕೇಂದ್ರ ಸರ್ಕಾರವು ತಂದಿದ್ದು, ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಇನ್ಸ್ಟಾಲ್ ಮಾಡಿಕೊಂಡು ಕೂಡಲೇ ನಿಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ (ಬೆಳೆ ಸಮೀಕ್ಷೆ) ಮಾಡಿಕೊಳ್ಳಿ.
ನಿಮ್ಮ ಹೊಲದಲ್ಲಿರುವ ಬೆಳೆಯ ಜಿಪಿಆರ್ಎಸ್ ಮಾಡಬೇಕೆಂದರೆ ನೀವು ನಿಮ್ಮ ಹೊಲದಲ್ಲಿ ನಿಂತು ನಿಮ್ಮ ಹೊಲದಲ್ಲಿರುವ ಬೆಳೆಯ ಫೋಟೋ ಅಪ್ಲೋಡ್ ಮಾಡಬೇಕಾಗುತ್ತದೆ. ಇಲ್ಲವಾದಲ್ಲಿ ಯಾವುದೇ ರೀತಿಯ ಬೆಳೆ ಸಮೀಕ್ಷೆ ಮಾಡಲು ನೀವು ಅರ್ಹತೆಯನ್ನು ಹೊಂದಿರುವುದಿಲ್ಲ. ಅದಕ್ಕಾಗಿ ಜಿಪಿಆರ್ಎಸ್ ಮಾಡಬೇಕೆಂದರೆ ಕಡ್ಡಾಯವಾಗಿ ನಿಮ್ಮ ಹೊಲದಲ್ಲಿ ನಿಂತುಕೊಂಡು ನಿಮ್ಮ ಹೊಲದಲ್ಲಿರುವ ಬೆಳೆಯ ಫೋಟೋವನ್ನು ಅಪ್ಲೋಡ್ ಮಾಡಿದಾಗ ಮಾತ್ರ ಜಿಪಿಆರ್ಎಸ್ ಆಗುತ್ತದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Horoscope Today : 31 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!
- ‘ಮಸೀದಿ ಕೆಡವಿದ್ರೆ ದೇಗುಲ ಸಿಕ್ಕಂತೆಯೇ ದೇಗುಲ ಕೆಡವಿದ್ರೆ ಸ್ತೂಪ ಸಿಗುತ್ತದೆ’: ಸಚಿವ ಪ್ರಿಯಾಂಕ್ ಖರ್ಗೆ
- ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್ನಲ್ಲಿವೆ ಎಂದರ್ಥ…
- Horoscope Today : 30 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವತಿಯನ್ನು ಹತ್ಯೆಗೈದು ಮೃತ ದೇಹ ಪೀಸ್ ಮಾಡಿ ಫ್ರಿಜ್ ನಲ್ಲಿಟ್ಟ ನೌಕಾಪಡೆ ಉದ್ಯೋಗಿ!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ



















